• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ತವ್ಯ ಲೋಪವೆಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಇಒ ಎಚ್ಚರಿಕೆ
ಇ- ಸ್ವತ್ತು ವಿತರಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಇಂಡುವಾಳು ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ , ಪ್ರಸ್ತುತ ಮುಂಡುಗದೊರೆ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರನ್ನು 29 ಮೇ 2025ರಂದು ಅಮಾನತ್ತುಗೊಳಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಇಂಡುವಾಳು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒನನ್ನೂ ಸಹ ಅಮಾನತುಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ 101 ನೂತನ ಮತಗಟ್ಟೆ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಕೆ: ಡಾ.ಕುಮಾರ
ಯಾವುದೇ ಖಾಸಗಿ ಕಟ್ಟಡಗಳಲ್ಲಿ ಮತಗಟ್ಟೆ ಸ್ಥಾಪನೆ ಮಾಡಿಲ್ಲ. ಎಲ್ಲಾ ಮತಗಟ್ಟೆಗಳನ್ನು ಸರ್ಕಾರಿ ಕಟ್ಟಡಗಳಲ್ಲಿ ಮಾತ್ರ ಮಾಡಲಾಗಿದೆ. ಜಿಲ್ಲಾ ವ್ಯಾಪ್ತಿಯ 3 ವಿಧಾನಸಭಾ ಕ್ಷೇತ್ರಗಳಾದ ಮೇಲುಕೋಟೆ (7), ಶ್ರೀರಂಗಪಟ್ಟಣ (1), ನಾಗಮಂಗಲ (1) ಗಳಲ್ಲಿ ದುರಸ್ತಿಗೊಂಡಿದ್ದ ಒಟ್ಟು ಮತಗಟ್ಟೆಗಳನ್ನು ಬದಲಾವಣೆ ಮಾಡಲು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ದುಶ್ಟಟ ಮುಕ್ತ ಯುವ ಸಮೂಹ ದೇಶದ ಸಂಪತ್ತು: ಎಸಿ ಎಚ್.ಶ್ರೀನಿವಾಸ್
ಶ್ರೀ ಕ್ಷೇತ್ರದ ಸಂಸ್ಥೆ ಜೊತೆ ಸಾಂಘಿಕ ಸಮುದಾಯ ಸಹಕಾರವಿದ್ದರೆ ರಾಷ್ಟ್ರಪಿತ ಗಾಂಧೀಜಿಯ ಪರಿಕಲ್ಪನೆಯಂತೆ ವ್ಯಸನಮುಕ್ತ ಭಾರತ ನಿರ್ಮಾಣವಾಗಲಿದೆ. ಕುಡಿತ ಮೃಗಿಗಳನ್ನಾಗಿಸಿ ನೂರಾರು ಕೆಟ್ಟ ಕೆಲಸ ಮಾಡಿಸಲಿದೆ. ಕುಡಿತ ಚಟವಾದರೆ ಬದುಕು ಛಿದ್ರವಾಗಿ ಸಂಸಾರ, ಆರೋಗ್ಯ, ಮರ್ಯಾದೆ, ಸಮಾಜ ಎಲ್ಲವೂ ಹಾಳಾಗಲಿದೆ.
60 ವರ್ಷ ಮೇಲ್ಪಟ್ಟವರು ಆರೋಗ್ಯದ ಕಡೆ ಗಮನ ಹರಿಸಬೇಕು: ನ್ಯಾ.ಆರ್.ಮಹೇಶ್
ಆರೋಗ್ಯವೇ ಎಲ್ಲರಿಗೂ ನಿಜವಾದ ಭಾಗ್ಯ. ಹಿರಿಯರು ಕುಟುಂಬದ ಇತರರೊಂದಿಗೆ ಹೊಂದಾಣಿಕೆಯಿಂದ ಇದ್ದು, ಪ್ರೀತಿ ಸ್ನೇಹದಿಂದ ವ್ಯವಹರಿಸಬೇಕು. ಸಮಾಜದಲ್ಲಿ ಹಿರಿಯ ನಾಗರಿಕರಿಗೆ ಬೇಕಾದ ಗೌರವ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು.
ಸರ್ಕಾರಿ ನೌಕರರು ಬದ್ಧತೆಯಿಂದ ಜನರ ಸೇವೆ ಮಾಡಬೇಕು: ತಹಸೀಲ್ದಾರ್ ಲೋಕೇಶ್
ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನ ಬಳಸಿಕೊಂಡು ಪ್ರತಿಯೊಂದು ಕಚೇರಿಗಳಲ್ಲಿ ಇ ಆಫೀಸ್ ಅಳವಡಿಸಿಕೊಳ್ಳಬೇಕು. ಹಿರಿಯ ನೌಕರರು ಕಂಪ್ಯೂಟರ್‌ಗಳನ್ನು ಬಳಸಲು ಮುಂದಾಗಬೇಕು. ಪ್ರಸ್ತುತ ದಿನಮಾನಗಳ ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ನೌಕರಿಯಲ್ಲಿನ ಏರಿಳಿತದಿಂದ ಕೆಲವರಲ್ಲಿ ಅಭದ್ರತೆ ಕಾಡುತ್ತಿದೆ.
ಹೊಳೆ ಆಂಜನೇಯಸ್ವಾಮಿಗೆ ಶಾಸಕ ಯತ್ನಾಳ್ ವಿಶೇಷ ಪೂಜೆ ಸಲ್ಲಿಕೆ
ಶಾಸಕ ಯತ್ನಾಳ್ ಅವರಿಗೆ ಶ್ವೇಷ ವಸ್ತ್ರ ಧಾರಣೆ ಮಾಡಿ ಶ್ರೀ ಆಂಜನೇಯಮೂರ್ತಿ ಭಾವಚಿತ್ರವುಳ್ಳ ಫೋಟೋವನ್ನು ನೀಡಿ ಗೌರವಿಸಲಾಯಿತು. ನಂತರ ಅರ್ಚಕರ ನಿವಾಸದಲ್ಲಿ ಬಜರಂಗ ಸೇನೆ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಲಘು ಉಪಹಾರಸೇವಿಸಿ ನಿರ್ಗಮಿಸಿದರು.
ಆರ್‌ಎಸ್‌ಎಸ್‌ಗೆ ನೂರು ವರ್ಷ: ಸ್ವಯಂ ಸೇವಕರಿಂದ ಆಕರ್ಷಕ ಪಥ ಸಂಚಲನ
ಸ್ವಯಂ ಸೇವಕರು ತೆರಳುವ ಮಾರ್ಗದುದ್ದಕ್ಕೂ ಕೇಸರಿ ಬಣ್ಣದ ತೋರಣಗಳಿಂದ ಅಲಂಕರಿಸಲಾಗಿತ್ತು. ಎಲ್ಲಾ ರಸ್ತೆಗಳಲ್ಲಿ ಕೇಸರಿ ತೋರಣಗಳು ಗಣವೇಷಧಾರಿಗಳನ್ನು ಸ್ವಾಗತಿಸುತ್ತಿದ್ದವು. ಆರ್ ಎಸ್ ಎಸ್ ಪಥಸಂಚಲನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಜನರ ಆರೋಗ್ಯ ದೃಷ್ಟಿಯಿಂದ ಶೀಘ್ರದಲ್ಲೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಶಾಸಕ ಕೆ.ಎಂ.ಉದಯ್
ಬದಲಾದ ರಾಜಕೀಯ ಸನ್ನಿವೇಶದಿಂದ ತೆರೆಯಲು ಸಾಧ್ಯವಾಗಿಲ್ಲ. ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ನಾನು ಕೂಡ ಅವರ ಜೊತೆಗೂಡಿ ಸಭೆ ನಡೆಸಿದ್ದು, ಒಮ್ಮತದ ನಿರ್ಣಯವಾಗಿದೆ.
ರಸ್ತೆ, ಚರಂಡಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ: ಕೆ.ಎಂ.ಉದಯ್
ಗ್ರಾಮಗಳ ಅಭಿವೃದ್ಧಿಯಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿ ಉಪಯೋಗವಾದಾಗ ಮಾತ್ರ ಕೆಲಸಗಳು ಸಾರ್ಥಕವಾಗುತ್ತವೆ. ಕಾಮಗಾರಿಯೂ ಉತ್ತಮ ಗುಣಮಟ್ಟದ ನಿರ್ವಹಿಸಿಲು ಹಾಗೂ ಸೂಕ್ತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಆರೋಗ್ಯ ದೃಷ್ಟಿಯಿಂದ ಸಾವಯವ ಕೃಷಿಗೆ ಆದ್ಯತೆ ನೀಡಿ: ಎಸ್.ವಿ.ಅಶೋಕ್
ಮಂಡ್ಯ ಜಿಲ್ಲೆಯಲ್ಲಿ 1.5 ಲಕ್ಷ ಎಕರೆಯಷ್ಟು ಭತ್ತ, 1.40 ಲಕ್ಷ ಎಕರೆಯಷ್ಟು ಕಬ್ಬು ಮತ್ತು ಉಳಿದ ಭೂಮಿಯಲ್ಲಿ ಇತರ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಮಳೆ ಆಶ್ರಿತ ಮತ್ತು ಬೋರ್ ವೆಲ್ ಗಳ ನೀರು ಬಳಕೆಯಿಂದ ಡ್ರಿಪ್ಪಿಂಗ್ ಮರ್ಚಿಂಗ್ ಹೊದಿಕೆ ಕ್ರಮಗಳಿಂದ ಬೇಕಾದ ಬೆಳೆ ಬೆಳೆಯಲು, ಸಾವಯವ ಪದ್ಧತಿ ಅಳವಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬಹುದು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved