• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮರಸ್ಯ ಜೀವನ ಸಾಗಿಸಲು ಅಂಬೇಡ್ಕರ್ ಸ್ಫೂರ್ತಿ: ಮುಖಂಡ ಪ್ರಕಾಶ್‌
ಲಿಖಿತ ಹಾಗೂ ಬೃಹತ್ ಸಂವಿಧಾನದ ಆಶಯಗಳು ಎಲ್ಲಾ ವರ್ಗದ, ಧರ್ಮದವರಲ್ಲಿ ಸಮನ್ವಯತೆ, ಸಹಭಾಗಿತ್ವ ಸಹಬಾಳ್ವೆ ಜಾತ್ಯತೀತ ಮನೋಭಾವ ಸಹೋದರತ್ವ ಸಮಾನತೆಯನ್ನು ಎತ್ತಿ ಹಿಡಿದಿದೆ. ನಮ್ಮ ಸಂವಿಧಾನ ವಿಶ್ವಕ್ಕೆ ಮಾದರಿ. ಹಾಗಾಗಿ ನಾವು ಅವರಿಗೆ ಗೌರವವನ್ನು ಸಲ್ಲಿಸಬೇಕು .
ಸ್ವಾಮಿನಾಥನ್ ವರದಿ ಜಾರಿಗಾಗಿ ದೊಡ್ಡ ಮಟ್ಟದ ಹೋರಾಟ ಅಗತ್ಯ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಇಂದಿನ ರಾಜಕೀಯ ಸಂಸ್ಕೃತಿ ರೈತರಿಗೆ ವಿರುದ್ಧವಾಗಿದೆ. ಇದಕ್ಕೆ ಯುವಕರಿಗೆ ಮೌಲ್ಯಗಳಿಗಿಂತ ಇತರ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು. ರೈತನಿಗೆ ಜಾತಿ, ಧರ್ಮವಿಲ್ಲ. ಉಳುವವರೆಲ್ಲರೂ ರೈತ ಕುಲಕ್ಕೆ ಸೇರಿದವರು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲಾ ರಾಜಕೀಯ ಪಕ್ಷಗಳು ರೈತ ಸಮುದಾಯಕ್ಕೆ ವಿರುದ್ಧವಾಗಿವೆ.
ಡಾ. ಅಂಬೇಡ್ಕರ್ ಸಮಸ್ತ ಶೋಷಿತ ಸಮುದಾಯಗಳ ಶಕ್ತಿ: ಪಾಂಡವಪುರ ಎಸಿ ಡಾ.ಶ್ರೀನಿವಾಸ್
ಸರ್ವ ಸಮಾನ ಶಿಕ್ಷಣ ಎಲ್ಲರಿಗೂ ಸಿಗಬೇಕಾದರೆ ಜನ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತ್ಯಜಿಸಬೇಕು. ಸರ್ಕಾರಿ ಶಾಲೆಯಲ್ಲಿಯೇ ನಮ್ಮ ಮಕ್ಕಳು ಕಲಿಯುವಂತಾಗಬೇಕು. ಸರ್ಕಾರಿ ನೌಕರರು ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ವ್ಯವಸ್ಥೆ ರೂಪುಗೊಳ್ಳಬೇಕು.
ಉಪನ್ಯಾಸಕರು, ಪ್ರಾಂಶುಪಾಲರು, ಬೋಧಕೇತರರಸಮಸ್ಯೆಗಳಿಗೆ ಧ್ವನಿಯಾಗಿ ನಿಂತು ಕೆಲಸ ಮಾಡುವೆ: ವಿಪ ಸದಸ್ಯ ಕೆ.ವಿವೇಕಾನಂದ
ಪರಿಷತ್ ಸದಸ್ಯ ಕೆ.ವಿವೇಕಾನಂದ ಮತ್ತು ರಾಜ್ಯಾಧ್ಯಕ್ಷ ಉಪನ್ಯಾಸಕರ ಸಂಘದ ಎ.ಎಚ್.ನಿಂಗೇಗೌಡ ಅವರೊಂದಿಗೆ ಸಂವಾದ ನಡೆಸಿ ಸಿಥಿಲಗೊಂಡಿರುವ ಕಾಲೇಜು- ಕಾಂಪೌಂಡ್‌ಗಳ ನಿರ್ಮಾಣ ಮತ್ತು ಅತಿಥಿ ಮತ್ತು ಉಪನ್ಯಾಸಕರು ಹಾಗೂ ಪ್ರಾಂಶುಪಾಲರು, ಬೋಧಕೇತರರ ವರ್ಗದವರು ಮನವಿ ನೀಡಿದರು.
ಶ್ರೀ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿ
ಮಂಟೇಸ್ವಾಮಿ ಬಸವಪ್ಪ ಅವರ ನೇತೃತ್ವದಲ್ಲಿ ನಡೆದ ರಥೋತ್ಸವಕ್ಕೆ ತಹಸೀಲ್ದಾರ್ ಲೋಕೇಶ್ ದೇವರಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ರಥಕ್ಕೆ ಹಣ್ಣು, ಜವನ ಎಸೆದು ಧನ್ಯತೆ ಮೆರೆದರು. ನೆರೆದಿದ್ದ ಭಕ್ತರು ದೇವರಿಗೆ ನಮಿಸಿದರು.
ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲಗಳಲ್ಲಿ ವಿಶೇಷ ಪೂಜೆ, ಅಲಂಕಾರ
ಪೂಜಾ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಹಸ್ರಾರು ಮಂದಿ ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿ ಭಕ್ತಿಭಾವ ಪ್ರದರ್ಶಿಸಿದರು.
ಮಂಡ್ಯ : ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ವಿಶ್ವ ಒಕ್ಕಲಿಗರ ಮಠದ ನೂತನ ಉತ್ತರಾಧಿಕಾರಿ

  ಆದಿ ಚುಂಚನಗಿರಿ   ಮಠದಿಂದ ಸನ್ಯಾಸ ದೀಕ್ಷೆ ಪಡೆದಿದ್ದ ಡಾ.ಎಚ್‌.ಎಲ್‌.ನಾಗರಾಜು  ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ನಾಮಕರಣಗೊಂಡಿದ್ದರು. ಅಂದು   ಒತ್ತಡಕ್ಕೆ ಮಣಿದು ಮತ್ತೆ ಸರ್ಕಾರಿ ಸೇವೆಗೆ ಮರಳಿದ್ದರು. ಇದೀಗ ಮತ್ತೆ   ವಿಶ್ವ ಒಕ್ಕಲಿಗರ ಮಠದ ಪೀಠಾರೋಹಣ ಮಾಡುತ್ತಿರುವುದು ವಿಶೇಷ 

ಬಾಬಾ ಸಾಹೇಬರ ಹೊಸ ಪುತ್ಥಳಿ, ಮಂಟಪ ನಿರ್ಮಾಣಕ್ಕೆ ಶೀಘ್ರ ಚಾಲನೆ
ಪಟ್ಟಣದ ಪ್ರವಾಸಿ ಮಂದಿರ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಕ್ಯಾಂಡಲ್ ಬೆಳಗಿಸಿ ಗೌರವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಲ್ಲಿಸಿದರು.
ಖಾಸಗಿ ಕಾಲೇಜು ವ್ಯಾಮೋಹ ಬಿಡಿ, ಸರ್ಕಾರಿ ಶಾಲೆ ಕಾಲೇಜು ಉಳಿಸಿ: ಶಾಸಕ ಎಚ್.ಟಿ.ಮಂಜು
ಹೋಬಳಿಯ ಆನೆಗೊಳ ಗ್ರಾಮದಲ್ಲಿ ಸರ್ಕಾರಿ ಕಾಲೇಜು ಆರಂಭಿಸಲು ಹೋರಾಟ ನಡೆಸಿ ತಂದೆವು. ಉತ್ತಮ ಪರಿಸರ, ಬೋಧಕ ಸಿಬ್ಬಂದಿ ಎಲ್ಲವೂ ಇದೆ. ಆದರೆ, ವಿದ್ಯಾರ್ಥಿಗಳು ನಗರ ಪ್ರದೇಶದ ಮೋಹಕ್ಕೆ ಸಿಲುಕಿದ್ದಾರೆ .
ಸಾಲ ಮರುಪಾವತಿಸದ ಕೇಂಬ್ರಿಡ್ಜ್ ಶಾಲೆ ಬ್ಯಾಂಕ್ ಸಿಬ್ಬಂದಿಯಿಂದ ಲಾಕೌಟ್
ಕೂಡಲಕುಪ್ಪೆ ಗೇಟ್ ಬಳಿಯ ಕೇಂಬ್ರಿಡ್ಜ್ ಖಾಸಗಿ ಶಾಲೆ ಬಳಿ ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಶಾಲೆ ಎದುರು ಕಾರ್ಯಕರ್ತರು ಹಾಗೂ ಪೋಷಕರು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆ ವಿರುದ್ಧ ಘೋಷಣೆಗಳ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 693
  • next >
Top Stories
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved