• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂಡಿ ತಿಂದ ಹತ್ತೇ ನಿಮಿಷಕ್ಕೆ ಲಕ್ಷ ಬೆಲೆಬಾಳುವ ಹಸುಗಳು ಸಾವು
ವೈದ್ಯರು ಬರುವಷ್ಟರಲ್ಲಿ ಎರಡು ನಾಟಿ ಹಸುಗಳು ಮತ್ತು ಒಂದು ಸೀಮೆ ಹಸು ಮೃತಪಟ್ಟರೆ ಮತ್ತೊಂದು ಸೀಮೆ ಹಸು ವೈದ್ಯರ ಸಕಾಲಿಕ ಚಿಕಿತ್ಸೆಯಿಂದ ಬದುಕುಳಿದಿದೆ.
ಸೌಲಭ್ಯಕ್ಕೂ ಸಿಬಿಐ ತನಿಖೆಗೂ ಏನು ಸಂಬಂಧ?: ಉಪ ಲೋಕಾಯುಕ್ತ ವೀರಪ್ಪ
ಸಮಾಜ ಕಲ್ಯಾಣ ಇಲಾಖೆಯಿಂದ ಅಂತರ್ಜಾತಿ ವಿವಾಹವಾದ ಜೋಡಿಗೆ ೩ ಲಕ್ಷ ರು. ಪ್ರೋತ್ಸಾಹಧನ ನೀಡಿದ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯ ಅವರ ಕಾರ್ಯವೈಖರಿಗೆ ಉಪಲೋಕಾಯುಕ್ತ ಬಿ.ವೀರಪ್ಪ ಮೆಚ್ಚುಗೆ ಸೂಚಿಸಿದರು.
ಸರ್ಕಾರಿ ಶಾಲೆಯಲ್ಲಿ ಮಕ್ಕಳು ಓದುವಂತೆ ಹುರಿದುಂಬಿಸಬೇಕು: ಮಹೇಶ್ ಸುಖಧರೆ
ಮಕ್ಕಳು ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಮಕ್ಕಳ ಪೋಷಕರು, ಸಾರ್ವಜನಿಕರು ನಾಟಕವನ್ನು ನೋಡಿ ಖುಷಿ ಪಟ್ಟರು. ಸುಮಾರು 40 ಮಕ್ಕಳು ಒಂದೇ ವೇದಿಕೆಯಲ್ಲಿ ಅದ್ಭುತ ನಟನೆ ಮಾಡಿದರು.
ಭ್ರಷ್ಟ ಅಧಿಕಾರಿಗಳನ್ನು ನೇಣು ಹಾಕುವೆ: ಉಪ ಲೋಕಾಯುಕ್ತ ಬಿ.ವೀರಪ್ಪ
ಸ್ವಾತಂತ್ರ ಪೂರ್ವದಲ್ಲಿ ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಉತ್ತಮವಾಗಿರಲಿಲ್ಲ. ಆದರೆ, ಇಂದು ದೇಶದಲ್ಲಿ ಶೇಕಡಾ ನೂರಕ್ಕೆ ೮೦ ರಷ್ಟು ಜನ ವಿದ್ಯಾವಂತರಿದ್ದಾರೆ. ಆದರೆ ಅವರಲ್ಲಿ ಎಷ್ಟು ಜನರಿಗೆ ಸಂವಿಧಾನ ತಿಳಿದಿದೆ ಎಂಬ ಪ್ರಶ್ನೆ ಉದ್ಭವಿಸಿದಾಗ ದೊರೆಯುವ ಉತ್ತರ ಕಡಿಮೆ. ದೇಶದ ಪ್ರಜೆಗಳಾದ ನಾವು ಸಂವಿಧಾನವನ್ನು ಅರಿತುಕೊಳ್ಳಬೇಕಾಗಿದೆ.
ಕಪ್ಪುಚುಕ್ಕೆ ಇಲ್ಲದಂತೆ ಕೆಲಸ ಮಾಡಿದ ಉಮಾಶಂಕರ್: ನಿರ್ಮಲಾನಂದನಾಥ ಶ್ರೀ
ನಾನು ಬಹಳ ಕಷ್ಟಪಟ್ಟು ಓದಿ ಐಎಎಸ್ ಬರೆದು ಅಧಿಕಾರಿಯಾಗಿದ್ದೇನೆ. ನನ್ನ ಬೆಳವಣಿಗೆಗೆ ನನ್ನ ಪೋಷಕರು, ಸ್ನೇಹಿತರು ಅಪಾರ ಬೆಂಬಲ, ಸಹಕಾರ ನೀಡಿದ್ದಾರೆ. ಸರಕಾರದಲ್ಲೂ ನನಗೆ ಒಳ್ಳೆಯ ಅವಕಾಶಗಳು ಬಂದವು. ಅಧಿಕಾರದಲ್ಲಿ ಇದ್ದಷ್ಟು ದಿನವೂ ಸಹ ಜನರ ಪರವಾಗಿ ಕೆಲಸ ಮಾಡಿದ್ದೇನೆ. ಒಂದೇ ಒಂದು ದಿನ ಸಹ ನನ್ನ ಫೋನ್‌ ಸ್ವಿಚ್‌ಆಫ್ ಮಾಡದೆ ಕೆಲಸ ಮಾಡಿದ್ದೇನೆ.
ಸಾಲಬಾಧೆ: ಮರಟೀಕೊಪ್ಪಲು ಗ್ರಾಮದ ರೈತ ಆತ್ಮಹತ್ಯೆ
ಪತ್ನಿ ಶೃತಿಗೆ ನೆರೆಯ ಗ್ರಾಮಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮನೆಯಿಂದ ಹೊರಗೆ ಹೋಗಿ ನಂತರ ಸಾಧುಗೋಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಶಾಲೆಗೆ ಆಗಮಿಸಿದ ಮಕ್ಕಳಿಗೆ ಎತ್ತಿನಗಾಡಿಯಲ್ಲಿ ಮೆರವಣಿಗೆ, ಭವ್ಯ ಸ್ವಾಗತ
ಶೈಕ್ಷಣಿಕ ವರ್ಷದ ತರಗತಿಗಳು ಆರಂಭಗೊಂಡ ಹಿನ್ನೆಲೆಯಲ್ಲಿ ಶಾಲೆಗೆ ಆಗಮಿಸಿದ ಮೊದಲ ದಿನ ಮಕ್ಕಳಿಗೆ ಖುಷಿ ನೀಡಬೇಕು. ಜತೆಗೆ ಮಕ್ಕಳಿಗೆ ನಮ್ಮ ಸಂಸ್ಕಾರ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸಬೇಕು .
ದಲಿತ ಯುವಕ ಜಯಕುಮಾರ್ ಸಾವಿನ ಸಮಗ್ರ ತನಿಖೆಗೆ ದಲಿತ ಸಂಘಟನೆಗಳ ಆಗ್ರಹ
ಜಯಕುಮಾರ್ ಅವರನ್ನು ಕೊಲೆ ಮಾಡಿ ಹುಲ್ಲಿನ ಮೆದೆಯ ಬೆಂಕಿಗೆ ಎಸೆಯಲಾಗಿದೆ. ಪೊಲೀಸರು ಜಯಕುಮಾರ್ ಅವರದ್ದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿ ಕರ್ತವ್ಯಲೋಪ ಎಸಗಿದ್ದಾರೆ. ಬಂಧಿತ ಅನಿಲ್ ಕುಮಾರ್ ಅವರನ್ನು ತೀವ್ರ ತನಿಖೆಗೆ ಒಳಪಡಿಸಿ ಸತ್ಯಾಂಶದ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಿ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಶುದ್ಧ ಆಮ್ಲಜನಕಕ್ಕೆ ಹೆಚ್ಚು ಗಿಡಗಳನ್ನು ಬೆಳೆಸಿ: ನಾಗರಾಜ್ ಬೈರಿ
ಕ್ಲಬ್ ಸದಸ್ಯರು ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ನಿಮ್ಮಿಂದ ಆಗಬಹುದಾದ ಸೇವಾ ಕಾರ್ಯಗಳನ್ನು ಮಾಡುವತ್ತ ಗಮನ ಹರಿಸಬೇಕು.
ಹೊಸ ಕ್ರಾಂತಿಗೆ ಮುನ್ನುಡಿ ಬರೆದ ಬಸವಣ್ಣರ ಚಿಂತನೆಗಳು: ಡಾ.ಆರ್.ಶಿವಕುಮಾರ್ ದಂಡಿನ
ಸಂತರ ಚಿಂತನೆಗಳು ಮನುಷ್ಯರ ಮನಸ್ಸಿನಲ್ಲಿರುವ ದುಷ್ಟ ಬುದ್ದಿ ಹೋಗಲಾಡಿಲು ಹಾಗೂ ಸಾಧನೆಗೆ ಸ್ಫೂರ್ತಿ ತುಂಬಲು ಜಯಂತಿಗಳ ಆಚರಣೆಗೆ ಸರ್ಕಾರದಿಂದ ಅವಕಾಶ ಕಲ್ಪಿಸಲಾಗುತ್ತಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 722
  • next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved