• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಗಿಮುದ್ದನಹಳ್ಳಿಯಲ್ಲಿ ಕುರಿ, ಮೇಕೆ ಕೊಂದಿದ್ದ ಚಿರತೆ ಸೆರೆ
ತೋಟದ ಮನೆಯಲ್ಲಿ ಕೂಡಿ ಹಾಕಿದ್ದ ಕುರಿ, ಮೇಕೆಗಳ ಮೇಲೆ ದಾಳಿ ನಡೆಸಿ 8 ಸಾಕು ಪ್ರಾಣಿಗಳನ್ನು ಕೊಂದು ಹಾಕಿದ್ದ ನಾಲ್ಕು ವರ್ಷದ ಹೆಣ್ಣು ಚಿರತೆ ಬುಧವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ ಬೋನಿಗೆ ಸೆರೆಯಾಗಿದೆ.
ಜಯಕರ್ನಾಟಕ ಸಂಘಟನೆ ನೂತನ ಪದಾಧಿಕಾರಿಗಳ ನೇಮಕ: ಯೋಗಣ್ಣ
ಜಯ ಕರ್ನಾಟಕ ಸಂಘಟನೆಯನ್ನು ಮುತ್ತಪ್ಪ ರೈ ನೇತೃತ್ವದಲ್ಲಿ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗುತ್ತಿತ್ತು. ಮುತ್ತಪ್ಪ ರೈ ನಿಧನದ ಬಳಿಕವೂ ಕೂಡ ಸಂಘಟನೆ ನಿರಂತರವಾಗಿ ಹೋರಾಟ ಮುಂದುವರಿಸಿಕೊಂಡು ಬರುತ್ತಿದೆ.
ಡಿ.15ರಂದು ಕೇಂದ್ರ ಸಚಿವ ಎಚ್‌ಡಿಕೆ ಅಭಿನಂದನಾ ಸಮಾರಂಭ
ಡಿ.೧೬ರಂದು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಡಿ.೧೫ರಂದು ಸಂಜೆ ೫ಕ್ಕೆ ಮಂಡ್ಯ ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಸಲು ಜಿಲ್ಲಾ ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ.
ಸಮ್ಮೇಳನಕ್ಕೆ ಬರುವವರಿಗೆ ಸೂಕ್ತ ವಸತಿ ವ್ಯವಸ್ಥೆ: ಶಾಸಕ ಪಿ.ರವಿಕುಮಾರ್‌
ಅಂದಾಜು 10ರಿಂದ 15 ಸಾವಿರದಷ್ಟು ಗಣ್ಯರು, ಜನಪ್ರತಿನಿಧಿಗಳು, ಮಾಧ್ಯಮ ಮಿತ್ರರು ಹಾಗೂ ಕನ್ನಡ ಪ್ರೇಮಿಗಳು ನುಡಿ ಹಬ್ಬಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಇವರ ವಾಸ್ತವಕ್ಕಾಗಿ ಹೋಟೆಲ್, ಲಾಡ್ಜ್ ಮತ್ತು ಕಲ್ಯಾಣ ಮಂಟಪಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ. ಉತ್ತಮ ರೀತಿಯ ಶೌಚಾಲಯ ವ್ಯವಸ್ಥೆ ಜೊತೆಗೆ ನೀರಿನ ಸಮಸ್ಯೆ ಉಂಟಾಗದ ರೀತಿಯಲ್ಲಿ ಕ್ರಮವಹಿಸಲು ಜಿಲ್ಲಾಡಳಿತ ಈಗಾಗಲೇ ಕಾರ್ಯಪ್ರವೃತ್ತವಾಗಿದೆ.
ಮಂಡ್ಯ ನಗರ ಸಂಪೂರ್ಣ ಕನ್ನಡಮಯವಾಗಿಸಿ: ಶಾಸಕ ಪಿ.ರವಿಕುಮಾರ್
ಮಂಡ್ಯ ನಗರದಲ್ಲಿನ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲಾಗುವುದು. ಇದರ ಜೊತೆಗೆ ಪ್ರಮುಖ ವೃತ್ತಗಳು, ರಸ್ತೆಗಳ ಅಕ್ಕಪಕ್ಕ, ವಾಣಿಜ್ಯ ಮಳಿಗೆಗಳ ಮೇಲೂ ಕನ್ನಡ ಬಾವುಟ ಹಾರಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು.
ಸಹಕಾರ ಬ್ಯಾಂಕ್‌ಗಳ ಆರ್ಥಿಕ ದುಸ್ಥಿತಿಗೆ ಸಾಲಮನ್ನಾ ನೀತಿ ಪ್ರಮುಖ ಕಾರಣ: ತಿಮ್ಮರಾಯಿಗೌಡ
ರಾಜಕಾರಣಿಗಳು ಚುನಾವಣೆ ವೇಳೆ ರೈತರಿಗೆ ಸಾಲ ಮನ್ನಾ ಮತ್ತು ಬಡ್ಡಿ ಮನ್ನಾ ಘೋಷಣೆ ಮಾಡುತ್ತಾರೆ. ಇದರ ಆಸೆಗೆ ಬಿದ್ದ ರೈತರು ಬ್ಯಾಂಕ್‌ಗಳಲ್ಲಿ ಮಾಡಿದ ಸಾಲ ತೀರಿಸದ ಕಾರಣ ಸಹಕಾರ ಬ್ಯಾಂಕ್‌ಗಳು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿವೆ. ಸಹಕಾರ ಬ್ಯಾಂಕ್‌ಗಳ ಇಂದಿನ ಆರ್ಥಿಕ ದುಸ್ಥಿತಿಗೆ ಸರ್ಕಾರದ ಸಾಲಮನ್ನಾ ನೀತಿ ಪ್ರಮುಖ ಕಾರಣವಾಗಿದೆ.
ಸಮ್ಮೇಳನದಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಭಾಗವಹಿಸಬೇಕು: ಜಿಲ್ಲಾಧಿಕಾರಿ ಡಾ.ಕುಮಾರ
ಮೂರು ದಿನಗಳು ನಡೆಯುವ ಸಮ್ಮೇಳನದಲ್ಲಿ ಸಂಪನ್ಮೂಲ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹೆಸರಾಂತ ವ್ಯಕ್ತಿಗಳಿಂದ ಮೂರು ವೇದಿಕೆಗಳಲ್ಲಿ ಗೋಷ್ಠಗಳು ನಡೆಯಲಿದೆ. ಗೋಷ್ಠಿಗಳು ವಿದ್ಯಾರ್ಥಿಗಳಿಗೆ ಜ್ಞಾನದ ಭಂಡಾರ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳವೇಕು. ಶುಕ್ರವಾರ ಮತ್ತು ಶನಿವಾರದ ಪಠ್ಯ ಚಟುವಟಿಕೆಗಳನ್ನು ಮುಂದಿನ ರಜೆ ದಿನಗಳೊಂದು ಸರಿದೂಗಿಸಿಕೊಳ್ಳಿ.
ಅಪರ ಜಿಲ್ಲಾಧಿಕಾರಿಯಾಗಿ ಬಿ.ಸಿ.ಶಿವಾನಂದಮೂರ್ತಿ ನೇಮಿಸಿ ಸರ್ಕಾರ ಆದೇಶ
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಬಿ.ಸಿ.ಶಿವಾನಂದಮೂರ್ತಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಪಾಂಡವಪುರ ಮತ್ತು ಮಂಡ್ಯ ಉಪವಿಭಾಗಾಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶಿವಾನಂದ ಮೂರ್ತಿ ಅವರು ರಾಮನಗರ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಹರಿಹರಪುರ ಗ್ರಾಮದಲ್ಲಿ ಕಾಣಿಸಿಕೊಂಡು ಜನರಲ್ಲಿ ಭೀತಿ ಹುಟ್ಟಿಸಿದ ಕಾಡಾನೆಗಳು
ಬೆಳ್ಳಂಬೆಳಗ್ಗೆ ಹರಿಹರಪುರ ಗ್ರಾಮದ ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿ ಪಕ್ಕದ ಜಮೀನಿನಲ್ಲಿ ಆನೆಗಳು ಕಾಣಿಸಿಕೊಂಡಿವೆ. ಗ್ರಾಮದ ಪಶು ಚಿಕಿತ್ಸಾಲಯದ ಮುಂದಿರುವ ನಿಂಗೇಗೌಡರ ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟಿವೆ. ಕಬ್ಬಿನ ಗದ್ದೆಗೆ ಹೊಂದಿಕೊಂಡಂತೆ ಇರುವ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಗ್ರಾಮಸ್ಥರು ಆನೆ ಓಡಿಸಲು ಪ್ರಯತ್ನಿಸಿದ್ದರೂ ಅದು ಫಲ ನೀಡಿಲ್ಲ.
ಕಂದಾಯ ಮಾಸಾಚರಣೆ: 3 ದಿನದಲ್ಲಿ ವಿವಿಧ ಗ್ರಾಪಂಗಳಲ್ಲಿ 13.99 ಲಕ್ಷ ರು. ಕಂದಾಯ ವಸೂಲಿ
ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿನ ಮನೆ ಹಾಗೂ ನೀರಿನ ಕಂದಾಯ ಸಾಕಷ್ಟು ಬಾಕಿ ಉಳಿದಿರುವುದರಿಂದ ಗ್ರಾಪಂ ಅಭಿವೃದ್ಧಿಗೆ ಕುಂಠಿತವಾಗುತ್ತಿರುವ ಹಿನ್ನೆಲೆಯಲ್ಲಿ, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಹಾಗೂ ತಾಪಂ ಇಒ ಲೋಕೇಶ್‌ಮೂರ್ತಿ ಅವರ ಸೂಚನೆಯಂತೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಹಣ ಹಾಗೂ ಪ್ರಸ್ತುತ ವರ್ಷದಲ್ಲಿ ಕಂದಾಯದ ಹಣವನ್ನು ಜನರಿಂದ ವಸೂಲಿ ಮಾಡಲು ಮುಂದಾಗಿದ್ದಾರೆ.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 693
  • next >
Top Stories
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved