• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರ 60ನೇ ವರ್ಷದ ಹುಟ್ಟುಹಬ್ಬ
ಭಾರತೀನಗರದ ಚಾಂಶುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ, ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ, ಕಾರ್ಕಹಳ್ಳಿ ಶ್ರೀ ಬಸವೇಶ್ವರ, ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ದೇವಾಲದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ವಿವಿಧ ಅಂಗಸಂಸ್ಥೆ ಭೋಧಕ, ಭೋಧಕೇತರರು ಮತ್ತು ಮಧು ಜಿ.ಮಾದೇಗೌಡ ಅಭಿಮಾನಿ ಬಳಗದ ವತಿಯಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು.
ಮಧುಗೆ ತಂದೆ ಹೆಸರನ್ನು ಉಳಿಸುವ ಯೋಗ್ಯತೆ ಇದೆ: ಕೃಷಿ ಸಚಿವ ಸಿಆರ್‌ಎಸ್
ಮಧು ಅವರಿಗೆ ತಂದೆಯ ಹೆಸರನ್ನು ಉಳಿಸುವ ಎಲ್ಲ ಯೋಗ್ಯತೆ ಇದೆ. ಕೆ.ಎಂ.ದೊಡ್ಡಿಯನ್ನು ತಾಲೂಕು ಕೇಂದ್ರದಂತೆ ಕಟ್ಟಿ ಬೆಳೆಸಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ಶಿಸ್ತುಬದ್ಧವಾಗಿ ನಡೆಸಿಕೊಂಡು ಬರುತ್ತಾ ತಂದೆಯ ಹಾದಿಯಲ್ಲೇ ಮುನ್ನಡೆದಿದ್ದಾರೆ. ತಂದೆ ಕನಸಿನ ಗಾಂಧಿ ಗ್ರಾಮವನ್ನು ನನಸಾಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಮಧು ಮಾದೇಗೌಡರ ಹುಟ್ಟುಹಬ್ಬ: ಶ್ರೀಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಕೆ
ಹಲವು ಕಾರ್ಯಕರ್ತರು ಮತ್ತು ಬೆಂಬಲಿಗರ ಗುಂಪು ಮೈಸೂರು ಚಾಮುಂಡಿ ಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನ, ಶ್ರೀಮಹದೇಶ್ವರ ಬೆಟ್ಟದ ಶ್ರೀಮಹದೇಶ್ವರ ದೇವಸ್ಥಾನಗಳಿಗೆ ಪೂಜೆ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರಿಗೆ ಭಗವಂತ ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
24 ಗಂಟೆಗಳ ಕಾಲ ಕುಡಿಯುವ ನೀರು ಪೂರೈಸಲು ಕ್ರಮ: ಎಂ.ಎಲ್.ದಿನೇಶ್
ಈಗಾಗಲೇ ಮಂಡ್ಯ ನೀರು ಸರಬರಾಜು ಇಲಾಖೆಯಿಂದ 22.5 ಕೋಟಿ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರ ಕಾಮಗಾರಿ ಆರಂಭಗೊಂಡು ಪುರ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಯಲಿದೆ.
ಮನುಷ್ಯನಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯ: ಬಿ.ಕೆ.ಸವಿತಕ್ಕ
ಧ್ಯಾನವು ವ್ಯಕ್ತಿಯ ಮನಸ್ಸಿನ ತರಬೇತಿ ಅಥವಾ ಅರಿವಿನ ಒಂದು ಕ್ರಮವನ್ನು ಉಂಟು ಮಾಡುವ ಆಚರಣೆಯಾಗಿದೆ. ಧ್ಯಾನ ಎಂಬ ಪದವು ವಿವಿಧ ವಿಶಾಲ ಆಚರಣೆ ಸೂಚಿಸುತ್ತದೆ. ವಿಶ್ರಾಂತಿ, ಆಂತರಿಕ ಶಕ್ತಿ ಅಥವಾ ಜೀವ ಶಕ್ತಿ ನಿರ್ಮಿಸುವ ತಂತ್ರವಾಗಿದೆ. ಏಕಾಗ್ರತೆಯಿಂದ ಧ್ಯಾನ ಮಾಡಿದರೆ ಮನಸ್ಸಿನಲ್ಲಿ ಶಾಂತಿ ನೆಮ್ಮದಿಯನ್ನು ಕಂಡುಕೊಳ್ಳಬಹುದಾಗಿದೆ.
ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿ: ಉಮಾಶಂಕರ್ ಆಗ್ರಹ
ರೈತರ ಬದುಕು ಹಸನಾಗಿಸುವ ಸಂಕಲ್ಪದೊಂದಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ ಸರ್ಕಾರವೇ ಇತರೆ ಜಯಂತಿಗಳ ಮಾದರಿಯಲ್ಲಿ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವಂತಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಪ್ರವೃತ್ತರಾಗಬೇಕು.
ಕುವೆಂಪು ಜನ್ಮದಿನ ಅಂಗವಾಗಿ ಡಿ.24 ರಿಂದ 29ರವರೆಗೆ ಗಮಕ ವ್ಯಾಖ್ಯಾನ: ಜಯಪ್ರಕಾಶ್ ಗೌಡ
ಕರ್ನಾಟಕ ಸಂಘದ ಮತ್ತು ಎಂ.ಎಲ್.ಶ್ರೀಕಂಠೇಶಗೌಡ ಸಂಶೋಧನಾ ಕೇಂದ್ರದಿಂದ ರಾಷ್ಟ್ರಕವಿ ಕುವೆಂಪು ಅವರನ್ನು ನೆನೆಯುವ ಸಲುವಾಗಿ ಶ್ರೀರಾಮಾಯಣ ದರ್ಶನಂ ಆಧಾರಿತ ಗಮಕ-ವ್ಯಾಖ್ಯಾನ ಕಾರ್ಯಕ್ರಮವು ಸಂಜೆ 4.30ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಸಿದ್ಧ ಗಮಕಿ ಎಂ.ಆರ್.ಸತ್ಯನಾರಾಯಣ ಉದ್ಘಾಟಿಸುವರು, ಪಿಇಎಸ್ ಕಾಜೇಜಿನ ಸಹ ಪ್ರಾಧ್ಯಾಪಕ ಡಾ.ಶ್ರೀನಿವಾಸಯ್ಯ ಎನ್.ವೈ ಅಧ್ಯಕ್ಷತೆ ವಹಿಸಿದ್ದಾರೆ.
ಶಾಸಕ ಮಧು ಜಿ.ಮಾದೇಗೌಡರ ಹುಟ್ಟುಹಬ್ಬ ನಿಮಿತ್ತ ಡಿ.24 ರಂದು ಷಷ್ಟ್ಯಬ್ಧಿ ಸಮಾರಂಭ: ಬಸವರಾಜೇಗೌಡ
ಶಾಸಕ ರವಿಕುಮಾರ್‌ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ ಅವರು ಮಧು ಜಿ.ಮಾದೇಗೌಡ ದಂಪತಿಯನ್ನು ಅಭಿನಂದಿಸುವರು. ಅತಿಥಿಗಳಾಗಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಭಾಗವಹಿಸುವರು. ಮಧು ಜಿ.ಮಾದೇಗೌಡ ಮತ್ತು ಬಿಂದು ಮಧು ಜಿ.ಮಾದೇಗೌಡ ಉಪಸ್ಥಿತರಿರುವರು.
ಬೆಂಗಳೂರಿಗೆ ನೀರು ಸರಬರಾಜಾಗುವ 2100 ಎಂಎಂ ಸುತ್ತಳತೆಯ ಕಬ್ಬಿಣದ ಪೈಪ್‌ಗೆ ಹಾನಿ : ನೀರು ಪೋಲು
ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿಯಿಂದ ಬೆಂಗಳೂರು ಮಹಾನಗರಕ್ಕೆ ನೀರು ಕೊಂಡೊಯ್ಯುತ್ತಿರುವ 2100 ಎಂಎಂ ಸುತ್ತಳತೆಯ 250 ಎಂಎಲ್ ಸಾಮರ್ಥ್ಯವುಳ್ಳ ನೀರಿನ ಪೈಪ್ ವಾಲ್ ನಾಟ್ (ಬಾಲು) ಗೆ ಹಾನಿಯಾಗಿ ನೀರು ರಭಸವಾಗಿ ಹೊರ ಚಿಮ್ಮುತ್ತಿದ್ದ ದೃಶ್ಯ ಕಂಡು ಬಂತು.
ಶ್ರೀರಂಗಪಟ್ಟಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ಒತ್ತಾಯ
ಶ್ರೀರಂಗಪಟ್ಟಣ ಒಂದು ಐತಿಹಾಸಿಕ ಸ್ಥಳ. ತಾಲೂಕು ಕೇಂದ್ರವಾಗಿದೆ. ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳು, ದೇವಾಲಯಗಳು, ಪ್ರಾಚ್ಯವಸ್ತು ಕೇಂದ್ರಗಳಿವೆ. ಇಲ್ಲಿಗೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ದೂರದ ಊರಿನಿಂದ ರೈಲುಗಾಡಿಗಳಲ್ಲಿ ಬಂದು ಹೋಗುತ್ತಾರೆ. ಆದರೆ, ಎಕ್ಸ್ ಪ್ರೆಸ್ ರೈಲುಗಳು ನಿಲ್ಲದ ಕಾರಣ ಜನರಿಗೆ ಎಕ್ಸ್ ಪ್ರೆಸ್ ರೈಲುಗಳಲ್ಲಿ ಬರಲು ಸಾಧವಾಗುತ್ತಿಲ್ಲ.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 698
  • next >
Top Stories
ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಆರ್ಭಟ : 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೊದಲ ಮಳೆಗೆ ಮುಳುಗಿದ ಮಾಯಾನಗರಿ
ಕೈಕಮಾಂಡ್‌ ನವೆಂಬರ್‌ ಡೆಡ್‌ಲೈನ್‌ ಕುತೂಹಲ! : ಸರ್ಕಾರಕ್ಕೆ 2.5 ವರ್ಷ ಆಗೋವರೆಗೆ ಸುಮ್ನಿರಿ-ಕಟ್ಟಾಜ್ಞೆ
ಇನ್ನು ಕನ್ನಡದಲ್ಲೇ ಸಿಬಿಎಸ್ಇ ಪ್ರಾಥಮಿಕ ಶಿಕ್ಷಣ!
ಎಚ್‌ಎಎಲ್‌ ಘಟಕ ಕಸಿವ ಆಂಧ್ರ ಲಾಬಿಗೆ ವಿರೋಧ - ಚಂದ್ರಬಾಬು ಬೇಡಿಕೆ ಸರಿಯಲ್ಲ : ಎಂಬಿಪಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved