• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರರ ಕಚೇರಿ ಪೀಠೋಪಕರಣ ಜಪ್ತಿ
ಪ್ರಕರಣದ ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ ಜಿಲ್ಲಾ ನ್ಯಾಯಾಲಯ 11 ಜನ ರೈತರಿಗೆ ಒಟ್ಟು 1 ಕೋಟಿ 10 ಲಕ್ಷ ರು. ಗಳ ಹೆಚ್ಚುವರಿ ಪರಿಹಾರ ನೀಡುವಂತೆ ಆದೇಶಿಸಿತ್ತು. ಆದರೆ, ನೀರಾವರಿ ಇಲಾಖೆ ನ್ಯಾಯಾಲಯದ ಆದೇಶವನ್ನು ಪಾಲಿಸದೆ ನಿರ್ಲಕ್ಷಿಸಿತ್ತು.
ಮಂಡ್ಯ ಲೋಕೋಪಯೋಗಿ ಇಲಾಖೆಯಲ್ಲಿ ಲಂಚಾವತಾರ
ಕಚೇರಿಯಲ್ಲಿದ್ದ ತಾಂತ್ರಿಕ ಸಹಾಯಕಿ ವಿ.ಶಿಲ್ಪ ಹಾಗೂ ಶುಭಾ ಅವರು ಗುತ್ತಿಗೆದಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಕಣ್ಣೀರಿಟ್ಟರು. ಹರ್ಷ ಸೂಚನೆಯಂತೆ ಟೆಂಡರ್ ಅರ್ಜಿ ತಿರಸ್ಕರಿಸಿದ್ದಾಗಿ ವಿ.ಶಿಲ್ಪಾ ಒಪ್ಪಿಕೊಂಡರು.
ರಾಷ್ಟ್ರಕವಿ ಕುವೆಂಪು ಜೀವನದಲ್ಲಿ ಸರಳತೆ ರೂಢಿಸಿಕೊಂಡ ಮಹಾನ್ ವ್ಯಕ್ತಿ; ಪ್ರೊ.ಹನುಮಂತರಾಯಪ್ಪ
ಕುವೆಂಪು ಅವರು ಆಡಂಬರದ ಮದುವೆಗಳು ಹಾಗೂ ಮೌಢ್ಯಗಳು, ಮೂಢ ನಂಬಿಕೆಗಳನ್ನು ನಿರಂತರವಾಗಿ ವಿರೋಧಿಸುತ್ತಾ ಬಂದವರು. ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಬೀದಿ ರಂಪಾಟ..!
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ರಾಜ್ಯಮಟ್ಟದ ಶೈಕ್ಷಣಿಕ ಅಧಿವೇಶನ ನಡೆಯುವ ಮುನ್ನಾ ದಿನ ನಗರದ ಖಾಸಗಿ ಸಮುದಾಯ ಭವನದಲ್ಲಿ ಶಿಕ್ಷಕರ ಬೀದಿ ರಂಪಾಟ, ಬಣ ರಾಜಕೀಯ, ಹೈಡ್ರಾಮಾ ನಡೆಯಿತು.
ಜೀವನದ ಪ್ರತಿ ಹಂತದಲ್ಲೂ ಜನಪದ ಗೀತೆಗಳು ಮುಖ್ಯ :ಡಾ.ಬಿ.ವಿ.ನಂದೀಶ್
ಮಾನವನ ಜೀವನದ ಪ್ರತಿ ಹಂತದಲ್ಲೂ ಜನಪದ ಗೀತೆಗಳು ಬಹಳ ಮುಖ್ಯವಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್ ಹೇಳಿದರು.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಶಾಸಕ ಎಚ್.ಟಿ.ಮಂಜು ದಿಢೀರ್ ಭೇಟಿ
ತಾಲೂಕಿನ ಶೆಟ್ಟಿನಾಯಕನ ಕೊಪ್ಪಲು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಚ್.ಟಿ.ಮಂಜು ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅಗತ್ಯ: ಡಾ.ಜೆ.ಎನ್.ರಾಮಕೃಷ್ಣೇಗೌಡ
ಶಾಲೆ ಹಾಗೂ ಮನೆಗಳಲ್ಲಿ ಶಿಕ್ಷಕರು, ಪೋಷಕರು ಮಕ್ಕಳಿಗೆ ವಿಜ್ಞಾನದ ಅವಿಷ್ಕಾರಗಳ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಯುವಂತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬೈಕ್‌ಗೆ ಗ್ರಾಮಸ್ಥರಿಂದ ಬೆಂಕಿ
ಟ್ರ್ಯಾಕ್ಟರ್ ಸಾಲದ ಕಂತು ವಸೂಲಿಗೆ ಬಂದ ಮೈಕ್ರೋ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿಯು ರೈತ ಕುಟುಂಬಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ರೊಚ್ಚಿಗೆದ್ದ ಗ್ರಾಮಸ್ಥರು, ಖಾಸಗಿ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಗೆಜ್ಜೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪಂಚ ಗ್ಯಾರಂಟಿಗೆ ಅರ್ಹ ಫಲಾನುಭವಿಗಳು ವಂಚಿತರಾಗಬಾರದು :ಅಧ್ಯಕ್ಷ ಮೂಡ್ಲೀಗೌಡ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಿಂದ ತಾಲೂಕಿನ ಯಾವೊಬ್ಬ ಅರ್ಹ ಫಲಾನುಭವಿಗಳೂ ಸಹ ವಂಚಿತರಾಗಬಾರದೆಂಬ ಕಾರಣಕ್ಕೆ ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಸಭೆ ನಡೆಸಿ, ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ ಹೇಳಿದರು.
ಮಾನವ ಹಕ್ಕು ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ :ಟಿ.ಶ್ಯಾಮ ಭಟ್
ಸರ್ಕಾರ ನೀಡುವ ಸವಲತ್ತುಗಳನ್ನು ಸಾರ್ವಜನಿಕರಿಗೆ ಒದಗಿಸುವ ಜೊತೆಗೆ ಮಾನವ ಹಕ್ಕು ಉಲ್ಲಂಘನೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್ ತಿಳಿಸಿದರು.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 824
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved