• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣದಿಂದ ವಿದ್ಯೆ, ಜ್ಞಾನಾರ್ಜನೆ ಪಡೆಯಲು ಸಾಧ್ಯವಿಲ್ಲ: ಪ್ರೊ.ಎಂ.ರಂಗಸ್ವಾಮಿ
ದೇಶ, ವಿದೇಶದಲ್ಲಿ ನೀಡುವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಕ್ಕಳಿಗೆ ಹಲವು ಟೆಕ್ನಾಲಜಿಗಳನ್ನು ಬಳಸಿಕೊಂಡು ಶಿಕ್ಷಣ ನೀಡುತ್ತಿದ್ದಾರೆ. ಶಾಲೆ ಶಿಕ್ಷಣದ ಗುಣಮಟ್ಟವನ್ನು ಕಂಡು ರಾಜ್ಯದ ಮೂಲೆಮೂಲೆಗಳಿಂದ ಪೋಷಕರು ಮಕ್ಕಳನ್ನು ತಂದು ಎಸ್‌ಟಿಜಿ ಶಿಕ್ಷಣ ದಾಖಲಿಸುತ್ತಿರುವುದು ಖುಷಿಯ ವಿಚಾರವಾಗಿದೆ.
ತೆಂಗಿನ ಕೀಟ ಬಾಧೆಗೆ ಪರೋಪ ಜೀವಿಗಳು ಉಚಿತ ವಿತರಣೆ
ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ, ಸಸ್ಯ ಸಂರಕ್ಷಣಾ ಔಷಧಿಗಳ ಖರೀದಿಗಾಗಿ ಪ್ರತಿ ಹೆಕ್ಟೇರ್‌ಗೆ ತಗಲುವ ಘಟಕ ವೆಚ್ಚದ ಶೇ. 75 ರಂತೆ ಸಾಮಾನ್ಯ ವರ್ಗದ ರೈತರಿಗೆ ತಲಾ 7,500 ರು.ಗಳನ್ನು, ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ತಲಾ 9000 ರು.ಗಳ ಸಹಾಯಧನ ನೀಡಲಾಗುತ್ತಿದೆ.
ಕಾರ್ಮಿಕ ವರ್ಗಳ ಬೇಡಿಕೆ ಈಡೇರಿಸಲು ಸಿಐಟಿಯು ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ
ಬಂಡವಾಳಗಾರರ ಪರ ರೂಪಿತವಾದ ನೀತಿಗಳಿಂದ ಹಲವು ವಿಭಾಗ ಕಾರ್ಮಿಕರು ಸಂಕಷ್ಟ, ಶೋಷಣೆಗೆ ಒಳಗಾಗಿದ್ದಾರೆ. ಸರ್ಕಾರಗಳಿಗೆ ಕೆಲಸದ ಭದ್ರತೆಗಿಂತ ಉದ್ದಿಮೆಗಳ ಭದ್ರತೆ ಹೆಚ್ಚಿನ ಆದ್ಯತೆಯಾಗಿದೆ. ಈ ಹಿಂದೆ ದುಡಿಯುವ ವರ್ಗಗಳಿಗೆ ಇದ್ದ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಬದಲಾಯಿಸಿ ಮುಷ್ಕರ ಹಕ್ಕು ಮತ್ತು ಸಾಮೂಹಿಕ ಚೌಕಾಸಿಯ ಹಕ್ಕುಗಳನ್ನು ಕಿತ್ತುಗೊಳ್ಳಲಾಗಿದೆ.
ಸಾಹಿತ್ಯ ಸಮ್ಮೇಳನಕ್ಕೆ ಮೈಸೂರು ದಸರಾ ರೀತಿ ಲೈಟಿಂಗ್‌! 15-20 ಕಿ.ಮೀ. ವ್ಯಾಪ್ತಿಯಲ್ಲಿ ಬಣ್ಣ ಬಣ್ಣದ ದೀಪಾಲಂಕಾರ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ದಸರಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಸಹಕಾರ ಸಂಘಗಳ ಬೆಳವಣಿಗೆಗೆ ಪಕ್ಷಾತೀತವಾಗಿ ಸಹಕರಿಸಿ: ದರ್ಶನ್ ಪುಟ್ಟಣ್ಣಯ್ಯ
ಸಹಕಾರ ಸಂಘಗಳಲ್ಲಿ ರಾಜಕಾರಣ ಬೆರೆಯದಂತೆ ಆಯಾಯ ಗ್ರಾಮದ ಗ್ರಾಮಸ್ಥರು ಒಗ್ಗೂಡಿ ಕೆಲಸ ಮಾಡಬೇಕು. ಸಂಘದ ಆಡಳಿತ ಮಂಡಳಿ ಸದಸ್ಯರು ಹೊಣೆಗಾರಿಕೆಯನ್ನು ಸಂಘವನ್ನು ಮೇಲೆತ್ತುವ ಕೆಲಸ ಮಾಡಬೇಕು. ಸಂಘದ ಆದಾಯದಲ್ಲಿ ಕಾಪೌಂಡ್ ನಿರ್ಮಿಸುತ್ತಿರುವುದು ಒಳ್ಳೆಯ ಬೆಳವಣಿಗೆ.
ಗಣಪತಿ ವಿಸರ್ಜನೆ ವೇಳೆ ಹಿಂದೂ ಧಾರ್ಮಿಕ ಪದ್ಧತಿಗೆ ಅಪಮಾನ
ಸರ್ಕಾರ ಮುಸ್ಲಿಂರಿಗೆ ಕುಮ್ಮಕ್ಕು ಕೊಟ್ಟಿದ್ದರಿಂದ ಗಲಭೆಯಾಗಿದೆ. ಕಾಂಗ್ರೆಸ್ ಸರ್ಕಾರ ಇರೋವರೆಗೂ ಹಿಂದೂಗಳಿಗೆ ತೊಂದರೆ ತಪ್ಪಿದ್ದಲ್ಲ. ಮತಾಂಧರು, ದೇಶದ್ರೋಹಿಗಳು ಗಣೇಶನಿಗೆ ಅವಮಾನ ಮಾಡಿದ್ದಾರೆ. ಇವರಿಗೆ ಪೆಟ್ರೋಲ್ ಬಾಂಬ್, ಕಲ್ಲುಗಳು ಎಲ್ಲಿಂದ ಬಂತೂ. ಎಲ್ಲವೂ ಪ್ಲಾನ್ ಮಾಡಿ ಗಲಭೆ ಸೃಷ್ಟಿಸಲಾಗಿದೆ.
ಸಾಹುಕಾರ್ ಚನ್ನಯ್ಯ, ವಿವೇಕಾನಂದ, ಹಾಲಹಳ್ಳಿ ಸ್ಲಂ ಬಡಾವಣೆಗಳು ನಗರಸಭೆಗೆ ಹಸ್ತಾಂತರವಾಗಿಲ್ಲ: ರಹೀಂಖಾನ್
ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ, ಮುಡಾ ಮತ್ತು ಇನ್ನಿತರೆ ಇಲಾಖೆ, ಮಂಡಳಿ, ಸಂಸ್ಥೆಗಳಿಂದ ರಚಿಸಲ್ಪಟ್ಟಿರುವ ಬಡಾವಣೆಗಳನ್ನು ನಗರಸಭೆಗೆ ಹಸ್ತಾಂತರಿಸುವ ಪೂರ್ವದಲ್ಲಿ ಸದರಿ ಬಡಾವಣೆಗಳಲ್ಲಿ ಸಂಪೂರ್ಣ ಮೂಲ ಸೌಕರ್ಯ ಅಭಿವೃದ್ಧಿಪಡಿಸಿ (ಯಾವುದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗದಂತಹ) ನಿಯಮಾನುಸಾರ ಹಸ್ತಾಂತರಿಸಲು ಕ್ರಮವಹಿಸಿದ್ದಲ್ಲಿ ಹಸ್ತಾಂತರಿಸಿಕೊಳ್ಳಲು ಕ್ರಮವಹಿಸಲಾಗುವುದು.
ವಿದ್ಯಾರ್ಥಿಗಳಿಗೆ ಕನ್ನಡ ಪ್ರಜ್ಞೆ, ಕನ್ನಡದ ಬಗ್ಗೆ ತಿಳಿವಳಿಕೆ ಮುಖ್ಯ: ಡಾ ಮೀರಾಶಿವಲಿಂಗಯ್ಯ
ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳಲ್ಲಿ ಕನ್ನಡದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲು ರಸಪ್ರಶ್ನೆ ಕಾರ್ಯಕ್ರಮವನ್ನು ಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಮೂರು ಹಂತವಾಗಿ ಏರ್ಪಡಿಸಿದೆ. ಇಂದು ಪ್ರೌಢಶಾಲಾ ವಿಭಾಗ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ಜಿಲ್ಲಾ ಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.
ಸಮ್ಮೇಳನ ನಡೆಯುವ ಜಾಗದಲ್ಲಿ 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ: ಚಲುವರಾಯಸ್ವಾಮಿ

ಸಮ್ಮೇಳನದಲ್ಲಿ ಯಾವುದೇ ಅನಾಹುತಕ್ಕೆ ಎಡೆಮಾಡಿಕೊಡದಂತೆ  ಜನದಟ್ಟಣೆ ಹೆಚ್ಚಾಗಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು. ವ್ಯಾಪಕವಾಗಿ ಪೊಲೀಸ್ ಬಂದೋಬಸ್ತ್ ಆಗಬೇಕು.

ರೈತರು ಕೃಷಿ ಯೋಜನೆ ಸದ್ಬಳಕೆ ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಿ: ಚಲುವರಾಯಸ್ವಾಮಿ
ಆಧುನಿಕ ತಂತ್ರಜ್ಞಾನದ ಅಳವಡಿಕೆ ವೈಜ್ಞಾನಿಕ ಬೇಸಾಯದಿಂದ ರೈತರು ಹೆಚ್ಚು ಹಣ ಸಂಪಾದಿಸಲು ಅವಕಾಶವಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಕೃಷಿ ಬಗ್ಗೆ ಆಸಕ್ತಿ ವಹಿಸಬೇಕು. ಹೊಸ ತಂತ್ರಜ್ಞಾನಗಳಿಂದ ಯುವಕರು ಹಳ್ಳಿಗಳಲ್ಲಿಯೇ ಉಳಿದು ಕೃಷಿಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಇಲಾಖೆಯ ಸವಲತ್ತುಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರಿಗೆ ನೇರವಾಗಿ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 694
  • next >
Top Stories
ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌
ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ
ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು
ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ
ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved