• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃತಿಕೋತ್ಸವ, ವಿಷ್ಣುದೀಪ ಶ್ರದ್ಧಾಭಕ್ತಿಯಿಂದ ಆಚರಣೆ
ಶ್ರೀಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಭಾನುವಾರ ರಾತ್ರಿ ಕೃತಿಕೋತ್ಸವ-ವಿಷ್ಣುದೀಪವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವೇದಮಂತ್ರಗಳೊಂದಿಗೆ ಮೂಲಮೂರ್ತಿ ಚೆಲ್ವತಿರುನಾರಾಯಣಸ್ವಾಮಿಗೆ ಕುಂಭಾರತಿಮಾಡಿ ಒಳಪ್ರಾಕಾರದಲ್ಲಿ ಉತ್ಸವ ನೆರವೇರಿಸಿ ರಾಜಗೋಪುರದ ಮುಂಭಾಗ ಕರಗು ಸುಡಲಾಯಿತು.
ದರಸಗುಪ್ಪೆ ಗ್ರಾಪಂ ಅಧ್ಯಕ್ಷರಾಗಿ ಸರಿತಾ ಶಿವರಾಮು ಆಯ್ಕೆ
ನಿಕಟ ಪೂರ್ವ ಅಧ್ಯಕ್ಷೆ ರಜಿನಿ ವಿಶ್ವನಾಥ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಪಂಚಾಯ್ತಿ ವ್ಯಾಪ್ತಿಯ 7 ಗ್ರಾಮಗಳ 14 ಸದಸ್ಯರ ಪೈಕಿ ಸರಿತಾ ಶಿವರಾಮು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಜಾಲಪ್ಪ ವಿದ್ಯಾ ಸಂಸ್ಥೆಯ ವಿವಿದೆಡೆ ಜೆ.ನರಸಿಂಹಸ್ವಾಮಿ ನುಡಿನಮನ
ಸಾಮಾಜಿಕ ಬದುಕಿನಲ್ಲಿ ಏರಿಳಿತಗಳನ್ನು ಕಂಡರೂ ಜನರ ವಿಶ್ವಾಸವನ್ನು ಪಡೆದಿದ್ದರು. ರಾಜಕಾರಣ ಮತ್ತು ವ್ಯಕ್ತಿಗತ ಬದುಕಿನಲ್ಲಿ ಗೆದ್ದು ಸೋತ ನರಸಿಂಹಸ್ವಾಮಿ ಅವರು, ದೊಡ್ಡಬಳ್ಳಾಪುರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ವಿಜ್ಞಾನ-ತಂತ್ರಜ್ಞಾನ ಯುಗದಲ್ಲಿ ಸಂಶೋಧನೆಗೆ ಆದ್ಯತೆ ನೀಡಿ: ನಿರ್ಮಲಾನಂದನಾಥ ಸ್ವಾಮೀಜಿ
ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪದವಿ ಪಡೆದು ಉದ್ಯೋಗ ಗಳಿಸುವುದನ್ನೇ ಗುರಿಯಾಗಿಸಿಕೊಳ್ಳಬಾರದು. ನಿರಂತರ ಕಲಿಕೆಯೊಂದಿಗೆ ಜ್ಞಾನದ ಮಟ್ಟ ಹೆಚ್ಚಿಸಿಕೊಂಡು ನಿರ್ದಿಷ್ಟ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವುದಕ್ಕೆ ಯುವ ಮನಸ್ಸುಗಳು ಮುಂದಾಗಬೇಕು. ಅದರಿಂದ ರಾಷ್ಟ್ರದ ಅಭಿವೃದ್ಧಿಯಲ್ಲಿ ಬದಲಾವಣೆ ತರಲು ಸಾಧ್ಯ.
ಕನ್ನಡ ಭಾಷಾಭಿಮಾನಕ್ಕೆ ಕೆಎಸ್‌ಎನ್‌ ಕೊಡುಗೆ ಅನನ್ಯ: ತೈಲೂರು ವೆಂಕಟಕೃಷ್ಣ
ಮಂಡ್ಯ ಜಿಲ್ಲೆಯ ಸಾಹಿತಿಗಳು, ಕಲಾವಿದರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮದೇ ಆದ ಸಾಹಿತ್ಯ ಕೃಷಿ ಸಾಧನೆಯಿಂದ ಮನೆ ಮಾತಾಗಿದ್ದಾರೆ. ಜಿಲ್ಲೆಯ ಕೀರ್ತಿ, ಗರಿಮೆಯನ್ನು ಹೆಚ್ಚಿಸುವಲ್ಲಿ ಶ್ರಮಿಸಿದ್ದಾರೆ. ಕೆ.ಎಸ್.ನರಸಿಂಹ ಸ್ವಾಮಿ ಅವರು ತಮ್ಮ ನವಿರಾದ ಭಾವನೆಗಳನ್ನು ಕವನಗಳಲ್ಲಿ ತರುವುದರ ಮೂಲಕ ಕಲಾ ರಸಿಕರ, ಪ್ರೇಮಿಗಳ ದೇಶಭಕ್ತರ ಪ್ರೇಮ, ದೇಶಾಭಿಮಾನ ಜಾಗೃತಗೊಳಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಶಿಷ್ಟಾಚಾರದಲ್ಲಿ ಲೋಪವಾಗದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಸನ್ಮಾನಿತರಿಗೆ ನೀಡುವ ಸ್ಮರಣಿಕೆ ಸೂಕ್ತ ರೀತಿಯಲ್ಲಿ ತಲುಪಿಸಬೇಕು. ತಂಡಗಳ ರಚನೆ ಮಾಡಿಕೊಂಡು ಕೆಲಸ ಮಾಡಬೇಕು. ವಸ್ತ್ರಸಂಹಿತೆ ಪಾಲನೆ ಆಗಬೇಕು. ಸಮ್ಮೇಳನದಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಸದಂತೆ ನೋಡಿಕೊಳ್ಳಬೇಕು. ಮೈಕ್, ಲೈಟ್, ಸೌಂಡ್ ವ್ಯವಸ್ಥೆಯಲ್ಲಿ ಎಲ್ಲೂ ಆಭಾಸವಾಗದಂತೆ ನೋಡಿಕೊಳ್ಳಬೇಕು.
ಎಚ್ಡಿಕೆ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ತಾಯಿ ಚಾಮುಂಡೇಶ್ವರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ನೀಡುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದ ಸಿಎಂ ಆಗಿ ರಾಜ್ಯದ ರೈತರು, ಬಡವರು, ಶೋಷಿತರು, ದೀನದಲಿತರ ಪರವಾಗಿ ಕೆಲಸ ಮಾಡುವ ಶಕ್ತಿ ನೀಡಲೆಂದು ಹಾರೈಸಿದರು.
ಎಚ್ಡಿಕೆ ಭಾವಚಿತ್ರಕ್ಕೆ ಕ್ಷೀರಾಭಿಷೇಕ, ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ
ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಉಕ್ಕು ಮತ್ತು ಬೃಹತ್ ಕಾರ್ಖಾನೆಗಳ ಸಚಿವರಾಗಿದ್ದಾರೆ. ಮಂಡ್ಯ ಜಿಲ್ಲೆ ಸಂಸತ್ ಸದಸ್ಯರಾಗಿ ದೇಶದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಇದು ನಮಗೆಲ್ಲ ಹೆಮ್ಮೆಯ ವಿಷಯ. ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಇನ್ನು ಹೆಚ್ಚಿನ ಕೆಲಸಗಳನ್ನು ಮಾಡುವಂತಾಗಲಿ.
ಶಿಥಿಲೀಕರಣ ಘಟಕ ನಿರ್ಮಾಣಕ್ಕೆ ಶಾಸಕ ಎಚ್.ಟಿ.ಮಂಜು ಭೂಮಿಪೂಜೆ
ಸದರಿ ಶಿಥಿಲೀಕರಣ ಎರಡು ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯ ಹೊಂದಿದೆ. ರೈತರು ಹಣ್ಣು ಮತ್ತು ತರಕಾರಿಗಳ ಬೆಲೆ ಕುಸಿದಾಗ ಮಧ್ಯವರ್ತಿಗಳು ಕೇಳಿದ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬೇಕಾಗಿತ್ತು. ಈಗ ಇಲ್ಲಿ ಶಿಥಿಲೀಕರಣ ಕೇಂದ್ರ ಆರಂಭವಾಗುವುದರಿಂದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಕನಿಷ್ಠ ೦೩ ತಿಂಗಳ ಕಾಲ ಇಲ್ಲಿ ಸ್ಟೋರೇಜ್ ಮಾಡಿ ಅತ್ಯುತ್ತಮ ಬೆಲೆ ಬಂದಾಗ ಮಾರಾಟ ಮಾಡಿಕೊಳ್ಳಬಹುದು.
ಸಾವಿರಾರು ಹನುಮ ಮಾಲಾಧಾರಿಗಳಿಂದ ಸಂಕೀರ್ತನ ಯಾತ್ರೆ ಸಂಭ್ರಮ
ಹನುಮ ಸಂಕೀರ್ತನ ಯಾತ್ರೆ ಹಿನ್ನೆಲೆಯಲ್ಲಿ ಐತಿಹಾಸಿಕ ಕೋಟೆ ನಗರಿ ಕೇಸರಿಮಯವಾಗಿತ್ತು. ಎಲ್ಲಾ ಪ್ರಮುಖ ರಸ್ತೆಗಳು, ವೃತ್ತಗಳು ಕೇಸರಿ ಬಾವುಟ, ಬಂಟಿಂಗ್ಸ್ ಗಳಿಂದ ರಾರಾಜಿಸುತ್ತಿದ್ದವು. ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಹನುಮ ಮಾಲಾಧಾರಿಗಳು, ಹಿಂದೂ ಕಾರ್ಯಕರ್ತರು ಸುಮಾರು 4 ಕಿಮೀ ವರೆಗೆ ಮೆರವಣಿಗೆ ನಡೆಸಿದರು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 694
  • next >
Top Stories
ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌
ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ
ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು
ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ
ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved