• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಆರೋಗ್ಯವಿದ್ದರೆ ದೇಶವೇ ಆರೋಗ್ಯವಾಗಿರುತ್ತದೆ: ಡಿ.ಸಿ.ತಮ್ಮಣ್ಣ
ನಗರ ಪ್ರದೇಶದ ಶ್ರೀಮಂತ ಜನರು ಅತ್ಯಾಧುನಿಕ ಸೌಲಭ್ಯವುಳ್ಳ ದೊಡ್ಡದೊಡ್ಡ ಆಸ್ಪತ್ರೆಗಳಿಗೆ ತೆರಳುತ್ತಾರೆ. ಆದರೆ, ಬಡ ರೈತರು, ಕೂಲಿಕಾರ್ಮಿಕರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಚಿಕಿತ್ಸೆ ಪಡೆಯುವಲ್ಲಿ ಮೀನಾಮೇಷ ಎಣಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಪಯುಕ್ತವಾಗುತ್ತದೆ.
ಗ್ರಾಮಸ್ಥರು ಒಗ್ಗಟ್ಟಿನಿಂದ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಿ: ಮಧು ಜಿಮಾದೇಗೌಡ
ಸರ್ಕಾರದಿಂದ ನೀಡುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ತೊಡಗಿಸಿದ್ದೇನೆ. ವಿವಿಧ ಇಲಾಖೆಗಳಿಂದಲೂ ಸಹ ಅನುದಾನ ತಂದು ಶ್ರಮಿಸುತ್ತೇನೆ. ಅಭಿವೃದ್ಧಿಗೆ ಜನರು ಸಹ ಸಹಕಾರ ನೀಡಬೇಕು. ಗ್ರಾಮದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಯನ್ನು ಅಭಿವೃದ್ಧಿ ಪಡಿಸಲು ನನ್ನ ಅನುದಾನದಿಂದ 5 ಲಕ್ಷ ರು.ನೀಡಿದ್ದೇನೆ.
ವ್ಯಕ್ತಿತ್ವ ವೃದ್ಧಿ, ಜವಾಬ್ದಾರಿ ಅರಿಯಲು ಎನ್‌ಎಸ್‌ಎಸ್ ಶಿಬಿರ ಸಹಕಾರಿ: ಸುಜಾತ ಕೆ.ಎಂ.ಪುಟ್ಟು
ವಿದ್ಯಾರ್ಥಿಗಳು ವ್ಯಕ್ತಿತ್ವ ವೃದ್ಧಿಸಿಕೊಂಡು ಸಮಾಜದ ಜವಾಬ್ದಾರಿ ಅರಿಯಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ. ಸಮಾಜದೊಂದಿಗೆ ಬೇರೆಯಲು ಮತ್ತು ಅದನ್ನು ವೈಜ್ಞಾನಿಕವಾಗಿ ಅರ್ಥೈಸಿಕೊಳ್ಳಲು ಇಂಥ ಚಟುವಟಿಕೆಗಳು ಅತ್ಯಂತ ಅವಶ್ಯಕವಾಗಿವೆ ಎಂಬುದನ್ನು ವಿದ್ಯಾರ್ಥಿಗಳು ತಿಳಿಯಬೇಕು. ನಿಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯವನ್ನು ಪ್ರದರ್ಶಿಸಬೇಕು.
ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ದುರ್ಬಲವಾಗುತ್ತಿದೆ: ಡಿವೈಎಸ್ಪಿ ಕೃಷ್ಣಪ್ಪ
ಪರಿಶಿಷ್ಟರ ರಕ್ಷಣೆಗಾಗಿ ರಚಿಸಲಾದ ಕಾಯ್ದೆಯನ್ನು ಭಾದಿತರು ದೌರ್ಜನ್ಯ ಎಸಗಿದವರ ಜೊತೆ ವಿವಿಧ ಕಾರಣಗಳಿಗೆ ರಾಜಿಸಂಧಾನ ಮಾಡಿಕೊಳ್ಳುವ ಮೂಲಕ ಕಾಯ್ದೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯಗಳು ಮತ್ತು ದ್ವೇಷದ ಅಪರಾಧಗಳನ್ನು ತಡೆಗಟ್ಟಲು ಕಾಯ್ದೆ ಜಾರಿಯಲ್ಲಿದೆ.
ಗ್ರಾಮೀಣ ಜನರ ಆರ್ಥಿಕ ಸಮತೋಲನಕ್ಕಾಗಿ ಹ್ಯಾಕಥಾನ್: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಗ್ರಾಮೀಣ ಪ್ರದೇಶ ಜನರ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಭನೆ, ನಾವೀನ್ಯತೆ, ಯುವ ಜನರ ಆರ್ಥಿಕ ಸಾಕ್ಷರತೆ ಹಾಗೂ ಉದ್ಯಮಶೀಲತೆಗಾಗಿ ಫಿನ್-ಎ-ಥಾನ್ ಎಂಬ ಹೆಸರಿನಡಿಯಲ್ಲಿ ಹ್ಯಾಕಥಾನ್ ನಡೆಸಲಾಗುತ್ತಿದೆ.
ಇಂದಿರಾಗಾಂಧಿ ಕಾಲದಿಂದಲೂ ಭಾರತವನ್ನು ಬಡವರಿಂದ ಮುಕ್ತ ಮಾಡಲು ಸಾಧ್ಯವಾಗಿಲ್ಲ: ಡಿ.ಸಿ.ತಮ್ಮಣ್ಣ
ಎಲ್ಲರಿಗೂ ಸಮಾನ ಆರೋಗ್ಯ, ಶಿಕ್ಷಣ ನೀಡಿದಲ್ಲಿ ಮಾತ್ರ ಬಡತನದ ನಿವಾರಣೆ ಸಾಧ್ಯ ಎಂದು ತಿಳಿದಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಹಲವು ಯೋಜನೆಗಳ ಜಾರಿಗೆ ತರಲು ಮುಂದಾಗಿದ್ದರು. ಆದರೆ, ಎಚ್ಡಿಕೆ ಬೆಂಬಲಿಸದೆ ರಾಜ್ಯದ ಜನ ಕಾಂಗ್ರೆಸ್ ಘೋಷಿಸಿದ ಉಚಿತ ಭಾಗ್ಯಗಳಿಗೆ ಮಣೆ ಹಾಕಿದ್ದರಿಂದ ಸರ್ಕಾರ ದಿವಾಳಿಯಾಗುತ್ತಿದೆ.
ಕ್ಷಯರೋಗದ ಬಗ್ಗೆ ಎಚ್ಚರಿಕೆ ಇರಲಿ: ಡಾ.ಸೌಮ್ಯಶ್ರೀ
ಕ್ಷಯ ರೋಗದ ಬಗ್ಗೆ ನಿರ್ಲಕ್ಷ ವಹಿಸುವುದು ಸೂಕ್ತವಲ್ಲ. ಸಕಾಲಕ್ಕೆ ಔಷಧಿ ಮಾತ್ರೆ ಪಡೆದುಕೊಂಡರೆ ರೋಗ ಬರದಂತೆ ತಡೆಗಟ್ಟಬಹುದು. ಆದ್ದರಿಂದ ಪ್ರತಿಯೊಬ್ಬರು ಎಚ್ಚರಿಕೆ ಹಾಗೂ ಮುಂಜಾಗ್ರತೆಯಿಂದ ಇರಬೇಕು. ಕ್ಷಯ ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಹೋಗಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಷಯ ರೋಗವಾದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ.
ವಸತಿ ಶಾಲೆ ವಿದ್ಯಾರ್ಥಿಗಳಿಂದ ‘ಭಾರತೀಯರಾದ ನಾವು’ ಎಂಬ ನಾಟಕ ಪ್ರದರ್ಶನ
ನಾಟಕವು ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮ, ಸಂವಿಧಾನ ರಚನೆಯಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಿ ಸೈ ಎನಿಸಿಕೊಂಡ ಬಗ್ಗೆ ಮಕ್ಕಳು ಅದ್ಭುತವಾಗಿ ಅಭಿನಯಿಸಿ ನಮ್ಮೆಲ್ಲರಿಗೂ ಸಂವಿಧಾನದ ಆಶಯಗಳ ಬಗ್ಗೆ ಅರಿವಿನ ಜಾಗೃತಿ ಮೂಡಿಸಿದ್ದಾರೆ.
ವಿಕಲಚೇತನರು ಸವಲತ್ತು ಸಮರ್ಪಕವಾಗಿ ಬಳಸಿಕೊಳ್ಳಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ವಿಕಲಚೇತನರಿಗೆ 12 ವಿಧದ ಸಲಕರಣ ನೀಡಲಾಗುತ್ತಿದೆ. ಯಂತ್ರ ಚಾಲಿತ ದ್ವಿಚಕ್ರವಾಹನ, ಸೈಕಲ್‌ಗಳು, ವೀಲ್‌ಚೇರ್, ಎಲ್ಬೊಟ್ರರ್ಸ್‌, ಕಂಗಲು ದೊಣ್ಣೆ, ನಡಿಗೆ ಕೋಲು ರೋಲೇಟರ್, ಕಲಿಕಾ ಸಾಮಗ್ರಿಗಳ ಕಿಟ್, ಸಿ.ಪಿ.ವಿಲ್ಹ್‌ಚೇರ್, ಶ್ರಾವಣ ಸಾಧನಾ, ಕೃತಕ ಅಂಗಗಳು ಸೇರಿದಂತೆ 258 ಸಾಧನಾ ಸಲಕರಣ ವಿಕಲಚೇತನರಿಗೆ ಜೀವನದಲ್ಲಿ ಆಸರೆಯಾಗುವಂತೆ ಸೌಲಭ್ಯ ನೀಡಲಾಗುತ್ತಿದೆ.
ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನೋಡಿ ಕಣ್ತುಂಬಿಕೊಳ್ಳಬೇಕು: ಎಚ್.ಆರ್.ಅರವಿಂದ್
ಮಂಡ್ಯ ನೆಲದಲ್ಲಿ 3ನೇ ಬಾರಿಗೆ 87ನೇ ಅಖಿಲ ಭಾರತ ಕನ್ನಡಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಸೌಭಾಗ್ಯವೇ ಸರಿ. ನಾವು ಪದವಿ ಓದುತ್ತಿದ್ದಾಗ 48ನೇ ಅಖಿಲ ಭಾರತ ಕನ್ನಡಸಾಹಿತ್ಯ ಸಮ್ಮೇಳನ ನಡೆಯುತ್ತಿತ್ತು, ಅದೊಂದು ಅವಿಸ್ಮರಣೀಯ ಗಳಿಗೆ, ನಮ್ಮಲ್ಲಿ ದೊಡ್ಡ ಸಾಹಿತಿಗಳಾದ ಕುವೆಂಪು, ಬೇಂದ್ರೆ, ಹೆಬ್ರಿ ತರ ಆಗಬಯಸುವವರು ಇರಬಹುದು. ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 693
  • next >
Top Stories
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved