• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರು ದಿನಗಳೊಳಗೆ ವೇದಿಕೆ ನಿರ್ಮಾಣ ಪೂರ್ಣ: ನರೇಂದ್ರಸ್ವಾಮಿ
ವಿವಿಐಪಿಗೆ ೧೦, ವಿಐಪಿಗೆ ೧೦, ಸಾರ್ವಜನಿಕರಿಗೆ ೫೦, ಸಮಾನಾಂತರ ವೇದಿಕೆ ಬಳಿ ೧೦, ಮಳಿಗೆಗಳ ಬಳಿ ೧೦ ಹಾಗೂ ಪಾರ್ಕಿಂಗ್ ಸ್ಥಳದಲ್ಲಿ ೧೦ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಶುಚಿತ್ವಕ್ಕೆ ಆದ್ಯತೆ ನೀಡಲಾಗಿದ್ದು, ಶೌಚ ನೀರು ಮತ್ತು ಕೈ ತೊಳೆಯುವ ನೀರು ಜನರು ಓಡಾಡುವ ಸ್ಥಳಗಳ ಬಳಿ ಹರಿಯದಂತೆ ಪ್ರತ್ಯೇಕ ಮಾರ್ಗದಲ್ಲಿ ಹರಿದುಹೋಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ವಿದ್ಯಾರ್ಥಿಗಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ರೂಪಿಸುವ ಗುರುಗಳು: ಚಿತ್ರನಟ ಪ್ರೇಮ್ ಅಭಿಪ್ರಾಯ
ದ್ವಿತೀಯ ಪಿಯುಸಿ ಪ್ರತಿಯೊಬ್ಬ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಘಟ್ಟವಾಗಿದೆ. ಈ ಹಂತದಲ್ಲಿ ಯಶಸ್ಸು ಕಂಡು ಕೊಂಡರೆ ಮುಂದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಸಂಸ್ಥೆ ಸಿಇಒ ಸಿ.ಪಿ.ಶಿವರಾಜು, ಕಾರ್‍ಯದರ್ಶಿ ಹರೀಶ್ ಹಾಗೂ ಉಪನ್ಯಾಸಕ ವರ್ಗದವರು ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಕೆಲಸ ಮಾಡುತ್ತಿದ್ದಾರೆ.
3280 ಸರ್ಕಾರಿ ಸರ್ವೇ ನಂಬರ್‌ಗಳ ದರಖಾಸ್ತು ಜಮೀನು ದುರಸ್ತುಗೆ ಚಾಲನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಮಂಡ್ಯ ಜಿಲ್ಲೆಯಲ್ಲಿ ೩೨೮೦ ಸರ್ಕಾರಿ ಸರ್ವೇ ನಂಬರ್‌ಗಳಲ್ಲಿ ದರಖಾಸ್ತು ಜಮೀನು ಮಂಜೂರಾಗಿದ್ದು, ಇದರಲ್ಲಿ ೧೧೪೦ ಸರ್ವೇ ನಂಬರ್‌ಗಳಿಗೆ ಒನ್ ಟು ಫೈವ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರಲ್ಲಿ ೪೫೪ ರೈತರ ಸರ್ವೇ ಕಾರ್ಯ ಮುಗಿದಿದೆ.  

ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಭವ್ಯ ಸ್ವಾಗತ
ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಗಮಂಗಲದಿಂದ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸಿದ ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಮಂಡ್ಯ ನಗರದಲ್ಲಿ ನಡೆಯಲಿರುವ ಅಕ್ಷರ ಜಾತ್ರೆಯಲ್ಲಿ ತಾಲೂಕಿನ ಜನತೆ ಸೇರಿದಂತೆ ಯುವಜನರು ಹಾಗೂ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು.
ಪ್ರತಿಯೊಬ್ಬರು ಆರೋಗ್ಯವಾಗಿರಲು ಸ್ವಚ್ಛತೆ ಅಗತ್ಯ: ಡಾ.ಸೌಮ್ಯಶ್ರೀ
ತಮ್ಮ ಮನೆಯ ಅಂಗಳದಲ್ಲಿ ಗಿಡ ಮರಗಳನ್ನು ಬೆಳೆಸುವುದರ ಮುಖಾಂತರ ಉತ್ತಮ ಪರಿಸರ ನಿರ್ಮಿಸಿ ಆಮ್ಲಜನಕ ಪಡೆಯುವ ಜೊತೆಗೆ ನಾವು ವಾಸಿಸುವ ಸ್ಥಳ ಸ್ವಚ್ಛತೆಯಿಂದ ಇದ್ದರೆ ಮಾತ್ರ ನಾವುಗಳು ಆರೋಗ್ಯವಂತರಾಗಿರಲು ಸಾಧ್ಯ. ಸ್ವಚ್ಛತೆ ಇಲ್ಲದಿದ್ದರೆ ನಮಗೆ ಡೆಂಘೀ, ಚಿಕನ್ ಗುನ್ಯಾ, ಮಲೇರಿಯಾದಂತಹ ರೋಗಗಳು ಬರುವ ಸಾಧ್ಯತೆ ಹೆಚ್ಚಾಗಿದೆ.
ಮೇಲುಕೋಟೆ ಧಾರ್ಮಿಕ ಕ್ಷೇತ್ರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಚ್ಚಳಿಯದ ಕೊಡುಗೆ ನೀಡಿದೆ: ವಿ.ವೆಂಕಟರಾಮೇಗೌಡ
ನಮ್ಮೂರಿನ ಕನ್ನಡ ಪತ್ರಿಕಾ ಲೋಕದ ದಿಗ್ಗಜ ಖಾದ್ರಿ ಶಾಮಣ್ಣ ಸಹ ಸೇವೆ ಮಾಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಇಂತಹ ಪ್ರಾತಸ್ಮರಣೀಯರನ್ನು ನೆನೆಯುವ ಕಾರ್ಯ ನಡೆಯಬೇಕು. ಇಲ್ಲಿನ ಶತಮಾನದ ಸರ್ಕಾರಿ ಪ್ರಾಥಮಿಕ ಶಾಲೆ, ಸಂಸ್ಕೃತ ಮಹಾ ಪಾಠ ಶಾಲೆ ಗ್ರಂಥಾಲಯಗಳಿವೆ. ಅವುಗಳ ಬಲವರ್ಧನೆಯಾಗಬೇಕಾದ ಅಗತ್ಯವಿದೆ.
ಕೃಷಿ ಇಲಾಖೆ ಅಧಿಕಾರಿಯಿಂದ ಆರ್ ಟಿಜಿಎಸ್ ಪ್ರಮಾದ
ನಿಯಮ ಉಲ್ಲಂಘಿಸಿ ಎಡಿಎ ಮತ್ತು ಎಇ ಖಾತೆಗೂ 88,000 ಆರ್ ಟಿ ಜಿ ಎಸ್ ಆಗಿದ್ದು ಇದು ಪಾರದರ್ಶಕವೇ ಎಂದು ತನಿಖೆಯಿಂದ ದೃಢಪಡಬೇಕಿದೆ. ಡೇ ಬುಕ್ ನಲ್ಲಿ ತಮ್ಮ ಲೋಪ ಬೆಳಕಿಗೆ ಬರುತ್ತಿದ್ದಂತೆ ಹೊಸ ಪುಸ್ತಕ ಇರಿಸಿ ತಿದ್ದುಪಡಿ ಮಾಡಿಸಿರುವ ವಿಚಾರವೂ ಬೆಳಕಿಗೆ ಬಂದಿದ್ದು ಕೆಲ ಕಂಪನಿಗಳ ಸಿಬ್ಬಂದಿ ನಮ್ಮ ಕಂಪನಿಗೆ ಹೆಚ್ಚು ಹಣ, ಮತ್ತು ಕಡಿಮೆ ಹಣವನ್ನು ಎಇ ಅವರೇ ಕಳುಹಿಸಿ ನಂತರ ಕರೆ ಮಾಡಿ ವಾಪಸ್ಸು ತರಿಸಿಕೊಂಡಿದ್ದಾರೆ ಎಂಬ ಮಾತುಗಳನ್ನಾಡಿರುವ ಕುರಿತು ಆಡಿಯೋ ಕೂಡ ವೈರಲ್ ಆಗಿದೆ.
ಅಂಬರೀಷ್ ಅವರ ಅವಧಿಯಲ್ಲಿ ಮಾಡಿದ ಕೆಲಸಗಳಿಂದ ನನಗೆ ತೃಪ್ತ ಮನೋಭಾವ: ಸುಮಲತಾ
ಅಂಬರೀಶ್ ಅವರ ರೀತಿಯ ಮಾತಿನ ದಾಟಿ ದೇಶದಲ್ಲಿನ ಬೇರಾವ ರಾಜಕಾರಣಿಗೂ ಇರಲಿಲ್ಲ. ಆ ದಾಟಿಯಲ್ಲಿ ಪತ್ರಕರ್ತರೊಂದಿಗೆ ಬೇರೆ ರಾಜಕಾರಣಿ ಮಾತನಾಡಿದರೆ ಅವರ ಪ್ರತಿಕ್ರಿಯೆಯನ್ನು ಊಹೆಯೂ ಮಾಡಿಕೊಳ್ಳಲಾಗದು. ಅವರ ಮಾತಿನ ರೀತಿಯನ್ನು ಪ್ರೀತಿಯಿಂದ ಅರ್ಥ ಮಾಡಿಕೊಳ್ಳುತ್ತಿದ್ದ ಪತ್ರಕರ್ತರೊಂದಿಗೆ ಅಂಬರೀಶ್ ಅವರಿಗೆ ವಿಶೇಷವಾದ ಸಂಬಂಧವಿದೆ.
ಕನ್ನಡ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ನಿಮ್ಮ ಪ್ರತಿಭೆ ಪ್ರದರ್ಶಿಸಿ ಸಮ್ಮೇಳನದ ಬಗ್ಗೆ ರಸಪ್ರಶ್ನೆಗಳಿಗೆ ಉತ್ತರಿಸಿದರೆ ಸಾಹಿತ್ಯದ ಅರಿವು ಮೂಡುತ್ತದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು.
5 ವರ್ಷ ಅಧಿಕಾರ ನಡೆಸಿದ ಜೆಡಿಎಸ್ ಯಜಮಾನರು ಏನು ಮಾಡುತ್ತಿದ್ದರು..?
ಕಳೆದ ಎಂಟು ವರ್ಷಗಳ ಹಿಂದೆ ನಾನು ಶಂಕುಸ್ಥಾಪನೆ ಮಾಡಿದ್ದ ಹಲವು ಕಟ್ಟಡಗಳ ಬಾಕಿ ಉಳಿದಿದ್ದ ಸಣ್ಣ ಪುಟ್ಟ ಕೆಲಸಗಳನ್ನು ನಾನೇ ಪೂರ್ಣಗೊಳಿಸಿ ಉದ್ಘಾಟಿಸುತ್ತಿದ್ದೇನೆ. 5 ವರ್ಷ ಅಧಿಕಾರ ನಡೆಸಿದ ಜೆಡಿಎಸ್‌ನ ಯಜಮಾನರು ಏನು ಮಾಡುತ್ತಿದ್ದರು...?
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 694
  • next >
Top Stories
ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌
ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ
ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು
ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ
ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved