• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯನ ನೆಮ್ಮದಿಗೆ ದೇವಸ್ಥಾನಗಳು ಪೂರಕ: ಎಚ್.ಎಂ.ವೆಂಕಟೇಶ್
ಮನುಷ್ಯ ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, ಸಾಕಷ್ಟು ಹಣವಿದ್ದರೂ ಆತನಿಗೆ ಸಮಾಧಾನವಿರುವುದಿಲ್ಲ. ಈಗ ವಿದ್ಯ ಹಾಗೂ ತಂತ್ರಜ್ಞಾನವಿದೆ. ಎಲ್ಲದರಲ್ಲೂ ಕೂಡ ಬೆಳವಣಿಗೆ ನೋಡುತ್ತಿದ್ದೇವೆ. ಆದರೆ, ಕಷ್ಟಕಾರ್ಪಣ್ಯಗಳ ನಿವಾರಣೆ, ನೆಮ್ಮದಿಗಾಗಿ ದೇವಾಲಯಕ್ಕೆ ಹೋದರೆ ಮನಸ್ಸಿಗೆ ಸಮಾಧಾನ ಸಿಗುತ್ತದೆ.
ಕಾಲೇಜು ಅಭಿವೃದ್ಧಿ ನೂತನ ಸದಸ್ಯರೊಂದಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸಭೆ
ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಇಸ್ಕಾನ್ ಸಂಸ್ಥೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅಲ್ಲದೇ, ಶ್ರೀನಿಮಿಷಾಂಬಾ ದೇವಾಲಯದ ಅನ್ನದಾಸೋಹ ಸಮಿತಿಯಿಂದಲೂ ಊಟದ ವ್ಯವಸ್ಥೆ ಕಲ್ಪಿಸಲು ಚರ್ಚೆ ನಡೆಸಿ ಸೂಚನೆಗಳ ನೀಡಿದ್ದೇನೆ. ಸದ್ಯದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಡಲಾಗುತ್ತದೆ.
ಸರ್ಕಾರಿ ಪ್ರೌಢಶಾಲೆ ಉಳಿಸಲು ಪಣತೊಟ್ಟ ನಿವೃತ್ತ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು..!
ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿವೃತ್ತ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಬಳಗ ಕಟ್ಟಿಕೊಂಡು ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಉಳಿಸಲು ಮುಂದಾಗಿದ್ದಾರೆ. ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿಕ್ಷಕರು ಹಾಗೂ ವ್ಯಾಸಂಗ ಪಡೆದ ಹಿರಿಯ ವಿದ್ಯಾರ್ಥಿಗಳ ಬಳಗ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಪಣತೊಟ್ಟಿದ್ದಾರೆ.
ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ದೊಡ್ಡ ಸ್ಥಾನಮಾನ: ಜಿ.ಎನ್.ಅನುಸೂಯ
ಮಹಿಳಾ ದಿನಾಚರಣೆ ಆಚರಿಸಿದ ಮಾತ್ರಕ್ಕೆ ಮಹಿಳೆಯರಿಗೆ ಶಕ್ತಿ ತುಂಬಿದಂತಾಗುವುದಿಲ್ಲ. ಹೆಣ್ಣನ್ನು ಕೆಲ ವಿಚಾರಗಳಲ್ಲಿ ಕಟ್ಟುಪಾಡಿಗೆ ನೂಕುವುದು ಸರಿಯಲ್ಲ. ನಮ್ಮ ಮನೆ ಹೆಣ್ಣು ಮಕ್ಕಳಿಗೆ ಗೌರವ ಕೊಡುವಂತೆ ಇತರೆ ಹೆಣ್ಣು ಮಕ್ಕಳನ್ನೂ ಸಹ ಗೌರವಿಸಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ.
ಅನಾಥಾಶ್ರಮಕ್ಕಿಂತ ವೃದ್ಧಾಶ್ರಮಗಳೇ ಹೆಚ್ಚಾಗುತ್ತಿವೆ: ಎಂ.ಕೆ.ಶ್ರೀನಿವಾಸ್
ವಿದ್ಯಾರ್ಥಿಗಳು ನೀವು ವ್ಯಾಸಂಗ ಮಾಡುವ ಜೊತೆಯಲ್ಲಿ ಕ್ರೀಡೆಗೆ ಆದ್ಯತೆ ನೀಡಬೇಕು. ಇದರಿಂದ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ. ಸಂಸ್ಥೆ ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು 300ಕ್ಕೂ ಹೆಚ್ಚು ಮಂದಿ ವ್ಯಾಸಂಗ ಪಡೆಯುತ್ತಿದ್ದಾರೆ. ಇದಕ್ಕೆ ಶಿಕ್ಷಕರು ಮಕ್ಕಳಿಗೆ ನೀಡುತ್ತಿರುವ ಉತ್ತಮ ಬೋಧನೆ ಹಾಗೂ ಪೋಷಕರ ಸಲಹೆ ಸಹಕಾರದಿಂದ ಸಾಧ್ಯವಾಗಿದೆ.
ಬಿಜೆಪಿಯವರಿಗೆ ಗೌರವ, ಸ್ವಾಭಿಮಾನ ಇದ್ದರೆ ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡಲಿ: ಡಿಸಿಎಂ ಡಿಕೆಶಿ
ಹಿಂದುಳಿದ ವರ್ಗ ಮಾತ್ರವಲ್ಲ ಮುಸ್ಲಿಮರು ಮೇಲೆ ಬರಲಿ, ಸಣ್ಣಪುಟ್ಟವರು ಕಾಂಟ್ರಾಕ್ಟ್ ಮಾಡಲು, ಸಮಾಜದಲ್ಲಿ ಎಲ್ಲರು ಬದುಕಬೇಕು ಎಂಬ ಉದ್ದೇಶದಿಂದ ಬಜೆಟ್ ನಲ್ಲಿ ಹಣ ವಿನಿಯೋಗಿಸಿದ್ದೇವೆ. ಇದರಲ್ಲಿ ಹಿಂದೂಗಳು ಇದ್ದಾರೆ. ಆದರೆ, ಈ ವಿಚಾರವಾಗಿ ಬಿಜೆಪಿಯವರು ಸಮಾಜವನ್ನು ಹೊಡೆಯಲು ಹೋಗುತ್ತಿದ್ದಾರೆ.
ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಸೇವೆ ಅಪಾರ: ಡಾ.ಕುಮಾರ
ಸಾಮಾಜದ ಸ್ವಾಸ್ಥ್ಯವನ್ನು ಪೊಲೀಸ್ ಇಲಾಖೆ ಕಾಪಾಡಿಕೊಂಡು ಬಂದಿರುವುದು ಶ್ಲಾಘನೀಯ. ಜನರು ಸಮಾಜದಲ್ಲಿ ಶಾಂತಿ, ಸುಖದಿಂದ ಬದುಕಲು ಹಾಗೂ ನಿಶ್ಚಿಂತೆಯಿಂದ ನಿದ್ದೆ ಮಾಡಲು ಕಾರಣ ಪೊಲೀಸರ ಸೇವೆ ಪ್ರಮುಖವಾಗಿದೆ. ಶಿಸ್ತಿನ ಪ್ರತೀಕವಾಗಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ. ನಾವೆಲ್ಲರೂ ಪೊಲೀಸರ ಕಾರ್ಯವನ್ನು ಪ್ರಶಂಸಿಸಬೇಕು.
ಮಂಡ್ಯ: ಸ್ತ್ರೀ ಅಂದರೆ ಅಷ್ಟೆ ಸಾಕೆ ಅಭಿನಂದನಾ ಸಮಾರಂಭ
ಮಂಡ್ಯ ನಗರದ ಕೆರೆಯಂಗಳದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಘಟಕ-1ರಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕ್ರೀಡಾಪಟು ಚೈತ್ರರನ್ನು ಗಣ್ಯರು ಅಭಿನಂದಿಸಿದರು.
ಲೋಕ ಅದಾಲತ್: ಬಾಕಿ ಇದ್ದ 293 ಪ್ರಕರಣಗಳು ರಾಜೀಸಂಧಾನದ ಮೂಲಕ ಇತ್ಯರ್ಥ
ನಾಗಮಂಗಲ ಪಟ್ಟಣದ ನಾಲ್ಕು ವಿಭಾಗಗಳ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇದ್ದ ವಿವಿಧ ವ್ಯಾಜ್ಯಗಳಿಗೆ ಸಂಬಂಧಿಸಿದ 1.75 ಕೋಟಿಗೂ ಹೆಚ್ಚು ಆರ್ಥಿಕ ಮೌಲ್ಯವುಳ್ಳ ಒಟ್ಟು 293 ಪ್ರಕರಣಗಳನ್ನು ನ್ಯಾಯಾಧೀಶರು ರಾಜೀಸಂಧಾನದ ಮೂಲಕ ಇತ್ಯರ್ಥಗೊಳಿಸಿದರು.
ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಸಂಕೋಚ ಮನಸ್ಥಿತಿ ಬಿಡಬೇಕು : ಶಾಸಕ ಪಿ.ಎಂ.ನರೇಂದ್ರಸ್ವಾಮಿ

ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಸಂಕೋಚ ಮನಸ್ಥಿತಿ ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 825
  • next >
Top Stories
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
ಧರ್ಮಸ್ಥಳಕ್ಕೆ ಕಾಂಗ್ರೆಸ್ ಬೆಂಬಲ: ಯಾತ್ರೆ, ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved