• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಕೂ ಡ್ರೈವರ್ ನಿಂದ ಇಬ್ಬರಿಗೆ ಇರಿದು ಹಲ್ಲೆ; ಪೊಲೀಸರಿಂದ ಸ್ಥಳ ಮಹಜರು
ಪಟ್ಟಣದ ನ್ಯಾಯಾಲಯದ ಪಕ್ಕದ ಕ್ಯಾಂಟಿನಲ್ಲಿ ವ್ಯಕ್ತಿಗಳಿಬ್ಬರಿಗೆ ಸ್ಕೂಲ್ ಡ್ರೈವರ್‌ ಒಬ್ಬ ಇರಿದು ಹಲ್ಲೆ ನಡೆಸಿರುವ ಸಂಬಂಧ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳ ಮಹಜರು ನಡೆಸಿದರು.
ಮಾ.19 ರಂದು ಪದ್ಮಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರಧಾನ
ಶ್ರೀಮತಿ ಪದ್ಮ ಜಿ.ಮಾದೇಗೌಡ ಪ್ರತಿಷ್ಠಾನ ವತಿಯಿಂದ ಮಾ.19 ರಂದು 10ನೇ ವರ್ಷದ ಶ್ರೀಮತಿ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ, ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ತಿಳಿಸಿದರು.
ಚಿತ್ರನಟ ದಿ.ಪುನೀತ್ ಹುಟ್ಟುಹಬ್ಬ ರಕ್ತದಾನ ಶಿಬಿರ
ಮದ್ದೂರು: ಪವರ್ ಸ್ಟಾರ್ ದಿ.ಪುನೀತ್ ರಾಜಕುಮಾರ್ ಅವರ 50ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 195 ಯೂನಿಟ್ ರಕ್ತ ಸಂಗ್ರಹ ಮಾಡಿ ಮಿಮ್ಸ್ ಆಸ್ಪತ್ರೆಗೆ ಹಸ್ತಾಂತರಿಸಲಾಯಿತು.
ಕಬ್ಬಿನ ಗದ್ದೆಯಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ
ಮಂಡ್ಯ: ತಾಲೂಕಿನ ಬಿ.ಹೊಸೂರು ಗ್ರಾಮದ ಬಳಿಯ ಕಬ್ಬಿನ ಗದ್ದೆಯೊಂದರಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು ಬಿದ್ದಿದೆ.
ಮರಗಳ ಹನನ: ಸಂಘಟನೆಗಳಿಂದ ಪ್ರತಿಭಟನೆ
ನಗರದ ಹೊರವಲಯದಲ್ಲಿ ‘ಡಿ ಮಾರ್ಟ್’ ಮಳಿಗೆಯ ನಿರ್ಮಾಣಕ್ಕಾಗಿ ಕಾನೂನುಬಾಹಿರವಾಗಿ ಮರಗಳನ್ನು ಕಡಿದಿರುವುದನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ನಗರದ ಅರಣ್ಯ ಇಲಾಖೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಪುನೀತ್‌ ನಟನೆ, ನಡವಳಿಕೆ ಇಂದಿನ ಕಲಾವಿದರಿಗೆ ಮಾದರಿ: ಎಲ್‌.ಸಂದೇಶ್‌
ಸಿನಿಮಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮತ್ತು ನಿಜ ಜೀವನದಲ್ಲಿ ಸಹಜತೆ, ವಿನಯವಂತಿಕೆ ಹಾಗೂ ಹೃದಯವಂತಿಕೆಯನ್ನು ಮೈಗೂಡಿಸಿಕೊಂಡಿದ್ದ ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್ ಅವರ ಬದುಕು ಆದರ್ಶನೀಯ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ಬಣ್ಣಿಸಿದರು.
ಡಾ.ಪುನೀತ್ ಹುಟ್ಟುಹಬ್ಬ ಸಿಹಿ ಹಂಚಿ ಅಭಿಮಾನಿಗಳಿಂದ ಆಚರಣೆ
ಶ್ರೀರಂಗಪಟ್ಟಣ: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನಟ ಡಾ.ಪುನೀತ್ ರಾಜ್‌ಕುಮಾರ್ 50ನೇ ವರ್ಷದ ಹುಟ್ಟುಹಬ್ಬವನ್ನು ಅಪ್ಪು ಅಭಿಮಾನಿಗಳು ಪೂಜೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಆಚರಿಸಿದರು.
ಸರ್ವೇ ನಡೆಸಿ ಜಮೀನು ಹದ್ದುಬಸ್ತು ಮಾಡದೆ ನಿಯಮ ಉಲ್ಲಂಘನೆ: ರೈತನಿಂದ ಉಪವಾಸ ಸತ್ಯಾಗ್ರಹ
ಸರ್ವೇಯಲ್ಲಿ ನಡೆದಿರುವ ಲೋಪದೋಷವನ್ನು ಸರಿಪಡಿಸುವಂತೆ ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿಂಷಾ ಎಡ ಮತ್ತು ಬಲದಂಡೆ ನಾಲೆ ಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ
ತಾಲೂಕಿನ ಕೊಪ್ಪ ಹೋಬಳಿ ವ್ಯಾಪ್ತಿಯ ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸುವ ಮೂಲಕ ಬೆಳೆ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತರು ಸೋಮವಾರ ಕೊಪ್ಪ ಗ್ರಾಮದಲ್ಲಿ ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದರು.
ಮಂತ್ರಿಗಳು, ಶಾಸಕರೆಲ್ಲರೂ ಕನ್ನಡ ದ್ರೋಹಿಗಳು: ವಾಟಾಳ್ ನಾಗರಾಜ್‌
ನಮ್ಮ ರಾಜ್ಯದಲ್ಲಿರುವ ಮಂತ್ರಿಗಳು, ಶಾಸಕರೇ ನಿಜವಾದ ಕನ್ನಡ ದ್ರೋಹಿಗಳು. ಕನ್ನಡ ನಾಡು- ನುಡಿಯ ಬಗ್ಗೆ ದನಿ ಎತ್ತಿ ಮಾತನಾಡುವ ಎದೆಗಾರಿಕೆ ಪ್ರದರ್ಶಿಸದ ಇಂತಹವರಿಂದ ಕನ್ನಡ, ಕನ್ನಡಿಗರ ಉದ್ಧಾರ ಎಂದಿಗೂ ಸಾಧ್ಯವಿಲ್ಲ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 828
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved