• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಕಾರ್ಯದಲ್ಲಿ ಧರ್ಮಸ್ಥಳ ಯೋಜನೆ ಪಾತ್ರ ಶ್ಲಾಘನೀಯ
ಸಮುದಾಯ ಅಭಿವೃದ್ಧಿ ಕಾರ್ಯಗಳನ್ನು ವೃದ್ಧಿಸುವಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾತ್ರ ಶ್ಲಾಘನೀಯ ಎಂದು ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಹೇಳಿದರು.
ನಕಲಿ ಚಿನ್ನದ ಸರ ಕೊಟ್ಟು ಚಿನ್ನದ ಮಾಂಗಲ್ಯಸರ ಎಗರಿಸಿದ ಚಾಲಾಕಿ ಕಳ್ಳರು
ಅಪರಿಚಿತ ಪುರುಷ- ಮಹಿಳೆ ಸೇರಿಕೊಂಡು ಮಹಿಳೆಯೊಬ್ಬರಿಗೆ ನಕಲಿ ಚಿನ್ನದ ಸರ ನೀಡಿ ಆಕೆಯ ಮಾಂಗಲ್ಯಸರ ಎಗರಿಸಿರುವ ಪ್ರಕರಣವೊಂದು ನಗರದಲ್ಲಿ ನಡೆದಿದೆ.
ಬಜೆಟಲ್ಲಿ ಎಲ್ಲಾ ಸಮುದಾಯಗಳಿಗೂ ಸೂಕ್ತ ನ್ಯಾಯ: ಎನ್.ಚಲುವರಾಯಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯ ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಎನ್‌ಎಸ್‌ಎಸ್ ಶಿಬಿರ ನಾಯಕತ್ವ ಗುಣ ಮೂಡಿಸಲು ಸಹಕಾರಿ
ಕಿಕ್ಕೇರಿ: ವಿದ್ಯಾರ್ಥಿ ದಿಸೆಯಿಂದಲೇ ಸದ್ಗುಣಗಳ ಜತೆ ಒಗ್ಗಟ್ಟು, ಸಾಮರಸ್ಯ, ನಾಯಕತ್ವ ಗುಣ ಬೆಳೆಸಲು ಎನ್‌ಎಸ್‌ಎಸ್ ಶಿಬಿರ ಸಹಕಾರಿಯಾಗಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ ಹೇಳಿದರು.
ವಿದ್ಯೆಯಿಂದಲೇ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಸಾಧ್ಯ
ಹಲಗೂರು: ಪ್ರಸ್ತುತ ಅಂಗೈನಲ್ಲಿರುವ ಜ್ಞಾನವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಬಳಸಿದಾಗ ಮಾತ್ರ ವಿದ್ಯಾರ್ಥಿಗಳು ಎತ್ತರದ ಸ್ಥಾನಕ್ಕೆ ಬೆಳೆಯಲು ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಕೃಷ್ಣೇಗೌಡ ತಿಳಿಸಿದರು.
ಕಾನೂನುಗಳನ್ನು ತಿಳಿದು ಜೀವಿಸಿದರೆ ಸಾಮಾಜಿಕ ಬದಲಾವಣೆ ಸಾಧ್ಯ
ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬವೂ ಶಾಸನಾತ್ಮಕವಾಗಿ ಇರುವ ಕಾನೂನುಗಳನ್ನು ತಿಳಿದು ಜೀವಿಸಿದರೆ ದೇಶದಲ್ಲಿ ಸಾಮಾಜಿಕ ಬದಲಾವಣೆ ತರಲು ಸಾಧ್ಯವಿದೆ ಎಂದು ಸಮಾಜಶಾಸ್ತ್ರ ಸಹ ಪ್ರಾಧ್ಯಾಪಕಿ ಎಂ.ಬಿ.ಪ್ರಮೀಳಾ ಅಭಿಪ್ರಾಯಪಟ್ಟರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ವಿನೂತನ ಚಟುವಟಿಕೆ: ಪುರುಷೋತ್ತಮ್
ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಫಲಿತಾಂಶ ತಂದುಕೊಡುವ ನಿಟ್ಟಿನಲ್ಲಿ ವಿವಿಧ ಬಗೆಯ ಕಾರ್ಯಕ್ರಮ ಹಾಗೂ ವಿನೂತನ ಚಟುವಟಿಕೆ ನಡೆಸಿರುವುದು ಶ್ಲಾಘನೀಯ ಎಂದು ಡಯಟ್‌ನ ಪ್ರಾಚಾರ್ಯ ಪುರುಷೋತ್ತಮ್ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಂತ ಮನೆಗೆ ಒತ್ತಾಯಿಸಿ ಮೌನ ಪ್ರತಿಭಟನೆ
ಮಂಡ್ಯ ನಗರ ವ್ಯಾಪ್ತಿಯಲ್ಲಿ ಸ್ವಂತ ಮನೆ ಇಲ್ಲದವರ ಪಟ್ಟಿ ತಯಾರಿಸುವಂತೆ ಆಗ್ರಹಿಸಿ, ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಮಂಗಳವಾರ ಮೌನ ಪ್ರತಿಭಟನೆ ನಡೆಸಿದರು.
ಡೇರಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ - ಎಸ್.ಪಿ.ಸ್ವಾಮಿ
ಮದ್ದೂರು: ಹಾಲು ಉತ್ಪಾದಕರ ಸಹಕಾರ ಸಂಘಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ಮನ್ಮುಲ್ ನೂತನ ನಿರ್ದೇಶಕ ಎಸ್. ಪಿ.ಸ್ವಾಮಿ ಮಂಗಳವಾರ ಹೇಳಿದರು.
ಋತುಮತಿ ಆರೈಕೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಹೊರಕ್ಕೆ ನಿಲ್ಲಿಸಿದ ಶಾಲಾ ಆಡಳಿತ ಮಂಡಳಿ
ಋತುಮತಿ ಆರೈಕೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಶಾಲಾ ಗೇಟ್ ಹೊರಗೆ ನಿಲ್ಲಿಸಿ, ಶಾಲಾ ಆಡಳಿತ ಮಂಡಳಿ ಅವಮಾನವೀಯ ವರ್ತನೆ ತೋರುವ ಜೊತೆಗೆ ಪ್ರಶ್ನಿಸಲು ಸಂಘಟನೆಯೊಂದಿಗೆ ತೆರಳಿದ್ದ ಪೋಷಕರ ವಿರುದ್ಧವೇ ದೂರು ನೀಡಿರುವ ಘಟನೆ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಸುಪ್ರೀಂ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 827
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved