• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಎಂ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್ ಪಕ್ಷದ ಕಟ್ಟಾಳು: ಮಧು ಜಿ.ಮಾದೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ಸದನದಲ್ಲಿ ಡಿ.ಕೆ.ಶಿವಕುಮಾರ್ ಅವರು ಆರ್‌ಎಸ್‌ಎಸ್ ಗೀತೆ ಹಾಡಿದಾಕ್ಷಣ ಪಕ್ಷಕ್ಕೆ ಮುಜುಗರವೂ ಆಗಲ್ಲ. ಯಾವುದೇ ತೊಂದರೆಯಾಗಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ವಿರೋಧಿಸಿ ಪ್ರತಿಭಟನೆ
ಸಹಕಾರಿ ಕ್ಷೇತ್ರದಲ್ಲಿ ಪರಿಶಿಷ್ಟರಿಗೆ ನಾಮಿನಿ ಮೀಸಲಾತಿ ನೀಡಿದರೆ ಸಹಕಾರಿ ಸಂಸ್ಥೆಗಳನ್ನು ಮುಚ್ಚ ಬೇಕಾಗುತ್ತದೆ ಎಂದು ಹೇಳಿಕೆ ನೀಡಿರುವ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ ವಿರೋಧಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರಿಂದ ಪ್ರತಿಭಟನೆ.
ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ: ಎಚ್.ಜಿ.ಶ್ರೀನಿವಾಸ್
ಗ್ರಾಮೀಣ ಭಾಗದ ದುಡಿಯುವ ಮಹಿಳೆಯರಿಗಾಗಿ ಸ್ವ-ಸಹಾಯ ಗುಂಪುಗಳಲ್ಲಿ ಸಾಲ ರೂಪದಲ್ಲಿ ಬಂಡವಾಳ ನೀಡಿ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಅವರನ್ನು ಆರ್ಥಿಕತೆವಾಗಿ ಸದೃಢಗೊಳಿಸಿ ಸ್ವಾವಲಂಬನೆ ಸಾಧಿಸುವಂತೆ ಸರ್ಕಾರ ಮಾಡುತ್ತಿದೆ.
ಅಂಬೇಡ್ಕರ್ ಭವನದ ಜಾಗ ಕಬಳಿಸಲು ಯತ್ನ: ಪ್ರತಿಭಟನೆ
ದಾಸನದೊಡ್ಡಿ ಗ್ರಾಮದಲ್ಲಿ ದಲಿತರ ಸಭೆ ಸಮಾರಂಭಗಳಿಗೆ ಅನುಕೂಲ ಕಲ್ಪಿಸಲು ಗ್ರಾಪಂನಿಂದ 2022-23ರಲ್ಲಿ ಖಾಲಿ ನಿವೇಶನ ಗುರುತಿಸಿ ಅಧಿಕಾರಿಗಳು ವರದಿ ನೀಡಿದ್ದಾರೆ. ಆದರೆ, ಭವನ ನಿರ್ಮಾಣಕ್ಕೆ ಇನ್ನೂ ಅನುದಾನ ಬಿಡುಗಡೆಯಾಗಿಲ್ಲ. ಆದರೆ, ಗ್ರಾಮದ ಕೆಲ ವ್ಯಕ್ತಿಗಳು ಆ ಜಾಗವನ್ನು ಅಕ್ರಮವಾಗಿ ಕಬಳಿಸಲು ಮುಂದಾಗಿದ್ದಾರೆ.
ಬಾನು ಮುಷ್ತಾಕ್ ಆಯ್ಕೆ ಮರುಪರಿಶೀಲನೆಗೆ ಬಿಜೆಪಿ ಒತ್ತಾಯ
ದಸರಾ ಉದ್ಘಾಟನೆ ನೆರವೇರಿಸುವವರು ನಾಡದೇವತೆ ಶ್ರೀಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆದರೆ, ಬಾನುಮುಷ್ತಾಕ್‌ ಅವರಿಗೆ ಹಿಂದೂ ಧಾರ್ಮಿಕ ವಿಧಿ-ವಿಧಾನಗಳ ಅರಿವಿಲ್ಲ, ಶ್ರೀಚಾಮುಂಡೇಶ್ವರಿ ತಾಯಿ ಪೂಜಾ ಪದ್ಧತಿಯ ಅರಿವಿಲ್ಲದಿರುವುದರಿಂದ ಮರುಪರಿಶೀಲನೆ ನಡೆಸಿ.
ಮೈಷುಗರ್ ಕಬ್ಬು ಅರೆತ ಸ್ಥಗಿತ: ರೈತರ ಕಿಡಿ
ಮೈಷುಗರ್‌ನಲ್ಲಿ ಕಬ್ಬು ಅರೆಯುವಿಕೆ ಸ್ಥಗಿತಗೊಂಡಿದೆ. ಮೂರು ದಿನಗಳಿಂದ ನಿಂತ ಕಬ್ಬು ತಂದಿರುವ ಲಾರಿಗಳು, ಟ್ರ್ಯಾಕ್ಟರ್, ಎತ್ತಿನಗಾಡಿಗಳು ನಿಂತಲ್ಲೇ ನಿಂತಿವೆ. ದಿನದಿಂದ ದಿನಕ್ಕೆ ಕಬ್ಬು ಒಣಗುತ್ತಿದೆ. ಹೇಳೋರಿಲ್ಲ, ಕೇಳೋರಿಲ್ಲ ಫ್ಯಾಕ್ಟರಿ ಮಾತ್ರ ನಿಂತಿದೆ. ಹಿಂದೆ ಕಾರ್ಖಾನೆಯಲ್ಲಿ ಎಲ್ಲಾ ಸೆಕ್ಷನ್‌ಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಲವೊಂದಿತ್ತು. ಈಗ ಲೂಟಿ ಸೆಕ್ಷನ್ ಮಾತ್ರ ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದೆ.
ಮಂಡ್ಯದಲ್ಲಿ ೨೫ ಮಂದಿ ಬಡ ಮಹಿಳೆಯರಿಗೆ ಗೌರಿ ಬಾಗಿನ
ಡಾ.ಅನಿಲ್ ಆನಂದ್ ಡ್ರೀಮ್ ವರ್ಕ್ಸ್ ವತಿಯಿಂದ ಗೌರಿ ಹಬ್ಬದ ಪ್ರಯುಕ್ತ ನಗರದ ಕೂಲಿ ಕಾರ್ಮಿಕ ಹಾಗೂ ರಸ್ತೆ ಬದಿ ವ್ಯಾಪಾರಸ್ಥ ಮಹಿಳೆಯರಿಗೆ ಬಾಗಿನ ಸಮರ್ಪಿಸಲಾಯಿತು.
ಚಾಲೆಂಜಿಂಗ್ ಫಂಡ್ ಅಭಿಯಾನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ
ಮಂಡ್ಯ ಜಿಲ್ಲೆಯ ಮೊದಲ ತ್ರೈಮಾಸಿಕದಲ್ಲಿ ಆದ್ಯತಾ ವಲಯದ ಸಾಲ ವಿತರಣೆಯಲ್ಲಿ ೩೩೪೬ ಕೋಟಿ ರು. (ಶೇ.೧೦೭) ಪ್ರಗತಿ ಸಾದಿಸಿದ್ದು, ಕೃಷಿ ವಲಯದಲ್ಲಿ ೨೪೬೪ ಕೋಟಿ ರು., ಕೈಗಾರಿಕಾ ವಲಯ ದಲ್ಲಿ ೬೫೨ ಕೋಟಿ ರು. ಇತರೆ ಸೇವಾ ವಲಯದಲ್ಲಿ ೨೩೦ ಕೋಟಿ ರು. ಸಾಲವನ್ನು ನೀಡಲಾಗಿದೆ.
ಮಂಡ್ಯ ಜಿಲ್ಲಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ
ಹಬ್ಬದ ಮುನ್ನಾ ದಿನವಾದ ಸೋಮವಾರ ಮಂಡ್ಯ ನಗರದ ಪೇಟೆಬೀದಿ, ಮಾರುಕಟ್ಟೆ ರಸ್ತೆ, ವಿಶ್ವೇಶ್ವರಯ್ಯ ರಸ್ತೆ, ಹೊಸಹಳ್ಳಿ ಸರ್ಕಲ್, ಹೊಳಲು ವೃತ್ತ ಜನ ಜಂಗುಳಿಯಿಂದ ತುಂಬಿಹೋಗಿತ್ತು. ಹಬ್ಬದ ಸಾಮಾನುಗಳ ಖರೀದಿ ಭರಾಟೆ ಜೋರಾಗಿ ನಡೆದಿತ್ತು. ವರ್ತಕರು-ವ್ಯಾಪಾರಸ್ಥರೆಲ್ಲರೂ ಮಾರಾಟದಲ್ಲಿ ಬ್ಯುಸಿಯಾಗಿದ್ದರು.
ಪ್ಲಾಸ್ಟಿಕ್ ಸರ್ಜರಿ ಇನ್ನು ಮಂಡ್ಯದಲ್ಲಿ ಲಭ್ಯ: ಕೆ.ಟಿ.ಹನುಮಂತು
ನೂತನ ಆಕೃತಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಕೊಠಡಿ, ತೀವ್ರ ನಿಗಾ ಘಟಕ, ವಿಶೇಷ ಮತ್ತು ಸಾಮಾನ್ಯ ವಾರ್ಡ್‌ಗಳು, ಸ್ಟೇನ್‌ಲೆಸ್‌ಸ್ಟೀಲ್ ಮೊಡ್ಯೂಲರ್ ಆಫರೇಷನ್ ಥಿಯಟರ್‌ಗಳ ಸೌಲಭ್ಯಗಳನ್ನು ಹೊಂದಿದೆ. ಒಂದೇ ಸೂರಿನಡಿ ಸಮಗ್ರ ಚಿಕಿತ್ಸೆಯ ಎಲ್ಲಾ ಸೌಲಭ್ಯ ಒಳಗೊಂಡಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved