• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಸಭೆ - 22.90 ಲಕ್ಷ ರು. ಉಳಿತಾಯ ಬಜೆಟ್ ಮಂಡನೆ
ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷೆ ಜ್ಯೋತಿ ಲಕ್ಷ್ಮೀ ಬಾಬು 2025- 26ನೇ ಸಾಲಿನಲ್ಲಿ 22.90 ಲಕ್ಷ ರು. ಉಳಿತಾಯ ಬಜೆಟ್ ಮಂಡಿಸಿದ್ದಾರೆ.ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಆರಂಭ ಶಿಲ್ಕು 5.27 ಕೋಟಿ ಸೇರಿದಂತೆ 13.16 ಕೋಟಿ ಆದಾಯ ನಿರೀಕ್ಷಿಸಲಾಗಿದೆ. ಒಟ್ಟಾರೆ 18.43 ಕೋಟಿ ಆದಾಯ ಹಾಗೂ 18.21 ಕೋಟಿ ಖರ್ಚು ಅಂದಾಜಿಸಿ ಒಟ್ಟು 22.90 ಲಕ್ಷ ರು. ಉಳಿತಾಯ ಬಜೆಟ್ ಮಂಡಿಸಲಾಗಿದೆ.
ವಿದ್ಯಾರ್ಥಿಗಳಿಗೆ ಲೇಖನ ಸಾಮಾಗ್ರಿ ವಿತರಣೆ
ಶ್ರೀರಂಗಪಟ್ಟಣ: ತಾಲೂಕಿನ ಹುಲಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಲೇಖನ ಸಾಮಾಗ್ರಿಗಳ ವಿತರಿಸಲಾಯಿತು. ಶ್ರೀರಂಗಪಟ್ಟಣ ರೋಟರಿ ಕ್ಲಬ್ ಸದಸ್ಯರು ಶಾಲೆಗೆ ತೆರಳಿ ಮುಂಬರುವ ಸೋಮವಾರದಿಂದ ವಾರ್ಷಿಕ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದರು.
ಬಿ.ವೈ.ವಿಜಯೇಂದ್ರಗೆ ಮೆರವಣಿಗೆಯೊಂದಿಗೆ ಭವ್ಯ ಸ್ವಾಗತ
ಕೊಂಬು ಕಹಳೆ, ವೀರಗಾಸೆ, ಗಾರುಡಿ ಗೊಂಬೆ, ಪೂಜಾ ಕುಣಿತ, ಡೊಳ್ಳು ಕುಣಿತ, ನಾದಸ್ವರ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಹಾಗೂ ಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಕರೆತರಲಾಯಿತು.
ಕೃಷಿಯನ್ನು ಬಹಳ ನಿಕೃಷ್ಟವಾಗಿ ಕಾಣುತ್ತಿರುವುದು ದೊಡ್ಡ ದುರಂತ : ಮಾಜಿ ಸಿಎಂ ಡಿ.ವಿ.ಸದಾನಂದಗೌಡ
ಕೊರೋನಾ ಎದುರಾದ ಸಮಯದಲ್ಲೂ ರೈತರು ಕೃಷಿಯಿಂದ ವಿಮುಖರಾಗಲಿಲ್ಲ. ಆಹಾರದ ಕೊರತೆ ದೇಶದಲ್ಲಿ ಎದುರಾಗಲಿಲ್ಲ. ನಗರ ಪ್ರದೇಶದಲ್ಲಿದ್ದ ಜನರು ಹಳ್ಳಿಗಳಿಗೆ ಹಿಂತಿರುಗಿ ಬೇಸಾಯದಲ್ಲಿ ತೊಡಗಿದರು. ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಮತ್ತಷ್ಟು ರೈತರನ್ನು ಕೃಷಿಯತ್ತ ಸೆಳೆಯುವ ಪ್ರಯತ್ನಗಳು ನಡೆಯಲೇ ಇಲ್ಲ.
ಕೆ.ಎಂ.ದೊಡ್ಡಿ: ಶಿವರಾತ್ರಿ ಅಂಗವಾಗಿ ಅದ್ಧೂರಿಯಾಗಿ ನಡೆದ ತೆಪ್ಪೋತ್ಸವ
ತೆಪ್ಪವನ್ನು ಕಲ್ಯಾಣಿಯಲ್ಲಿ ಮೂರು ಸುತ್ತು ಪ್ರದಕ್ಷಣೆ ಹಾಕಿದ ನಂತರ ಕಲ್ಯಾಣಿ ಮದ್ಯ ಭಾಗದಲ್ಲಿ ಭಾರತೀನಗರದ ಶ್ರೀಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಕಾರ್ತಿಕ್ ಆರಾಧ್ಯ ಗಂಗಾರತಿ ಬೆಳಗಿದರು. ಈವೇಳೆ ಭಕ್ತರ ಹರ್ಷೋಧ್ಗಾರ ಮುಗಿಲು ಮುಟ್ಟಿತು.
ರೈತರು ಮಾರಾಟದ ಕಲೆ, ಆರ್ಥಿಕತೆ ತಿಳಿದಾಗ ಕೃಷಿ ಸುಸ್ಥಿರ: ಅಶೋಕ್
ಸರ್ಕಾರ ರೈತ ಉತ್ಪಾದಕ ಕಂಪನಿಗಳನ್ನು ಪ್ರಾರಂಭಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಪನಿಗಳು ಪ್ರವರ್ಧಮಾನಕ್ಕೆ ಬರುತ್ತಿದೆ. ಶಕ್ತಿಯುತ ಕಂಪನಿಗಳು ಆಡಳಿತ ನಡೆಸುತ್ತಿವೆ. ರೈತರ ಬೆಳೆಗಳನ್ನು ಮಾರಾಟ ಮಾಡುವ ಬಗ್ಗೆ ಚರ್ಚೆಗಳು ಸಭೆ-ಸಮಾರಂಭಗಳು ನಡೆಯಬೇಕು. ಸಾವಯವ ಕೃಷಿಯಲ್ಲಿ ರೈತರು ಸಮಗ್ರ ಕೃಷಿ ಮಾಡಬೇಕು. ಪೌಷ್ಟಿಕ ಮಣ್ಣು ಯಶಸ್ವಿ ಬೇಸಾಯದ ಮೂಲಾಧಾರ.
ಮಕ್ಕಳಿಗೆ ನೈತಿಕ ಶಿಕ್ಷಣ ಮತ್ತು ಮಾನವೀಯ ಮೌಲ್ಯ ತುಂಬುವ ಶಿಕ್ಷಣ ನೀಡಬೇಕು: ಡಿವೈಎಸ್ಪಿ ಕೃಷ್ಣಪ್ಪ
ಪ್ರಸ್ತುತ ಮಕ್ಕಳ ಕಲಿಕೆಯಲ್ಲಿ ಸ್ಪರ್ಧೆ ಹೆಚ್ಚಾಗಿದೆ. ಆರೋಗ್ಯಕರ ಪೈಪೋಟಿ ಮಾತ್ರ ಕಲಿಕೆಯಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಅಪರಾಧ ಪ್ರಕರಣಗಳಲ್ಲಿ ಸಿಲುಕುತ್ತಿರುವುದು ಅಪಾಯಕಾರಿ ಬೆಳವಣಿಗೆ. ಪೋಷಕರು ಮಕ್ಕಳ ಚಲನ ವಲನ ಕುರಿತು ಜಾಗೃತಿ ವಹಿಸಬೇಕು.
ಮೂವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಹಿಂದಿನಿಂದ ಕಾರು ಡಿಕ್ಕಿ : ಹಿಂಬದಿ ಸವಾರ ಸ್ಥಳದಲ್ಲೇ ಸಾವು

ಮೂವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟು ಬೈಕ್ ಚಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಚಾಮನಹಳ್ಳಿ ಸಮೀಪ ಭಾನುವಾರ ರಾತ್ರಿ ಜರುಗಿದೆ.

ಸಂಘಗಳು ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು: ಪುಟ್ಟಸ್ವಾಮಿ ಗೌಡ್ರು
ಮುಂದಿನ ದಿನಗಳಲ್ಲಿ ಸರ್ಕಾರದ ಸೌಲಭ್ಯ ಪಡೆಯಲು ನಮ್ಮ ಟೈಲರ್ ಗಳ ಭದ್ರತೆಗೆ ನಿಗಮ ಮಂಡಳಿ ಸ್ಥಾಪನೆಯಾಗಬೇಕಿದೆ. ಅದಕ್ಕಾಗಿ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ. ಸಂಘಗಳು ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು.
ದೇವಸ್ಥಾನದಲ್ಲಿ ಅನ್ನಸಂತರ್ಪಣೆಯಲ್ಲಿ ಊಟ ಮಾಡಿದ 60ಕ್ಕೂ ಹೆಚ್ಚು ಮಂದಿಗೆ ವಾಂತಿಭೇದಿ
ಗ್ರಾಮದ ಶ್ರೀಚನ್ನಬೀರೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಬ್ಬದ ಅಂಗವಾಗಿ ಭಕ್ತರಿಗೆ ಅನ್ನಸಂತರ್ಪಣೆ(ಪರ) ನಡೆದಿದೆ. ನೂರಾರು ಮಂದಿ ಜನರು ಅವರೆಕಾಳು, ರಾಗಿಮುದ್ದೆ ಊಟ ಮಾಡಿದ್ದಾರೆ. ಅದಾದ ಬಳಿಕ ಫುಡ್ ಫಾಯಿಜನ್‌ನಿಂದ ಶನಿವಾರ ಮೂರ್‍ನಾಲ್ಕು ಮಂದಿಗೆ ವಾಂತಿಭೇದಿ ಕಾಣಿಸಿಕೊಂಡಿದೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 825
  • next >
Top Stories
ಧರ್ಮಸ್ಥಳಕ್ಕೆ ಕಾಂಗ್ರೆಸ್ ಬೆಂಬಲ: ಯಾತ್ರೆ, ಭೇಟಿ
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved