• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮ್ಮೇಳನದಲ್ಲಿ ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆ: ಸಚಿವ ಎನ್.ಚಲುವರಾಯಸ್ವಾಮಿ
ಸಮ್ಮೇಳನದ ಸಿದ್ಧತಾ ಕಾರ್ಯವನ್ನು ಜಿಲ್ಲಾಧಿಕಾರಿಗಳು ಸಾಹಿತ್ಯ ಪರಿಷತ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಸಾಹಿತ್ಯ ಪರಿಷತ್, ರಾಜ್ಯ ಸಾಹಿತ್ಯ ಪರಿಷತ್, ಸಂಘ ಸಂಸ್ಥೆಗಳು, ಸಾರ್ವಜನಿಕರು ಎಲ್ಲರೂ ಒಟ್ಟಾಗಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ.
ಕೆರೆತೊಣ್ಣೂರಿನಲ್ಲಿ ಭಕ್ತರು ತಂಗಲು ಹೈಟೆಕ್ ತಾತ್ಕಾಲಿಕ ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ
ಶಾಲಾ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್, ಟ್ಯಾಬ್ ಹಾಗೂ ಕಂಪ್ಯೂಟರ್, ಟ್ರಾಕ್ ಶೂಟ್ ಗಳನ್ನು ನೀಡುವ ಜೊತೆಗೆ ಪರಿಣಿತ ಇಂಗ್ಲಿಷ್ ಬಲ್ಲ ತಜ್ಞರಿಂದ ಸುತ್ತಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಆನ್ ಲೈನ್ ಇಂಗ್ಲಿಷ್ ಕಲಿಕಾ ತರಬೇತಿ ಕಲಿಸುವ ಮೂಲಕ ಗ್ರಾಮೀಣ ಮಕ್ಕಳಿಗೆ ಇಂಗ್ಲಿಷ್ ಕಲಿಕೆಗೆ ಪ್ರೋತ್ಸಾಹಿಸಲಾಗುತ್ತಿದೆ.
ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣದ ಸಿದ್ಧತೆ ಪರಿಶೀಲನೆ
30 ವರ್ಷದ ನಂತರ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಜಿಲ್ಲೆಯಲ್ಲದೆ ಹೊರ ಜಿಲ್ಲೆ, ಹೊರನಾಡಿನಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ವೇದಿಕೆ ಸಿದ್ಧತೆ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು.
ಸಿರಿವಂತರು ದಾನ, ಧರ್ಮ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು: ಕೆ.ಸಿ.ನಾರಾಯಣಗೌಡ
ನಾವು ಎಷ್ಟೇ ಎತ್ತರಕ್ಕೆ ಬೆಳೆದರೂ ನಮ್ಮ ಹುಟ್ಟೂರಿನ ಜನರ ನಡುವೆ ಸಿಗುವ ಸ್ಥಾನ ಗೌರವಗಳು ಎಲ್ಲಕ್ಕಿಂತ ದೊಡ್ಡದು. ನಾನು ಮುಂಬೈನಲ್ಲಿ ಎಷ್ಟೇ ಸಮಾಜ ಸೇವೆ ಮಾಡಿದರೂ ಅಲ್ಲಿ ನಾನು ಕೇವಲ ನಾರಾಯಣಗೌಡ ಮಾತ್ರ ಆಗಿದ್ದೆ. ಆದರೆ, ನನ್ನ ಕ್ಷೇತ್ರದಲ್ಲಿ ಜನ ನನ್ನನ್ನು ನಮ್ಮ ನಾರಾಯಣಗೌಡ ಎಂದು ಕರೆಯುತ್ತಾರೆ. ಇದಕ್ಕಿಂತ ದೊಡ್ಡ ಪದವಿ ನನಗೆ ಅಗತ್ಯವಿಲ್ಲ.
ನಾಳೆ ಕಾವೇರಿ ತಾಂತ್ರಿಕ ಮಹಾವಿದ್ಯಾಲಯ ದಶಮಾನೋತ್ಸವ
ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಮೂಲಕ ಕಾಲೇಜು ಬೆಳೆದು ಬಂದ ಹಾದಿಯನ್ನು ಪರಿಚಯಿಸುವ ಉದ್ದೇಶವನ್ನು ಹೊಂದಲಾಗಿದ್ದು, ಕಾಲೇಜಿನಲ್ಲಿ ಹೊಸದಾಗಿ ಇನರ್ಮೇಷನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗವನ್ನು ಸ್ನಾತಕೋತ್ತರ ಪದವಿ ಎಂ.ಸಿ.ಎ ಕೋರ್ಸ್‌ನ್ನು ಪ್ರಾರಂಭಿಸಲಾಗಿದೆ.
ಮಾಂಸಹಾರ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎನ್. ಮಹೇಶ್‌ ಜೋಷಿಯವರ ಲಘು ಹೇಳಿಕೆ ಖಂಡನೆ

ಮಾಂಸಹಾರ ಸೇವಿಸುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎನ್.ಮಹೇಶ್‌ ಜೋಷಿಯವರ ಲಘು ಹೇಳಿಕೆಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಜಿಲ್ಲಾಧ್ಯಕ್ಷ ಸಿ.ಶಿವಲಿಂಗಯ್ಯ ಖಂಡನೆ ವ್ಯಕ್ತಪಡಿಸಿದರು.

ಕಾರು ಅಪಘಾತ: ಪ್ರಯಾಣಿಕರು ಪವಾಡಸದೃಶ ಪಾರು
ಬೆಂಗಳೂರಿನ ವಿಕ್ರಂ ತಮ್ಮ ಕುಂಟುಂಬ ಸದಸ್ಯರೊಂದಿಗೆ ಮೈಸೂರಿಗೆ ತೆರಳಿ ವಾಪಸ್ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಗಣಂಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿ ವಿಕ್ರಂ ಹಾಗೂ ತಾಯಿ, ಹೆಂಡತಿ, ಅಜ್ಜಿ ಜೊತೆಗೆ 7 ರಿಂದ 8 ವರ್ಷದ ಮಗು ಇದ್ದುದ್ದಾಗಿ ತಿಳಿದು ಬಂದಿದೆ.
ಕಾನೂನು ತಿಳಿದು ಗೌರವಿಸಿದರೆ ಸಮಸ್ಯೆ ದೂರ: ಎಸ್.ದೊರೆಸ್ವಾಮಿ
ಕನಿಷ್ಠವಾದರೂ ಮೂಲ ಕಾನೂನು ಅರಿಯಲು ವಿದ್ಯಾರ್ಥಿಗಳು ಮುಂದಾಗಬೇಕು. ಶಿಕ್ಷಣ ಹಕ್ಕು, ಉದ್ಯೋಗ, ಬದುಕುವ ಹಕ್ಕು, ಹಿರಿಯ ನಾಗರಿಕರನ್ನು ಗೌರವಿಸುವ, ಸಾಮಾಜಿಕ ಆಸ್ತಿ ಸಂರಕ್ಷಣೆ, ಮೌಢ್ಯ ಬಿತ್ತಿ ವಂಚಿಸುವ, ಮೋಸ, ವಂಚನೆ ಮಾಡಿ ಬದುಕುವ ಅಸಂಖ್ಯಾತ ಸಮಸ್ಯೆಗಳ ಪರಿಹಾರಕ್ಕೆ ಸಂವಿಧಾನದಡಿ ಕಾನೂನಿನಲ್ಲಿ ಪರಿಹಾರ, ಶಿಕ್ಷೆ ಎಲ್ಲವೂ ಇದೆ. ಸಂವಿಧಾನ ಹಕ್ಕುಗಳನ್ನು ತಿಳಿಯಬೇಕು .
ಸಾಹಿತ್ಯ ಸಮ್ಮೇಳನದ ಪ್ರಚಾರ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕನ್ನಡಪರ ಸಂಘಟನೆಯ ಮುಖಂಡರು, ದಲಿತ ಸಂಘಟನೆಗಳ ಕಾರ್ಯಕರ್ತರು ರಥಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಪ್ರವಾಸಿ ವೃತ್ತದಿಂದ ಆರಂಭಗೊಂಡ ಕನ್ನಡ ರಥದ ಮೆರವಣಿಗೆ ವಿವಿಧ ಶಾಲೆಗಳ ಸುಮಾರು 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೊಂಡು ಮೆರವಣಿಗೆಗೆ ಮೆರಗು ನೀಡಿದರು.
ಕನ್ನಡ ಸಮ್ಮೇಳನ ಅಚ್ಚುಕಟ್ಟಾಗಿ ನಡೆಸಲು ಮುಂದಾಗಿ: ತಹಸೀಲ್ದಾರ್ ಪರುಶುರಾಮ್
ಸಂಚಾರಕ್ಕೆ ಹೋಗಿದ್ದ ಕನ್ನಡ ರಥವು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ 87 ದಿನಗಳವರೆಗೂ ಸಂಚರಿಸಿ ಕೊನೆಯದಾಗಿ ಮತ್ತೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು. ಇದೀಗ ಪೂಜೆ ಸಲ್ಲಿಸಿ ಶ್ರೀರಂಗಪಟ್ಟಣ ಮಾರ್ಗವಾಗಿ ಪಾಂಡವಪುರ ತಲುಪಿ ನಂತರ ಮಂಡ್ಯಕ್ಕೆ ಕೊನೆಗೊಳ್ಳಲಿದೆ. ಎಲ್ಲರೂ ಸಹಕರಿಸಿ ಕನ್ನಡ ಸಮ್ಮೇಳನ ಅಚ್ಚುಕಟ್ಟಾಗಿ ನಡೆಸಲು ಮುಂದಾಗಬೇಕು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 694
  • next >
Top Stories
ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌
ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ
ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು
ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ
ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved