• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂರಾರು ವರ್ಷಗಳ ಹಿಂದಿನ ಎತ್ತಿನ ಬಂಡಿಯಲ್ಲಿ ಸಮ್ಮೇಳನಕ್ಕೆ ರೈತ..!
ನಾಗಮಂಗಲ ತಾಲೂಕಿನ ಮರಡೀಪುರ ಗ್ರಾಮದ ಪ್ರಗತಿಪರ ರೈತ ಸಂತೋಷ್ ತಮ್ಮ ಕುಟುಂಬಸ್ಥರೊಂದಿಗೆ ಅಲಂಕರಿಸಿದ ನೂರಾರು ವರ್ಷಗಳ ಹಿಂದಿನ ಎತ್ತಿನ ಬಂಡಿಗಾಡಿಯಲ್ಲಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಸಕ್ಕರೆನಾಡಲ್ಲಿ ನಾಳೆಯಿಂದ ಕನ್ನಡ ನುಡಿ ಸಡಗರ - 87ನೇ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜು

ಶುಕ್ರವಾರದಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ.

ಸಾಹಿತ್ಯ ಸಮ್ಮೇಳನ : ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇನ ಮಾರ್ಗ ಬದಲಾವಣೆ - ಶಾಲಾ, ಕಾಲೇಜುಗಳಿಗೆ ರಜೆ
ಮಂಡ್ಯಕ್ಕೆ ಬಂದು ಹೋಗುವವರಿಗೆ ಸಾಹಿತ್ಯ ಸಮ್ಮೇಳನ ನಡೆಯುವ 3 ದಿನಗಳ ಕಾಲ ಹೆದ್ದಾರಿ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
1 ಕೋಟಿ ರು. ವೆಚ್ಚದಲ್ಲಿ ಕಲಾಮಂದಿರ ನವೀಕರಣ: ಸಚಿವ ಚಲುವರಾಯಸ್ವಾಮಿ
ಸಮ್ಮೇಳನದ ಅಂಗವಾಗಿ ನಾಳೆಯಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳು ಕಲಾಮಂದಿರದಲ್ಲಿ ಜರುಗಲಿವೆ. ಮುಂದಿನ ದಿನಗಳಲ್ಲೂ ಕಲಾವಿದರು, ಸಂಘಟನೆಗಳ ಸಭೆ, ಸಮಾರಂಭಗಳಿಗೂ ನೆರವಾಗಲಿದೆ
ಸಾಹಿತ್ಯ ಸಮ್ಮೇಳನಕ್ಕೆ ಕೋಳಿ, ಕುರಿ ಸಂಗ್ರಹ ಅಭಿಯಾನ
ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರದ ಆಗ್ರಹ ಎಂಬ ತಪ್ಪು ಸಂದೇಶ ರವಾನೆಯಾಗುತ್ತಿದೆ. ಆದರೆ, ನಾವು ಮಾಂಸಹಾರದ ಪ್ರಾತಿನಿಧ್ಯ ಇರಬೇಕೆಂಬುದು ಬಳಗದ ಉದ್ದೇಶವಾಗಿದೆ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಹೊಸತನಗಳು
6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಷ್‌, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್.
ಸಮ್ಮೇಳನದಲ್ಲಿ ಪಕ್ಷಾತೀತ, ಜಾತ್ಯಾತೀತವಾಗಿ ಭಾಗವಹಿಸಿ: ಡಾ.ಕೆ.ಅನ್ನದಾನಿ
ಕನ್ನಡ ನಾಡಿನ ನೆಲ, ಜಲ, ಭಾಷೆ ಉಳಿವಿಗೆ ಕಂಕಣ ಬದ್ಧವಾಗಬೇಕಿದೆ. ಜಿಲ್ಲೆಯ ಹೊರಗಿನಿಂದ ಬರುವ ಪ್ರೀತಿಯ ಕನ್ನಡಿಗರಿಗೆ ಜಿಲ್ಲೆಯಾದ್ಯಂತ ಸಹಕಾರ ನೀಡಿ ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬೇಕು.
ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಶಾಸಕ ನರೇಂದ್ರಸ್ವಾಮಿ ಖಂಡನೆ
ಅಸ್ಪೃಶ್ಯತೆ, ಅಮಾನತೆಯಿಂದ ನೊಂದಿರುವ ಜನರು ಭಾರತಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್‌ರವರ ಹೆಸರನ್ನು ಹೇಳಿಕೊಂಡು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ.
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ
ಜಿಲ್ಲೆಯ 7 ತಾಲೂಕು ಸೇರಿದಂತೆ ಹೊರ ಜಿಲ್ಲೆಗಳಿಂದ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಗೆ ನೆರವಾಗಲು ಬಸ್ ವ್ಯವಸ್ಥೆ ಮಾಡಲಾಗಿದೆ.
ಕನ್ನಡಕ್ಕಾಗಿ ನಡೆಯುತ್ತಿರುವ ಓಟ ಯಶಸ್ವಿಯಾಗಲಿ: ಚುಂಚನಗಿರಿ ಶ್ರೀ
ಮಂಡ್ಯ ಸಾಹಿತ್ಯ ಸಮ್ಮೇಳನದ ನುಡಿ ಜಾತ್ರೆಗೆ ಸಕ್ಕರೆ ನಗರಿ ಮಂಡ್ಯ ಸಜ್ಜಾಗುತ್ತಿದೆ. ಸಮ್ಮೇಳನದ ಪ್ರಚಾರಕ್ಕಾಗಿ ಮ್ಯಾರಥಾನ್ ಸ್ಪರ್ಧೆ ಆಯೋಜಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಲ್ಲಿ ನೆರೆದಿರುವ ಜನತೆ ನೋಡಿದರೆ ಖುಷಿ ಆಗುತ್ತಿದೆ. ಇಡೀ ರಾಜ್ಯದ ಜನ ಮಂಡ್ಯದ ಕಡೆ ತಿರುಗಿ ನೋಡುವಂತೆ ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿ ಸಮ್ಮೇಳನವನ್ನು ಯಶಸ್ವಿಗೆ ಕೈಜೋಡಿಸಬೇಕು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 694
  • next >
Top Stories
ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌
ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ
ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು
ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ
ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved