• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ವೈದ್ಯಕೀಯ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ : ಸಚಿವ ಎನ್.ಚಲುವರಾಯಸ್ವಾಮಿ

ಹಾಲಿ ಮಂಡ್ಯ ವೈದ್ಯಕೀಯ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಎಂದು ಸಚಿವ ಚಲುವರಾಯಸ್ವಾಮಿ ಸಭೆಯ ಗಮನಸೆಳೆದರು.

೫ ವರ್ಷಗಳಿಂದ ತೀರುವಳಿಯಾಗದ ಪಿಎಸ್‌ಎಸ್‌ಕೆ ಸಾಲ: ಪ್ರಮುಖ್ ಚಂದನ್
ಗುತ್ತಿಗೆ ಪಡೆದ ನಿರಾಣಿ ಸಮೂಹ ಸಂಸ್ಥೆ ವಾರ್ಷಿಕವಾಗಿ ಪಾವತಿಸುವ ಗುತ್ತಿಗೆ ಮೊತ್ತ ೧ ಕೋಟಿ ರು.ನಲ್ಲಿ ಕಾರ್ಖಾನೆಯಲ್ಲಿರುವ ಸಿಬ್ಬಂದಿ ವೇತನ, ಇತರೆ ವ್ಯವಹಾರಗಳಿಗೆ ಖರ್ಚಾಗಿ ಹೋಗುತ್ತಿದೆ. ಇದರಿಂದ ಸಾಲ ಅಥವಾ ಸಾಲದ ಮೇಲಿನ ಬಡ್ಡಿಯಾಗಲೀ ತೀರುವಳಿಯಾಗದೆ ದಿನದಿಂದ ದಿನಕ್ಕೆ ಬಡ್ಡಿ ಹೆಚ್ಚುತ್ತಲೇ ಹೋಗುತ್ತಿದೆ. ಇದರಿಂದ ಕಾರ್ಖಾನೆಯನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ದೂಡಿದಂತಾಗುತ್ತದೆ.
ಹೇಮಾವತಿ ಜಲಾಶಯದಿಂದ ನೀರು ಹರಿಸಿ, ರೈತರ ಬೆಳೆ ರಕ್ಷಿಸಿ
ಬೆಳೆದು ನಿಂತಿರುವ ಬೆಳೆಗಳ ಸಂರಕ್ಷಣೆಗೆ ಹೇಮಾವತಿ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸಿ ತಾಲೂಕಿನ ಕೆರೆ-ಕಟ್ಟೆಗಳನ್ನು ತುಂಬಿಸಿ, ರೈತರ ಬೆಳೆಗಳನ್ನು ರಕ್ಷಿಸುವಂತೆ ಶಾಸಕ ಎಚ್.ಟಿ.ಮಂಜು ರಾಜ್ಯ ವಿಧಾನಸಭೆಯಲ್ಲಿ ಆಗ್ರಹಿಸಿದರು. ತಾಲೂಕಿನ ಸಾವಿರಾರು ಎಕರೆ ಪ್ರದೇಶದಲ್ಲಿ ಕಬ್ಬು, ಭತ್ತ ಮತ್ತು ತೆಂಗು ಮತ್ತಿತರ ತೋಟಗಾರಿಕಾ ಬೆಳೆಗಳ ರಕ್ಷಣೆ ಮಾಡಿಕೊಳ್ಳಲು ರೈತರು ನೀರಿಗಾಗಿ ಕಾಯುತ್ತಿದ್ದಾರೆ.
ಮಾರ್ಚ್‌ 9 ರಂದು ಬಿ.ಎಂ.ಪಬ್ಲಿಕ್ ಸ್ಕೂಲ್ ಉದ್ಘಾಟನೆ: ಎಂ.ರಾಮಕೃಷ್ಣ
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯಬೇಕೆಂಬ ಉದ್ದೇಶದೊಂದಿಗೆ ತಂದೆ ತಾಯಿ ಅವರ ಹೆಸರಿನಲ್ಲಿ ಶಾಲೆ ಆರಂಭಿಸಲಾಗುತ್ತಿದೆ. ಮಳವಳ್ಳಿ ತಾಲೂಕಿನಲ್ಲಿಯೇ ಮೊದಲ ಸಿಬಿಎಸ್‌ಸಿ ಪಠ್ಯಕ್ರಮ ಹೊಂದಿರುವುದರ ಜೊತೆಗೆ ಮೂಲ ಸೌಲಭ್ಯ ಹೊಂದಿರುವ ಸುಸರ್ಜಿತ ಶಾಲೆಯಯಾಗಿದೆ.
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲ
ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಬಿಂಬಿಸುತ್ತಾ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೆ ಜನರನ್ನು ವಂಚಿಸುತ್ತಿದೆ. ವಿದ್ಯುತ್, ಕುಡಿಯುವ ನೀರಿನ ದರ, ನೋಂದಣಿ ಶುಲ್ಕ, ಮದ್ಯದ ಬೆಲೆ ಹೀಗೆ ಎಲ್ಲವನ್ನೂ ಏರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯೇ ಇಲ್ಲ.
ಪ್ರತಿಯೊಬ್ಬರೂ ಕಿವಿ ರಕ್ಷಣೆ ಮಾಡಿಕೊಳ್ಳುವುದು ಅಗತ್ಯ: ಎಸ್.ಡಿ.ಬೆನ್ನೂರ್
ಕಿವಿಗೆ ಹಾನಿಕಾರಕ ಔಷಧಿಗಳನ್ನು ಹಾಕಬಾರದು ಕಿವಿಯ ರಕ್ಷಣೆಗಾಗಿ ಕಲುಷಿತ ನೀರಿನಲ್ಲಿ ಈಜಾಡಬಾರದು. ಅತ್ಯಂತ ಜೋರಾದ ಶಬ್ದಗಳಿಂದ ದೂರವಿರಿ. ಕಿವಿನೋವು ಇತರೆ ತೊಂದರೆ ಕಂಡು ಬಂದಲ್ಲಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕಿವಿ, ಮೂಗು, ಗಂಟಲು ತಜ್ಞರನ್ನು ಸಂಪರ್ಕಿಸಿ.
ಕಾನೂನಿನ ಅರಿವಿದ್ದಾಗ ದೌರ್ಜನ್ಯ ಮೆಟ್ಟಿ ನಿಲ್ಲಲು ಸಾಧ್ಯ: ಎಂ.ಆನಂದ್
ಹೆಣ್ಣು ಮಕ್ಕಳ ರಕ್ಷಣೆಗಾಗಿಯೇ ಕಾನೂನುಗಳನ್ನು ಬಲಗೊಳಿಸಲಾಗಿದೆ. ಅವುಗಳನ್ನು ತಿಳಿದುಕೊಳ್ಳುವುದಕ್ಕೆ ಹೆಣ್ಣುಮಕ್ಕಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ತಮ್ಮ ರಕ್ಷಣೆಗಿರುವ ಕಾನೂನನ್ನು ಅರಿತುಕೊಳ್ಳುವುದಕ್ಕೆ ಹೆಚ್ಚು ಗಮನಹರಿಸಬೇಕು. ತಾವು ಕಾನೂನಿನ ಅರಿವನ್ನು ಹೊಂದುವುದಲ್ಲದೆ ಇತರರಿಗೂ ಅದನ್ನು ತಿಳಿಸಿಕೊಡಬೇಕು
ನೀರಿನ ಸಮಸ್ಯೆ ಪರಿಹಾರಕ್ಕೆ ಶಾಸಕರು ಒಗ್ಗಟ್ಟಿನ ಹೋರಾಟ ನಡೆಸಬೇಕು: ರೈತ ಸಂಘ ಆಗ್ರಹ
ವಿಧಾನಸಭೆಯಲ್ಲಿ ಹೇಮಾವತಿ ನೀರಿಗಾಗಿ ಶಾಸಕ ಎಚ್.ಟಿ.ಮಂಜು ಸದನದಲ್ಲಿ ಧ್ವನಿಯೆತ್ತಿದಾಗ ಅವರ ಧ್ವನಿ ಏಕಾಂಗಿಯಾಗಿತ್ತು. ಹೇಮಾವತಿ ಜಲಾನಯನ ಪ್ರದೇಶಕ್ಕೆ ಸೇರಿದ ನಾಗಮಂಗಲದ ಶಾಸಕ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಲಾನಯನ ಪ್ರದೇಶ ವ್ಯಾಪ್ತಿ ಯಾವುದೇ ಶಾಸಕರು ರೈತರ ಹಿತಕ್ಕಾಗಿ ಧ್ವನಿಯೆತ್ತಲ್ಲಿಲ್ಲ.
ಮಿಮ್ಸ್ ಅಭಿವೃದ್ಧಿ ಕಾಮಗಾರಿಗಳಿಗೆ ೩೯ ಕೋಟಿ ರು. ಪ್ರಸ್ತಾವನೆ
ತುರ್ತು ಚಿಕಿತ್ಸಾ ವಿಭಾಗ ಮತ್ತು ಆಪರೇಷನ್ ಕೊಠಡಿಗಳ ಮೇಲ್ದರ್ಜೆಗೇರಿಸಲು ೮.೫೦ ಕೋಟಿ ರು., ಪ್ರಸ್ತುತ ಇರುವ ಒಳಚರಂಡಿ ಆಸ್ಪತ್ರೆ ನಿರ್ಮಾಣವಾದ ವೇಳೆ ನಿರ್ಮಿಸಿದ್ದು, ರೋಗಿಗಳು ಮತ್ತು ಸಾರ್ವಜನಿಕರ ಸಂಖ್ಯೆಗೆ ಅನುಗುಣವಾಗಿ ಒಳಚರಂಡಿ ಮತ್ತು ಆಂತರಿಕ ರಸ್ತೆಯನ್ನು ೩ ಕಿ.ಮೀ. ದೂರದವರೆಗೆ ನವೀಕರಿಸಬೇಕಿದೆ. ಮಳೆ ನೀರು ಸರಾಗವಾಗಿ ಹೋಗಲು ಹೊರಚರಂಡಿ ವ್ಯವಸ್ಥೆ ಮಾಡಬೇಕಿದೆ. ಅದಕ್ಕಾಗಿ ೫ ಕೋಟಿ ರು. ಅಗತ್ಯವಿದೆ.
ಹೈನುಗಾರರ ಸಮಸ್ಯೆಗೆ ಸ್ಪಂದಿಸಲು ಮೊದಲ ಆದ್ಯತೆ: ಡಾಲು ರವಿ
ಮನ್ಮುಲ್ ಚುನಾವಣೆಯಲ್ಲಿ ರೈತರು ನಮಗೆ ಆಶೀರ್ವಾದ ಮಾಡಿದ್ದಾರೆ. ಅನ್ನದಾತನಿಗೆ ಮೋಸ ಮಾಡಿದರೆ ಇಡೀ ಸಮಾಜಕ್ಕೆ ಮಾಡಿದ ದ್ರೋಹ. ಹೈನುಗಾರರ ಸಮಸ್ಯೆಗೆ ಸ್ಪಂದಿಸಲು ಮೊದಲ ಆದ್ಯತೆ ನೀಡಲಾಗುವುದು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 825
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved