• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಪಡೆಯಿರಿ: ಆಶಯ್ ಮಧು
ದೈಹಿಕ ಚಟುವಟಿಕೆ ಮುಂದುವರಿದ ಭಾಗವೇ ಕ್ರೀಡೆ. ಪ್ರತಿಯೊಬ್ಬರೂ ಚಿಕ್ಕವಯಸ್ಸಿನಿಂದಲೇ ಕ್ರಿಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಕ್ರೀಡಾಕೂಟಗಳ ಮಹತ್ವವನ್ನು ಅರಿತು ಕ್ರಿಡೆಗಳನ್ನು ಅಬಿವೃದ್ಧಿಪಡಿಸುವ ಮನೋಬಾವ ಬೆಳೆಸಿಕೊಂಡು ಇಂದಿನ ಯುವಜನತೆಯು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು.
ನಾಲೆಗೆ ಏಕಾಏಕಿ ನೀರು ಬಿಡುಗಡೆ: ಕಟಾವು ಮಾಡಿದ್ದ ಭತ್ತದ ಬೆಳೆ ನಾಶ
ಗ್ರಾಮದ ಭಾಗ್ಯಮ್ಮ, ರಮೇಶ, ಸತೀಶ, ರಾಜ ಸೇರಿದಂತೆ ಹಲವು ರೈತರ ಕಟಾವ್ ಮಾಡಿದ್ದ ಭತ್ತದ ಬೆಳೆ ನಾಶವಾಗಿದೆ. ಕೊಪ್ಪ ಹೋಬಳಿ ಮಾರಂಗೆರೆ ಕೆರೆ ತುಂಬಿಸಲು ವಿ.ಸಿ.ನಾಲೆ ನೀರನ್ನು ಹರಿಯ ಬಿಡಲಾಗಿತ್ತು. ನಾಲೆಯಲ್ಲಿ ಹೆಚ್ಚುವರಿ ಯಾಗಿ ಹರಿದ ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮ ಈ ಅನಾಹುತ ಸಂಭವಿಸಿದೆ.
ಹುಲಿವಾನದಲ್ಲಿ ಮೂರು ದಿನ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ
ಗ್ರಾಮೀಣ ಮಟ್ಟದಲ್ಲಿ ಯುವಕರು ಸೇರಿ ಕ್ರಿಕೆಟ್‌ ಆಯೋಜಿಸಿರುವುದು ಕ್ರೀಟಾ ಪ್ರೇಮವನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಅಭ್ಯಾಸ ಮಾಡಿ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸಾಧನೆ ಮಾಡಬಹುದು. ಮುಂದಿನ ದಿನಗಳಲ್ಲಿ ನಗರದ ಕ್ರೀಡಾಂಗಣದಲ್ಲಿ ಗ್ರಾಮೀಣ ಪ್ರತಿಭೆಯ ಕ್ರಿಡಾಪಟುಗಳನ್ನು ಕರೆತಂದು ಕ್ರೀಡೆ ಆಯೋಜಿಸುವ ಮೂಲಕ ಪ್ರೋತ್ಸಾಹ ನೀಡಲಾಗುವುದು.
ಉದ್ಯೋಗ ಮೇಳಕ್ಕೆ ಯುವಕ- ಯುವತಿಯರಿಂದ ಉತ್ತಮ ಸ್ಪಂದನೆ
ಉದ್ಯೋಗ ಮೇಳದಲ್ಲಿ ೫೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು. ಕಂಪನಿಯ ಸಿಬ್ಬಂದಿ ಸಂದರ್ಶನ ನಡೆಸುವುದರೊಂದಿಗೆ ತಮ್ಮ ಕಂಪನಿಯ ಮಾಹಿತಿಯನ್ನು ತಿಳಿಸಿ ಹಲವರನ್ನು ಆಯ್ಕೆ ಮಾಡಿಕೊಂಡರು. ಉದ್ಯೋಗ ಮೇಳಕ್ಕೆ ೧೨೫೩ ನಿರುದ್ಯೋಗಿಗಳು ಭಾಗವಹಿಸಿದ್ದು ಅದರಲ್ಲಿ ೮೮೦ ಮಂದಿ ಸ್ಥಳದಲ್ಲೇ ಆಯ್ಕೆಯಾದರೆ ಉಳಿದವರ ಆಯ್ಕೆಯನ್ನು ಕಾಯ್ದಿರಿಸಿದ್ದಾರೆ .
ಭಾರತೀಯರ ಮನಸ್ಸಿನಲ್ಲಿ ಮನಮೋಹನ್ ಸಿಂಗ್ ಚಿರಸ್ಥಾಯಿ: ಯಮುನಾ
ಯೋಗಗುರು ಅಲ್ಲಮ ಪ್ರಭು ಮಾತನಾಡಿ, 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿದ್ದ ಅಲ್ಪಸಂಖ್ಯಾತ ಸಿಖ್ ಧರ್ಮದ ಡಾ. ಮನಮೋಹನ್ ಸಿಂಗ್ ರವರು ಆರ್ಥಿಕ ಕ್ರಾಂತಿಯ ಹರಿಕಾರ, ಸರಳ, ಸಜ್ಜನಿಕೆಯ ತೇಜೋಮೂರ್ತಿ, ಮೌನವಾಗಿದ್ದೇ ದೇಶದ ಅಭಿವೃದ್ಧಿಗೆ ಶ್ರಮಿಸಿದರು ಎಂದರು.
ರಾಜ್ಯಕ್ಕೇ.........ರಂಗಭೂಮಿ ಶಿಕ್ಷಣಕ್ಕೆ ಮಕ್ಕಳ ಆಯ್ಕೆಯೇ ಸವಾಲು: ಉಮೇಶ್‌
ಶಿಕ್ಷಣದಲ್ಲಿ ರಂಗಭೂಮಿ ಹೇಗಿರಬೇಕು ಎಂಬ ಬಗ್ಗೆ ಒಟ್ಟಾರೆ ರೂಪುರೇಷೆ ಇನ್ನೂ ಆಗಿಲ್ಲ. ನಾವೂ ಕೂಡ ಅದರ ಹುಡುಕಾಟದಲ್ಲಿದ್ದೇವೆ. ಎಲ್ಲರೂ ಸೇರಿ ಒಟ್ಟಿಗೆ ಹುಡುಕಿದಾಗ ಇದಕ್ಕೊಂದು ನಿರ್ದಿಷ್ಟ ಮಾರ್ಗ ಸಿಗುತ್ತದೆ. ನಂತರ ಅವುಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಆಲೋಚಿಸಬಹುದು.
ಮಂಡ್ಯ ಜನರ ಪಾಲಿಗೆ ಮಹೇಶ್ ಜೋಷಿ ಖಳನಾಯಕ: ಬಸವರಾಜು
ಸರ್ಕಾರ ಸಮ್ಮೇಳನಕ್ಕೆ ನಿಯೋಜಿಸಿದ್ದ ಹಣ ಬಿಡುಗಡೆಗೊಳ್ಳುವ ಮೊದಲು ಸಮ್ಮೇಳನಕ್ಕೆ ಹಣಕಾಸಿನ ವ್ಯವಸ್ಥೆ ಮಾಡಿ ತಮ್ಮದೇ ತಂಡವನ್ನು ಕಟ್ಟಿಕೊಂಡು ಸಮ್ಮೇಳನದ ಕಾರ್ಯ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಮಾಡಿದ ಸಮ್ಮೇಳನದ ಸಂಚಾಲಕಿಯಾಗಿದ್ದ ಮೀರಾ ಶಿವಲಿಂಗಯ್ಯ ಅವರನ್ನು ಹಲವಾರು ಬಾರಿ ನೇರವಾಗಿ ಅವಮಾನ ಮಾಡಿದ್ದಾರೆ.
ಕೃಷಿ ಇಲಾಖೆ ವತಿಯಿಂದ ಮೂವರು ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ
ತೊರೆಶೆಟ್ಟಹಳ್ಳಿಯ ಟಿ.ಕೆ.ಸತೀಶ್, ಮುಟ್ಟನಹಳ್ಳಿಯ ಕೆ.ಪಿ. ದಿವ್ಯ ಹಾಗೂ ಹೊಸಕೆರೆ ಗ್ರಾಮದ ಎಚ್.ಕೆ. ಪುಟ್ಟಲಿಂಗಯ್ಯ ಅವರಿಗೆ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ರಾಧಾ ಎಚ್. ಜಿ. ಪ್ರತಿಭಾ ಅವರು ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದರು.
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ಮಾಜಿ ಪ್ರಧಾನಿಗೆ ಅಗೌರವ
ಶೋಕಾಚರಣೆ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯಲ್ಲಿ ಸಂಜೆ ದೀಪಾಲಂಕಾರ, ಪ್ರವಾಸಿಗರ ವೀಕ್ಷಣೆ ನಿರ್ಬಂಧಿಸಲಾಗಿತ್ತು. ಆದರೆ, ಇದಕ್ಕೆ ತದ್ವಿರುದ್ಧವಾಗಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸಂಗೀತ ಕಾರಂಜಿ ನಡೆಸುವ ಮೂಲಕ ಮಾಜಿ ಪ್ರಧಾನಿ ಶೋಕಾಚರಣೆಗಿಂತ ಪ್ರವಾಸಿಗರಿಂದ ಬರುವ ಹಣವೇ ಮುಖ್ಯವಾಗಿದೆ ಎಂಬಂತಾಗಿದೆ.
ಪತ್ರಕರ್ತರ ಸಂಘದಿಂದ ಡಾ.ಮನಮೋಹನ್‌ಸಿಂಗ್ ರಿಗೆ ಶ್ರದ್ಧಾಂಜಲಿ
ಹಣಕಾಸು ಸಚಿವರಾಗಿ ನಂತರ 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದ ಅವರು ಜಾರಿಗೆ ತಂದಿರುವ ಹಲವು ಆರ್ಥಿಕ ಸುಧಾರಣಾ ಕ್ರಮಗಳು ಇಂದಿಗೂ ಕೂಡ ದೇಶದ ಹಣಕಾಸಿನ ಸದೃಢತೆಗೆ ನೆರವಾಗಿವೆ .
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 700
  • next >
Top Stories
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್‌ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ನಟಕಮಲ್‌ಹಾಸನ್‌ ಚಿತ್ರ ಬಿಡುಗಡೆ ಇಲ್ಲ
ಕಮಲಹಾಸನ್‌ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved