• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನು ಪಲಾಯನ ಮಾಡಿಲ್ಲ, ಭ್ರಷ್ಟಾಚಾರಿಯೂ ಅಲ್ಲ: ಚಂದ್ರಶೇಖರ್
ಮೈಷುಗರ್ ಕಾರ್ಖಾನೆಯ ಕಬ್ಬು ಕಟಾವು ಮುಂಗಡ ಹಣದಲ್ಲಿ ನಾನು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ. ಪಲಾಯನವಾದಿಯೂ ಅಲ್ಲ. ಮುಂಗಡ ಹಣವನ್ನು ನೀಡುವ ಮೊದಲು ಕಬ್ಬು ಕಟಾವು ಮೇಸ್ತ್ರಿಗಳನ್ನು ಕಂಪನಿಗೆ ಕರೆದು ಮೇಲಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಅಲ್ಲಿ ತೆಗೆದುಕೊಂಡ ನಿರ್ಣಯದಂತೆ ಮುಂಗಡ ಹಣದ ಭದ್ರತೆಗೆ ಎಲ್ಲಾ ದಾಖಲಾತಿಗಳನ್ನು ಮೇಸ್ತ್ರಿಗಳಿಂದ ಪಡೆಯಲಾಗಿರುತ್ತದೆ.
ಅಗ್ನಿಶಾಮಕ ಠಾಣೆಯಲ್ಲಿ ವಾಯಿದೆ ಮುಗಿದಿರುವ ಹಳೆಯ ಜಲವಾಹನ..!
ಈಗಾಗಲೇ ಬೇಸಿಗೆ ಆರಂಭವಾಗಿದೆ. ನಾಗಮಂಗಲ ತಾಲೂಕು ವ್ಯಾಪ್ತಿಯಲ್ಲಿ ಪ್ರತಿನಿತ್ಯ ಒಂದಲ್ಲೊಂದು ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ವಾಯಿದೆ ಮುಗಿದಿರುವ ಜಲವಾಹನವನ್ನು ರಸ್ತೆಗಿಳಿಸಲು ಅವಕಾಶವಿಲ್ಲದಿದ್ದರೂ ಕೂಡ ಸ್ವಂತ ಜವಾಬ್ದಾರಿಯಿಂದ ಅಧಿಕಾರಿಗಳು, ಸಿಬ್ಬಂದಿ ಜನರಿಗೆ ತುರ್ತು ಸೇವೆ ನೀಡುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಡ್ಯದಲ್ಲಿ ಕೃಷಿ ವಿವಿ ಮಂದಗತಿ, ಉಳಿದಿದ್ದೆಲ್ಲವೂ ಅಧೋಗತಿ..!
ಮಂಡ್ಯ ಜಿಲ್ಲೆ ಅಭಿವೃದ್ಧಿ ನಿರ್ಲಕ್ಷಿತ ಜಿಲ್ಲೆ. ಪ್ರಗತಿಯ ವಿಚಾರದಲ್ಲಿ ಎಲ್ಲಾ ಸರ್ಕಾರಗಳಿಂದಲೂ ನಿಕೃಷ್ಟಕ್ಕೊಳಗಾಗುತ್ತಲೇ ಬರುತ್ತಿದೆ. ಸಮರ್ಥ ರಾಜಕೀಯ ನಾಯಕತ್ವದ ಕೊರತೆಯೂ ಇದಕ್ಕೆ ಕಾರಣವೆಂದರೂ ತಪ್ಪಿಲ್ಲ. ಇದರ ನಡುವೆಯೇ ಮತ್ತೊಂದು ರಾಜ್ಯ ಬಜೆಟ್ ಬಂದಿದೆ. ಜಿಲ್ಲೆಗೆ ಏನೇನು ಸಿಗಬಹುದೆಂಬ ಬಗ್ಗೆ ನಿರೀಕ್ಷೆಗಳು ಮತ್ತೆ ಗರಿಗೆದರಿವೆ.
ಸಿರಡಿ ಸಾಯಿ ಬಾಬಾರ ವಿಗ್ರಹ ಪ್ರತಿಷ್ಠಾನ ಮಹೋತ್ಸವ
ಗ್ರಾಮೀಣ ಪ್ರದೇಶದ ಜನರಿಗೆ ಅಳಿಲು ಸೇವೆ ಮಾಡಬೇಕೆಂಬ ಉದ್ದೇಶದಿಂದ ಅತ್ಯುನ್ನತ ಶಾಲೆಯನ್ನು ಆರಂಭಿಸಲಾಗುತ್ತಿದೆ. ಮಹದೇಶ್ವರ ಹಾಗೂ ಬಾಬಾ ಅವರು ನಾನು ನಂಬಿದ ದೇವರುಗಳಾಗಿವೆ. ವಿದ್ಯಾರ್ಥಿಗಳಿಗೆ ಭಕ್ತಿಯ ವಾತವರಣ ನಿರ್ಮಿಸಬೇಕೆಂದು ನಾನು ಇಷ್ಟಪಡುವ ಶಿರಡಿ ಸಾಯಿ ಬಾಬಾರ ದೇವಾಲಯವನ್ನು ನಿರ್ಮಿಸಲಾಗಿದೆ.
ಲಾರಿಗೆ ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಭಸ್ಮ..!
ನಾಗಮಂಗಲ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ರೈತರೊಬ್ಬರಿಂದ ಖರೀದಿಸಿದ್ದ ಭತ್ತದ ಹುಲ್ಲನ್ನು ಮಾರಾಟ ಮಾಡಲು ಕೇರಳಕ್ಕೆ ಸಾಗಿಸಲು ಜೈ ಮಾರುತಿ ಹೆಸರಿನ ಮಿನಿ ಲಾರಿಯಲ್ಲಿ ಭರ್ತಿಯಾಗಿ ತುಂಬಿಕೊಂಡು ಬರುತ್ತಿದ್ದ ವೇಳೆ ಹುಳ್ಳೇನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದೆ.
ಸಂಭ್ರಮದಿಂದ ನಡೆದ ಶ್ರೀಲಕ್ಷ್ಮಿನಾರಾಯಣಸ್ವಾಮಿ ಬ್ರಹ್ಮರಥೋತ್ಸವ
ಜಾತ್ರೆ ಉತ್ಸವ ಹಾಗೂ ಹಬ್ಬಗಳು ನಮ್ಮ ಸಂಸ್ಕೃತಿ ಪ್ರತಿಬಿಂಬ, ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಭಾಗವಹಿಸಿದರೆ ಪರಸ್ಪರ ಭಾಂದವ್ಯ ವೃದ್ಧಿಯಾಗುವ ಜೊತೆಗೆ ಸಹೋದರತೆ ಸಹಬಾಳ್ವೆ ಹೆಚ್ಚಾಗಿ ಪ್ರೀತಿ ವಿಶ್ವಾಸ ಇಮ್ಮಡಿಯಾಗುತ್ತದೆ.
ಬೇಬಿಬೆಟ್ಟದ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ತೆರೆ
ರಾಸುಗಳ ಬಹುಮಾನಕ್ಕೆ ಆಯ್ಕೆ ಮಾಡುವ ವಿಚಾರದಲ್ಲಿ ನಮ್ಮ ಪಾತ್ರವಿಲ್ಲ. ಪಶು ಇಲಾಖೆ ಅಧಿಕಾರಿಗಳೇ ಆಯ್ಕೆ ಮಾಡಿದ್ದಾರೆ. ಬಹುಮಾನ ಸಿಗದ ರೈತರು ಬೇಸರ ಮಾಡಿಕೊಳ್ಳದೆ ಜಾತ್ರೆಯಲ್ಲಿ ಭಾಗವಹಿಸಿದ ಎಲ್ಲಾ ರೈತರು ಸಹ ನನ್ನ ಪ್ರಕಾರ ಬಹುಮಾನ ಪಡೆದಿದ್ದಾರೆ.
ಕ್ಷೇತ್ರದ ನೀರಿನ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚೆ, ಶಾಶ್ವತ ಪರಿಹಾರಕ್ಕೆ ಯತ್ನ: ಕೆ.ಎಂ.ಉದಯ್
ಮದ್ದೂರು ಭಾಗದಲ್ಲಿ ನೀರಾವರಿ ಸಮಸ್ಯೆ ಈಗ ಉದ್ಭವವಾಗಿಲ್ಲ. ಬಹಳ ಹಿಂದಿನಿಂದಲೂ ಇದೆ. ಹೀಗಾಗಿ ಕೊನೆ ಭಾಗದ ಜಮೀನುಗಳಿಗೆ ನೀರು ಸಮರ್ಪಕವಾಗಿ ತಲುಪುತ್ತಿಲ್ಲ ಎನ್ನುವುದು ಕೃಷಿಕರ ಸಾಮಾನ್ಯ ಆರೋಪ. ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾದರೆ ಮೊದಲು ಪ್ರತಿಯೊಂದು ನಾಲೆಯಲ್ಲಿ ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಗಟ್ಟಬೇಕಾಗಿದೆ.
ಭಾರತೀ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ನಡೆದ ರಸಪ್ರಶ್ನೆ ಸ್ಪರ್ಧೆ
ಭಾರತೀ ವಿದ್ಯಾ ಸಂಸ್ಥೆ ಶೈಕ್ಷಣಿಕವಾಗಿಯು ಪ್ರಗತಿ ಸಾಧಿಸುವ ಜತೆಗೆ ಸಾಮಾಜಿಕ ಚಿಂತನೆಯ ನೆಲೆಗಟ್ಟಿನಲ್ಲಿ ಚಿಂತಿಸುತ್ತ ಹತ್ತು ಹಲವು ಸಾಮಾಜಿಕ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತ ಬಂದಿದೆ. ಮೊದಲ ಭಾಗವಾಗಿ ವಿದ್ಯಾರ್ಥಿನಿಯರಿಗಾಗಿ ಲಿಖಿತ ರಸಪ್ರಶ್ನೆ ಆಯೋಜಿಸಿದ್ದು ಉತ್ತಮ ಸ್ಪಂದನೆ ದೊರತಿದೆ.
ಒಳ ಮೀಸಲು ಜಾರಿ ಮುನ್ನ ಬ್ಲಾಕ್‌ಲಾಗ್ ಹುದ್ದೆ ಭರ್ತಿ ಬೇಡ: ಅಂದಾನಿ
ಮಹದೇವಪ್ಪ ಅವರಲ್ಲಿ ಮೊದಲಿನಿಂದಲೂ ಒಳಮೀಸಲಾತಿ ವಿರೋಧಿ ಮನಸ್ಥಿತಿ ಇದೆ. ಬಾಯಲ್ಲಿ ಮತ್ತು ಪ್ರಚಾರದಲ್ಲಿ ಸಂವಿಧಾನ ರಕ್ಷಣೆಗಾಗಿ ನೂರಾರು ಕೋಟಿ ರು. ಖರ್ಚು ಮಾಡುತ್ತಿರುವ ಸಚಿವ ಮಹದೇವಪ್ಪರವರು ಸಂವಿಧಾನವನ್ನು ಜಾರಿ ಮಾಡುವಲ್ಲಿ ಇರುವ ಬದ್ಧತೆ ಪ್ರದರ್ಶಿಸುತ್ತಿಲ್ಲ. ಸಂವಿಧಾನ ವಿರೋಧಿ ಮತ್ತು ಸರ್ಕಾರದ ನೀತಿಗಳ ವಿರೋಧಿಯಾದಂತ ಎಚ್.ಸಿ. ಮಹದೇವಪ್ಪ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 825
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved