• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿಯಲ್ಲಿ ಅಲೆಮಾರಿ ಜನಾಂಗಕ್ಕೆ ಅನ್ಯಾಯ: ನಾರಾಯಣಸ್ವಾಮಿ
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಸರ್ಕಾರಕ್ಕೆ ಸಲ್ಲಿಸಿರುವ ಒಳಮೀಸಲಾತಿ ವರದಿಯಲ್ಲಿ 49ಪರಿಶಿಷ್ಟ ಜಾತಿ ಹಾಗೂ ವರ್ಗ1(ಎ)ರಲ್ಲಿ ಸಿಂಧೋಳ, ಸಿಳ್ಳೆಕ್ಯಾತ, ದೊಂಬಿದಾಸದಂತಹಅತಿ ಸೂಕ್ಷ್ಮ ಹಿಂದುಳಿದ ಅಲೆಮಾರಿಜನಾಂಗ ಈ ವರದಿಯಲ್ಲಿ ಸೇರಿದೆ.
ರೈತರ ಮಕ್ಕಳು ಸ್ವಂತ ಉದ್ಯಮದಲ್ಲಿ ತೊಡಗಬೇಕು: ನಿಶ್ಚಲಾನಂದನಾಥ ಸ್ವಾಮೀಜಿ
ಕನ್ನಡ ಭಾಷೆಯಲ್ಲಿ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ಪಡೆದ ಕವಿಗಳ ಭಾವಚಿತ್ರಗಳು ಮತ್ತು ತಾಯಿ ಭುವನೇಶ್ವರಿಯ ಭಾವಚಿತ್ರ ಮಳಿಗೆಯಲ್ಲಿ ಹಾಕಿರುವುದು ಶ್ಲಾಘನೀಯ. ಹೋಬಳಿ ಕೇಂದ್ರದಲ್ಲಿ ಇಂತಹ ಮಳಿಗೆ ತೆರೆದಿರುವುರಿಂದ ರೈತರಿಗೆ ಮತ್ತು ಹಲಗೂರಿನ ನಾಗರೀಕರಿಗೆ ಅನುಕೂಲವಾಗುತ್ತದೆ.
ಮಕ್ಕಳನ್ನು ಸ್ವಾವಲಂಬಿ ಹಾದಿಯಲ್ಲಿ ನಡೆಸುವುದು ಪೋಷಕರ ಕರ್ತವ್ಯ: ನಿಶ್ಚಲಾನಂದನಾಥ ಸ್ವಾಮೀಜಿ
ಈ ನೆಲದಲ್ಲಿ ಅದೆಷ್ಟೋ ಮಂದಿ ರಾಜಕಾರಣಿಗಳು, ಸಾಹಿತಿಗಳು ಬಂದು ಹೋಗಿದ್ದಾರೆ. ಅಂತಹ ಮಹನೀಯರ ಬಗ್ಗೆ ಕನ್ನಿಕಾ ಅವರು ಬೆಳಕು ಚೆಲ್ಲಿದ್ದಾರೆ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು.
ವಾಣಿವಿಲಾಸ ಆಸ್ಪತ್ರೆ ಅಮೃತಧಾರೆ ಕೇಂದ್ರಕ್ಕೆ ಜಿಪಂ ಸಿಇಒ ಭೇಟಿ
ಕಡಿಮೆ ಅಪಾಯವಿರುವ ಹೆರಿಗೆಗಳನ್ನು ಸ್ವಾಭಾವಿಕವಾಗಿ ಹೆರಿಗೆ ಮಾಡಿಸಲು ಪ್ರತ್ಯೇಕ ಜಿಡಿಜ್ಛಿಛ್ಟಿ ಔಛಿ ಔಚಿಟ್ಠ್ಟ ಇಚ್ಟಛಿ ಖ್ಞಿಜಿಠಿ ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ. ಈ ಘಟಕದಲ್ಲಿ ಸ್ವಾಭಾವಿಕ ಹೆರಿಗೆಗಳನ್ನು ಮಾಡಿಸಲು ನುರಿತ ಪ್ರಸವ ಸಹಾಯಕಿಯರನ್ನು ನಿಯೋಜಿಸಿ ಶಸ್ತ್ರಚಿಕಿತ್ಸೆಗಳ ಪ್ರಮಾಣವನ್ನು ಕಡಿಮೆ ಮಾಡಲು ಯೋಜಿಸಲಾಗಿದೆ.
ಪರಿಸರ ಸ್ನೇಹಿ ಗಣಪತಿ- ಗೌರಿ ಮೂರ್ತಿ ವಿತರಿಸಿ ಜಾಗೃತಿ
ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಬೇಕು.
ಜನಗಣತಿ ಸಮೀಕ್ಷೆಯಲ್ಲಿ ನಯನಜ ಕ್ಷತ್ರಿಯ ಜಾತಿ ಎಂದು ದಾಖಲಿಸುವಂತೆ ಶಿವಪ್ಪ ಮನವಿ
ರಾಜ್ಯದಲ್ಲಿ ವಾಸಿಸುತ್ತಿರುವ ನಯನಜ ಕ್ಷತ್ರಿಯ ಸಮಾಜದ ಜನ ಅಪ್ಪಟ್ಟ ಕನ್ನಡಿಗರು. ಕ್ಷೌರಿಕ ವೃತ್ತಿಯನ್ನು ಕುಲಕಸುಬನ್ನಾಗಿಸಿಕೊಂಡಿದ್ದು, ಸಮುದಾಯವನ್ನು ಭಜಂತ್ರಿ, ಹಡಪದ, ಹಜಾಮ ಮತ್ತಿತರ ಹೆಸರುಗಳಿಂದ ಗುರುತಿಸಲಾಗುತ್ತಿದೆ.
ಏಕಾಏಕಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಅನರ್ಹ: ಖಂಡನೆ
ಕೆ.ಆರ್.ಪೇಟೆ ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರನ್ನು ಏಕಾಏಕಿ ಅನರ್ಹಗೊಳಿಸಿರುವ ಪಾಂಡವಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್.ಆರ್.ನಾಗಭೂಷಣ್ ‌ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹ
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಧರ್ಮಸ್ಥಳ ಚಲೋ
ವೀರೇಂದ್ರ ಹೆಗ್ಗಡೆ ಅವರು ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜದಲ್ಲಿ ಹಲವು ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಅಂತಹ ವ್ಯಕ್ತಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಕೃತ್ಯ ನಡೆಸಲಾಗಿದೆ. ಅದಕ್ಕಾಗಿಯೇ ಕ್ಷೇತ್ರದಿಂದ ನೂರಾರು ಕಾರ್ಯಕರ್ತರು, ಮುಖಂಡರೊಂದಿಗೆ ತೆರಳಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲು ಹೊರಟಿದ್ದೇವೆ.
ದಲಿತ ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಪ್ರತಿಭಟನೆ
ಅರಳಕುಪ್ಪೆ ಗ್ರಾಮದ ದಲಿತ ಕಾಲೋನಿಯ 35ಕ್ಕೂ ಅಧಿಕ ಕುಟುಂಬಗಳು 30 ವರ್ಷಕ್ಕೂ ಅಧಿಕ ವರ್ಷಗಳಿಂದ ವಾಸಿಸುತ್ತಿದ್ದಾರೆ. ಕಾಲೋನಿಗೆ ಎಲ್ಲಾ ಮೂಲಸೌಕರ್ಯ ಒದಗಿಸಿಕೊಟ್ಟರೂ ಸಹ ಮನೆಗಳಿಗೆ ಇದುವರೆಗೂ ಹಕ್ಕುಪತ್ರ ವಿತರಣೆ ಮಾಡಿಲ್ಲ. ಇದರಿಂದ ನಿವಾಸಿಗಳು ಮನೆಗಳನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಶಿಕ್ಷಕರ ಪರ ಸದನದ ಒಳಗೆ- ಹೊರಗೆ ನನ್ನ ಹೋರಾಟ ನಿರಂತರ: ಸಿ.ಎಸ್.ಪುಟ್ಟರಾಜು
ಶಿಕ್ಷಕರನ್ನು ಸದೃಢಗೊಳಿಸುವ ಕೆಲಸವನ್ನು ಸರ್ಕಾರಗಳು ಮಾಡಬೇಕು. ಶಿಕ್ಷಕರಿಗೆ ಸಮಸ್ಯೆಗಳು ಉಲ್ಬಣಿಸಿದ ಸಂದರ್ಭದಲ್ಲಿ ನಾವು ಸದಾ ನಿಮ್ಮಪರವಾಗಿ ಸದನದ ಒಳಗೆ-ಹೊರಗೆ ಹೋರಾಟ ನಡೆಸಲು ಸಿದ್ಧರಿದ್ದೇವೆ. ಯಾವುದೇ ಕಾರಣಕ್ಕೂ ಶಿಕ್ಷಕರು ಎದೆಗುಂದಬಾರದು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved