• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೀತಕ್ಕೆ ಸೋಲದ ಮನಸ್ಸುಗಳಿಲ್ಲ: ಮೀರಾ
ಭೂಮಿ ಮೇಲೆ ಸಂಗೀತಕ್ಕೆ ಮನಸೋಲದ ಮನಸುಗಳಿಲ್ಲ. ಹಾಗಾಗಿ ಸಂಗೀತಕ್ಕೆ ತನ್ನದೇ ಆದ ಶಕ್ತಿ ಅಡಗಿದೆ ಎಂದು ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಹೇಳಿದರು.
ಹೆಣ್ಣು ಗಂಡಿಗೆ ಸಮಾನ ಅವಕಾಶ ಕೊಟ್ಟರೆ ಸಮಾಜ ಅಭಿವೃದ್ಧಿ: ಜಿಪಂ ಸಿಇಒ ಕೆ.ಆರ್.ನಂದಿನಿ
ಹೆಣ್ಣುಮಕ್ಕಳು ಸಹ ಸಮಾಜದಲ್ಲಿ ಒಳ್ಳೆಯ ಅವಕಾಶಗಳನ್ನು ಕಲ್ಪಿಸಿಕೊಳ್ಳಬೇಕು. ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಯಶಸ್ಸು ಸಾಧಿಸಬೇಕು .
ನಾಲಾ ಏರಿ, ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ರೈತನ ಧರಣಿಗೆ ರೈತ, ಕನ್ನಡಪರ ಸಂಘಟನೆಗಳ ಬೆಂಬಲ
ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ಕೇಳದ ಅಧಿಕಾರಿಗಳ ವೈಪಲ್ಯ ಎದ್ದು ತೋರುತ್ತಿದೆ. ಕೂಡಲೇ ತಹಸೀಲ್ದಾರ್ ಅವರು ಸ್ಥಳ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟವನ್ನು ಉಗ್ರಪಡಿಸುವ ಕಾರ್ಯಕ್ಕೆ ನಿಲ್ಲಬೇಕಾಗುತ್ತದೆ .
ಪುನೀತ್‌ರಾಜ್‌ಕುಮಾರ್ ಸೇವಾ ಕಾರ್ಯ ಮಾದರಿ
ಚಿತ್ರನಟ ದಿ.ಪುನೀತ್‌ ರಾಜ್‌ಕುಮಾರ್ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ತಮ್ಮ ಜೀವಿತಾವಧಿಯಲ್ಲಿ ಮಾಡಿರುವ ಸಮಾಜಮುಖಿ ಸೇವಾ ಕಾರ್ಯಗಳು ಇಂದಿಗೂ ಮಾದರಿಯಾಗಿವೆ ಎಂದು ಗ್ರಾಪಂ ಸದಸ್ಯ ಎಚ್.ಎಲ್.ದಯಾನಂದ್ ತಿಳಿಸಿದರು.
ವಿಷಾಹಾರ ಸೇವನೆ: ಮತ್ತೋರ್ವ ವಿದ್ಯಾರ್ಥಿ ಸಾವು
ವಿಷಾಹಾರ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಮೇಘಾಲಯದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯರಾತ್ರಿ ಮೃತಪಟ್ಟಿದ್ದಾನೆ. ಇದರಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.
ಮಾಸ್ತಮ್ಮ, ಹುಚ್ಚಮ್ಮದೇವಿಯ ಅದ್ಧೂರಿ ಹಬ್ಬ ಆಚರಣೆ
ತಾಲೂಕಿನ ಹುಲ್ಲೇಗಾಲ ಗ್ರಾಮದಲ್ಲಿ ಮಾಸ್ತಮ್ಮ ಹಾಗೂ ಹುಚ್ಚಮ್ಮದೇವಿ ಹಬ್ಬವು 80 ವರ್ಷಗಳ ನಂತರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಭಕ್ತಿ ಪ್ರಧಾನವಾಗಿ ನಡೆಯಿತು.
ಪುನೀತ್‌ ಹುಟ್ಟುಹಬ್ಬಕ್ಕೆ ಉಚಿತ ಚಲನಚಿತ್ರ ಪ್ರದರ್ಶನ
ಸುಮಾ ಚಿತ್ರ ಮಂದಿರದಲ್ಲಿ ನಟ ದಿ.ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಶಿವರಾಜ್ ಕುಮಾರ್ ಅಭಿಮಾನಿಗಳ ಬಳಗದ ಮೆಣಸಗೆರೆ ರಾಜೇಶ್ ರ ‘ಬೇಗೂರು ಕಾಲೋನಿ’ ಎಂಬ ಚಲನಚಿತ್ರದ ಉಚಿತ ಪ್ರದರ್ಶನವನ್ನು ಅಪ್ಪು ಅಭಿಮಾನಿಗಳಿಗೆ ಏರ್ಪಡಿಸಿದರು.
ಹೇಮಾವತಿ ಚಳವಳಿ ತಾತ್ಕಾಲಿಕ ಮುಂದೂಡಿಕೆ
ಈಗಾಗಲೇ ಕೇಂದ್ರದಿಂದ ನೀರಾವರಿ ಪರಿಶೀಲನಾ ತಂಡ ಬಂದು ನಮ್ಮ ಅಣೆಕಟ್ಟೆಗಳಲ್ಲಿನ ನೀರಿನ ಸಂಗ್ರಹ ಮಾಹಿತಿ ಪರಿಶೀಲಿಸಿದ್ದಾರೆ. ತಮಿಳುನಾಡಿಗೆ ಜಲಾಶಯದ ನೀರನ್ನು ಕಸಿಯುವ ಮುನ್ನ ನೀರನ್ನು ನಮಗೆ ಕೊಡಿ ಎಂದು ಪಟ್ಟು ಹಿಡಿದು ಅಧಿಕಾರಿಗಳು ಹೊರಗೆ ಹೋಗದಂತೆ ತಾಲೂಕು ಆಡಳಿತ ಸೌಧದ ಪ್ರಾಂಗಣದಲ್ಲಿ ಧರಣಿ ಕುಳಿತರು.
ನಾಳೆಯಿಂದ ಹೆಮ್ಮನಹಳ್ಳಿ ಶ್ರೀಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ
ತಾಲೂಕಿನ ಹೆಮ್ಮನಹಳ್ಳಿ ಶ್ರೀ ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಮಾ.20 ರಿಂದ 21ವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ರೆಕಾರ್ಡ್ ರೂಂನಲ್ಲಿ ಖಾಸಗಿ ವ್ಯಕ್ತಿ ಕರ್ತವ್ಯ: ರೈತರಿಂದ ತಹಸೀಲ್ದಾರ್ ಗೆ ದೂರು
ತುರ್ತು ಸಂದರ್ಭದಲ್ಲಿ ಮಾತ್ರ ಕಡ್ಡಾಯವಾಗಿ ತಹಸೀಲ್ದಾರ್ ಅವರ ಅನುಮತಿ ಪಡೆದು ಅಭಿಲೇಕಾಲಯಕ್ಕೆ ಪ್ರವೇಶಿಸಬಹುದು ಎನ್ನುವ ಆದೇಶದ ಪ್ರತಿಯನ್ನು ಅಂಟಿಸಿದ್ದಾರೆ. ಗ್ರಾಮ ಲೆಕ್ಕಿಗರಿಗೂ ಪ್ರವೇಶ ನಿರಾಕರಿಸಲ್ಪಟ್ಟಿರುವ ಕಂದಾಯ ಇಲಾಖೆ ಅಭಿಲೇಖಾಲಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿಜಯಪುರ ಜಿಲ್ಲೆಯ ಕೊಟ್ರೇಶ್ ಎನ್ನುವ ವ್ಯಕ್ತಿ ಯಾವುದೇ ಅಡೆತಡೆಯಿಲ್ಲದೆ ಬೇನಾಮಿಯಾಗಿ ಕೆಲಸ ಮಾಡುತ್ತಿದ್ದಾನೆ.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 828
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved