• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲನ ಮೇಲೆ ದೌರ್ಜನ್ಯಕ್ಕೆ ಖಂಡನೆ: ಕಲಾಪದಿಂದ ಹೊರಗುಳಿದು ಪ್ರತಿಭಟನೆ
ಮಂಡ್ಯದಲ್ಲಿ ವಕೀಲರು ನಡೆಸಿದ ಪ್ರತಿಭಟನೆಗೆ ಬೆಂಬಲಿಸಿ ವಕೀಲರ ಸಂಘದ ಅಧ್ಯಕ್ಷ ಎಂ.ಎನ್. ಶಿವಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ಪಾಂಡವಪುರ ಎಸಿ ಕೆ.ಆರ್.ಶ್ರೀನಿವಾಸ್ ವಕೀಲ ಅಮಿತ್ ಮೇಲೆ ಅಧಿಕಾರ ದುರ್ಬಳಕೆ ಮಾಡಿಕೊಂಡು ದರ್ಪ ತೋರಿರುವುದನ್ನು ಖಂಡಿಸಿ ನ್ಯಾಯಾಲಯದ ಕಲಾಪದಿಂದ ಹೊರಗುಳಿಯಲು ನಿರ್ಣಯ ಅಂಗೀಕರಿಸಿದರು.
ಮಂಡ್ಯ ವಿವಿ ವಿಲೀನಕ್ಕೆ ರಾಜಕಾರಣಿಗಳಿಗೇ ಹೆಚ್ಚು ಆಸಕ್ತಿ: ರಮೇಶ್‌ರಾಜು
ಮುಚ್ಚುವ ಆತಂಕ ಬೇಡ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದರೂ, ಮಾಜಿ ಶಾಸಕ ಮರಿತಿಬ್ಬೇಗೌಡ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿಲೀನಕ್ಕೆ ಮುಂದಾಗಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ವಿವಿ ಸ್ಥಾಪನೆ ಮಾಡಿದಾಗ ಧ್ವನಿ ಎತ್ತದ ಇವರು ವಿಲೀನಕ್ಕೆ ಮಾತ್ರ ತಮ್ಮ ದನಿಗೂಡಿಸುತ್ತಿದ್ದಾರೆ. ಮಂಡಯ ಕ್ಷೇತ್ರ ಶಾಸಕ ರವಿಕುಮಾರ್ ಗಣಿಗ ಅವರು ಮಾತ್ರ ವಿಲೀನಕ್ಕೆ ವಿರೋಧದ ಧ್ವನಿ ಎತ್ತುವ ಮೂಲಕ ಉಳಿಸಲು ಪ್ರಯತ್ನಿಸುತ್ತಿದ್ದಾರೆ.
ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ: ಲೋಕಾಯುಕ್ತ ಎಸ್ಪಿ
ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರ ಸಮಸ್ಯೆ ಬಗೆಹರಿಸಬೇಕು. ನೆಡುತೋಪು ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ವಹಿಸಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು.
ಪ್ರತಿಪಕ್ಷಗಳಿಂದ ತೆವಲಿಗಾಗಿ ಪ್ರತಿಭಟನೆ: ಶಾಸಕ ಕೆ.ಎಂ.ಉದಯ್ ವ್ಯಂಗ್ಯ
ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗ್ಯಾರೆಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲೆ ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಿತಿ ರಚಿಸುವ ಬಗ್ಗೆ ಪ್ರಕಟಿಸಿದ್ದರು. ಅಂದಿನಿಂದ ಕಂಡು ಕಾಣದಂತಿದ್ದ ವಿಪಕ್ಷಗಳ ನಾಯಕರು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿದಾಗ ಜ್ಞಾನೋದಯಗೊಂಡು ಪ್ರತಿಭಟನೆಗಿಳಿದಿದ್ದಾರೆ.
ಉತ್ತಮ ಫಲಿತಾಂಶಕ್ಕೆ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟ ಶಿಕ್ಷಣಕ್ಕೆ ಸಾಕ್ಷಿ: ಚಲುವನಾರಾಯಣಸ್ವಾಮಿ
ಮಕ್ಕಳು ಸಂಭ್ರಮದಿಂದ ಪರೀಕ್ಷೆ ಎದುರಿಸಬೇಕು. ಸರ್ಕಾರ ಎಲ್ಲ ಸವಲತ್ತನ್ನು ಉಚಿತವಾಗಿ ನೀಡುತ್ತಿದೆ. ತಂದೆ ತಾಯಿಯನ್ನು ಗೌರವಿಸಬೇಕು. ಭಗವಂತನ ಪೂಜಿಸಬೇಕು. ತಮ್ಮ ಪರೀಕ್ಷೆ ಎಂಬ ಪರ್ವದ ಯಶಸ್ಸಿಗೆ ಶಾರದಾಂಭೆ ಎಂದಿಗೂ ಕೈಬಿಡಲಾರಳು.
ಆದಿಚುಂಚನಗಿರಿ ಜಾತ್ರೆ: ನಿರ್ಮಲಾನಂದನಾಥ ಶ್ರೀಗಳ ಜ್ವಾಲಾಪೀಠಾರೋಹಣ
ಶ್ರೀಡಾ.ನಿರ್ಮಲಾನಂದನಾಥಸ್ವಾಮೀಜಿ ಸರ್ವಾಲಂಕಾರಭೂಷಿತರಾಗಿ ಜ್ವಾಲಾಪೀಠಕ್ಕೆ ಪೂಜೆ ಸಲ್ಲಿಸಿ ಜ್ವಾಲಾಪೀಠಾರೋಹಣ ಮಾಡಿ ಭಕ್ತರಿಗೆ ದರ್ಶನಾಶೀರ್ವಾದ ನೀಡಿದರು. ನೆರೆದಿದ್ದ ಭಕ್ತರು ಕೈಲಾಸದಲ್ಲಿ ಪರಶಿವನನ್ನೇ ದರ್ಶನ ಮಾಡಿದ ಪುಣ್ಯವೆಂದು ಭಾವಿಸಿ ಶ್ರೀಗಳ ಜ್ವಾಲಾಪೀಠಾರೋಹಣವನ್ನು ಕಣ್ತುಂಬಿಕೊಂಡರು.
ರಾಜ್ಯ ಸರ್ಕಾರದಿಂದ ಬಂಡವಾಳಶಾಹಿಗಳ ಪರವಾದ ಬಜೆಟ್ ಮಂಡನೆ: ವೆಂಕಟಗಿರಿಯಯ್ಯ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಉತ್ಪಾದನಾ ವೆಚ್ಚ ಕಡಿಮೆ ತೋರಿಸಿ ಮಂಡಿಸಿದ್ದು, ೪ ಲಕ್ಷ ಕೋಟಿಯಲ್ಲಿ ೧೧೬ ಸಾವಿರ ಕೋಟಿ ಸಾಲ ಮಾಡಿ ಮಂಡಿಸಲಾಗಿದ್ದು, ಇದೊಂದು ವಿತ್ತೀಯ ಬಜೆಟ್ ಕೊರತೆಯ ಬಜೆಟ್ಟಾಗಿದೆ. ರಾಜ್ಯ ಎಸ್ಸಿ/ಎಸ್ಟಿ ಉಪಯೋಜನೆಯ ಕಾಯ್ದೆಯನ್ವಯ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆಯಡಿ ಅನುದಾನ ಮೀಸಲಿಟ್ಟಿರುವುದು ಅವೈಜ್ಞಾನಿವಾಗಿದೆ.
ವಕೀಲನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಎಸಿ ವರ್ತನೆಗೆ ಖಂಡನೆ
ಮಾ.10 ರಂದು ಕೆ.ಆರ್.ಪೇಟೆ ತಾಲೂಕಿನ ವಕೀಲ ಅಮಿತ್ ಎಂಬುವವರು ಜಮೀನಿನ ವಿಚಾರವಾಗಿ ಉಪವಿಭಾಗಾಧಿಕಾರಿಗಳ ಜತೆ ಚರ್ಚಿಸಲು ಆಗಮಿಸಿದ್ದರು. ಈ ವೇಳೆ ಚರ್ಚೆಗೆ ಅವಕಾಶ ಕೊಡದೆ ಪೊಲೀಸರಿಗೆ ಕರೆ ಮಾಡಿ ವಕೀಲನನ್ನು ಕಸ್ಟಡಿಗೆ ತೆಗೆದುಕೊಳ್ಳುವಂತೆ ಸೂಚಿಸಿದ್ದರು.
ಎಲ್ಲೆಡೆ ಹಕ್ಕಿಜ್ವರದ ಭೀತಿ; ಕೊಕ್ಕರೆ ಬೆಳ್ಳೂರಿನ ಪಕ್ಷಿಧಾಮದಲ್ಲಿಲ್ಲ ಮುನ್ನೆಚ್ಚರಿಕೆ..!
ಹಕ್ಕಿಜ್ವರದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಹುತೇಕ ಕೋಳಿ ಫಾರಂಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ವಹಿಸುವಂತೆ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಆದರೆ, ಮದ್ದೂರು ತಾಲೂಕಿನಲ್ಲಿರುವ ವಿಶ್ವ ವಿಖ್ಯಾತಿ ಕೊಕ್ಕರೆ ಬೆಳ್ಳೂರಿನ ಪಕ್ಷಿಧಾಮದತ್ತ ಇದುವರೆಗೂ ಯಾವುದೇ ಅಧಿಕಾರಿಗಳು ತಿರುಗಿ ನೋಡದೆ ಇರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ನಾಳೆ ಶ್ರೀಯೋಗಿ ನಾರೇಯಣರ ಜಯಂತಿ: ಮೋಹನ್ ಕುಮಾರ್
ತಮ್ಮ ಜೀವಮಾನದುದ್ದಕ್ಕೂ ಆಧ್ಯಾತ್ಮಿಕ ಬೋಧನೆ ಮತ್ತು ಕೀರ್ತನೆಗಳಿಂದ ಉತ್ತಮ ಬದುಕಿನ ಅರ್ಥಗಳನ್ನು ತಿಳಿಸುತ್ತಿದ್ದ ಯೋಗಿ ನಾರೇಯಣರು ಜಗತ್ತಿನ ಭವಿಷ್ಯವಾಣಿ ಎಂದೇ ಕರೆಯಲ್ಪಡುವ ತಾಳೆ ಗರಿಗಳ ಲಿಪಿ ಬದ್ದ ಸಂಗ್ರಹವನ್ನು ಕಾಲಜ್ಞಾನ ಗ್ರಂಥವಾಗಿ ರಚಿಸಿ, ಜಗತ್ತಿನ ಗಮನ ಸೆಳೆದ ಮೇರು ಸಂತರಾಗಿದ್ದಾರೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 827
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved