• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಸಹಿಸಿಕೊಳ್ಳೋ ಶಕ್ತಿ ಕಸಿಯುವಿಕೆ ತಂತ್ರಜ್ಞಾನದ ಅಪಾಯಕಾರಿ ಮುಖ : ಮಧು ವೈ.ಎನ್

‘ಮನುಷ್ಯ ಕಲಿಯುವುದು, ಮಾನಸಿಕವಾಗಿ ಗಟ್ಟಿಯಾಗುವುದು ಜೀವನಾನುಭವಗಳಿಂದ. ಆದರೆ ತಂತ್ರಜ್ಞಾನದ ಮೇಲೆ ಅತಿ ಅವಲಂಬಿತರಾಗಿ ಬದುಕಿಗೆ ತೆರೆದುಕೊಳ್ಳದ ಜೆನ್ ಜಿ ಮಕ್ಕಳು ಟೆಕ್ನಾಲಜಿಯ ಕೃತಕ ಸೌಮ್ಯತೆ ಮೈಗೂಡಿಸಿಕೊಂಡು ಸಹಿಸಿಕೊಳ್ಳುವ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ.

ನಿರಂಜನರ ಬರಹ ಬ್ರಿಟಿಷರಗಷ್ಟೇ ಅಲ್ಲ ಅಧಿಕಾರಶಾಹಿಗಳಿಗೂ ಬಿಸಿತುಪ್ಪವಾಗಿತ್ತು: ಪ್ರಿಯಾ ಕೆರ್ವಾಶೆ
‘ನೂರು ವರ್ಷದ ಹೊಸ್ತಿಲಲ್ಲಿರುವ ಸಾಹಿತಿಗಳ ಬಗ್ಗೆ ಮಾತನಾಡುವಾಗ ಸಾಹಿತ್ಯಕ್ಕೆ ಅವರ ಕೊಡುಗೆ ಹಾಗೂ ಅವರು ಇಂದಿಗೆ ಹೇಗೆ ಆದರ್ಶರಾಗುತ್ತಾರೆ ಎಂಬುದನ್ನು ಗಮನದಲ್ಲಿಡುವುದು ಬಹಳ ಮುಖ್ಯ. ಇಂಥ ಗೋಷ್ಗಿಗಳು ಹಿರಿಯ ಬರಹಗಾರರ ಅನನ್ಯತೆಯನ್ನು ಜನಸಾಮಾನ್ಯರಿಗೆ ಮನದಟ್ಟುಮಾಡಿಸುತ್ತವೆ’.
ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಕ್ತಿ ಯೋಜನೆ ಸಾಥ್‌ : ಜನಸಾಗರ

ಸರ್ಕಾರದ ಶಕ್ತಿ ಯೋಜನೆ ಒಂದೆಡೆಯಾದರೆ, ಸಮ್ಮೇಳನಕ್ಕೆ ಬರುವವರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದ ಹಿನ್ನೆಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 2ನೇ ದಿನ ಜನಸಾಗರವೇ ಹರಿದು ಬಂದಿತು.

ಅಂಬೇಡ್ಕರ್‌ ಸಾಹಿತ್ಯವೇ ದಲಿತ ಸಾಹಿತ್ಯದ ಮೂಲಸೆಲೆ: ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ
ಲೇಖಕ ಹಾಗೂ ಜನಮುಖಿ ಚಿಂತಕ ಪ್ರೊ.ಚೆಲುವರಾಜು ಅವರು, ತಳ ಸಮುದಾಯಗಳಲ್ಲಿರುವ ಕನ್ನಡದ ಶಬ್ಧ ಸಂಪತ್ತಿನ ಕಡೆ ಯಾರೂ ಕಾಳಜಿ ವಹಿಸಿಲ್ಲ. ಕನ್ನಡದ ನಿಘಂಟು ರಚಿಸಿದ ರೆವರೆಂಡ್‌ ಕಿಟೆಲ್‌ ಅವರು ಸಹ ಶೋಷಿತ ಸಮುದಾಯಗಳಲ್ಲಿ ಹುದುಗಿರುವ ಭಾಷಾ ಅನನ್ಯತೆಯ ಹುಡುಕಾಟ ನಡೆಸಲಿಲ್ಲ. ಹೀಗಾಗಿಯೇ ದಲಿತ ಸಮಾಜದಲ್ಲಿನ ಅಭಿವ್ಯಕ್ತಿ ಅನಾವರಣಗೊಳ್ಳಲೇ ಇಲ್ಲ.
ಮಾಜಿ ಸಿಎಂ ಎಸ್ಸೆಂ ಕೃಷ್ಣ ವೈಕುಂಠ ಸಮಾರಾಧನೆ
ಕಾಫಿ ಡೇ ಆವರಣದಲ್ಲಿ ನಡೆದ ವೈಕುಂಠ ಸಮಾರಾಧನೆ ಕಾರ್ಯದಲ್ಲಿ ದಿ.ಎಸ್.ಎಂ.ಕೃಷ್ಣರ ಪತ್ನಿಪ್ರೇಮಕೃಷ್ಣ, ಪುತ್ರಿಯರಾದ ಮಾಳವಿಕಾ ಹೆಗ್ಗಡೆ, ಶಾಂಭವಿ ಉಮೇಶ್, ಸಹೋದರ ದಿ.ಎಸ್.ಎಂ.ಶಂಕರ್ ಪತ್ನಿ ನಾಗವೇಣಿ, ಪುತ್ರಿ ಚೈತ್ರ ಪ್ರಕಾಶ್, ಪುತ್ರ ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್, ಪತ್ನಿ ಶೃತಿ ಸೇರಿದಂತೆ ಕುಟುಂಬಸ್ಥರು ಕೃಷ್ಣ ಅವರ ಸಮಾಧಿಗೆ ಹಾಲುತುಪ್ಪ ಎರೆದು ವಿಶೇಷ ಪೂಜೆ ಸಲ್ಲಿಸಿದರು.
ನೀರು ಹಂಚಿಕೆ ಸಮಸ್ಯೆ ಶೀಘ್ರ ಇತ್ಯರ್ಥ ಆಗಲಿ: ಕ್ಯಾ.ರಾಜಾರಾವ್
ನದಿ ನೀರು ಹಂಚಿಕೆಯನ್ನು ವೈಜ್ಞಾನಿಕವಾಗಿ ಮಾಡಬೇಕು. ತಮಿಳುನಾಡಿನವರು ನಮ್ಮ ಡ್ಯಾಂ ಗಳಲ್ಲಿ ನೀರು ಕಂಡಾಕ್ಷಣ ಕೇಳುವುದನ್ನು ಬಿಡಬೇಕು. ಕೋರ್ಟ್ ಹೇಳಿದ್ದಕ್ಕೆ ನೀರು ಬಿಡುತ್ತ ಹೋದರೆ ನಮಗೆ ಮಾರ್ಚ್ ತಿಂಗಳಲ್ಲಿ ಮಳೆಯಾಗದಿದ್ದರೆ ಕುಡಿವ ನೀರಿಗೆ ಏನು ಮಾಡಬೇಕು ಎಂದು ಅವರು ಪ್ರಶ್ನಿಸಿದರು.
ಕನ್ನಡ ತಾಯಿ ಬದುಕು ಕೊಟ್ಟರೆ, ಅಂಬರೀಶ್‌ ಮನೆ ಕಟ್ಟಿಕೊಟ್ಟರು..!
ನಾವು 25 ವರ್ಷಗಳಿಂದ ಕನ್ನಡ ಬಾವುಟ, ಶಾಲುಗಳು ಸೇರಿ ಪ್ರಚಾರಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದೇವೆ. ಕನ್ನಡ ಕಾರ್ಯಕ್ರಮಗಳು, ಅಭಿಮಾನಿ ಸಂಘದವರು, ಚಿತ್ರರಂಗದವರು ಆಯೋಜಿಸುವ ಕಾರ್ಯಕ್ರಮಗಳು, ಕನ್ನಡ ರಾಜ್ಯೋತ್ಸವ, ಸಾಹಿತ್ಯ ಸಮ್ಮೇಳನಗಳು, ಕನ್ನಡ ಭಾಷಿಗರು ಸೇರುವ ಕಡೆಗಳಲ್ಲೆಲ್ಲ ನಾವು ಹಾಜರಿರುತ್ತೇವೆ.
ಸಾಹಿತ್ಯ ಸಮ್ಮೇಳನದಲ್ಲೊಂದು ಕವಿತೆ-ಕನ್ನಡ-ಪರಿಸರ ಪ್ರೀತಿ
ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಯಲ್ಲಿ ಸ್ಟಾಲ್ ಇಟ್ಟುಕೊಂಡಿರುವ ಸಂತೋಷ್‌ ಅ‍ವರು ಮೂರು ದಿನಗಳಲ್ಲಿ1 ಸಾವಿರಕ್ಕೂ ಹೆಚ್ಚು ಗಿಡ ವಿತರಿಸುವ ಗುರಿ ಇಟ್ಟುಕೊಂಡಿದ್ದಾರೆ. ಆರು ಸಾವಿರ ಕೊಟ್ಟು ಮಳಿಗೆ ಹಾಕಿರುವ ಇವರು, ಮೊದಲ ದಿನ ಸ್ವರಚಿತ ಕವನ ಓದಿದ 291 ಮಂದಿಗೆ ಉಚಿತ ಗಿಡ ವಿತರಿಸಿದ್ದಾರೆ. ಐಐಎಚ್‌ಆರ್‌ನಿಂದ ಗಿಡ ಖರೀದಿಸಿ ಇಲ್ಲಿ ವಿತರಿಸುತ್ತಿದ್ದಾರೆ.
ಲಾರಿಗೆ ಬಸ್‌ ಡಿಕ್ಕಿ: 25 ಮಂದಿ ಗಾರ್ಮೆಂಟ್ಸ್ ನೌಕರರಿಗೆ ಗಾಯ
ಉಳಿದವರು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳೆಲ್ಲರೂ ಮದ್ದೂರು ತಾಲೂಕು ಸೋಮನಹಳ್ಳಿ ಗಿಲ್ ವುಡ್ ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕರಾಗಿದ್ದಾರೆ. ಕೆಲಸ ಮುಗಿದ ನಂತರ ತಮ್ಮ ತಮ್ಮ ಗ್ರಾಮಗಳಿಗೆ ತೆರಳಲು ತಿಮ್ಮ ದಾಸ್ ಟ್ರಾವೆಲ್ಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.
ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಸಾವು
ಮೃತ ಶ್ರಿಲ್ಪಶ್ರೀಗೆ ಒಂದು ಗಂಡು, ಹೆಣ್ಣು ಮಗುವಿದೆ, ಮೃತ ಯುವತಿ ಸಂಧ್ಯಾ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿಷಯ ತಿಳಿದ ಡಿವೈಎಸ್ಪಿ ಮುರುಳಿ, ಪಿಎಸ್ ಐ ಪ್ರಮೋದ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರದ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 695
  • next >
Top Stories
ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಆರ್ಭಟ : 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೊದಲ ಮಳೆಗೆ ಮುಳುಗಿದ ಮಾಯಾನಗರಿ
ಕೈಕಮಾಂಡ್‌ ನವೆಂಬರ್‌ ಡೆಡ್‌ಲೈನ್‌ ಕುತೂಹಲ! : ಸರ್ಕಾರಕ್ಕೆ 2.5 ವರ್ಷ ಆಗೋವರೆಗೆ ಸುಮ್ನಿರಿ-ಕಟ್ಟಾಜ್ಞೆ
ಇನ್ನು ಕನ್ನಡದಲ್ಲೇ ಸಿಬಿಎಸ್ಇ ಪ್ರಾಥಮಿಕ ಶಿಕ್ಷಣ!
ಎಚ್‌ಎಎಲ್‌ ಘಟಕ ಕಸಿವ ಆಂಧ್ರ ಲಾಬಿಗೆ ವಿರೋಧ - ಚಂದ್ರಬಾಬು ಬೇಡಿಕೆ ಸರಿಯಲ್ಲ : ಎಂಬಿಪಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved