• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಬ್ರಹ್ಮಣ್ಯ ಷಷ್ಠಿ ನಿಮಿತ್ತ ಮೊದಲ ವರ್ಷದ ದೀಪಾರಾಧನಾ ಮಹೋತ್ಸವ
ನಾಗಮಂಗಲ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ 12ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ಹಾಗೂ ಮೊದಲ ವರ್ಷದ ದೀಪಾರಾಧನ ಮಹೋತ್ಸವವು ಅಪಾರ ಭಕ್ತ ಸಮೂಹದ ನಡುವೆ ಬಹಳ ವಿಜೃಂಭಣೆಯಿಂದ ನೆರವೇರಿತು. ದೇಗುಲ ಒಳ ಪ್ರಾಕಾರದಲ್ಲಿರುವ ಆದಿಶೇಷನಿಗೆ ಹಾಲಿನ ತನಿ ಎರಸಲಾಯಿತು.
ಅಂಬೇಡ್ಕರ್ ಈ ದೇಶದ ಶೋಷಿತ ಸಮುದಾಯಗಳ ಶಕ್ತಿ: ಡಾ.ಶ್ರೀನಿವಾಸ್
ಅಂಬೇಡ್ಕರ್ ಅವರು ಅನುಭವಿಸಿದ್ದು ನೊಂದವರ ನೋವು. ಅಂಬೇಡ್ಕರ್ ಪುಸ್ತಕ ಪ್ರೇಮಿಯಾಗಿದ್ದರು. ಜ್ಞಾನದ ಬಲದಿಂದ ಅಂಬೇಡ್ಕರ್ ಸಮಾಜದ ಅಂತರಂಗ ಅರಿತುಕೊಂಡು ಸಾಮಾಜಿಕ ಅಸಮಾನತೆ ಮತ್ತು ಶೋಷಣೆಗಳ ವಿರುದ್ಧ ಸಿಡಿದು ನಿಂತರು. ಅಂಬೇಡ್ಕರ್ ರೂಪಿಸಿದ ಸಂವಿಧಾನ ದೇಶದ ಅತ್ಮಶಕ್ತಿ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ ಬೇಕೆಬೇಕು..!
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯ ಪ್ರಿಯರಿಗೆ ಈಗಾಗಲೇ ಉತ್ತರ ಮತ್ತು ದಕ್ಷಿಣ ಕರ್ನಾಟಕ ಶೈಲಿಯ ಆಹಾರವನ್ನು ಉಣಬಡಿಸಲು ಆಹಾರ ಸಮಿತಿ ನಿರ್ಧರಿಸಿದೆ. ಆದರೆ, ಮಂಡ್ಯ ನೆಲದ ಆಹಾರ ಸಂಸ್ಕೃತಿಯಾದ ಮಾಂಸಹಾರ ಸೇವನೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಅಲ್ಲದೇ, ಮಾಂಸಹಾರ ಸೇವನೆ ಕೀಳಾಗಿ ಕಾಣುತ್ತಿರುವುದು ಒಪ್ಪುವಂತದ್ದಲ್ಲ.
ಆಯುಷ್ ಚಿಕಿತ್ಸೆ ಮತ್ತು ಔಷಧಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ: ಎಚ್.ಟಿ.ಮಂಜು
ಆಯುಷ್ ವೈದ್ಯರು ಹೆಚ್ಚಿನ ಅಧ್ಯಯನ ಮಾಡಿಯೇ ಚಿಕಿತ್ಸೆ ನೀಡುತ್ತಿದ್ದಾರೆ. ಆಯುಷ್ ಪದ್ಧತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವಂತ ಹಲವಾರು ಔಷಧಗಳು ಲಭ್ಯವಿದ್ದು ಸಾರ್ವಜನಿಕರು ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಬದಲಾಗಬೇಕು. ಸರ್ಕಾರ ಕೂಡ ಈ ಪದ್ಧತಿಗೆ ಹೆಚ್ಚಿನ ಒತ್ತು ನೀಡುತ್ತಿದೆ.
ಕ್ಷಯ ಮುಕ್ತ ಭಾರತಕ್ಕೆ ಜನರ ಸಹಕಾರ ಅಗತ್ಯ : ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ- ಶಾಸಕ ದರ್ಶನ್ ಪುಟ್ಟಣ್ಣಯ್ಯ

ಕ್ಷಯ ರೋಗದ ಗುಣಲಕ್ಷಣಗಳು ಕಂಡುಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ ಕಾರ್ಯ ನಡೆಸಲಿದ್ದಾರೆ. ಜನರಿಂದ ಕಫ ಪಡೆದು ತಪಾಸಣೆ ನಡೆಸಿ ರೋಗಪತ್ತೆ ಹಚ್ಚುವ ಕೆಲಸ ಮಾಡಲಿದ್ದಾರೆ.  

ಇಂದಿನ ಶಿಕ್ಷಣದಲ್ಲಿ ನೆಮ್ಮದಿ ಎಂಬುದೇ ಇಲ್ಲ: ಡಾ.ಎಂ.ಎಸ್.ಮೂರ್ತಿ
ರ್‍ಯಾಂಕ್ ಪಡೆದವರಾರೂ ಇಂದು ನಮ್ಮ ಜೊತೆಗಿಲ್ಲ. ಎಲ್ಲರೂ ರ್‍ಯಾಂಕ್ ಬರುವಂತೆ ಒತ್ತಡ ಹಾಕಬೇಡಿ. ಇದರಿಂದ ಮಕ್ಕಳು ಸಂವೇದನಾಶೀಲತೆ, ಪ್ರೀತಿ, ವಿಶ್ವಾಸ, ಸಂಬಂಧಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳು ಬುದ್ಧಿವಂತರ ಜೊತೆಗಷ್ಟೇ ಇರುವುದಕ್ಕೆ ಪ್ರಾಮುಖ್ಯತೆ ನೀಡದೆ ಇತರರ ಜೊತೆಗಿರುವುದಕ್ಕೂ ಅವಕಾಶ ಮಾಡಿಕೊಡಬೇಕು.
ಯಂತ್ರಗಳಿಗೆ ನೀಡುವ ಮಾಹಿತಿ ನಿಷ್ಪಕ್ಷಪಾತವಾಗಿರಲಿ: ಡಾ.ಡಿ.ಕೆ.ಡಾಂಗ್
ಮರ್ಸಿಡಿಸ್ ಬೆಂಜ್‌ನ ಆರ್ಟ್ಸ್ ವಿಭಾಗದ ಡಿಸೈನ್ ಇಂಜಿನಿಯರ್ ಸಿ. ಭವಿತ್ ತಾಂತ್ರಿಕ ಸವಾಲುಗಳನ್ನು ನಿರ್ವಹಿಸುವ ಬಗ್ಗೆ ಮತ್ತು ಪ್ರೋಗ್ರಾಮ್ ನಲ್ಲಿ ನಿರ್ವಹಿಸುವ ಸವಾಲುಗಳ ಬಗ್ಗೆ ಪ್ರಾಯೋಗಿಕ ಉದಾಹರಣೆಗಳೊಡನೆ ಕಾರ್ಪೊರೇಟ್ ಪ್ರಪಂಚದಲ್ಲಿ ಎದುರಿಸಬೇಕಾದ ಸವಾಲುಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ರಸ್ತೆ ಅಪಘಾತ ಏಡ್ಸ್‌ಗಿಂತಲೂ ಮಹಾ ಕಾಯಿಲೆ: ನ್ಯಾ. ಯೋಗೇಶ್ ಆತಂಕ
ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ವಿಶ್ವದಾದ್ಯಂತ ಬಹಳ ವೇಗವಾಗಿ ಹರಡಿದ ಕೊರೋನಾ ಎಂಬ ಮಹಾಮಾರಿಗೆ ಸಾಕಷ್ಟು ಸಾವು- ನೋವುಗಳು ಸಂಭವಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದೇ ರೀತಿ ಏಡ್ಸ್ ಸೋಂಕು ಹರಡಿದ್ದರೆ ಪ್ರಪಂಚವೇ ಸರ್ವನಾಶವಾಗುತ್ತಿತ್ತು. ಅತ್ಯಮೂಲ್ಯ ಬದುಕನ್ನು ಪಡೆದು ಭೂಮಿಗೆ ಬಂದಿರುವ ಪ್ರತಿಯೊಬ್ಬರೂ ಸರಿಯಾದ ಮಾರ್ಗದಲ್ಲಿ ನಡೆಯಬೇಕಿದೆ.
ಸಿಎಂ ಸಿದ್ದರಾಮಯ್ಯರಿಗೆ ತಾಲೂಕಿನ ಸಮಸ್ಯೆ ಪರಿಹಾರಕ್ಕಾಗಿ ಶಾಸಕ ಎಚ್.ಟಿ.ಮಂಜು ಮನವಿ
ತಾಲೂಕಿನ ರೈತ ಸಮುದಾಯದ ಅನುಕೂಲಕ್ಕಾಗಿ ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ರೈತ ಭವನ ನಿರ್ಮಾಣ, ತಾಲೂಕಿನ 30ಕ್ಕೂ ಹೆಚ್ಚಿನ ಕೆರೆಗಳನ್ನು ಹೇಮಾವತಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಯೋಜನೆ ಹಣಕಾಸಿನ ಕೊರತೆಯಿಂದ ಅರ್ಧಕ್ಕೆ ನಿಂತಿದ್ದು, ಅಗತ್ಯ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
10 ಮಂದಿ ಹಿರಿಯ ವಕೀಲರಿಗೆ ಜಿಲ್ಲಾ ಮಟ್ಟದ ವಕೀಲ ಶ್ರೇಷ್ಠ ಪ್ರಶಸ್ತಿ ಪ್ರದಾನ
ಕಿರಿಯ ವಕೀಲರು ನ್ಯಾಯಾಲಯಗಳಲ್ಲಿ ವಾದ ಮಂಡನೆ ಮಾಡುವ ವೇಳೆ ಹಿರಿಯ ವಕೀಲರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಇದರಿಂದ ವೃತ್ತಿಯಲ್ಲಿ ನೈಪುಣ್ಯತೆ ಬೆಳೆಸಿಕೊಳ್ಳಬಹುದು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 693
  • next >
Top Stories
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved