• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ
ತೊಗರಿಯ ನಾಡಿನಿಂದ ಸಕ್ಕರೆ ನಾಡಿಗೆ ಬಂದಿದ್ದೇವೆ. ಸಾಹಿತ್ಯ ಸಮ್ಮೇಳನದಲ್ಲಿ ಸಕ್ಕರೆಯಂತೆ ಸಾಹಿತ್ಯದ ಸಿಹಿಯನ್ನು ಸವಿದಿದ್ದೇನೆ. ಮಾತೃಭಾಷೆ ಕನ್ನಡಕ್ಕೆ ನಾವು ಏನಾದರೂ ಕೊಡುಗೆ ಕೊಡಬೇಕು. ಮಂಡ್ಯ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ. ಇಲ್ಲಿಯ ಜನರ ಕನ್ನಡಾಭಿಮಾನ ನೋಡಿ ನನಗೆ ಖುಷಿಯಾಗಿದೆ. ನಾನು ಕೂಡ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಬೇಕು. ಇದಕ್ಕಾಗಿ ಹಲವು ಸಾಹಿತಿಗಳು ಬರೆದಿರುವ ಪುಸ್ತಕಗಳನ್ನು ಕೊಂಡು ಹೋಗುತ್ತಿದ್ದೇನೆ.
ಇನ್ನೂರು ಅಡಿ ಉದ್ದದ ನಾಡಧ್ವಜದೊಂದಿಗೆ ಕನ್ನಡ ತೇರು ಎಳೆದು ಕನ್ನಡಾಭಿಮಾನ ತೋರಿದ ಪುಟ್ಟ ಮಕ್ಕಳು
ಪೋಷಕರ ಬೆಂಬಲ, ಶಾಲಾ ಶಿಕ್ಷಕರ ಸಹಕಾರದಲ್ಲಿ ಶಾಲಾ ಮಕ್ಕಳನ್ನು ಕನ್ನಡಹಬ್ಬದಲ್ಲಿ ಬಳಕೆ ಮಾಡಿಕೊಂಡು ಅವರಿಗೆ ಮಾತೃಭಾಷೆ ಕನ್ನಡ ಭಾಷೆ ಬಗ್ಗೆ ಅಭಿಮಾನ ಮೂಡಿಸಿದ್ದು, ಮೆರವಣಿಗೆ ಉದ್ದಕ್ಕೂ ನೋಡುತ್ತಿದ್ದ ಸಾವಿರಾರು ವಿದ್ಯಾರ್ಥಿಗಳು, ಸಾಹಿತಿಗಳು, ಕನ್ನಡಾಭಿಮಾನಿಗಳ ಮೆಚ್ಚುಗೆಗೆ ಕಾರಣವಾಯಿತು.
ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಆಗ್ರಹ
ಅಮಿತ್ ಶಾ ಕಾಂಗ್ರೆಸ್ ನವರು ಮತ್ತು ಅವರ ಅನುಯಾಯಿಗಳು ಅಂಬೇಡ್ಕರ್ ವ್ಯಸನಿಗಳಾಗಿದ್ದಾರೆ ಎಂದು ಅಂಬೇಡ್ಕರ್ ಅವರ ಹೆಸರನ್ನು ವ್ಯಸನ ಎಂಬ ಪದಕ್ಕೆ ಹೋಲಿಕೆ ಮಾಡಿ ಮಾತನಾಡಿರುವುದು ಭಾರತದ ಮಹಾ ನಾಯಕರೊಬ್ಬರ ಶ್ರೇಷ್ಠತೆಗೆ ಧಕ್ಕೆ ಉಂಟಾಗಿರುತ್ತದೆ .
ತೊರೆಬೊಮ್ಮನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಟಿ.ಎಸ್.ಜಗದೀಶ್ ಆಯ್ಕೆ
ಗ್ರಾಪಂ ವ್ಯಾಪ್ತಿ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಅಭಿವೃದ್ಧಿಗೆ ಮೂಲ ಸೌಕರ್ಯಗಳನ್ನು ಸಮರ್ಥವಾಗಿ ತಲುಪಿಸಲು ಶ್ರಮಿಸುತ್ತೇನೆ .
ಹೆಣ್ಮಕ್ಳೇ ಸ್ಟ್ರಾಂಗು ಅಂತ ಶತಮಾನದ ಹಿಂದೆಯೇ ತೋರಿಸಿದ್ದ ರಾಜಮಾತೆ ಕೆಂಪನಂಜಮ್ಮಣ್ಣಿ..!

ಇಂದು ನಾವು ‘ಹೆಣ್ಮಕ್ಳೇ ಸ್ಟ್ರಾಂಗು ಗುರು’ ಅಂತ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ, ಇದನ್ನು ಒಂದೂಕಾಲು ಶತಮಾನದ ಹಿಂದೆಯೇ ಸಾಧಿಸಿ ತೋರಿಸಿದವರು ರಾಜಮಾತೆ ಕೆಂಪನಂಜಮ್ಮಣ್ಣಿ

ಪ್ರಚಾರದಿಂದ ದೂರವುಳಿದರೆ ಒಳ್ಳೆಯ ಪುಸ್ತಕಗಳು ಮೂಲೆಗುಂಪು: ವಸುಧೇಂದ್ರ
ಕನ್ನಡದಲ್ಲಿ ವರ್ಷಕ್ಕೆ ಸುಮಾರು ಹತ್ತು ಸಾವಿರ ಪುಸ್ತಕಗಳು ಪ್ರಕಟವಾಗುತ್ತವೆ. ಹೀಗಿರುವಾಗ ಒಳ್ಳೆಯ ಪುಸ್ತಕ ಓದುಗನಿಗೆ ಮುಟ್ಟಿಸಲು ಹೇಗೆ ಸಾಧ್ಯ? ಅನಿವಾರ್ಯವಾಗಿ ಪುಸ್ತಕ ಪ್ರಚಾರದ ವಿನೂತನ ಮಾರ್ಗ ಕಂಡುಕೊಳ್ಳಬೇಕಾಗಿದೆ. ಪುಸ್ತಕ ಕುರಿತು ವಿನೂತನವಾಗಿ ಪ್ರಚಾರ ಮಾಡಿ ಓದುಗರನ್ನು ಮುಟ್ಟಬೇಕಾಗಿದೆ. ಇದು ಪ್ರಕಾಶಕರಿಗೆ ದೊಡ್ಡ ಸವಾಲಾಗಿದೆ.
ಕೃಷಿಯಲ್ಲಿನ ಸಂಕಷ್ಟ, ಸವಾಲುಗಳನ್ನು ಅವಕಾಶವಾಗಿ ಬಳಸಿಕೊಳ್ಳಿ: ಪ್ರೊ.ಸುರೇಶ್
ಕೃಷಿಯಲ್ಲಿ ಹಲವು ಮಜಲಿದೆ. ಭಾರತವನ್ನು ಕೃಷಿ ಪ್ರಧಾನ ರಾಷ್ಟ್ರ ಎಂದು ಕರೆಯುತ್ತೇವೆ. ಆದರೆ ರೈತನಿಗೆ ಕೃಷಿಯಿಂದ ಹೆಚ್ಚಿನ ಲಾಭವಾಗಿಲ್ಲ. ಭೂ ಹಿಡುವಳಿ ಮತ್ತು ದುಡಿಯುವ ಕೈಗಳು ಕಡಿಮೆಯಾಗುತ್ತಿವೆ. ಯುವಕರು ನಗರ ಸೇರುತ್ತಿದ್ದಾರೆ. ಹಳ್ಳಿಗಳು ವೃದ್ಧಾಶ್ರಮ ಆಗುತ್ತಿವೆ. ಈಗ ಕೃಷಿ ಮಾಡುವವರು 60 ವರ್ಷ ಮೇಲಿನವರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಂಡ್ಯದ ಹಿರಿಮೆ ಹೆಚ್ಚಿಸಿದ ಸಾಹಿತ್ಯ ರತ್ನಗಳು!

ಕನ್ನಡ ನೆಲದಲ್ಲಿ ಹುಟ್ಟಿ ಸಾಹಿತ್ಯ ಲೋಕವನ್ನು ಬೆಳಗಿದ ಆ‌ರ್.ನರಸಿಂಹಾಚಾರ್, ಬಿ.ಎಂ.ಶ್ರೀ, ಪು.ತಿ.ನರಸಿಂಹಾಚಾರ್, ಎ.ಎನ್.ಮೂರ್ತಿರಾವ್, ಕೆ.ಎಸ್‌.ನರಸಿಂಹಸ್ವಾಮಿ, ಡಾ.ಹೆಚ್.ಎಲ್.ನಾಗೇಗೌಡ, ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸಮ್ಮೇಳನದ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಗೆ ಗರಿ ಮೂಡಿಸಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪಗೆ ಅದ್ಧೂರಿ ಸ್ವಾಗತ

ಗೊ.ರು.ಚನ್ನಬಸಪ್ಪ ಅವರು ಆಗಮಿಸುತ್ತಿದ್ದಂತೆ ಪೂರ್ಣಕುಂಭದೊಂದಿಗೆ ನಾದಸ್ವರ, ಡೊಳ್ಳು ಕುಣಿತ, ಪೂಜಾ ಕುಣಿತ ಒಳಗೊಂಡಂತೆ ಜಾನಪದ ಕಲಾತಂಡಗಳಿಂದ ಬರಮಾಡಿಕೊಳ್ಳಲಾಯಿತು.  

ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ನಗರ ಸರ್ವ ರೀತಿಯಲ್ಲೂ ಸಜ್ಜುಗೊಂಡಿದ್ದು, ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 695
  • next >
Top Stories
ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಆರ್ಭಟ : 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೊದಲ ಮಳೆಗೆ ಮುಳುಗಿದ ಮಾಯಾನಗರಿ
ಕೈಕಮಾಂಡ್‌ ನವೆಂಬರ್‌ ಡೆಡ್‌ಲೈನ್‌ ಕುತೂಹಲ! : ಸರ್ಕಾರಕ್ಕೆ 2.5 ವರ್ಷ ಆಗೋವರೆಗೆ ಸುಮ್ನಿರಿ-ಕಟ್ಟಾಜ್ಞೆ
ಇನ್ನು ಕನ್ನಡದಲ್ಲೇ ಸಿಬಿಎಸ್ಇ ಪ್ರಾಥಮಿಕ ಶಿಕ್ಷಣ!
ಎಚ್‌ಎಎಲ್‌ ಘಟಕ ಕಸಿವ ಆಂಧ್ರ ಲಾಬಿಗೆ ವಿರೋಧ - ಚಂದ್ರಬಾಬು ಬೇಡಿಕೆ ಸರಿಯಲ್ಲ : ಎಂಬಿಪಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved