• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರು ಉತ್ತಮ ಸೇವೆ ನೀಡಿದಾಗ ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯ: ಎಂ.ಕೃಷ್ಣಪ್ಪ
ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವರ್ಗಾವಣೆ, ಪದೋನ್ನತಿ ಹಾಗೂ ನಿವೃತ್ತಿ ಸಾಮಾನ್ಯ. ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕಾನೂನಿನ ಪಾಲನೆಯ ಜತೆಗೆ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು.
ಸಮಾಜದಲ್ಲಿ ಜಾತಿ ವ್ಯವಸ್ಥೆ ತೊಲಗಿಸಬೇಕು: ತಹಸೀಲ್ದಾರ್ ಸಂತೋಷ್ ಕುಮಾರ್
ಶರಣಾಧಿ ಶರಣರು ವಚನಗಳು, ಕೃತಿಗಳು, ಸಾಹಿತ್ಯಗಳ ಮೂಲಕ ಸಮಾಜದ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ್ದಾರೆ. ಅವರ ಹಾದಿಯಲ್ಲಿಯೇ ಶ್ರೀರೇಣುಕಾಚಾರ್ಯರು ಸಹ ತಮ್ಮ ವಚನಗಳ ಮೂಲಕ ಸಮಾಜದ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದು ಕೆಲಸ ಮಾಡಿದ್ದಾರೆ.
ಕ್ಷಯ ರೋಗಿಗಳಿಗೆ ಹೈ ಟೆನ್ ಫಾಸ್ಟ್ ನರ್ ಕಂಪನಿಯಿಂದ ಫುಡ್ ಕಿಟ್ ವಿತರಣೆ
ಕ್ಷಯ ರೋಗಿಗಳು ಪ್ರತಿದಿನ ರೋಗ ನಿರೋಧಕ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದು, ರೋಗಿಗಳಿಗೆ ಪೌಷ್ಟಿಕ ಆಹಾರದ ಅವಶ್ಯಕತೆ ಇದೆ. ಆದ್ದರಿಂದ ಪ್ರತಿ ತಿಂಗಳು ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಕ್ಷಯ ರೋಗಿಗಳಿಗೆ ಅವಶ್ಯಕತೆ ಇರುವ ಪ್ರಯೋಗಶಾಲಾ ಪರೀಕ್ಷೆಗಳನ್ನು ಮಾಡಿಸಿ ರೋಗಿಯನ್ನು ತಪಾಸಣೆ ನಡೆಸಿ ಫುಡ್ ಕಿಟ್ ಕೊಡಲಾಗುತ್ತಿದೆ.
ಸಂಭ್ರಮದ ಬೆಟ್ಟದರಸಮ್ಮ ದೇವಿ ಜಾತ್ರೆ: ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತಸಾಗರ
ಗುಂಡಾಪುರ ಗ್ರಾಮದ ಮಧ್ಯಭಾಗದ ಕರಗದ ಮನೆಯಲ್ಲಿ ದೇವರ ಕರಗಕ್ಕೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ನಂತರ ದೇವರ ಗುಡ್ಡರು ತಮ್ಮ ಹೆಬ್ಬಾರಗಳಿಗೆ ಪೂಜೆ ಸಲ್ಲಿಸಿಕೊಂಡು ಹೂ ಹೊಂಬಾಳೆ ಪ್ರಸಾದ ಪಡೆದು ಪಾರಂಪಾರಿಕವಾಗಿ ನಡೆದು ಬಂದಂತಹ ಆಯ್ದ ಕೆಲವು ಮನೆಗಳಿಗೆ ಅಚ್ಚಂದಕ್ಕೆ ಹೋಗಿ ಪೂಜೆ ಸ್ವೀಕರಿಸಿದರು.
ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಡಾ.ಕುಮಾರ
ಬೇಸಿಗೆ ಪ್ರಾರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.
ಮಾಡ್ಲಾ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ
ಮಂಡ್ಯ: ತಾಲೂಕಿನ ಮಾಡ್ಲಾ ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಇದರಿಂದ ಗ್ರಾಮಸ್ಥರಲ್ಲಿ ಉಂಟಾಗಿದ್ದ ಭಯದ ವಾತಾವರಣ ದೂರವಾಗಿದೆ.
ಇಂದಿನಿಂದ ಶ್ರೀ ಬೆಟ್ಟದರಸಮ್ಮನ ಜಾತ್ರಾ ಮಹೋತ್ಸವ
ಮಾ.೧೫ರಂದು ತಟ್ಟೆಪೊಜೆ, ಮಾ.೧೮ರಂದು ದೊಡ್ಡ ಜಾತ್ರೆ ಮತ್ತು ಕರಗೋತ್ಸವ ನಡೆಯಲಿದೆ. ಮಾ.೧೯ರಂದು ರಾತ್ರಿ ವಿಶೇಷ ಆರತಿ ಉತ್ಸವ ಹಾಗೂ ಕೊಂಡೋತ್ಸವ ನಡೆದು ಒಂದು ವಾರಗಳ ಕಾಲ ನಡೆಯುವ ಜಾತ್ರೆ ಸಂಪನ್ನಗೊಳ್ಳಲಿದೆ.
ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಸಾಧನೆ ಸ್ತ್ರೀಯರ ಸ್ವಾತಂತ್ರ್ಯಕ್ಕೆ ಸಾಕ್ಷಿ: ನ್ಯಾ.ಯೋಗೇಶ್
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ನೌಕರಿ ಪಡೆಯುತ್ತಿದ್ದು, ಇಂದು ಪುರುಷರು ನಮಗೆ ಕೆಲಸದಲ್ಲಿ ಮೀಸಲಾತಿ ನೀಡಿ ಎನ್ನುವಂತಹ ಪರಿಸ್ಥಿತಿ ಉಂಟಾಗಿದೆ.
ಮಾನಸಿಕ, ದೈಹಿಕವಾಗಿ ದೇಹ ದಂಡಿಸುವ ಕ್ರೀಡೆ, ವ್ಯಾಯಾಮ ಮುಖ್ಯ: ಡಾ.ಕುಮಾರ
ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಸದೃಢತೆ ಕಾಪಾಡಿಕೊಳ್ಳಬೇಕು. ಎಲ್ಲರೂ ತಮ್ಮ ದಿನನಿತ್ಯದ ಜೀವನದಲ್ಲಿ ಯೋಗ, ಧ್ಯಾನ, ಕ್ರೀಡೆಯಂತಹ ಉತ್ತಮ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಳ್ಳಬೇಕು.
ಸ್ಥಳೀಯ ಸಂಸ್ಥೆ ಚುನಾವಣೆ ಜೆಡಿಎಸ್ ನೊಂದಿಗೆ ಹೊಂದಾಣಿಕೆ ಇಲ್ಲ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳದೆ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮಂಗಳವಾರ ಹೇಳಿದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 827
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved