• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಭ್ರೂಣ ಹತ್ಯೆಯಿಂದ ಮಗು ಮತ್ತು ತಾಯಿ ಹಕ್ಕು ಉಲ್ಲಂಘನೆ: ಡಾ.ವಸುಂದರಾ ಭೂಪತಿ
ಹೆಣ್ಣು ಭ್ರೂಣ ಹತ್ಯೆಯಿಂದ ಮಗು ಮತ್ತು ತಾಯಿ ಹಕ್ಕು ಉಲ್ಲಂಘನೆಯಾಗುತ್ತಿದೆ. ಸ್ತ್ರೀರೋಗ ತಜ್ಞರು ಹಾಗೂ ವಿಕರಣ ಶಾಸ್ತ್ರಜ್ಞರು ಹಣದ ಆಸೆಗಾಗಿ ಹೆಣ್ಣು ಭ್ರೂಣ ಹತ್ಯೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದರ ನಿಗ್ರಹಕ್ಕೆ ಸರ್ಕಾರ 1991ರಲ್ಲಿ ಕಾಯ್ದೆ ಜಾರಿಗೆ ತಂದಿದ್ದ ರೂ ಸಹ ಕೃತ್ಯದಲ್ಲಿ ತೊಡಗಿದ ವೈದ್ಯರುಗಳಿಗೆ ಶಿಕ್ಷೆಯಾದ ಯಾವುದೇ ಉದಾಹರಣೆಗಳು ಇಲ್ಲ.
ಜಿಪಂ, ತಾಪಂ ಚುನಾವಣೆಯಲ್ಲಿ ಗೆಲ್ಲುವ ಗುರಿ: ಡಾ.ಎನ್.ಎಸ್.ಇಂದ್ರೇಶ್
ನಾನು ಅಧ್ಯಕ್ಷನಾದ ಬಳಿಕ ಲೋಕಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಮಂಡ್ಯ ನಗರಸಭೆ ಉಪಾಧ್ಯಕ್ಷ ಸ್ಥಾನ, ಮಳವಳ್ಳಿ ಪುರಸಭೆ ಅಧ್ಯಕ್ಷ, ಪಾಂಡವಪುರ ಪುರಸಭೆ ಉಪಾಧ್ಯಕ್ಷ ಸ್ಥಾನ, ಮನ್‌ಮುಲ್ ನಿರ್ದೇಶಕ ಸ್ಥಾನಗಳು ಪಕ್ಷಕ್ಕೆ ಒಲಿದುಬಂದಿವೆ. ಜಿಲ್ಲೆಯೊಳಗೆ ಮೈತ್ರಿಧರ್ಮ ಪಾಲನೆಯ ಜೊತೆಯಲ್ಲೇ ಪಕ್ಷಕ್ಕೂ ಶಕ್ತಿಯನ್ನು ತುಂಬಲಾಗುತ್ತಿದೆ.
ವಿಜೃಂಭಣೆಯಿಂದ ನಡೆದ ಕಾರ್ಕಹಳ್ಳಿ ಬಸವೇಶ್ವರ ರಥೋತ್ಸವ
ರಥೋತ್ಸವ ನಡೆಯುವ ಮುನ್ನ ಚಿಕ್ಕರಸಿನಕೆರೆ ಶ್ರೀಕಾಲಭೈರವೇಶ್ವರ, ಕಾರ್ಕಹಳ್ಳಿ ಶ್ರೀಬಸವೇಶ್ವರ ಬಸಪ್ಪ ಹಾಗೂ ಗ್ರಾಮ ದೇವತೆ ಶ್ರೀಪಟ್ಟಲದಮ್ಮ ಸೇರಿದಂತೆ ಇತರೆ ದೇವತೆಗಳ ಮೆರವಣಿಗೆ ಮೂಲಕ ಬಸವೇಶ್ವರ ದೇವರ ವಿಗ್ರಹವನ್ನು ರಥೋತ್ಸವ ಸ್ಥಳಕ್ಕೆ ಕರೆತರಲಾಯಿತು.
ಆದಿಚುಂಚನಗಿರಿ ಜಾತ್ರೆಯಲ್ಲಿ ಪಾಲ್ಗೊಂಡ ಭಕ್ತರಿಗೆ ಅನ್ನದಾಸೋಹ: ಶ್ರೀಗಳಿಂದ ಚಾಲನೆ
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಬೆಂಗಳೂರಿನ ಅರಿಶಿನಕುಂಟೆ ರಾಜಮ್ಮ ಮತ್ತು ರಾಮಕೃಷ್ಣಪ್ಪ ದಂಪತಿ ಹಾಗೂ ಶ್ರೀಕಾಲಭೈರವೇಶ್ವರ ಜಾತ್ರಾ ಮಹೋತ್ಸವ ಅನ್ನ ಸಂತರ್ಪಣಾ ಸೇವಾ ಟ್ರಸ್ಟ್ ವತಿಯಿಂದ ಶ್ರೀಮಠದಲ್ಲಿ ನಡೆದ ದಾಸೋಹಕ್ಕೆ ಶ್ರೀಗಳು ಚಾಲನೆ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ, ತಿದ್ದುಪಡಿಗೆ ಅಗತ್ಯ ಮಾಹಿತಿ ನೀಡಿ: ತಹಸೀಲ್ದಾರ್ ಲೋಕೇಶ್
ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,56,339 ಮತದಾರರು ಇದ್ದು, ಪುರುಷರು 1,27,010, ಮಹಿಳಾ ಮತದಾರರು 1,29,329, ಇತರೆ 10, ವಿಶೇಷ ಚೇತನರು 6657 ,ಹಿರಿಯ ಮತದಾರರು 3672 ಹಾಗೂ 81 ಸೇವಾ ಮತದಾರರನ್ನು ಗುರುತಿಸಲಾಗಿದೆ.
ಕಿಕ್ಕೇರಿ ಗ್ರಾಪಂ ಉಪಾಧ್ಯಕ್ಷರಾಗಿ ರೇಣುಕಮ್ಮ ಅವಿರೋಧ ಆಯ್ಕೆ
ಕಿಕ್ಕೇರಿ ಗ್ರಾಪಂನ ಹಿಂದಿನ ಉಪಾಧ್ಯಕ್ಷೆ ಜ್ಯೋತಿ ದಯಾನಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ರೇಣುಕಮ್ಮ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾದರು.
ಕೊಡಗಿನ ಸಿಎನ್‌ಸಿ ಸಂಘಟನೆ ವಿರುದ್ಧ ಕ್ರಮಕ್ಕೆ ವಿವಿಧ ಸಂಘಟನೆಗಳ ಆಗ್ರಹ
ಕೊಡಗಿನ ಸಿಎನ್‌ಸಿ ಸಂಘಟನೆ ಅಧ್ಯಕ್ಷ ನಂದಿನೆರವಂಡನಾಚಪ್ಪ ಅವರು ಶಾಸಕರ ವಿರುದ್ಧ ತೇಜೋವಧೆ ಹೇಳಿಕೆಗಳನ್ನು ನೀಡಿದ್ದರಲ್ಲದೆ, ನಟಿ ರಶ್ಮಿಕಾ ಮಂದಣ್ಣ ಅವರ ಹೆಸರನ್ನು ಬಳಸಿಕೊಂಡು ಕೆಲವು ಕನ್ನಡ ವಿರೋಧಿ ಸಂಘಟನೆಗಳಿಂದ ಶಾಸಕರ ವಿರುದ್ಧ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.
ಕೆ.ಆರ್.ಪೇಟೆ ವಕೀಲ ಅಮಿತ್ ಮೇಲೆ ದಬ್ಬಾಳಿಕೆ: ಪಾಂಡವಪುರ ಎಸಿ ವಿರುದ್ಧ ವಕೀಲರ ಪ್ರತಿಭಟನೆ
ಕಂದಾಯ ಸಮಸ್ಯೆಗಳನ್ನು ಹೇಳಿಕೊಂಡು ವಕೀಲ ಅಮಿತ್ ಅವರು ಉಪ ವಿಭಾಗಾಧಿಕಾರಿಯನ್ನು ಭೇಟಿ ಮಾಡಿ ಚರ್ಚಿಸುತ್ತಿದ್ದ ವೇಳೆ ಏಕಾಏಕಿ ಪಾಂಡವಪುರ ಉಪ ವಿಭಾಗಾಧಿಕಾರಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ದರ್ಪದಿಂದ ನಡೆದುಕೊಂಡಿದ್ದಲ್ಲದೇ, ಗೌರವಾನ್ವಿತ ವಕೀಲರಿಗೆ ಕನಿಷ್ಠ ಗೌರವವನ್ನೂ ನೀಡದೆ ಪೊಲೀಸರಿಗೆ ಕರೆ ಮಾಡಿ, ಕಚೇರಿಗೆ ಕರೆಸಿಕೊಂಡು ವಕೀಲರನ್ನು ಪೊಲೀಸ್ ಕಸ್ಟಡಿಗೆ ಕೊಟ್ಟಿದ್ದಾರೆ.
ಅದ್ಧೂರಿಯಾಗಿ ಕಾರ್ಕಹಳ್ಳಿ ಶ್ರೀಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಶ್ರೀಬಸವೇಶ್ವರ ಸ್ವಾಮಿ ಬಂಡಿ ಉತ್ಸವ, ರಾತ್ರಿ ಅಗ್ನಿಕೊಂಡ, ಕರಗ ಬಾಯಿ ಬೀಗ ಹಾಗೂ ಚಿಕ್ಕರಸಿಕೆರೆ ಶ್ರೀ ಕಾಲಬೈರವೇಶ್ವರ ಸ್ವಾಮಿ, ತೊರೆ ಬೊಮ್ಮನಹಳ್ಳಿ ಶ್ರೀಪಟ್ಟಲದಮ್ಮ ಮತ್ತು ಕಾರ್ಕಹಳ್ಳಿ ಬಸವೇಶ್ವರ ಸ್ವಾಮಿಯ ದೇವರ ಉತ್ಸವ ವೈಭವದಿಂದ ಜರುಗಿದವು.
ನಿರ್ಮಿತಿ ಕೇಂದ್ರದಲ್ಲಿ ನಕಲಿ ಎಂಜಿನಿಯರ್‌ಗಳ ದರ್ಬಾರ್..!
ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಅವರು ನೀಡಿರುವ ದೂರಿನನ್ವಯ ತನಿಖೆಗೆ ಸೂಚಿಸಿರುವ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಜಿಲ್ಲಾ ಯೋಜನಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಪ್ರತಾಪ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ಅವರನ್ನು ತನಿಖಾಧಿಕಾರಿಗಳನ್ನಾಗಿ ನೇಮಿಸಿದ್ದಾರೆ.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 827
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved