• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗನಕೆರೆ ಬಳಿ ಇಂದು ದಾಸಯ್ಯ ಪರಂಪರೆಯ ಗಿಡದ ಜಾತ್ರೆ
ನಾಗಮಂಗಲ ತಾಲೂಕಿನ ನಾಗನಕೆರೆ ಬಳಿ ಶುಕ್ರವಾರ ನಡೆಯುವ ಶ್ರೀವೆಂಕಟೇಶ್ವರ ಭಕ್ತರ ಇತಿಹಾಸವುಳ್ಳ ದಾಸಯ್ಯ ಪರಂಪರೆಯ ಗಿಡದ ಜಾತ್ರೆಗೆ ಸಕಲ ಸಿದ್ಧತೆಗಳು ನಡೆಯತ್ತಿವೆ. ಗಿಡದ ಜಾತ್ರೆಯು ಪ್ರತಿವರ್ಷ ಡಿಸೆಂಬರ್ ತಿಂಗಳ ಮೊದಲ ಅಥವಾ ಕೊನೇ ವಾರದಲ್ಲಿ ಜರುಗುತ್ತದೆ. ಈ ಬಾರಿ ಡಿ.13ರ ಬೆಳಗ್ಗೆಯಿಂದ ಸಂಜೆವರೆಗೂ ನಡೆಯಲಿದೆ.
ಚಿರತೆ ದಾಳಿಗೆ ಕುರಿಗಳು, ಹಸುವಿನ ಕರು, ಎಮ್ಮೆ ಕರು ಬಲಿ
ಗುನ್ನಾಯನಕಹಳ್ಳಿ ಗ್ರಾಮದ ಪುಟ್ಟಸ್ವಾಮಿ ಪುತ್ರ ರೈತ (ವಿಕಲಚೇತನ) ಜಿ.ಪಿ.ಸುಧಾಕರ ಅವರಿಗೆ ಸೇರಿದ ಮೂರು ಕುರಿಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದಾಗ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಮೂರು ಕುರಿಗಳಲ್ಲಿ ಎರಡು ಕುರಿಗಳ ರಕ್ತ ಕುಡಿದು ಸಾಯಿಸಿ, ಮತ್ತೊಂದು ಕುರಿಯನ್ನು ಹೊತ್ತೊಯ್ದಿದೆ. ಇದರಿಂದ ವಿಕಲಚೇತನ ರೈತನಿಗೆ ಸುಮಾರು 30 ರಿಂದ 40 ಸಾವಿರ ರು.ನಷ್ಟವಾಗಿದೆ.
ನಾಡು ಕಂಡ ಧೀಮಂತ ನಾಯಕ ಎಸ್ ಎಂ.ಕೃಷ್ಣ: ಎಂ.ವಿ.ಪ್ರಕಾಶ್ ಬಣ್ಣನೆ
ರಾಜಕಾರಣದಲ್ಲಿ ಎಲ್ಲರಿಗೂ ಮಾದರಿಯಾಗುವಂತಹ ನಿಟ್ಟಿನಲ್ಲಿ ಒಂದೆಡೆ ಅಭಿವೃದ್ಧಿ ಮತ್ತೊಂದೆಡೆ ಸೌಮ್ಯ ಸ್ವಭಾವದ ಮೂಲಕ ರಾಷ್ಟ್ರ ರಾಜಕಾರಣದಲ್ಲೂ ಸಹ ಅಪಾರ ಹಿರಿಮೆಯನ್ನು ಗಳಿಸಿದ ದೊಡ್ಡ ವ್ಯಕ್ತಿತ್ವ ಅವರದ್ದಾಗಿತ್ತು. ಅವರ ಸಾವು ನಮ್ಮಂತಹ ಯುವ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲೆಗೆ ಅಪಾರವಾದ ನಷ್ಟವನ್ನುಂಟು ಮಾಡಿದೆ.
ಅತಿಯಾದ ರಾಸಾಯನಿಕ ಗೊಬ್ಬರ ಬಳಕೆ ಭೂಮಿ ಕಲುಷಿತ: ಮಹೇಶ್ ಕುಮಾರ್
ಈಗಾಗಲೇ ಕಲುಷಿತಗೊಂಡಿರುವ ಭೂಮಿಯ ಫಲವತ್ತತೆಯನ್ನು ಮತ್ತೆ ಮರಳಿ ಪಡೆಯುವ ನಿಟ್ಟಿನಲ್ಲಿ ರೈತರು ಸಾವಯವ ಕೃಷಿಯತ್ತ ಹೆಚ್ಚಿನ ಗಮನ ಹರಿಸಬೇಕು. ನಮ್ಮ ಪೂರ್ವಿಕರು ನೂರು ವರ್ಷಕ್ಕೂ ಅಧಿಕ ಕಾಲ ಬದುಕುತ್ತಿದ್ದರು. ಏಕೆಂದರೆ ಅವರ ಆಹಾರ ಪದ್ಧತಿ ಸಾವಯವದಿಂದ ಕೂಡಿರುತ್ತಿತ್ತು.
ಮದ್ದೂರು ಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಣೆ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ವರ್ತಕರು ಬುಧವಾರ ಸ್ವಯಂ ಪ್ರೇರಿತವಾಗಿ ಪಟ್ಟಣವನ್ನು ಬಂದ್ ಮಾಡಿ ಗೌರವ ಸಲ್ಲಿಸಿದರು. ತಾಲೂಕಿನ ಹೋಬಳಿ ಕೇಂದ್ರಗಳಲ್ಲಿ ವರ್ತಕರು, ಹೋಟೆಲ್ ಮಾಲೀಕರು ತಮ್ಮ ವಹಿವಾಟುಗಳನ್ನು ಸ್ಥಗಿತ ಗೊಳಿದ್ದರು.
ಬನ್ನಂಗಾಡಿ ಗ್ರಾಪಂ ಅಧ್ಯಕ್ಷರಾಗಿ ಬಲರಾಮಶೆಟ್ಟಿ ಅವಿರೋಧ ಆಯ್ಕೆ
ಹಿಂದಿನ ಅಧ್ಯಕ್ಷ ಪ್ರಭಾಕರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಬಲರಾಮಶೆಟ್ಟಿ ಹೊರತುಪಡಿಸಿ ಉಳಿದ ಯಾವೊಬ್ಬ ಸದಸ್ಯರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯೂ ಆದ ತಾಪಂ ಇಓ ಲೋಕೇಶ್ ಮೂರ್ತಿ ಬಲರಾಮಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆಯನ್ನು ಘೋಷಿಸಿದರು.
ಕಲಾಪದಿಂದ ಹೊರಗುಳಿದು ವಕೀಲರ ಸಂತಾಪ
ಮದ್ದೂರಿನಲ್ಲಿ ನ್ಯಾಯಾಲಯ ಸ್ಥಾಪನೆ, ಕಟ್ಟಡ ನಿರ್ಮಾಣ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಎಸ್.ಎಂ ಕೃಷ್ಣ ರವರ ಕೊಡುಗೆ ಅಪಾರವಾಗಿದೆ. ರಾಜ್ಯದ ಮತ್ತು ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕೃಷ್ಣರವರು ತಮ್ಮದೇ ಆದ ದೂರದೃಷ್ಟಿ ಹೊಂದಿದ್ದರು. ಇವರ ಆಸೆ, ಆಕಾಂಕ್ಷೆಗಳಿಗೆ ಯಾವುದೇ ರಾಜಕಾರಣಿಗಳು ಸಹಕಾರ ನೀಡದಿರುವುದು ಜಿಲ್ಲೆಯ ದುರಾದೃಷ್ಟ.
ಮಂಡ್ಯ ಜಿಲ್ಲೆ ಗಡಿಭಾಗದಲ್ಲಿ ಎಸ್.ಎಂ.ಕೃಷ್ಣರಿಗೆ ಗೌರವ ಸಮರ್ಪಣೆ
ಇಹಲೋಕ ತ್ಯಜಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನ ಚನ್ನಪಟ್ಟಣದ ಮೂಲಕ ಮೆರವಣಿಯಲ್ಲಿ ಜಿಲ್ಲೆಯ ಗಡಿಭಾಗಕ್ಕೆ ಆಗಮಿಸಿದಾಗ ಜಿಲ್ಲೆಯ ಜನನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಮತ್ತು ಅಭಿಮಾನಿಗಳು ಗೌರವ ಸಮರ್ಪಣೆ ಮಾಡಿದರು.
ಡಿ.18 ರಂದು ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ
ಹೊರಗುತ್ತಿಗೆ ನೌಕರರ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು. ಕನಿಷ್ಠ ಮಾಸಿಕ ವೇತನ 30 ಸಾವಿರ ನೀಡಬೇಕು, ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧ್ದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಸ್ತರಿಸಬೇಕು.
ಸಂತೆಬಾಚಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಬಿ.ಮೋಹನ್ ಅವಿರೋಧ ಆಯ್ಕೆ
ಹಿಂದಿನ ಅಧ್ಯಕ್ಷ ಹರೀಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಸಂತೆಬಾಚಹಳ್ಳಿ ಬಿ. ಮೋಹನ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭರತ್‌ಕುಮಾರ್ ಮೋಹನ್ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 694
  • next >
Top Stories
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved