ದುಶ್ಟಟ ಮುಕ್ತ ಯುವ ಸಮೂಹ ದೇಶದ ಸಂಪತ್ತು: ಎಸಿ ಎಚ್.ಶ್ರೀನಿವಾಸ್ಶ್ರೀ ಕ್ಷೇತ್ರದ ಸಂಸ್ಥೆ ಜೊತೆ ಸಾಂಘಿಕ ಸಮುದಾಯ ಸಹಕಾರವಿದ್ದರೆ ರಾಷ್ಟ್ರಪಿತ ಗಾಂಧೀಜಿಯ ಪರಿಕಲ್ಪನೆಯಂತೆ ವ್ಯಸನಮುಕ್ತ ಭಾರತ ನಿರ್ಮಾಣವಾಗಲಿದೆ. ಕುಡಿತ ಮೃಗಿಗಳನ್ನಾಗಿಸಿ ನೂರಾರು ಕೆಟ್ಟ ಕೆಲಸ ಮಾಡಿಸಲಿದೆ. ಕುಡಿತ ಚಟವಾದರೆ ಬದುಕು ಛಿದ್ರವಾಗಿ ಸಂಸಾರ, ಆರೋಗ್ಯ, ಮರ್ಯಾದೆ, ಸಮಾಜ ಎಲ್ಲವೂ ಹಾಳಾಗಲಿದೆ.