• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸಮಾಜ ಸೇವಕಿ ಕನ್ನಿಕಾ ಸೇವೆ
ಕನ್ನಡ ಶಾಲೆಗಳ ಉಳಿವಿಗಾಗಿ ಮಗಳು ಮಾಡುತ್ತಿರುವ ಕೆಲಸಕ್ಕೆ ತಂದೆ ಎಚ್.ಬಿ.ರಾಮಕೃಷ್ಣ ಕೂಡ ಸಾಥ್ ನೀಡಿದ್ದಾರೆ. ಮಗಳ ಬಗ್ಗೆ ಅಪಾರ ಭರವಸೆಯನ್ನಿಟ್ಟುಕೊಂಡಿರುವ ಅವರು ಕನ್ನಿಕಾ ಅವರ ಸಮಾಜಸೇವೆಯನ್ನು ಕಂಡು ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿದ್ದಾರೆ.
ಮುಟ್ಟನಹಳ್ಳಿಯ ಕೃಷಿ ಸೊಸೈಟಿಗೆ ಅಧ್ಯಕ್ಷರಾಗಿ ರಾಜಕುಮಾರ್ ಆಯ್ಕೆ
ಸಹಕಾರ ಸಂಘಗಳು ರೈತರಿಗೆ ವರದಾನವಾಗಬೇಕು. ಆ ನಿಟ್ಟಿನಲ್ಲಿ ಸಂಘದ ಅಭಿವೃದ್ಧಿಗೆ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸದಸ್ಯರ ಜತೆಗೂಡಿ ಮಾದರಿ ಸಂಘ ಮಾಡಲು ಪಣತೊಡುತ್ತೇನೆ .
ಲಕ್ಷಾಂತರ ಭಕ್ತರ ನಡುವೆ ಜರುಗಿದ ಶ್ರೀ ಗಂಗಾಧರೇಶ್ವರಸ್ವಾಮಿ ಮಹಾರಥೋತ್ಸವ
ಶುಕ್ರವಾರ ಸೂರ್ಯೋದಯಕ್ಕೂ ಮುನ್ನ ನಸುಕಿನಲ್ಲಿ ಶ್ರೀಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀಗಳು ಕ್ಷೇತ್ರದ ರಥದಬೀದಿಯಲ್ಲಿ ಬಗೆ ಬಗೆಯ ಹೂವು ಮತ್ತು ವಿದ್ಯುತ್‌ದೀಪಗಳಿಂದ ಸರ್ವಾಲಂಕೃತವಾಗಿದ್ದ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ಗಂಗಾಧರೇಶ್ವರಸ್ವಾಮಿ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.
ಗ್ರಾಪಂಗಳಿಗೆ ಕ್ರಿಯಾ ಯೋಜನೆ ವಾಪಸ್ ಕ್ರಮಕ್ಕೆ ಪಂಚಾಯ್ತಿ ಸದಸ್ಯರ ಖಂಡನೆ
ತಾಲೂಕಿನ 42 ಗ್ರಾಮ ಪಂಚಾಯಿತಿಗಳ ವಾರ್ಡ್‌ ಸಭೆ, ಗ್ರಾಮ ಸಭೆ, ಗ್ರಾಪಂ ಸಭೆಗಳಲ್ಲಿ ಚರ್ಚಿಸಿ, ನಿರ್ಣಯಿಸಿದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕ್ರಿಯಾ ಯೋಜನೆಯನ್ನು ಅಧಿಕಾರಿಗಳು ಬದಲಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ವರದಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಡ್ಯ ಜಿಪಂ ಸಿಇಒ ಅವರಿಗೆ ಆದೇಶಿಸಿದ್ದಾರೆ.
ಶಸ್ತ್ರ ಚಿಕಿತ್ಸೆ ಮಾಡಿ ತಾಯಿ ಕುರಿ ಜೀವ ರಕ್ಷಿಸಿದ ವೈದ್ಯರು
ಗರ್ಭಿಣಿ ಕುರಿಗೆ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿ ಗರ್ಭದಲ್ಲಿಯೇ ಮೃತಪಟ್ಟಿದ್ದ ಮರಿಯನ್ನು ಹೊರತೆಗೆದು ತಾಯಿ ಕುರಿ ಜೀವ ರಕ್ಷಣೆ ಮಾಡುವಲ್ಲಿ ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ಶರತ್‌ ರಾಜ್ ಯಶಸ್ವಿಯಾಗಿದ್ದಾರೆ.
ರಕ್ತಕ್ಕೆ ರಕ್ತವೇ ಪರ್ಯಾಯ ಔಷಧ: ಪ್ರೊ.ಟಿ.ನಾಗೇಂದ್ರ
ದೇಶದಲ್ಲಿ 143 ಕೋಟಿ ಜನಸಂಖ್ಯೆ ಇದೆ, ದೇಶದಲ್ಲಿ ಪ್ರತಿನಿತ್ಯ 38 ಸಾವಿರ ಯೂನಿಟ್ ರಕ್ತದ ಅವಶ್ಯಕತೆ ಇದೆ. ಆದರೆ, ನಮಗೆ ಸಿಗುತ್ತಿರುವ ರಕ್ತದ ಪ್ರಮಾಣ 20 ರಿಂದ 22 ಸಾವಿರ ಯುನಿಟ್ ಗಳು ಮಾತ್ರ. ಆದ್ದರಿಂದ ಇನ್ನು ಹೆಚ್ಚಿನ ರಕ್ತದಾನದ ಅವಶ್ಯಕತೆ ಇದೆ. ಎಷ್ಟೋ ಜನ ಸರಿಯಾದ ಕಾಲಕ್ಕೆ ರಕ್ತ ಸಿಗದೇ ಸಾವಿಗೀಡಾಗುತ್ತಿದ್ದಾರೆ.
ರಸ್ತೆಗಳ ಅಭಿವೃದ್ಧಿಯಿಂದ ಜಮೀನು, ನಿವೇಶನಗಳ ಮೌಲ್ಯ ದ್ವಿಗುಣ: ಶಾಸಕ ಉದಯ್
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಹೊಂದಿದ್ದರೆ ಗ್ರಾಮಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ. ರಸ್ತೆ, ಚರಂಡಿಗಳು ಅಭಿವೃದ್ಧಿ ಹೊಂದುವುದರ ಜತೆಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಲು ಸಾಧ್ಯ
ಜಿಲ್ಲಾ ಆಸ್ಪತ್ರೆಯಿಂದ ರೋಗಿಗಳಿಗೆ ಉಚಿತ ಆ್ಯಂಬ್ಯುಲೆನ್ಸ್ ಸೇವೆ
ಉಚಿತ ಆ್ಯಂಬ್ಯುಲೆನ್ಸ್ ಸೇವೆ ಇಂದಿನಿಂದ ಜಾರಿಯಾಗಿದ್ದು, ಮಾ.೨೪ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಅಧಿಕೃತವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯ ಎಲ್ಲಾ ಶಾಸಕರು ಉಪಸ್ಥಿತರಿರುವರು.
ನೇಪಥ್ಯಕ್ಕೆ ಸರಿಯುತ್ತಿರುವ ಜನಪದ ಕಲೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪ್ರೊ.ಜೆಪಿ
ಮಂಡ್ಯ ಜನಪದರ ತವರೂರು. ನಮ್ಮ ಚಡ್ಡಿ ಸಂಸ್ಕೃತಿ ಇಂಡಿಯಾದಲ್ಲಿಯೆ ಫೇಮಸ್. ಇಂತಹ ಸಂಸ್ಕೃತಿಯನ್ನು ಮಂಡ್ಯದ ಜನರಾದ ನಾವುಗಳು ಉಳಿಸಿ ಬೆಳೆಸಬೇಕು. ಪ್ರತಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೂಡಾ ದೇಸಿ ಉಡುಗೆಗಳನ್ನು ತೊಟ್ಟು ಬಂದಿದ್ದೀರಿ. ಎಷ್ಟು ಚಂದ ಕಾಣುತ್ತಿದ್ದೀರಿ. ಇದು ನಿಜವಾಗಿಯೂ ನಮ್ಮ ಮಧ್ಯೆ ಉಳಿಯಬೇಕಾಗಿದೆ.
ಪಾಂಡವಪುರ: ಪ್ರಾಮಾಣಿಕತೆ ಮೆರೆದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್
ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವಾಗ ಕಳೆದುಕೊಂಡಿದ್ದ ಮಾಂಗಲ್ಯ ಸರವನ್ನು ಮಹಿಳೆಗೆ ವಾಪಸ್ ತಲುಪಿಸುವಲ್ಲಿ ಬಸ್ ಕಂಡಕ್ಟರ್ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಶಿವಣ್ಣರ ಪತ್ನಿ ವೆಂಕಟಮ್ಮ ಕೆಎಸ್ ಆರ್ ಟಿಸಿ ಬಸ್‌ನಲ್ಲಿ ಮಾಂಗಲ್ಯ ಸರ ಕಳೆದುಕೊಂಡಿದ್ದ ಮಹಿಳೆಗೆ ಬಸ್ ಕಂಡಕ್ಟರ್ ನರಸಿಂಹೇಗೌಡ ವಾಪಸ್ ನೀಡಿದ್ದಾರೆ.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 827
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved