• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ.20 ರಂದು ಶಾಲಾ ಕಾಲೇಜುಗಳಲ್ಲಿ ಡಾ.ಪುತಿನ ಕಾರ್ಯಕ್ರಮಗಳಿಗೆ ಚಾಲನೆ: ಡಾ.ಬಿ.ವಿ.ನಂದೀಶ್
ಕವಿಯ ಹುಟ್ಟೂರಾದ ಮೇಲುಕೋಟೆಯಲ್ಲಿ ಅ.20ರ ನರಕಚತುರ್ದಶಿ ಉತ್ಸವದಂದು ಪುತಿನ ಸಂಸ್ಮರಣೆ ವಿಸ್ತೃತ ಕಾರ್ಯಕ್ರಮ ಹಾಗೂ ಶಾಲಾ-ಕಾಲೇಜುಗಳಲ್ಲಿ ಡಾ.ಪು.ತಿ.ನ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸಲಿದ್ದಾರೆ.
ಭಾವನೆಗಳ ಅಭಿವಕ್ತಿಯೇ ಕವಿತೆಯಾಗಿದೆ: ಯೋಗೇಶ್ ಮಾರೇನಹಳ್ಳಿ
ಕವಿಯಾದವನಿಗೆ ವರ್ತಮಾನದ ತಲ್ಲಣಗಳಿಗೆ ಮಿಡಿಯುವ ಒಳಗಣ್ಣಿರಬೇಕು. ಇತರರ ಭಾವನೆ ಮತ್ತು ನೋವುಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಸ್ಪಂದಿಸುವ ಗುಣವನ್ನು ಕವಿ ಬೆಳಸಿಕೊಂಡಿರಬೇಕು. ಆಗ ಮಾತ್ರ ಉತ್ತಮ ಕವಿತೆಗಳು ರೂಪುಗೊಂಡು ಸಮಾಜಕ್ಕೆ ಮಾರ್ಗಸೂಚಿಯಾಗಬಲ್ಲವು.
ಸರ್ಕಾರದ ಅನುದಾನ ಸಂಪೂರ್ಣ ಬಳಕೆಯಾಗಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
ಈಗಾಗಲೇ ನಡೆಯುತ್ತಿರುವ ಕಾಮಗಾರಿ ಅಂತಿಮಗೊಳಿಸಬೇಕು. ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ದಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚು ಮಾಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
ಬದಲಾದ ಜೀವನ ಶೈಲಿ, ಆಹಾರ ಪದ್ಧತಿಯಿಂದ ಸಂಧಿವಾತ ಸಮಸ್ಯೆ ಹೆಚ್ಚಳ: ಡಾ.ವಾದಿರಾಜ್
ಮನುಷ್ಯರಿಗೆ ಬರುವ ಅನೇಕ ಕಾಯಿಲೆಗಳಿಂದ ಉಂಟಾಗಬಹುದಾದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿ ಅದನ್ನು ತಡೆಗಟ್ಟುವ ಸಲುವಾಗಿ ವಿಶ್ವ ಆರೋಗ್ಯ ಸಂಸ್ಥೆಯು ಜಗತ್ತಿನ ಎಲ್ಲಾ ದೇಶಗಳ ಸಮಸ್ಯೆಗಳನ್ನು ಸೇರಿಸಿ ಅದಕ್ಕೆ ತಕ್ಕಂತೆ ಒಂದೊಂದು ದಿನವನ್ನು ಆಚರಣೆಗೆ ತಂದಿದೆ.
ಏಷ್ಯಾ, ಇಂಡಿಯಾ ಹಾಗೂ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಬಿ.ಆರ್.ಪ್ರತೀಕ್ ಗೌಡಗೆ ಸ್ಥಾನ
ಮದ್ದೂರು ತಾಲೂಕಿನ ಮೆಣಸಗೆರೆ ಗ್ರಾಮದ ಜ್ಞಾನಮುದ್ರ ವಿದ್ಯಾ ಮಂದಿರ ಐಸಿಎಸ್ಇ ಶಾಲೆಯ ವಿದ್ಯಾರ್ಥಿ ಬಿ.ಆರ್.ಪ್ರತೀಕ್ ಗೌಡ ವೈಜ್ಞಾನಿಕ ಸಂಶೋಧನಾ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಪ್ರತಿಷ್ಠಿತ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದ್ದಾರೆ.
ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ
ಮಕ್ಕಳ ಮೊದಲ ಕಲಿಕಾ ಪಾಠ ಶಾಲೆಯಾದ ಅಂಗನವಾಡಿ ಮಕ್ಕಳಿಗೆ ಆರಂಭದಿಂದಲೇ ಶಿಸ್ತು ರೂಪಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳಿಗೂ ವಿತರಿಸಲಾಗುವುದು.
ಮತಗಳ್ಳತನದಲ್ಲಿ ಬಿಜೆಪಿ- ಚುನಾವಣಾ ಆಯೋಗಗಳು ಶಾಮೀಲು: ಆರೋಪ
ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೋ ದಾಖಲೆ ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಮೇಷ ಎಣಿಸುತ್ತಿದೆ.
ಟಿಎಪಿಸಿಎಂಎಸ್ ಅಧ್ಯಕ್ಷ- ಉಪಾಧ್ಯಕ್ಷರಾಗಿ ಬಿ.ಎಂ.ಪ್ರಕಾಶ್, ಸಿ.ಧನರಾಜ್ ಅವಿರೋಧ ಆಯ್ಕೆ
ನಿವೃತ್ತ ಶಿಕ್ಷಕನಾಗಿದ್ದರೂ ಸಹಕಾರ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿ ರೈತರ ನಾಡಿಮಿಡಿತ ಅರಿತಿದ್ದೇನೆ. ತಾಲೂಕಿನ ರೈತರ ಅನುಕೂಲಕ್ಕಾಗಿ ಹಿರಿಯ ಸಹಕಾರಿ ಟಿ.ಎನ್.ಮಾದಪ್ಪಗೌಡರು ಸ್ಥಾಪಿಸಿರುವ ಈ ಸಂಸ್ಥೆ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಹೊಸ ಯೋಜನೆ ರೂಪಿಸಲಾಗುವುದು.
ಅ.೧೬ಕ್ಕೆ ಮಂಡ್ಯ ನಗರ ತರಕಾರಿ ಮಾರುಕಟ್ಟೆ ಲೋಕಾರ್ಪಣೆ
ಮಂಡ್ಯ ನಗರದ ಹೃದಯಭಾಗದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ತರಕಾರಿ ಮಾರುಕಟ್ಟೆ ಅ.೧೬ರಂದು ಲೋಕಾರ್ಪಣೆಗೊಳ್ಳಲಿದೆ. ಸುಮಾರು ೯ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತರಕಾರಿ ಮಾರುಕಟ್ಟೆಯನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.
ಪ್ರಧಾನಿ ಮೋದಿ ಅವರಿಂದ ಉನ್ನತ ರಾಷ್ಟ್ರ ರೂಪಿಸುವ ಗುರಿ: ಯಧುವೀರ್ ಒಡೆಯರ್
ಭಾರತ ಕೃಷಿ, ಶಿಕ್ಷಣ, ಆರೋಗ್ಯ, ಉದ್ಯೋಗ, ನವೀಕರಿಸಬಹುದಾದ ಇಂಧನ ಮತ್ತು ಪರಿಸರ ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಬೇಕಾಗಿದೆ. ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಇಂತಹ ಜಿಮ್‌ಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಸ್ವಾಸ್ತ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 902
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved