• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನ ಪ್ರಚಾರಕ್ಕಾಗಿ ದ್ವಿಚಕ್ರ ವಾಹನಗಳ ಜಾಥಾ
ಕನ್ನಡ ಪ್ರಜ್ಞೆ, ಕನ್ನಡ ಪ್ರೇಮ ಪ್ರತಿಯೊಬ್ಬರಲ್ಲಿಯೂ ಜಾಗೃತವಾಗಿ ಎಲ್ಲರೂ ಸಮ್ಮೇಳನದಲ್ಲಿ ಭಾಗವಹಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಲು ಮೋಟಾರ್ ಬೈಕ್ ಜಾಥಾವನ್ನು ಆಯೋಜಿಸಲಾಗಿದೆ.
ಜೀವನದ ಜಂಜಾಟದಿಂದ ಮುಕ್ತರಾಗಲು ಸಂಗೀತ ಕೇಳಿ: ಕೆ.ಟಿ.ಹನುಮಂತು
ಮನೋರೋಗವನ್ನು ಗುಣಪಡಿಸುವ ಔಷಧಿಯು ಸಂಗೀತ ಕೇಳುವುದರಲ್ಲಿ ಇರುತ್ತದೆ. ಯಾವುದೇ ಭಾಷೆಯ ಸಂಗೀತವನ್ನು ಆಲಿಸಿ ಮನಸಿಗೆ ಅರಿವಿಲ್ಲದೇ ತಲೆದೂಗುವ ಜನರು ನಮ್ಮಲ್ಲಿ ಸಿಗುತ್ತಾರೆ. ಅಂತಹ ಮೌಲ್ಯವನ್ನು ಸಂಗೀತ ಪಡೆದುಕೊಂಡಿದೆ.
ಪೂಜಾ ವಿಧಿ ವಿಧಾನದ ಕಾರ್ಯವನ್ನು ಶಾಸ್ತೋಕ್ತವಾಗಿ ನೆರವೇರಿಸಿ ಕಾವೇರಿ ನದಿಗೆ ಮಾಜಿ ಸಿಎಂ ಕೃಷ್ಣರ ಚಿತಾಭಸ್ಮ ವಿಸರ್ಜನೆ

  ವೈದಿಕರ ತಂಡ ಪೂಜಾ ವಿಧಿ ವಿಧಾನದ ಕಾರ್ಯವನ್ನು ಶಾಸ್ತೋಕ್ತವಾಗಿ ನೆರವೇರಿಸಿಕೊಟ್ಟರು.ಈ ವೇಳೆ ಎಸ್.ಎಂ.ಕೃಷ್ಣರ ಪುತ್ರಿಯರಾದ ಶಾಂಭವಿ, ಮಾಳವಿಕಾ, ಸಹೋದರನ ಪುತ್ರ ಗುರುಚರಣ್ , ಅಮರ್ತ್ಯ ಹೆಗಡೆ ಪತ್ನಿ ಡಿಕೆಶಿ ಪುತ್ರಿ ಐಶ್ವರ್ಯಾ ಸೇರಿದಂತೆ ಕುಟುಂಬ ಸದಸ್ಯರು  ಉಪಸ್ಥಿತರಿದ್ದರು.

ಮೆಗಾ ಲೋಕ ಅದಾಲತ್: 433 ಪ್ರಕರಣ ಸಂಧಾನದ ಮೂಲಕ ಇತ್ಯರ್ಥ
ರಾಷ್ಟ್ರೀಯ, ರಾಜ್ಯ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಧಾ ಎಂ.ಎಸ್. ಹರಿಣಿ ಅಧ್ಯಕ್ಷತೆಯಲ್ಲಿ ಅಧೀನ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಕಾರ್ಯಕ್ರಮ ಜರುಗಿತು.
ರೈತರ ಬೇಡಿಕೆ ಈಡೇರಿಸಲು ಸಚಿವ ಎಚ್.ಡಿ.ಕುಮಾರಸ್ವಾಮಿ ಧ್ವನಿಯೆತ್ತಲಿ: ಚಂದ್ರಶೇಖರ್ ಆಗ್ರಹ
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ವಿತರಣಾ ನೀತಿಯಲ್ಲಿ ಬದಲಾವಣೆ ತಂದು, ವ್ಯವಸಾಯ ಭೂಮಿಯ ಮಾರುಕಟ್ಟೆ ದರ ಆಧರಿಸಿ ಎಕರೆ ಒಂದಕ್ಕೆ ಕನಿಷ್ಠ 5 ಲಕ್ಷ ದಿಂದ 10 ಲಕ್ಷಗಳವರೆಗೆ ಬಡ್ಡಿ ರಹಿತ ಸಾಲ ಒದಗಿಸುವಂತಾಗಬೇಕು.
ಕೇಂದ್ರ ಸರ್ಕಾರದಿಂದ ಶೇ.50 ರಷ್ಟು ಸಾಲದ ಮೊತ್ತ ಕಡಿತ : ಸಚಿವ ಚಲುವರಾಯಸ್ವಾಮಿ ಆರೋಪ
ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಸಹಿಸಿಕೊಳ್ಳದ ಕೇಂದ್ರ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಬಿಡುಗಡೆ ಮಾಡುತ್ತಿದ್ದ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.
ಹನುಮ ಮಾಲಾಧಾರಿಗಳು- ಪೊಲೀಸರ ನಡುವೆ ಮಾತಿನ ಚಕಮಕಿ
ಸಂಕೀರ್ತನಾ ಯಾತ್ರೆ ಹಿನ್ನಲೆಯಲ್ಲಿ ಜಾಮಿಯಾ ಮಸೀದಿಗೆ ಸಾರ್ವಜನಿಕರ ನಿರ್ಬಂಧ ವಿಧಿಸಲಾಗಿತ್ತು. ಪೊಲೀಸರು ಮುಂಜಾಗೃತ ಕ್ರಮವಾಗಿ ಅಹಿತಕರ ಘಟನೆ ನಡೆಯದಂತೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರು. ಬೆಳಗ್ಗೆಯಿಂದ‌ ಯಾತ್ರೆ ಮುಗಿಯವರೆಗೂ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಇರಲಿಲ್ಲ.
ಎಸ್.ಎಂ.ಕೃಷ್ಣ ಮಾದರಿ ರಾಜಕಾರಣಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸ್ಮರಣೆ
ಎಸ್‌.ಎಂ.ಕೃಷ್ಣ ಅವರು ರಾಜಕಾರಣದಲ್ಲಿ ಹಲವು ಏಳು ಬೀಳುಗಳನ್ನು ಕಂಡಿದ್ದರೂ ತಮಗೆ ಸಿಕ್ಕಿದ ಅಧಿಕಾರದ ಅವಧಿಯಲ್ಲಿ ಇತಿಹಾಸ ಪುಟದಲ್ಲಿ ಉಳಿದುಕೊಳ್ಳುವಂತ ಕೊಡುಗೆ ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ .
ಪ್ರತಿಯೊಬ್ಬರೂ ಜಾಗೃತರಾಗಿ ಒಗ್ಗಟ್ಟು ಪ್ರದರ್ಶಿಸೋಣ: ಮುಖಂಡ ಮನೋಹರ್ ಮಠದ್ ಕರೆ
ಶ್ರೀರಂಗಪಟ್ಟಣದ ಇಂದಿನ ಜಾಮೀಯ ಮಸೀದಿ ಜಾಗದಲ್ಲಿ 1674ರಲ್ಲಿ ದೇವಾಲಯ ಕಟ್ಟಿಸಲಾಗಿತ್ತು. ಆದರೆ, ನಮ್ಮ ಇತಿಹಾಸ ತಿರುಚಿ ಅಲ್ಲಿ ಮಸೀದಿ ಇದೆ ಎಂಬ ದಾಖಲೆ ಸೃಷ್ಟಿಸಿದ್ದರು. ಅದೇ ಜಾಗದಲ್ಲಿ ಹನುಮನ ದೇವಾಲಯ ಆಗಬೇಕು ಎಂಬುದು ನಮ್ಮ ಸಂಕಲ್ಪವಾಗಿದೆ. ನಾವು ಕಾನೂನಿನ ಮೂಲಕವೇ ಇದಕ್ಕೆ ಹೋರಾಟ ಮಾಡಬೇಕು. ಜ್ಞಾನವ್ಯಾಪಿ ಮಸೀದಿಯಲ್ಲಿ ಪರಿಶೀಲನೆ ಆದಹಾಗೆ ಇಲ್ಲೂ ಪರಿಶೀಲನೆ ಆಗಲಿ ಎಂದು ಆಗ್ರಹಿಸಿದರು.
ಸುಳ್ಳು ಜಾತಿನಿಂದನೆ ಪ್ರಕರಣ ಕೈ ಬಿಡುವಂತೆ ಗ್ರಾಮಸ್ಥರಿಂದ ಠಾಣೆ ಎದುರು ಪ್ರತಿಭಟನೆ
ಪೊಲೀಸರು ಮಂಜುನಾಥ್ ನೀಡಿರುವ ಸುಳ್ಳು ಜಾತಿ ನಿಂದನೆ ಪ್ರಕರಣ ಕೈಬಿಡಬೇಕು. ಸ್ಥಳಕ್ಕೆ ಡಿವೈಎಸ್ಪಿ ಆಗಮಿಸಿ ಪರಿಶೀಲನೆ ನಡೆಸಬೇಕು, ಅಲ್ಲಿವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 694
  • next >
Top Stories
ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌
ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ
ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು
ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ
ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved