• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗಮಂಗಲದಲ್ಲಿ ಕರ್ಣಾಟಕ ಬ್ಯಾಂಕ್ ನೂತನ ಶಾಖೆ ಆರಂಭ
ಮಂಡ್ಯ ಜಿಲ್ಲೆಯ ಕರ್ಣಾಟಕ ಬ್ಯಾಂಕ್ ಶಾಖೆಗಳಲ್ಲಿ 1 ಸಾವಿರ ಕೋಟಿ ವ್ಯವಹಾರ ನಡೆಯುತ್ತಿದೆ. 450 ಕೋಟಿ ರು. ಠೇವಣಿಯಿದೆ. 550 ಕೋಟಿ ರು.ಸಾಲ ನೀಡಲಾಗಿದೆ. ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಗ್ರಾಹಕರು ನಿಗಧಿತ ಅವಧಿಯಲ್ಲಿ ಮರುಪಾವತಿ ಮಾಡಿದರೆ ಇತರೆ ಗ್ರಾಹಕರಿಗೂ ಸಾಲ ಸೌಲಭ್ಯ ನೀಡಲು ಅನುಕೂಲವಾಗುತ್ತದೆ.
ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು: ಬಿಇಒ ವಿ.ಈ.ಉಮಾ
ಜೀವನದಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ತರ್ಕ, ಸಿದ್ಧಾಂತಗಳನ್ನು ಮಾಡುತ್ತವೇ ಬದುಕುತ್ತಿದ್ದೇವೆ. ವಿದ್ಯಾರ್ಥಿಗಳಿಗೂ ವೈಜ್ಞಾನಿಕ ಚಿಂತನೆಗಳು ಬರಬೇಕೆಂಬುದು ಆಶಯ. ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿ ಎನ್ನುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ನಡೆಯಬೇಕಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಹೋಬಳಿ ಮಟ್ಟದಲ್ಲಿ ನಡೆಸಲಾಗುತ್ತಿದೆ.
ಕಾರ್ಪೊರೇಟ್ ವ್ಯವಸ್ಥೆಯಿಂದ ರೈತರ ಮಕ್ಕಳಿಗೆ ಹೆಣ್ಣುಕೊಡದ ಸ್ಥಿತಿ ನಿರ್ಣಾಣ: ಕೆ.ಆರ್. ಜಯರಾಂ ವಿಷಾದ
ಸುಸ್ಥಿರ ಕೃಷಿ ಪದ್ಧತಿ, ಮೌಲ್ಯವರ್ಧನೆ ಕೃಷಿಯಿಂದ ಕೃಷಿ ಬಿಕ್ಕಟ್ಟು ಪರಿಹಾರ ಕಾಣಬಹುದು. ಭೂಮಿ ಒಡೆತನದಷ್ಟೆ ಆಹಾರ ಉತ್ಪಾದನೆ ಹೆಚ್ಚಳ ಸಮಸ್ಯೆ ಇದೆ. ಮುಕ್ತ ಮಾರಾಟಕ್ಕೆ ಸಂಘಟನೆ ಶಕ್ತಿ, ಸಹಕಾರಿ ತತ್ವದಲ್ಲಿ ಕೃಷಿ ಹುಟ್ಟುವಳಿ ಮಾರಾಟ ಮಾಡುವ ಪದ್ಧತಿ ಬೇಕಿದೆ.
ಪತ್ರಕರ್ತರು ಸಮಾಜಮುಖಿ, ಅಭಿವೃದ್ಧಿ ಚಿಂತನೆಯೊಂದಿಗೆ ಕೆಲಸ ಮಾಡಬೇಕು: ಪಿ.ರವಿಕುಮಾರ್
ಪತ್ರಕರ್ತರಿಗೆ ವಿವೇಚನ ಇರಬೇಕು. ಯಾವುದನ್ನೂ, ಯಾರನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು. ಒಂದು ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಬಹುದು ಇಲ್ಲವೇ, ಅಧೋಗತಿಗೂ ದೂಡುವಂತಹ ಸಾಮರ್ಥ್ಯ ಅವರಿಗೆ ಇರುತ್ತದೆ ಎಂಬುದನ್ನು ಮರೆಯಬಾರದು.
ಅಸಹಾಯಕರು, ನೊಂದವರಿಗೆ ಧ್ವನಿಯಾಗುವೆ: ಬದ್ರುದ್ದೀನ್ ಕೆ.ಮಾಣಿ
ಅನ್ನ ಕೊಟ್ಟವರನ್ನು ಯಾರು ಮರೆಯಬಾರದು. ಕಷ್ಟ ಸುಖಗಳಿಗೆ ಸ್ಪಂದಿಸುವವರನ್ನು ಗೌರವಿಸಬೇಕು. ನಿಮ್ಮ ಹಾರೈಕೆ ಅವರಿಗೆ ಇರಬೇಕು. ಮಂಡ್ಯದ ಜನ ಅನ್ನ ಹಾಕಿದ ಪುಣ್ಯದ ಫಲವಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಬಡವರಿಗೆ ಅನ್ನ ಹಾಕುವ ಶಕ್ತಿಯನ್ನು ದೇವರು ಕೊಡಬೇಕು.
ಮದ್ದೂರು ಪುರಸಭೆಗೆ ಕಸ ಸಂಗ್ರಹ, ವಿಲೇವಾರಿ ವಾಹನ ವಿತರಣೆ
ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬದುಕಿಗಾಗಿ ಉಜ್ಜೀವನ್ ಬ್ಯಾಂಕ್ ಮಹಿಳೆಯರಿಗೆ ವ್ಯಾಪಾರೋದ್ಯಮದ ಸಾಲ, ಪಶು ಸಾಕಾಣಿಕೆ, ಗೃಹ ಸುಧಾರಣೆ ಸಾಲದೊಂದಿಗೆ ಅವರ ಆರ್ಥಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡುತ್ತಿದೆ. ಚೋಟಿ ಕದಂ ಯೋಜನೆಯಡಿ ಸಾರ್ವಜನಿಕರ ಮೂಲ ಸೌಲಭ್ಯಕ್ಕೆ ಮತ್ತು ಆರೋಗ್ಯ ವಿಭಾಗಗಳ ಸೇವೆ ಬಗ್ಗೆ ಸಾಮಾಜಿಕ ಕಳಕಳಿ ಹೊಂದಿರುವುದು ಮೆಚ್ಚುಗೆಯ ಸಂಗತಿ.
ಕೆರೆ, ಕಟ್ಟೆಗಳು ಸಮೃದ್ಧಿಯಾದರೆ ರೈತರಿಗೆ ನೆಮ್ಮದಿ: ಶಾಸಕ ಎಚ್.ಟಿ.ಮಂಜು
ಕೆರೆಗಳಲ್ಲಿ ನೀರು ತುಂಬಿದಂತಿದ್ದರೆ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಅನುಕೂಲ. ಜೊತೆಗೆ ಅಂತರ್ಜಲ ಮಟ್ಟ ಉತ್ತಮವಾಗಿರುತ್ತದೆ. ಕಳೆದ ಐದು ವರ್ಷಗಳ ಹಿಂದೆ ಅತಿವೃಷ್ಠಿಯಿಂದ ಅಘಲಯ ಕೆರೆ ಸೇರಿದಂತೆ ಸಂತೇಬಾಚಹಳ್ಳಿ ಮತ್ತು ಕಿಕ್ಕೇರಿ ಹೋಬಳಿಯ ಹಲವು ಕೆರೆಗಳು ಹಾನಿಗೀಡಾಗಿವೆ.
ಚಿರತೆ ದಾಳಿ: ಕೂಲಿ ಕಾರ್ಮಿಕ ಮಹಿಳೆಗೆ ತೀವ್ರ ಗಾಯ
ಚಿರತೆ ದಾಳಿಯಿಂದ ಕೂಲಿ ಕಾರ್ಮಿಕ ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ದೊಡ್ಡಅಂಕನಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ಬಳ್ಳಾರಿ ಮೂಲದ ಮಂಜು ನಾಯಕ ಪತ್ನಿ ಮಾಲಾಬಾಯಿ (35) ಗಾಯಗೊಂಡಿದ್ದು, ಕೆಸ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಬೇಬಿಬೆಟ್ಟದ ಜಾತ್ರಾ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 24 ಜೋಡಿಗಳು
ಆಡಂಬರದ ಮದುವೆಗಳಿಗೆ ಮಾರು ಹೋಗಿ ಪೋಷಕರು, ಜನರು ಹೆಚ್ಚಾಗಿ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಹಾಗಾಗಿ ಸರಳ ಮದುವೆಗೆ ಆಧ್ಯೆತೆ ನೀಡಬೇಕು, ಸರಳ ಮದುವೆ ಆಗುವುದರಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಲಿದೆ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿರುವುದು, ಆಡಂಬರದ ಮದುವೆಗೆ ಕಡಿವಾಣ ಹಾಕಬೇಕು.
ಕಲಾವಿದರು ಜೀವನ ನಡೆಸುವುದು ಕಷ್ಟ: ಚೈತ್ರ ಶಶಿಧರ್ ಗೌಡ
ರಂಗ ಕಲೆಗಳು ನಶಿಸಿ ಹೋಗುತ್ತಿರುವ ದಿನಗಳಲ್ಲಿ ಅವುಗಳನ್ನು ಉಳಿಸುವ ನಿಟ್ಟಿನಲ್ಲಿ ಪೌರಾಣಿಕ ಮತ್ತು ಸಾಮಾಜಿಕ ನಾಟಕ ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ. ರಂಗ ಕಲೆ ಉಳಿಯಬೇಕಾದರೆ ಗ್ರಾಮೀಣ ಭಾಗದ ರಂಗಭೂಮಿ ಕಲಾವಿದರು ಉತ್ತಮ ಪೌರಾಣಿಕ ಸಾಮಾಜಿಕ ನಾಟಕ ಪ್ರದರ್ಶಿಸಬೇಕು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 824
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved