• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಂಗಪಟ್ಟಣದಲ್ಲಿ ಗೌರಿ ಪೂಜೆ ನಿಮಿತ್ತ ಮಹಿಳೆಯರಿಂದ ಬಾಗಿನ
ಶ್ರೀರಂಗಪಟ್ಟಣದ ಚಾರ್ತುಯುಗದ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಗೌರಿ ಪೂಜೆ ವೇಳೆ ಮಹಿಳೆಯರಿಗೆ ಬಾಗಿನ ನೀಡಲಾಯಿತು. ಗೌರಿ ದೇವಿ ಮೂರ್ತಿಯನ್ನು ಪ್ರತಿಸ್ಥಾಪಿಸಿ ಅಲಂಕಾರ ಮಾಡಿ ವಿಶೇಷ ಪೂಜೆ ಕೈಗೊಂಡಿದ್ದರು.
ಗೌರಿಯನ್ನು ಪೂಜಿಸಿ ಬಾಗಿನ ಕೊಟ್ಟು ಸಂಭ್ರಮಿಸಿದ ಮಹಿಳೆಯರು
ಮಂಡ್ಯ ನಗರದ ಶ್ರೀಚಾಮುಂಡೇಶ್ವರಿ ದೇವಸ್ಥಾನ, ಶ್ರೀವಿದ್ಯಾ ಗಣಪತಿ ದೇವಸ್ಥಾನ, ಶ್ರೀಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಶ್ರೀಮಹಾಲಕ್ಷ್ಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ದೇವಾಲಯಕ್ಕೆ ಆಗಮಿಸಿದ ಮಹಿಳೆಯರು ಗೌರಿಮೂರ್ತಿಗೆ ಅರಿಶಿನ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದರು.
ಶೀಘ್ರದಲ್ಲೇ ಬನ್ನಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣ: ಕೆ.ಎಂ.ಉದಯ್
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಬನ್ನಹಳ್ಳಿ ಏತ ನೀರಾವರಿ ಯೋಜನೆ ಹಳ್ಳ ಹಿಡಿದಿತ್ತು. ಇದರಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಉಂಟಾಗಿ ಬೆಳೆ ಬೆಳೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಯೋಜನೆಗೆ ಪುನಶ್ಚೇತನ ನೀಡಲು ನಿರ್ಧರಿಸಲಾಗಿದೆ.
ಕೆ.ಆರ್.ಪೇಟೆ: ಕ್ರೀಡಾಂಗಣಗಳ ನಿರ್ವಹಣೆ ಜವಾಬ್ದಾರಿ ಮಿತ್ರ ಫೌಂಡೇಷನ್‌ಗೆ
ಕೆ.ಆರ್.ಪೇಟೆ ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಬಯಲು ಕ್ರೀಡಾಂಗಣ ಮತ್ತು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣದ ನಿರ್ವಹಣೆಯನ್ನು ರಾಜ್ಯ ಸರ್ಕಾರ ಮೈಸೂರಿನ ಮಿತ್ರ ಫೌಂಡೇಷನ್‌ಗೆ ವಹಿಸಿರುವ ಹಿನ್ನೆಲೆಯಲ್ಲಿ ಸಂಸ್ಥೆ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕುಂದು ಕೊರತೆಗಳ ಪರಿಶೀಲನೆ ನಡೆಸಿದರು.
ಓದಿನ ಜೊತೆಗೆ ಸಾಂಸ್ಕೃತಿಕ, ಕ್ರೀಡೆ ಚಟುವಟಿಕೆಗಳು ಅವಶ್ಯಕ: ದರ್ಶನ್ ಪುಟ್ಟಣ್ಣಯ್ಯ
ವಿದ್ಯಾರ್ಥಿಗಳಿಗೆ ಕಲಿಕೆ ನಿರಂತರ. ದೊಡ್ಡವರಾದ ಮೇಲೆ ವಿದ್ಯೆ ಮಹತ್ವ ಗೊತ್ತಾಗುತ್ತದೆ. ಓದಿನ ಜತೆಗೆ ಆಟ ಹಾಗೂ ವ್ಯಾಯಾಮ ಕಡ್ಡಾಯವಾಗಿ ಇರಲಿ. ಶಿಕ್ಷಕರನ್ನು ಪ್ರಶ್ನಿಸುವ ಮನೋಭಾವನೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಹಳ್ಳಿ ವಾತಾವರಣದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಯಾರಿಗೇನೂ ಕಡಿಮೆ ಇಲ್ಲ.
ಗೌರಿ ಗಣೇಶ, ಈದ್ ಮಿಲಾದ್: ಶಾಸಕರಿಂದ ಅಧಿಕಾರಿಗಳೊಂದಿಗೆ ಶಾಂತಿ ಸಭೆ
ಕಳೆದ ವರ್ಷ ನಾಗಮಂಗಲದ ಬದ್ರಿಕೊಪ್ಪಲಿನಲ್ಲಿ ಗಣೇಶ ಮೆರವಣಿಗೆ ವೇಳೆ ಕೆಲ ಕಿಡಿಗೇಡಿಗಳು ಅಶಾಂತಿ ಉಂಟು ಮಾಡಿ ಗಲಭೆ ಸೃಷ್ಟಿಸಿದ್ದ ನಿದರ್ಶನಗಳು ನಿಮ್ಮ ಕಣ್ಣ ಮುಂದೆ ಇದೆ. ನಮ್ಮ ತಾಲೂಕಿನಲ್ಲಿ ಇಂತಹ ಯಾವುದೇ ರೀತಿಯ ಅಶಾಂತಿ ಉಂಟು ಮಾಡು ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.
ಆರ್‌ಎಸ್ ಎಸ್ ಗೀತೆ ಹಾಡಿರುವುದು ಡಿಕೆಶಿ ಅವರ ವಾಕ್ ಸ್ವಾತಂತ್ರ್ಯ : ಪಿ.ರವಿಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಹಾಡು ಹೇಳಿದಾಕ್ಷಣ ಸಿದ್ಧಾಂತ ಒಪ್ಪುತ್ತೇವೆ ಎಂದಲ್ಲ. ಸಣ್ಣ ವಯಸಿನವರಿದ್ದಾಗ ಆರ್‌ಎಸ್‌ಎಸ್‌ಗೆ ಹೋಗುತ್ತಿದ್ದೆ ಎಂದಿದ್ದಾರೆ. ಅದರಲ್ಲಿ ತಪ್ಪೇನಿದೆ. ವಿರೋಧ ಮಾಡುವವರು ಮಾಡಿಕೊಳ್ಳಲಿ.
ಕಾಟಾಚಾರಕ್ಕೆ ಮೈಷುಗರ್ ಕಾರ್ಖಾನೆ ಕಾರ್ಯಾಚರಣೆ..!
ಮೈಷುಗರ್ ಕಾರ್ಖಾನೆ ಕಬ್ಬು ಅರೆಯುವಿಕೆ ವೈಫಲ್ಯ ಎಲ್ಲರಿಗೂ ಗೊತ್ತಿರುವ ವಿಚಾರ. ಅದು ಸುಗಮವಾಗಿ ನಡೆಯಬಾರದೆಂಬುದೇ ಬಹುತೇಕರ ಬಯಕೆ. ಎಷ್ಟೇ ಹಣ ಕೊಟ್ಟರೂ ಸುಧಾರಣೆಯ ಹಾದಿಗೆ ಕಂಪನಿ ಬರುವ ಲಕ್ಷಣಗಳಿಲ್ಲ. ಹೊಸ ಕಾರ್ಖಾನೆ ಮಾಡುವುದಾಗಿ ಸರ್ಕಾರ ಜಿಲ್ಲೆಯ ರೈತರ ಮೂಗಿಗೆ ತುಪ್ಪ ಸವರಿ ಬಿಟ್ಟಿದೆ. ಆ ತುಪ್ಪ ಬಾಯಿಗೆ ಬರುವುದಿಲ್ಲವೆಂಬ ಸತ್ಯ ಗೊತ್ತಿದ್ದರೂ ರೈತರು ಆಸೆಯಿಂದ ಈಗಲೂ ಎದುರುನೋಡುತ್ತಲೇ ಇದ್ದಾರೆ.
ಉಚಿತ ಮ್ಯಾಟ್ ಕುಸ್ತಿ ತರಬೇತಿ ಶಿಬಿರದ ಸಮಾರೋಪ
ವಿವಿಧ ಗ್ರಾಮಗಳಿಂದ ಕಳೆದ 12 ದಿನಗಳಿಂದ ಬಾಲಕರು, ಬಾಲಕಿಯರು ಸೇರಿದಂತೆ ಹಲವು ಯುವ ಕುಸ್ತಿ ಪಟುಗಳಿಗೆ ಈ ಶಿಬಿರದಲ್ಲಿ ತರಬೇತಿ ನೀಡಲಾಗಿದೆ. ತರಬೇತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪೋಶಕಾಂಶ ನೀಡುವ ಆಹಾರ, ಮೊಟ್ಟೆ ಸೇರಿದಂತೆ ಇತರ ದೇಹಕ್ಕೆ ಪುಷ್ಠಿಯಾಗುವ ಆಹಾರ ನೀಡಿ ಉತ್ತಮ ತರಬೇತಿ ಕೊಡಲಾಗಿದೆ.
ಶೀಘ್ರದಲ್ಲಿ ಇನ್‌ಡೋರ್ ಸ್ಟೇಡಿಯಂ ಉದ್ಘಾಟನೆ: ಮಧು ಜಿ.ಮಾದೇಗೌಡ
ಶಿಕ್ಷಕರು ಪಾಠದ ಜತೆಗೆ ಆಟವನ್ನು ರೂಡಿಸಿಕೊಂಡರೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಉತ್ತಮ ಕ್ರೀಡಾಂಗಣಕ್ಕಾಗಿ 18 ಕೋಟಿ ರು ನೀಡಿ ಜಮೀನು ಖರೀದಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ರೂಪಿಸಲು ಯೋಜನೆ ಸಿದ್ಧಪಡಿಸಲಾಗಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved