• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರ್ಗತಿಕ ಮಹಿಳೆಗೆ ಬಿ.ರೇವಣ್ಣ ಆರ್ಥಿಕ ನೆರವು
ಸಣಬ ಗ್ರಾಮದಲ್ಲಿ ನಮಗೆ ಇರಲು ಮನೆಯಲ್ಲಿ ಸಣ್ಣ ಗುಡಿಸಲಿನಲ್ಲಿದ್ದೇನೆ. ಇತ್ತೀಚೆಗೆ ಗುಡಿಸಲಿನಲ್ಲಿ ಹಾವು ಸೇರಿಕೊಂಡು ಗುಡಿಸಲಿನಲ್ಲೂ ಇರಲು ಆಗುತ್ತಿಲ್ಲ. ಹಾಗಾಗಿ ಸಣ್ಣದೊಂದು ಮನೆ ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿಕೊಂಡರು.
ಸಾಲ ವಸೂಲಾತಿಯಲ್ಲಿ ಸಾಧನೆ: ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರು, ಸದಸ್ಯರಿಗೆ ಅಭಿನಂದನೆ
ಕಳೆದ ಆರ್ಥಿಕ ವರ್ಷದಲ್ಲಿ ಸರ್ಕಾರ ಪ್ರಕಟಿಸಿದ ಬಡ್ಡಿಮನ್ನಾ ಸೌಲಭ್ಯದಿಂದಾಗಿ ಪಿ ಕಾರ್ಡ್ ಬ್ಯಾಂಕ್‌ 6.43 ಲಕ್ಷ ರು. ಸಾಲ ವಸೂಲಾತಿ ಮಾಡುವ ಮೂಲಕ ಶೇಕಡಾ 74.27 ಗುರಿ ಸಾಧನೆ ಮಾಡಿದೆ. ನಮ್ಮ ಆಡಳಿತ ಮಂಡಳಿ ಅವಧಿಯಲ್ಲಿ ಬ್ಯಾಂಕ್‌ ಆರ್ಥಿಕವಾಗಿ ಪ್ರಗತಿ ಸಾಧಿಸಲು ಶಾಸಕ ಕೆ.ಎಂ.ಉದಯ್ ಸಹಕಾರ ಶ್ಲಾಘನೀಯ. ಸಾಲಗಾರರಿಂದ ಬ್ಯಾಂಕ್‌ಗೆ ಬರಬೇಕಿದ್ದ 7.58 ಲಕ್ಷ ಬಡ್ಡಿಯನ್ನು ವೈಯಕ್ತಿಕವಾಗಿ ಪಾವತಿ ಮಾಡಿದ್ದರು.
ಅಮರಶಿಲ್ಪಿ ಜಕಣಾಚಾರಿ, ವಿಶ್ವಮಾನವ ಕುವೆಂಪು ಜನ್ಮದಿನ ಆಚರಣೆ: ಪರಶುರಾಮ್ ಸತ್ತೀಗೇರಿ
ಡಿ.29ರಂದು ವಿಶ್ವ ಮಾನವ ಕುವೆಂಪು ಹಾಗೂ ಜ.1ರಂದು ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯನ್ನು ಪ್ರತ್ಯೇಕವಾಗಿ ಎರಡು ಜಯಂತಿಗಳನ್ನು ಆಚರಣೆ ಮಾಡಲಾಗುತ್ತದೆ. ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿಶ್ವ ಕರ್ಮ ಸಮಾಜದ ಮುಖಂಡರು, ಸಾರ್ವಜನಿಕರು ಈ ದಿನಾಚರಣೆಯಲ್ಲಿ ಭಾಗವಹಿಸಬೇಕು.
ಅಟಲ್ ಬಿಹಾರಿ ವಾಜಪೇಯಿ ಭಾರತದ ಪರಿವರ್ತನ ಶಿಲ್ಪಿ: ಡಾ.ಸಿದ್ದರಾಮಯ್ಯ
ಅಟಲ್ ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ ಧೀಮಂತ ಆಡಳಿತಗಾರರಾಗಿದ್ದರು. ಪರಮಾಣು ಪರೀಕ್ಷೆಗಳನ್ನು ನಡೆಸುವ ಮೂಲಕ ಅವರು ತಮ್ಮ ಸರ್ಕಾರದ ನಿರ್ಧಾರ ಮತ್ತು ನಂತರದ ಪರಿಣಾಮಗಳನ್ನು ನಿಭಾಯಿಸುವುದು ಹೇಗೆ ಎಂಬುದನ್ನು ತಮ್ಮ ನಾಯಕತ್ವದ ಮೂಲಕ ತೋರಿಸಿಕೊಟ್ಟಿದ್ದಾರೆ.
ಮಂಡ್ಯದಲ್ಲಿ ಸಡಗರ-ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ
ಕ್ರಿಸ್‌ಮಸ್ ಮುನ್ನಾ ದಿನವಾದ ಮಂಗಳವಾರ ಮಧ್ಯರಾತ್ರಿ 12 ಗಂಟೆವರೆಗೆ ಕ್ರೈಸ್ತರು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಯೇಸುವಿನ ಕುರಿತಂತೆ ಭಕ್ತಿ ಗೀತೆಗಳನ್ನು ಹಾಡುವುದರೊಂದಿಗೆ ಪ್ರಾರ್ಥಿಸಿದರು. ಸೋಮವಾರ ಬೆಳಗ್ಗೆ 8 ಗಂಟೆಯಿಂದಲೇ ಚರ್ಚ್‌ಗಳಲ್ಲಿ ಪ್ರಾರ್ಥನಾ ಕಾರ್ಯಕ್ರಮ ಆರಂಭವಾಗಿ 10-30ರವರೆವಿಗೂ ವಿಶೇಷ ಪ್ರಾರ್ಥನೆ ನಡೆಯಿತು.
ಮನದಲ್ಲಿ ನೊಂದು ಕಣ್ಣೀರು ಹಾಕಿದರೂ ಶಾಪವಾಗಲಿದೆ: ಗುಣಶ್ರೀ
ಇಳಿ ವಯಸ್ಸಿನಲ್ಲಿ ಅವರಿಗೆ ಅಭಯ ನೀಡಿ ಪ್ರೀತಿ-ವಿಶ್ವಾಸದಿಂದ ಆರೈಕೆ ಮಾಡಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಪ್ರೇರಣೆ ನೀಡುವುದೇ ವಾತ್ಸಲ್ಯ ಯೋಜನೆಯ ಉದ್ದೇಶ. ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡಿ ಅವರನ್ನು ಅರ್ಥಿಕವಾಗಿ ಸಬಲೀಕರಣ ಮಾಡುವ ಮೂಲಕ ಸಂಸ್ಥೆ ಹಲವು ಬಗೆಯ ಸೌಲಭ್ಯಗಳು ನೀಡಿದೆ.
ಮಾರಾಟಕ್ಕಿದೆ ಮಂಡ್ಯ ಜಿಲ್ಲಾ ಕನ್ನಡ ಭವನ..!
ಎಂಬತ್ತೇಳನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದು ಮೂರು ದಿನ ಕಳೆದಿಲ್ಲ. ಸಮ್ಮೇಳನಕ್ಕೆ ಹಾಕಿದ್ದ ವಿದ್ಯುತ್ ದೀಪಗಳೂ ಇನ್ನೂ ಆರಿಲ್ಲ. ಸಮ್ಮೇಳನದ ಯಶಸ್ಸಿನ ಗುಂಗಿನಿಂದ ಇನ್ನೂ ಯಾರೂ ಹೊರಬಂದಿಲ್ಲ. ಇವರು ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡು ೨೪ ತಾಸು ಕಳೆಯುವುದರೊಳಗೆ ಕನ್ನಡ ಭವನ ಮಾರಾಟ ಕುರಿತು ಆಡಿರುವ ಮಾತುಗಳಿಗೆ ಎಲ್ಲೆಡೆಯಿಂದ ತೀವ್ರ ಕಟು ಟೀಕೆಗಳು ವ್ಯಕ್ತವಾಗಿವೆ.
ಶ್ರೀರಂಗಟಪ್ಟಣದಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್‌ಮಸ್ ಸಂಭ್ರಮ
ಶ್ರೀರಂಗಟಪ್ಟಣ ಪಟ್ಟಣ ಸೇರಿದಂತೆ ಗಂಜಾಂನ ಮಕ್ಕಳು, ನೂರಾರು ಕ್ರೈಸ್ತ ಮುಖಂಡರು ಭಾಗವಹಿಸಿದ್ದರು. ಚರ್ಚ್ ಆವರಣದಲ್ಲಿ ಏಸು ದೇವರು ಮಕ್ಕಳಂತಿದ್ದ ವೇಳೆ ಕುರಿತಾಗಿ ಗುಡಿಸಿಲು ನಿರ್ಮಿಸಿ ಏಸುವಿನ ಬೊಂಬೆಗಳ ಇಟ್ಟು ಜನಾರ್ಕಣೆಗೊಳ್ಳುವಂತೆ ಮಾಡಲಾಯಿತು.
ಮಧು ಜಿ.ಮಾದೇಗೌಡರ 60ನೇ ವರ್ಷದ ಹುಟ್ಟುಹಬ್ಬ: 197 ಯೂನಿಟ್ ರಕ್ತ ಸಂಗ್ರಹ
ದಿಟ್ಟ ಹೋರಾಟಗಾರ, ಹಿರಿಯ ಗಾಂಧಿವಾಧಿ, ಮಾಜಿ ಸಂಸದ ದಿ.ಜಿ. ಮಾದೇಗೌಡರ ಪುತ್ರರಾದ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರ ಹುಟ್ಟುಹಬ್ಬದ ವೇಳೆ ರಕ್ತದಾನ ಶಿಬಿರ ಆಯೋಜಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸಿ. ಇದರಿಂದ ನಿಮ್ಮ ಆರೋಗ್ಯ ಕೂಡ ಉತ್ತಮವಾಗಿರುತ್ತದೆ.
ಡಿ.28 ಮತ್ತು 29ರಂದು ಅಂತರ ರಾಜ್ಯಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ
ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಎಲ್ಲಾ ಸಿದ್ಧತೆ ನಡೆಸಲಾಗಿದೆ. ಡಿ.28ರಂದು ಶನಿವಾರ ಮಧ್ಯಾಹ್ನ ಸ್ಪರ್ಧೆ ಆರಂಭಗೊಂಡರೆ ಡಿ.29 ಭಾನುವಾರದ ಸಂಜೆವರೆಗೂ ನಡೆಯಲಿದೆ. ಸ್ಪರ್ಧೆಗೆ ಭಾಗವಹಿಸುವ ಜೋಡಿ ಎತ್ತಿನಗಾಡಿಗಳಿಗೆ 3500 ರು. ನೋಂದಣಿ ಶುಲ್ಕ ನಿಗಧಿಪಡಿಸಲಾಗಿದೆ. 11 ಗಂಟೆ ನಂತರ ಬಂದರೆ ಹೆಚ್ಚುವರಿಯಾಗಿ 500 ಪ್ರವೇಶಾತಿ ಶುಲ್ಕ ನೀಡಬೇಕು.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 698
  • next >
Top Stories
ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಆರ್ಭಟ : 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೊದಲ ಮಳೆಗೆ ಮುಳುಗಿದ ಮಾಯಾನಗರಿ
ಕೈಕಮಾಂಡ್‌ ನವೆಂಬರ್‌ ಡೆಡ್‌ಲೈನ್‌ ಕುತೂಹಲ! : ಸರ್ಕಾರಕ್ಕೆ 2.5 ವರ್ಷ ಆಗೋವರೆಗೆ ಸುಮ್ನಿರಿ-ಕಟ್ಟಾಜ್ಞೆ
ಇನ್ನು ಕನ್ನಡದಲ್ಲೇ ಸಿಬಿಎಸ್ಇ ಪ್ರಾಥಮಿಕ ಶಿಕ್ಷಣ!
ಎಚ್‌ಎಎಲ್‌ ಘಟಕ ಕಸಿವ ಆಂಧ್ರ ಲಾಬಿಗೆ ವಿರೋಧ - ಚಂದ್ರಬಾಬು ಬೇಡಿಕೆ ಸರಿಯಲ್ಲ : ಎಂಬಿಪಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved