• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಮಲ್‌ ಹಾಸನ್ ವಿರುದ್ಧ ಕನ್ನಡ ಸಂಘಟನೆಗಳು ಕಿಡಿ
ಪಾರಂಪರಿಕ ಮೈಸೂರ್ ಸ್ಯಾಂಡಲ್ ಸೋಪ್ ಉತ್ಪನ್ನಗಳಿಗೆ ಪರಭಾಷೆ ನಟಿ ತಮನ್ನಾ ಭಾಟಿಯಾಗೆ ೬.೨೦ ಕೋಟಿ ರು. ನೀಡಿ ರಾಯಭಾರಿಯಾಗಿ ನೇಮಕ ಮಾಡುವ ಅಗತ್ಯವಾದರೂ ಏನಿತ್ತು, ಇದರ ಬದಲು ಕನ್ನಡ ನಟಿಯರಿಗೆ ಅವಕಾಶ ನೀಡಬಹುದಿತ್ತಲ್ಲವೇ. ಹಾಗಾಗಿ ಇವರ ಹೆಸರನ್ನು ತಕ್ಷಣವೇ ಕೈಬಿಡಬೇಕು.
ಸೋಪ್‌ಗೆ ಪರಭಾಷೆ ನಟಿ ರಾಯಭಾರಿ: ದನಕರುಗಳಿಗೆ ಸೋಪ್ ಬಳಸಿ ಆಕ್ರೋಶ
ಮೈಸೂರ್ ಸ್ಯಾಂಡಲ್ ಸೋಪ್‌ಗೆ ತನ್ನದೇ ಆದ ಇತಿಹಾಸವಿದೆ. ಸೋಪ್‌ನ ರಾಯಭಾರಿಗೆ ಕನ್ನಡದ ನಟ, ನಟಿ ಹಾಗೂ ಕ್ರೀಡಾಪಟುಗಳನ್ನು ಬಳಸಿಕೊಳ್ಳಬಹುದು. ಅದು ಬಿಟ್ಡು ರಾಜ್ಯ ಸರ್ಕಾರ ಪರಭಾಷಾ ನಟಿಗೆ 6.20 ಕೋಟಿ ರು. ವ್ಯಯಿಸುವ ಅಗತ್ಯವಾದರೂ ಏನಿತ್ತು.
ನಟ ಕಮಲ್‌ ಹಾಸನ್‌ ಹೇಳಿಕೆ ತಪ್ಪು : ಮಾಜಿ ಸಂಸದೆ ಸುಮಲತಾ
ಸಾವಿರಾರು ವರ್ಷಗಳ ಹಿಂದೆ ಯಾವ ಭಾಷೆಯಿಂದ ಯಾವ ಭಾಷೆ ಬಂತು ಅಂತ ನಮಗೆ ಗೊತ್ತಿಲ್ಲ. ನಮಗೆ ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡುವುದು ತಪ್ಪು. ಭಾಷೆಯ ಬಗ್ಗೆ ಮಾತನಾಡುವಾಗ ಯೋಚಿಸಿ ಮಾತನಾಡಬೇಕು. ಕಮಲ್‌ ಹಾಸನ್‌ ಅವರು ಆ ರೀತಿ ಮಾತನಾಡಬಾರದಿತ್ತು.
ಯುವಕನ ಸಜೀವ ದಹನ ಪ್ರಕರಣ ಸೂಕ್ತ ತನಿಖೆಗೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಯುವಕನನು ಹುಲ್ಲಿನ ಮೆದೆಗೆ ಜೀವಂತವಾಗಿ ಸುಟ್ಟು ಹಾಕಿರುವ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕು ಹಾಗೂ ಸರ್ಕಾರ ಮಧ್ಯೆ ಪ್ರವೇಶಿಸಿ ಜಯಕುಮಾರ್ ರವರ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ಹಾಗೂ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು.
ಕತ್ತರಘಟ್ಟ ಗ್ರಾಮದಲ್ಲಿ ಜಯಕುಮಾರ್ ಸಜೀವ ದಹನ ಸಾವಿನ ಪ್ರಕರಣ: ತಂಡ ಪರಿಶೀಲನೆ
ಜಯಕುಮಾರ್ ಸಾವು ಆತ್ಮಹತ್ಯೆಯಲ್ಲ. ಆತನ ಸಾವು ಅನುಮಾನಸ್ಪದ ಎಂಬುದು ಖಚಿತವಾಗಿದೆ. ದಲಿತ ರೈತ ಜಯಕುಮಾರ್ ಜಾಗದಲ್ಲಿನ ಹುಲ್ಲಿನ ಮೆದೆ ವಿಚಾರವಾಗಿ ಗ್ರಾಮದಲ್ಲಿ ಪುಂಡಾಟಿಕೆ ನಡೆಸುತ್ತಿದ್ದ ರೌಡಿಶಿಟರ್ ವಿರುದ್ಧ ದೂರು ನೀಡಿದ್ದಾಗಲೇ ಕ್ರಮ ಕೈಗೊಂಡಿದ್ದರೆ ಈ ಘಟನೆಯೇ ನಡೆಯುತ್ತಿರಲಿಲ್ಲ.
ಮಾರಸಿಂಗನಹಳ್ಳಿಯಲ್ಲಿ ಚಿರತೆ ದಾಳಿಗೆ ನಾಯಿ ಬಲಿ..!
ಮದ್ದೂರು ತಾಲೂಕಿನ ನಿಲುವಾಗಿಲು ಗ್ರಾಪಂ ವ್ಯಾಪ್ತಿಯ ಮಾರಸಿಂಗನಹಳ್ಳಿಯಲ್ಲಿ ಬೀದಿ ದೀಪಗಳು ಕೆಟ್ಟು ಬಹಳ ದಿನಗಳಾಗಿದ್ದರೂ ದುರಸ್ತಿಗೆ ಗ್ರಾಪಂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಗ್ರಾಮಸ್ಥರು ಪಿಡಿಒ ರವಿಕುಮಾರ್ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ.
ಡಾ.ಅಂಬರೀಷ್ ಫೌಂಡೇಷನ್ ಸೇವೆಯನ್ನು ರಾಜ್ಯಕ್ಕೆ ವಿಸ್ತರಣೆ: ಮಾಜಿ ಸಂಸದೆ ಸುಮಲತಾ
ಸಿನಿಮಾದಲ್ಲಿ ಇದ್ದಾಗಲೇ ಅಂಬರೀಷ್ ಕಲಿಯುಗ ಕರ್ಣನಾಗಿದ್ದರು. ರಾಜಕೀಯಕ್ಕೆ ಬಂದ ಮೇಲೆ ಜನರಿಗೆ ಇನ್ನಷ್ಟು ಹತ್ತಿರವಾದರು. ಸಂಸದರ ಅನುದಾನ ಏನು ಎಂಬುದು ಜನರಿಗೆ ಗೊತ್ತಿರಲಿಲ್ಲ. ಅದು ಖರ್ಚಾಗದೆ ವಾಪಸ್ ಹೋಗುತ್ತಿತ್ತು. ಆದರೆ, ಅಂಬರೀಷ್ ಸಂಸದರಾದ ನಂತರ ಪ್ರತಿಯೊಂದು ಪೈಸೆಯನ್ನು ಖರ್ಚು ಮಾಡಿ ಹಳ್ಳಿ ಹಳ್ಳಿಗಳಿಗೂ ಸಮುದಾಯ ಭವನಗಳಿಗೆ ಅನುದಾನ ನೀಡಿ ನೆರವಾಗಿದ್ದಾರೆ.
೨೫ ವರ್ಷದಿಂದ ಹುತಾತ್ಮ ಯೋಧನ ಕುಟುಂಬಕ್ಕೆ ಜಮೀನು ಕೊಟ್ಟಿಲ್ಲ
೨೦೦೦ನೇ ಇಸವಿಯಲ್ಲಿ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಡ್ಯ ಜಿಲ್ಲೆಯ ಎಲ್.ಬಿ.ಸುಂದ್ರೇಶ್ ಕುಟುಂಬಕ್ಕೆ ಇದುವರೆಗೂ ಜಮೀನು ನೀಡದಿರುವುದಕ್ಕೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಕೆ.ಆರ್.ಪೇಟೆ ತಹಸೀಲ್ದಾರ್ ಅವರನ್ನು ತರಾಟೆ ತೆಗೆದುಕೊಂಡರು.
ದೇವಸ್ಥಾನದ ಮೇಲೆ ಬಿದ್ದ ಮರ: ಗೋಪುರ, ವಿಗ್ರಹಗಳು ಬಿರುಕು
ಮರ ಬಿದ್ದ ರಭಸಕ್ಕೆ ಗೋಪುರ ಮೇಲಿದ್ದ ಕಳಸ, ವಿಗ್ರಹಗಳು ಛಿದ್ರವಾಗಿವೆ. ಗೋಪುರ ಬಿರುಕು ಬಿಟ್ಟಿದ್ದು ಲಕ್ಷಾಂತರ ರು. ನಷ್ಟವಾಗಿದೆ. ಶ್ರೀಚನ್ನಿಗರಾಯಸ್ವಾಮಿ ಪುರಾತನ ದೇವಾಲಯ. ಕೆಲ ವರ್ಷಗಳ ಹಿಂದೆ ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಲಾಗಿತ್ತು. ಈಗ ಮರ ಬಿದ್ದು ಮತ್ತೆ ದೇವಸ್ಥಾನದ ಗೋಪುರ ಬಿರುಕು ಬಿಟ್ಟಿರುವುದು ದುರಂತದ ಸಂಗತಿಯಾಗಿದೆ.
ಗ್ರಾಪಂ ಕೆಡಿಪಿ ಸಭೆಗೆ ಹಾಜರಾಗಿ ವರದಿ ಮಂಡಿಸಿ: ಅಧಿಕಾರಿಗಳಿಗೆ ಶಾಸಕ ಎಚ್.ಟಿ.ಮಂಜು ಸೂಚನೆ
ಶಾಸನ ಸಭೆಗೆ ಎಷ್ಟು ಗೌರವ ಇದೆಯೋ , ಗ್ರಾಪಂಗಳು ನಡೆಸುವ ಕೆಡಿಪಿ ಸಭೆಗೂ ಅಷ್ಟೇ ಗೌರವ ಇರುತ್ತದೆ. ಹಾಗಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳು, ಸಹಕಾರ ಸಂಸ್ಥೆಗಳು, ಸರ್ಕಾರಿ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಸಹ ಕೆಡಿಪಿ ಸಭೆಗೆ ಬಂದು ತಮ್ಮ ಸಂಸ್ಥೆ ಪ್ರಗತಿ ಬಗ್ಗೆ ವರದಿ ಮಂಡಿಸಬೇಕು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 722
  • next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved