• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಸೌಧ ನಿರ್ಮಾಣಕ್ಕೆ ಸದ್ಯದಲ್ಲಿಯೇ ಚಾಲನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸ್ಥಳ ನಿಗದಿಯಾಗಿದೆ. ಸರ್ಕಾರಿ ಶಾಲೆ ಹಳೆ ಕಟ್ಟಡವನ್ನು ತೆರವುಗೊಳಿಸಿ ಒಂದೇಸೂರಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಗುವಂತೆ ಮಾಡುವ ಉದ್ದೇಶದಿಂದ ಪ್ರಜಾಸೌಧ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.
ಭೂಮಿ ಮತ್ತು ವಸತಿ ಹಕ್ಕು: ಇಂದು ಬೆಂಗಳೂರು ಚಲೋ ಕಾರ್ಯಕ್ರಮ
ತುಂಡು ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ಅರ್ಜಿ ತಿರಸ್ಕಾರ ಮಾಡುವ ಸರ್ಕಾರಗಳು, ಉದ್ಯಮಿಗಳು, ಖಾಸಗಿ ಕಂಪನಿಗಳಿಗೆ ಭೂಮಿಯನ್ನು ನೀಡುವಾಗ ಯಾವುದೇ ಕಾನೂನನ್ನು ಪರಿಗಣಿಸದೇ ಸಾವಿರಾರು ಎಕರೆ ಭೂಮಿಯನ್ನು ಅತಿ ಕಡಿಮೆ ಬೆಲೆಗೆ ಗುತ್ತಿಗ ನೀಡುತ್ತಿದೆ.
ಪುರೋಹಿತ ವರ್ಗಕ್ಕೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವಂತೆ ಆಗ್ರಹ
ಅರ್ಚಕ ಮತ್ತು ಪುರೋಹಿತರ ಜೀವನ ಇಂದು ಸಾಕಷ್ಟು ಹೀನಾಯ ಮತ್ತು ಸಂಕಷ್ಟ ಸ್ಥಿತಿಯಲ್ಲಲಿದೆ. ಸನಾತನ ಭಾರತದ ಅಸಂಘಟಿತ ವೃತ್ತಿಪರ ಪುರೋಹಿತ ವರ್ಗಕ್ಕೆ ಸರ್ಕಾರಿ ಅಧಿಕೃತ ಗುರುತಿನ ಚೀಟಿ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು.
ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ಟಿ.ಎಂಯಹೊಸೂರು ಪಂಚಾಯ್ತಿ ವ್ಯಾಪ್ತಿ ಶ್ರೀರಾಂಪುರ, ಜಕ್ಕನಹಳ್ಳಿ, ಕಾಳೇನಹಳ್ಳಿಗಳಿಗೆ ನೀರಿನ ಸಮಸ್ಯೆ ಕುರಿತು ಗ್ರಾಪಂ ಪಿಡಿಒ ಅವರಿಂದ ಶಾಸಕರು ಮಾಹಿತಿ ಪಡೆದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಎಂಜಿನಿಯರ್ ರಾಮಕೃಷ್ಣೇಗೌಡರಿಗೆ, ಶ್ರೀರಾಂಪುರದ ಬಳಿ ಒಂದು ದೊಡ್ಡ ಸಂಪ್ ನಿರ್ಮಿಸಿ ಅದಕ್ಕೆ ಮೋಟರ್ ಅಳವಡಿಸಿ ಪೈಪ್ ಮೂಲಕ ಟಿ.ಎಂ.ಹೊಸೂರು ಗ್ರಾಮದಿಂದ ನೀರು ಒದಗಿಸಿ ನೀರಿನ ಸಮಸ್ಯೆ ನೀಗಿಸಿ.
ಮಳವಳ್ಳಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ
ಮಳವಳ್ಳಿ ಪಟ್ಟಣದ ದಂಡಿನ ಮಾರಮ್ಮನ ದೇವಸ್ಥಾನದಿಂದ ಸಾವಿರಾರು ಮಂದಿ ಬೈಕ್ ರ‍್ಯಾಲಿ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನು ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಡಿಕೆ ಡಿಕೆ ಎಂದು ಜೈಕಾರ ಹಾಕಿದರು.
ಸರಳ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ನವ ಜೋಡಿಗಳು..!
ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ಸರಳ ಸಾಮೂಹಿಕ ವಿವಾಹದಲ್ಲಿ 10 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರೆ, ಮದುವೆಯಾಗಿ 50 ವರ್ಷ ಪೂರೈಸಿದ 260 ವೃದ್ಧ ದಂಪತಿಯನ್ನು ಗೌರವಿಸಲಾಯಿತು.
ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಸೆಸ್ಕ್ ಅಧಿಕಾರಿಗಳು ವಿಫಲ: ಗ್ರಾಮಸ್ಥರ ಪ್ರತಿಭಟನೆ
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ಗಂಟೆಗಳ ತ್ರಿಫೆಸ್ ವಿದ್ಯುತ್ ನೀಡಬೇಕು ಎಂಬ ಸರ್ಕಾರದ ಆದೇಶವಿದ್ದರೂ ಇದು ಪಾಲನೆಯಾಗುತ್ತಿಲ್ಲ. ಸೆಸ್ಕ್ ಲೈನ್‌ಮ್ಯಾನ್‌ಗಳು ವಿದ್ಯುತ್ ಅಡಚಣೆಯಾದರೆ ತಕ್ಷಣ ದುರಸ್ತಿ ಕೆಲಸ ಮಾಡುವುದಿಲ್ಲ. ರೈತರು ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಸೆಸ್ಕ್ ಸಿಬ್ಬಂದಿ ಮತ್ತು ಅಧಿಕಾರಿಗಳ ವರ್ತನೆಯಿಂದ ರೈತರು ಬೆಳೆ ಅನುಭವಿಸಬೇಕಾಗಿದೆ.
ಮದ್ದೂರು ಪಟ್ಟಣದ ಆಸ್ತಿಗಳ ಮಾಲೀಕರಿಗೆ ಎ ಮತ್ತು ಬಿ ಖಾತಾ ಕುರಿತು ಜಾಗೃತಿ
ಮದ್ದೂರು ಪುರಸಭೆ ವ್ಯಾಪ್ತಿಯ ಎಲ್ಲಾ 23 ವಾರ್ಡ್ ಗಳಲ್ಲಿ ಆಸ್ತಿಗಳ ಮಾಲೀಕರಿಗೆ ಎ ಮತ್ತು ಬಿ ಖಾತಾ ಕುರಿತು ಜಾಗೃತಿ ಮೂಡಿಸಲು ನಡೆದ ಪುರಸಭೆ ವಿಶೇಷ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.
ಮುಚ್ಚಿರುವ ರಸ್ತೆ ತೆರವು, ಪರ್‍ಯಾಯ ರಸ್ತೆ ಕಲ್ಪಿಸಲು ರೈತರ ನಿಯೋಗ ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ
ಪಾಲಿಟೆಕ್ನಿಕ್ ಆವರಣದ ಬದಿಯಲ್ಲಿ ಪರ್ಯಾಯ ರಸ್ತೆ ನಿರ್ಮಿಸಲು ತಾಂತ್ರಿಕ ಶಿಕ್ಷಣ ಇಲಾಖೆ ಪ್ರತಿರೋಧವಿಲ್ಲ. ರೈತರಿಗಾಗಿ ರಸ್ತೆ ಬಿಡಲು ಸ್ಕೆಚ್ ಮಾಡಿ ಸಂಪೂರ್ಣ ಮಾಹಿತಿಯೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆ ನಿರ್ದೇಶಕರೇ ಸೂಚಿಸಿದ್ದರೂ ಕಾಲೇಜಿನ ಪ್ರಾಂಶುಪಾಲರು ಇದಕ್ಕೆ ಅಡ್ಡಿಯಾಗಿದ್ದಾರೆ.
ಪೋಷಕರ ನೆರಳನ್ನು ಹಿಂಬಾಲಿಸುವುದು ಮಕ್ಕಳ ಸ್ವಭಾವ: ಡಾ.ಎ.ಟಿ.ಶಿವರಾಮು
ಪೋಷಕರ ನೆರಳನ್ನು ಹಿಂಬಾಲಿಸುವುದು ಮಕ್ಕಳ ಸ್ವಭಾವವಾಗಿರುತ್ತದೆ. ಹಾಗೇಯೆ ಪೋಷಕರು ಮಕ್ಕಳ ಮುಂದೆ ಯಾವುದನ್ನು ಹೇಳಬೇಕು, ಯಾವುದನ್ನು ಹೇಳಬಾರದು, ಮಕ್ಕಳ ಜತೆ ಸಂವಾದ ಹಾಗೂ ಸಂಭಾಷಣೆ ಉತ್ತಮ ರೀತಿ ಮಾತನಾಡುವುದರಿಂದ ಮಕ್ಕಳ ಏಳ್ಗೆಗೆ ಅದು ಮುಖ್ಯ ಪಾತ್ರ ವಹಿಸುತ್ತದೆ.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 827
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved