• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಂಜನೇಯ ಸ್ವಾಮಿ ಜಯಂತಿ ನಿಮಿತ್ತ ರಥೋತ್ಸವ
ಗ್ರಾಮದ ಬೀದಿ ಬೀದಿಗಳನ್ನು ಗುಡಿಸಿ ರಂಗೋಲಿ ಹಾಕಿ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ಪ್ರವೇಶ ದ್ವಾರಗಳಲ್ಲಿಯೇ ಹನುಮನ ಸ್ವಾಗತ ಕಮಾನುಗಳನ್ನು ನಿರ್ಮಿಸಿ ಫಲಪುಷ್ಪಗಳಿಂದ ಅಲಂಕರಿಸಲಾಗಿತ್ತು. ಹರಿಹರಪುರದಲ್ಲಿ ಹನುಮ ಜಯಂತಿ ಅಂಗವಾಗಿ ರಥೋತ್ಸವ ನಡೆಯಿತು.
ಹಿಂದುಳಿದ ವರ್ಗಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹ
ಅತ್ಯಂತ ಹಿಂದುಳಿದ ಸಮುದಾಯಗಳಾದ ಹೂಗಾರ, ಕಂಬಾರ, ಗಾಣಿಗ, ಹಡಪದ, ಈಡಿಗ, ಮಾಳಿ ಸೇರಿದಂತೆ ಸಣ್ಣ ಸಣ್ಣ ಸಮುದಾಯಗಳ ನಿಗಮಗಳಿಗೂ ಸಹ ಹಣ ನೀಡಿಲ್ಲ. ಹಿಂದುಳಿದ ವರ್ಗಗಳ ನಿಗಮಗಳಿಗೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಿ ಹಿಂದುಳಿದವರ ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಮುಂದಾಗಬೇಕು.
ಜಿಲ್ಲಾ ಕಾಂಗ್ರೆಸ್ , ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹುಟ್ಟುಹಬ್ಬ ಆಚರಣೆ
ನಂತರ ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಅವರ ಸಂಬಂಧಿಕರಿಗೆ ಗಂಜಿ ಹಾಗೂ ಉಪಹಾರ ವಿತರಣೆ, ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರೇರಣಾ ಅಂಧರ ಶಾಲೆ ಮಕ್ಕಳಿಗೆ ಆಹಾರ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡದಂತೆ ಆಗ್ರಹ
ಹಿಂದುಳಿದ ಜಾತಿಗಳು ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳಿಗೆ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮೀಸಲಾತಿ ಬೇಕು ಎಂದು ಹೋರಾಟ ಮಾಡುತ್ತಿದ್ದರೂ ಬಿಜೆಪಿ ಪಕ್ಷದವರು ಮಾತನಾಡದೆ ಸುಮ್ಮನಿದ್ದಾರೆ .
ಪ್ರಕೃತಿ ವಿಕೋಪ, ಕೋವಿಡ್‌ನಲ್ಲಿ ೩ ಕೋಟಿ ರು. ಹಣ ದುರುಪಯೋಗ
ಹಣ ದುರುಪಯೋಗವಾಗಿರುವ ಬಗ್ಗೆ ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಅವರು ದೂರು ಸಲ್ಲಿಸಿದ್ದರ ಕುರಿತಂತೆ ತನಿಖಾ ತಂಡವನ್ನು ರಚಿಸಿ ಪರಿಶೀಲಿಸಿ ವಾಸ್ತವಾಂಶಗಳ ವರದಿಯನ್ನು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಹನುಮ ಜಯಂತಿ: ಆಂಜನೇಯನ ದೇಗುಲಗಳಲ್ಲಿ ವಿಶೇಷ ಪೂಜೆ
ಕಳೆದ 40 ವರ್ಷಗಳಿಂದ ನಿರಂತರವಾಗಿ ಹನುಮ ಜಯಂತಿ ಆಚರಿಸುತ್ತಿರುವ ರೈಲು ನಿಲ್ದಾಣ ಬಳಿಯ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಭಕ್ತಮಂಡಳಿ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಅಶೋಕ್, ಅರ್ಚಕ ಶಿವರುದ್ರಸ್ವಾಮಿ, ಕಾರ್ಯದರ್ಶಿ ಶ್ರೀನಿವಾಸ್‌ ಮೂರ್ತಿ, ಗೋಪಿ, ಮೂರ್ತಿ, ಕುಮಾರ್, ಹೊಸಹಳ್ಳಿ ಶಿವು ಮತ್ತಿತರು ಅನ್ನಸಂತರ್ಪಣೆ ನೆರವೇರಿಸಿದರು.
ಬೋನಿಗೆ ಬೀಳದ ಚಿರತೆ: ಅರಣ್ಯ ಅಧಿಕಾರಿಗಳಿಗೆ ಪೀಕಲಾಟ ಸಾರ್ವಜನಿಕರಿಗೆ ಸಂಕಟ
ಇತ್ತೀಚೆಗೆ 15 ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಾಗ, ಅರಣ್ಯ ಅಧಿಕಾರಿಯವರಿಗೆ ವಿಷಯ ತಿಳಿಸಿದಾಗ ಅವರು ಬಂದು ಕಬ್ಬಿನ ಗದ್ದೆ ಹತ್ತಿರ ಬೋನನ್ನು ಇಟ್ಟಿದ್ದರು. ಆದರೆ ಚಿರತೆ ನಮ್ಮ ಲ್ಯಾಬ್ರೊ ನಾಯಿ ಹಾಗೂ ಕಬ್ಬು ಕಡಿಯುವ ಕಾರ್ಮಿಕರ ಮೇಕೆಯನ್ನು ತಿಂದು ಹೋಗಿದ್ದು, ಬೋನಿಗೆ ಮಾತ್ರ ಬಿದ್ದಿಲ್ಲ .
ಹೆಣ್ಣು ಮಕ್ಕಳು ಕೀಳರಿಮೆ ಅಳಿಸಿ ಸಾಧನೆ ಮಾಡಬೇಕು: ಜಯರಾಮ್ ನೆಲ್ಲಿತ್ತಾಯ
ತಾಯಿ, ಸಹೋದರಿ, ಮಗಳಾಗಿ ಇಡೀ ಕುಟುಂಬವನ್ನು ಮುನ್ನಡೆಸುತ್ತಿರುವ ಹೆಣ್ಣು ಮಕ್ಕಳ ಮೇಲೆ ಪುರುಷ ಪ್ರಧಾನ ಸಮಾಜದಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಅನ್ಯಾಯ ಅಕ್ರಮ ಹಾಗೂ ಶೋಷಣೆ ವಿರುದ್ಧ ಹೆಣ್ಣು ಮಕ್ಕಳು ಹೋರಾಟ ನಡೆಸಬೇಕು. ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಅನಿಷ್ಟಗಳ ವಿರುದ್ಧ ಸಿಡಿದೇಳಬೇಕು.
ವಿಶ್ವ ಒಕ್ಕಲಿಗರ ಮಠಕ್ಕೆ ನಾಗರಾಜು ನೂತನ ಉತ್ತರಾಧಿಕಾರಿ
ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನೂತನ ಪಟ್ಟಾಧಿಕಾರ ಮಹೋತ್ಸವ ಡಿ.೧೪ ಮತ್ತು ೧೫ರಂದು ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀಗುರುಜ್ಞಾನ ಕೇಂದ್ರ ಟ್ರಸ್ಟ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀಕುಮಾರ ಚಂದ್ರಶೇಖರನಾಥ ಮಹಾಸ್ವಾಮಿ ನೂತನ ಉತ್ತರಾಧಿಕಾರಿ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ (ಡಾ.ಎಚ್‌.ಎಲ್‌.ನಾಗರಾಜು) ಅವರಿಗೆ ನೆರವೇರಿಸುವರು.
ಮೂರೇ ವರ್ಷದಲ್ಲಿ ೮೫.೮೦ ಕೋಟಿ ರು. ದಂಡ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಆರಂಭವಾದ ಮೂರು ವರ್ಷಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರಿಗೆ ಐಟಿಎಂಎಸ್ (ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್) ಮೂಲಕ ೮೫,೮೦,೬೭,೦೦೦ ರು. ದಂಡ ವಿಧಿಸಲಾಗಿದ್ದು, ಅದರಲ್ಲಿ ಸಂಗ್ರಹವಾಗಿರುವ ಮೊತ್ತ ಕೇವಲ ೪,೯೦,೭೮,೫೦೦ ರು. ಮಾತ್ರ.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 694
  • next >
Top Stories
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved