• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿ ರೂಪಿಸಿ: ಚಂದ್ರಶೇಖರ್
ರೈತರ ಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ರೂಪಿಸಬೇಕು. ರೈತರ ಸಮಸ್ಯೆಗಳ ನಿವಾರಣೆ, ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶ್ವ ರೈತರ ದಿನವನ್ನು ಸರ್ಕಾರಿ ರಜಾದಿನ ಎಂದು ಘೋಷಿಸಬೇಕು.
ಸಂಚಾರಿ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ: ಇನ್ಸ್‌ಪೆಕ್ಟರ್ ಎಂ.ರವಿಕುಮಾರ್
ಪ್ರತಿಯೊಬ್ಬ ಪ್ರಯಾಣಿಕರು ಚಾಲನಾ ಪರವಾನಗಿ ಪಡೆದಿರಬೇಕು. ವಾಹನಗಳಿಗೆ ವಿಮೆ, 18 ವರ್ಷ ಒಳಪಟ್ಟ ಮಕ್ಕಳಿಗೆ ವಾಹನಗಳನ್ನು ನೀಡಬಾರದು, ಕುಡಿದು ವಾಹನ ಓಡಿಸಬಾರದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಅಪಘಾತದಿಂದ ಪರಾಗಬೇಕು.
ಅಸಮಾನತೆ ತೊಡೆದು ಹಾಕಲು ಕಾಯ್ದೆಯ ಬಗ್ಗೆ ಅರಿವು ಅಗತ್ಯ: ಸುಕನ್ಯಾ
ಭಾರತೀಯ ಸಂವಿಧಾನದ 17ನೇ ವಿಧಿಯು ಅಸ್ಪೃಶ್ಯತೆಯನ್ನು ಶಿಕ್ಷಾರ್ಹ ಕಾಯಿದೆ ಎಂದು ಘೋಷಿಸಿದೆ. ಇದರ ಪ್ರಕಾರ ಸಮಾಜದ ಎಲ್ಲಾ ವರ್ಗದ ಜನರಿಗೂ ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತ ಅವಕಾಶವಿದೆ. ಸಾರ್ವಜನಿಕ ಸೇವೆಗಳನ್ನು ಗೌರವ ಮತ್ತು ಘನತೆಯಿಂದ ಬಳಸಬಹುದಾಗಿದೆ.
ಹೆಲ್ಮೆಟ್ ಕಡ್ಡಾಯದ ಬಗ್ಗೆ ಪೊಲೀಸರಿಂದ ಬೈಕ್ ಜಾಥಾ, ಜಾಗೃತಿ
ಮುಂದಿನ ದಿನಗಳಲ್ಲಿ ದ್ವಿಚಕ್ರ ವಾಹನ ಚಾಲಕರುಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ವಾಹನ ಚಾಲನೆಯಲ್ಲಿ ಮೊಬೈಲ್ ಬಳಸುವುದನ್ನು ನಿಲ್ಲಿಸಬೇಕು, ದ್ವಿಚಕ್ರ ವಾಹನದಲ್ಲಿ ಮೂರು ಜನ ಪ್ರಯಾಣ ನಿಷೇಧಿಸಲಾಗಿದೆ. ಇಲ್ಲವಾದಲ್ಲಿ ದಂಡ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ.
ಅಪ್ರತಿಮ ರಾಷ್ಟ್ರಪ್ರೇಮಿ, ಅಜಾತಶತ್ರು ವಾಜಪೇಯಿ: ನಿಂಗರಾಜ್‌ಗೌಡ
ವಾಜಪೇಯಿ ಅವರು ದೆಹಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ೧೦ ಬಾರಿ ಸಂಸದರಾಗಿ, ೨ ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಮಧ್ಯ ಪ್ರದೇಶದಲ್ಲಿ ಹುಟ್ಟಿ ಇಡೀ ದೇಶದಲ್ಲಿ ಒಬ್ಬ ರಾಜಕಾರಣಿ ಹೇಗಿರಬೇಕು, ಅಜಾತಶತ್ರುವಾಗಿ ಹೇಗೆ ಬಾಳಬೇಕು ಎಂಬುದಕ್ಕೆ ಮಾದರಿ ನಾಯಕರಾಗಿದ್ದಾರೆ.
ಸಕ್ಕರೆ ನಾಡಿನ ಸಾಹಿತ್ಯ ಪರಿಷತ್ತು ಈಗ ಅಕ್ಷರಶಃ ಒಡೆದ ಮನೆ..!
ಭಾಷೆಯನ್ನು ಕಟ್ಟಬೇಕು, ಕನ್ನಡ ಮನಸ್ಸುಗಳನ್ನು ಒಗ್ಗೂಡಿಸಬೇಕು ಎಂಬ ಆಶಯದೊಂದಿಗೆ ನಡೆದ ಎಂಬತ್ತೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಅವರ ನಡವಳಿಕೆಗಳು ಜಿಲ್ಲಾ ಸಾಹಿತ್ಯ ವಲಯ ಮನಸ್ಸುಗಳನ್ನು ಒಡೆಯುವುದಕ್ಕೆ ಕಾರಣವಾಗಿವೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿಬರುತ್ತಿವೆ.
ಮನುಸ್ಮೃತಿ ಸುಟ್ಟು ಮನುವಾದದ ವಿರುದ್ಧ ಪ್ರತಿಭಟನೆ
ಶ್ರೇಣೀಕೃತ ಜಾತಿ ವ್ಯವಸ್ಥೆಗೆ ಮುನ್ನುಡಿ ಬರೆದು ಭಾರತವನ್ನು ಅಂಧಕಾರಕ್ಕೆ ತಳ್ಳಿದ ಮನುಸ್ಮತಿ ಯನ್ನು ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರು ಸುಟ್ಟುಹಾಕಿ 97 ವರ್ಷ ವಾಗಿದೆ. ಬಾಬಾ ಸಾಹೇಬರು ಮನುಸ್ಮತಿಯನ್ನು ಸುಟ್ಟಿದ್ದು ಚಾರಿತ್ರಿಕ ವಿಧ್ಯಮಾನ ಈ ಪ್ರಕ್ರಿಯೆಯನ್ನು ಪ್ರತಿಯೊಬ್ಬರು ಮುಂದುವರಿಸಬೇಕು.
ಐದು ಗ್ಯಾರಂಟಿ ಯೋಜನೆಗಳು ಕಟ್ಟ ಕಡೆಯ ಜನಾಂಗಕ್ಕೂ ತಲುಪಿಸಬೇಕು: ದರ್ಶನ್ ಪುಟ್ಟಣ್ಣಯ್ಯ
ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಐದು ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದ್ದಾರೆ. ಅಧಿಕಾರಿಗಳು, ಅನುಷ್ಠಾನ ಸಮಿತಿ ಸದಸ್ಯರು ಸಭೆ ನಡೆಸಿ ಲೋಪದೋಷಗಳಿದ್ದರೆ ಸರಿಪಡಿಸಿ ಪ್ರತಿ ಕುಟುಂಬಕ್ಕೂ ಸೌಲಭ್ಯ ತಲುಪುವಂತೆ ಕೆಲಸ ಮಾಡಬೇಕು.
ಕಳ್ಳತನ, ದರೋಡೆ ಪ್ರಕರಣ ಬಗ್ಗೆ ಎಚ್ಚರ ವಹಿಸಿ: ದರ್ಶನ್ ಪುಟ್ಟಣ್ಣಯ್ಯ
ಹೊರಗಿನಿಂದ ಬಂದು ಕಳ್ಳತನ, ದರೋಡೆ ನಡೆಸುತ್ತಿದ್ದಾರೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಾನು ಸಹ ನಿತ್ಯ ವರದಿ ನೀಡುವಂತೆ ಸೂಚಿಸಿದ್ದೇನೆ. ರಾತ್ರಿ ವೇಳೆಯಲ್ಲಿ ಪೊಲೀಸರು ಗಸ್ತು ಬಂದು ಹೋದ ಬಳಿಕ ಕಳ್ಳರು ಕೃತ್ಯವೆಸಗುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಸ್ವಲ್ಪ ಎಚ್ಚರ ವಹಿಸಬೇಕು.
ಹಿಂದುಳಿದ ವರ್ಗದ ವಸತಿ ನಿಲಯದ ಇಬ್ಬರು ವಿದ್ಯಾರ್ಥಿಗಳು ಪತ್ತೆ
ಡಿ.14 ಮತ್ತು 15 ರಂದು ಶಾಲೆಗೆ ರಜೆ ಇದ್ದ ಕಾರಣ ತಾಯಿ ಊರಾದ ಹಾಲಂಶೆಟ್ಟಿಹಳ್ಳಿಗೆ ಬಂದ ನಂತರ ಶಾಲೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದರು. ನಂತರ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳಿ ಅಲ್ಲೆ ಉಳಿದುಕೊಂಡಿದ್ದರು. ಖರ್ಚು ವೆಚ್ಚಕ್ಕಾಗಿ ಭಕ್ತಾದಿಗಳಿಂದ ಭಿಕ್ಷೆಬೇಡಿಕೊಂಡು ಕಾಲ ಕಳೆಯುತ್ತಿದ್ದರು ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 698
  • next >
Top Stories
ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಆರ್ಭಟ : 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೊದಲ ಮಳೆಗೆ ಮುಳುಗಿದ ಮಾಯಾನಗರಿ
ಕೈಕಮಾಂಡ್‌ ನವೆಂಬರ್‌ ಡೆಡ್‌ಲೈನ್‌ ಕುತೂಹಲ! : ಸರ್ಕಾರಕ್ಕೆ 2.5 ವರ್ಷ ಆಗೋವರೆಗೆ ಸುಮ್ನಿರಿ-ಕಟ್ಟಾಜ್ಞೆ
ಇನ್ನು ಕನ್ನಡದಲ್ಲೇ ಸಿಬಿಎಸ್ಇ ಪ್ರಾಥಮಿಕ ಶಿಕ್ಷಣ!
ಎಚ್‌ಎಎಲ್‌ ಘಟಕ ಕಸಿವ ಆಂಧ್ರ ಲಾಬಿಗೆ ವಿರೋಧ - ಚಂದ್ರಬಾಬು ಬೇಡಿಕೆ ಸರಿಯಲ್ಲ : ಎಂಬಿಪಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved