• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿ ವಾಡಿಕೆಗಿಂತ ಹೆಚ್ಚು 24 ರಷ್ಟು ಹೆಚ್ಚು ಮಳೆ : ರೈತರ ಮೊಗದಲ್ಲಿ ಸಂತಸ ಇಮ್ಮಡಿ
ತಾಲೂಕಿನ ಪ್ರಮುಖ ರಾಗಿ ಬೆಳೆಯನ್ನು 28 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಗುರಿ ಹೊಂದಿರುವ ಹಿನ್ನೆಲೆಯಲ್ಲಿ 1125 ಕ್ವಿಂಟಾಲ್ ರಾಗಿ ಬಿತ್ತನೆ ಬೀಜಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
ಪೌರ ನೌಕರರ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷರ ಬೆಂಬಲ
ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರತಿಭಟನೆಯು ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.
ಸವಾರರೇ ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮ ಪಾಲಿಸಿ: ಶಾಸಕ ಕೆ.ಎಂ.ಉದಯ್
ನೀವು ಮನೆಯಿಂದ ಹೊರ ಹೋದಾಗ ತಮಗಾಗಿ ಕುಟುಂಬಸ್ಥರು ಕಾಯುತ್ತಿರುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸವಾರರು ಸಂಚಾರ ನಿಯಮಗಳನ್ನು ಪಾಲಿಸಿ ವಾಹನ ಚಲಾಯಿಸಬೇಕು. ಅತಿವೇಗದ ವಾಹನ ಚಲಾವಣೆ ಬೇಡ. ಇದು ಅಪಘಾತಕ್ಕೆ ಕಾರಣವಾಗುತ್ತದೆ.
ಸ್ವಚ್ಛತಾ ಕಾರ್ಯ ಸ್ಥಗಿತ; ಧರಣಿ ಕುಳಿತ ಪೌರಸೇವಾ ನೌಕರರು
ಪೌರ ನೌಕರರ ಸಂಘದ ಕಾರ್ಯಕಾರಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ ೪೫ ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ.
ಮಿಮ್ಸ್ ಅವ್ಯವಸ್ಥೆ, ಅವಾಂತರಗಳ ದಿವ್ಯದರ್ಶನ..!
ಅವಧಿ ಮುಗಿದ ಮಾತ್ರೆಗಳು, ಬನ್‌ಗಳ ಮಾರಾಟ, ಎಲ್ಲೆಡೆ ಅಶುಚಿತ್ವ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ರೋಗಿಗಳು, ಆರೈಕೆಗೆ ಬರುವವರಿಗೆ ಕುಳಿತುಕೊಳ್ಳಲು ಬೆಂಚುಗಳ ವ್ಯವಸ್ಥೆ ಇಲ್ಲ. ವೈದ್ಯರ ಹಾಜರಿ ಇರಲಿಲ್ಲ, ಎರಡೂವರೆ ಗಂಟೆ ಬಿಟ್ಟು ಬಂದ ಸಿಎಒ, ಅವೈಜ್ಞಾನಿಕವಾಗಿರಿಸಿದ್ದ ವೈದ್ಯಕೀಯ ತ್ಯಾಜ್ಯ, ಅವ್ಯವಸ್ಥೆಯಿಂದ ಕೂಡಿದ ಶೌಚಾಲಯ, ಔಷಧಗಳ ಕೊರತೆ, ವಾಹನಗಳ ಪಾರ್ಕಿಂಗ್‌ಗೆ ಸುಲಿಗೆ.
ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಲು ಬಿ.ಎಸ್.ಮಹೇಶ್‌ಕುಮಾರ್ ಆಗ್ರಹ
ಗೌರವ ಧನವಾಗಿ ಹಿಂದೆ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ೧೦ ಸಾವಿರ ರು., ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ೧೦,೫೦೦ ರು. ನೀಡಲಾಗುತ್ತಿದ್ದು, ಪ್ರಸಕ್ತ ಬಜೆಟ್‌ನಲ್ಲಿ ೧೨,೦೦೦ ಮತ್ತು ೧೨,೫೦೦ ರು. ಹಣವನ್ನು ಕ್ರಮವಾಗಿ ನೀಡಲಾಗುತ್ತಿದೆ. ನಮಗೆ ಗೌರವ ಧನದ ಬದಲಾಗಿ ಕನಿಷ್ಠ ವೇತನದ ಭಾಗವಾಗಿ ೨೫ ಸಾವಿರ ರು. ವೇತನ ನೀಡಿ.
ಬಾಲಕಿ ಸಾವಿಗೆ ಪೊಲೀಸರಷ್ಟೇ ಅಲ್ಲ ವೈದ್ಯರೂ ಕಾರಣ: ಆರೋಪ
ಗೊರವನಹಳ್ಳಿಯಲ್ಲಿ ನಾಯಿ ಕಚ್ಚಿದ ಬಾಲಕಿಯನ್ನು ಪೋಷಕರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಮಿಮ್ಸ್ ಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಈ ವೇಳೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡದೇ ಬಾಲಕಿ ರಿತೀಕ್ಷಾ ಸಾವಿಗೆ ಸಂಚಾರಿ ಪೊಲೀಸರಷ್ಠೆ ಅಲ್ಲದೇ, ವೈದ್ಯರ ನಿರ್ಲಕ್ಷ್ಯವು ಕಾರಣ.
ಕೆಆರ್‌ಎಸ್‌ ಜಲಾಶಯಕ್ಕೆ ಒಂದೇ ದಿನ ೩ ಅಡಿ ನೀರು ಬಂತು...!
ಕಾವೇರಿ ಉಗಮ ಸ್ಥಾನ ಕೊಡಗಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟದಲ್ಲಿ ಒಂದೇ ದಿನ ಮೂರು ಅಡಿ ಏರಿಕೆಯಾಗಿದೆ. ಮೇ ತಿಂಗಳ ಅಂತ್ಯದಲ್ಲೇ ಜಲಾಶಯಕ್ಕೆ ಈ ಪ್ರಮಾಣದ ಒಳಹರಿವು ದಾಖಲಾಗುತ್ತಿರುವುದು ಅಪರೂಪವೆನಿಸಿದೆ.
ಪೊಲೀಸರ ಬೇಜವಾಬ್ದಾರಿಯಿಂದ ಮಗು ಸಾವು ಪ್ರಕರಣ ಸೂಕ್ತ ತನಿಖೆ: ಚಲುವರಾಯಸ್ವಾಮಿ
ಸಂಚಾರಿ ಪೊಲೀಸರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ. ಪೋಷಕರು ಹೇಳಿರುವುದು ನ್ಯಾಯಯುತವಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸರು ಕೆಲಸ ಮಾಡಬೇಕು. ಘಟನೆ ನಂತರ ಮುನ್ನೆಚ್ಚರಿಕೆಯಾಗಿ ಮೂರು ಜನ ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ಮಾಡಿಸಿ ಮುಂದಿನ ಕ್ರಮಕೈಗೊಳ್ಳಲು ಐಜಿ, ಎಸ್ಪಿ ಜೊತೆ ಮಾತನಾಡಿದ್ದೇನೆ.
ಕಾಡಿಗೆ ಬೆಂಕಿ ಹಾಕುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ
ಒಂದು ಗಿಡವನ್ನು ಒಳ್ಳೆಯ ಮನಸ್ಸಿನಿಂದ ನೆಟ್ಟಿ ಬೆಳೆಸಿ ಗಿಡ- ಮರಗಳೂ ನಮ್ಮ ಮಕ್ಕಳಿದ್ದಂತೆ. ಮರಗಳಿಂದ ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ. ಆರೋಗ್ಯ ವೃದ್ಧಿಸುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲು ಕನಿಷ್ಠ ಒಂದು ಗಿಡವನ್ನು ನೆಟ್ಟಿ ಬೆಳೆಸಿ. ಅದುವೇ ಸಮಾಜಕ್ಕೆ ನಾವು ನೀಡುವ ದೊಡ್ಡ ಕೊಡುಗೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 722
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved