• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಷಷ್ಠಿ ಪ್ರಯುಕ್ತ ಡಿ.7ರಂದು ಧಾರ್ಮಿಕ ಕಾರ್ಯಕ್ರಮ
ದೇಗುಲಕ್ಕೆ ಆಗಮಿಸುವ ಸಹಸ್ರಾರು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಷಷ್ಠ ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾತ್ತಿದೆ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಅಸಂಖ್ಯಾತ ಭಕ್ತಾದಿಗಳು ಆಗಮಿಸಿ ಆಗಮಿಸಿ ದೇವರ ಕೃಪೆಗೆ ಒಳಗಾಗಬೇಕು.
1.60 ಕೋಟಿ ಜನರಿಗೆ ಸಮಾನತೆ ನೀಡಲು ಸರ್ಕಾರ ವಿಫಲ: ಎಚ್.ಗಂಗರಾಜು
ಸಮಾಜದಲ್ಲಿನ ಅಸಮತೋಲನ ಹೋಗಲಾಡಿಸಲು 2013-14ನೇ ಸಾಲಿನಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಜಾರಿಗೊಳಿಸಿದ್ದರೂ ಯೋಜನೆಯ ನೋಡಲ್ ಅಧಿಕಾರಿಯಾಗಿದ್ದ ಈ. ವೆಂಕಟಯ್ಯ ಅವರ 10-12 ವರ್ಷಗಳ ನಿರ್ಲಕ್ಷ್ಯತೆಯಿಂದಾಗಿ ಯೋಜನೆಗೆ ಮೀಸಲಿರಿಸಿದ್ದ 1005 ಕೋಟಿ ರು.ಅನುದಾನ ಎಸ್ಸಿ, ಎಸ್ಟಿ ಸಮುದಾಯಕ್ಕೆ ಬಳಕೆಯಾಗದೇ ವಾಪಸ್‌ ಪಡೆದಂತಾಗಿದೆ.
ವಿದ್ಯಾರ್ಥಿಗಳಿಂದ ಪರಸ್ಪರ ಅವಲಂಬನೆ ಚಟುವಟಿಕೆ ಪ್ರದರ್ಶನ
ಸಮಾಜದಲ್ಲಿ ಎಲ್ಲರನ್ನು ನಾವು ಗೌರವಿಸಬೇಕು ಎಂಬುದನ್ನು ವಿದ್ಯಾರ್ಥಿಗಳು ಆಟದ ಮೂಲಕ ತಿಳಿಸಿಕೊಟ್ಟಿದ್ದಾರೆ. ಜನತೆ ಈ ಚಟುವಟಿಕೆಯ ಮುಖಾಂತರ ಅರ್ಥೈಸಿಕೊಳ್ಳಬೇಕು.
16 ವರ್ಷದಲ್ಲಿ ಕನ್ನಡ ಅಭಿವೃದ್ಧಿಗೆ ಕೇಂದ್ರದಿಂದ ಬರೀ 6 ಕೋಟಿ ರು. ಅನುದಾನ
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದ ನಂತರ ಈವರೆಗೆ ಕೇವಲ 6 ಕೋಟಿ ರು. ಅನುದಾನ ಮಾತ್ರ ಬಿಡುಗಡೆಯಾಗಿದೆ. ಸಂಸ್ಕೃತ ಭಾಷೆಗೆ 540 ಕೋಟಿ, ತಮಿಳು ಭಾಷೆಗೆ 250 ಕೋಟಿ ರು. ಬಿಡುಗಡೆಯಾಗಿದೆ. ಕನ್ನಡಕ್ಕೆ ಸತತ ಅನ್ಯಾಯವಾಗುತ್ತಲೇ ಇದೆ. ಕನ್ನಡ, ತಮಿಳು, ಸಂಸ್ಕೃತ ಸೇರಿದಂತೆ 10 ಭಾಷೆಗಳ ಒಳಗೊಂಡ ಕೇಂದ್ರ ಸರ್ಕಾರ ಭಾರತೀಯ ಭಾಷಾ ವಿಶ್ವವಿದ್ಯಾಲಯ ಮಾಡಲು ನಿರ್ಧಾರ ಕೈಗೊಂಡಿದೆ.
ಕೆ.ಆರ್.ಪೇಟೆ ತಾಲೂಕಿನಲ್ಲಿ ಹೆಚ್ಚಿದ ಚಿರತೆ ಹಾವಳಿ; ಸಾಕು ನಾಯಿಗಳು, ಜಾನುವಾರುಗಳು ಬಲಿ
ಕೆ.ಆರ್.ಪೇಟೆ ತಾಲೂಕಿನಾದ್ಯಂತ ಹೆಚ್ಚುತ್ತಿರುವ ಚಿರತೆ ಹಾವಳಿಯಿಂದ ನಿತ್ಯ ರೈತರ ಸಾಕು ನಾಯಿಗಳು ಮತ್ತು ಜಾನುವಾರು ಬಲಿಯಾಗುತ್ತಿವೆ. ಚಿರತೆ ಹಾವಳಿಯಿಂದ ರೈತರು ತಮ್ಮ ಹೊಲಗದ್ದೆಗಳಿಗೆ ಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗುತ್ತಿದೆ.
ಡಿ.6ರಂದು ನೊಬೆಲ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ, ಬಹುಮಾನ ವಿತರಣೆ: ಎಂ.ಜಿ.ದಿವ್ಯಶ್ರೀ
ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಯಿಂದ 8 ಮತ್ತು 9 ನೇ ತರಗತಿ ಮಕ್ಕಳಿಗೆ ಎರಡು ವಾರಗಳ ಎಂಗೆಸ್ಟ್ ಸೈಂಟಿಸ್ಟ್ ಪ್ರೋಗ್ರಾಮ್ ನಡೆಸಲಾಗುತ್ತಿದೆ. ವಿಜ್ಞಾನೋತ್ಸವದಲ್ಲಿ ಪಾಲ್ಗೊಂಡು ವಿಜೇತರಾದ 9ನೇ ತರಗತಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿಕೊಡಲಾಗುವುದು. ಮಕ್ಕಳ ಪ್ರಯಾಣ ಸೇರಿದಂತೆ ಮತ್ತಿತರ ವೆಚ್ಚವನ್ನು ಟ್ರಸ್ಟ್ ವಹಿಸಲಿದೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಭವ್ಯ ಸ್ವಾಗತ
ಡಿ.20, 21, 22 ,ರಂದು ಅಖಿಲ ಭಾರತ ಸಾಹಿತ್ಯ ಸಮ್ಮೇಳನ 30 ವರ್ಷಗಳ ನಂತರ ಮಂಡ್ಯ ಜಿಲ್ಲೆಗೆ ಬಂದಿದೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ, ಜಾನಪದ, ಸಾಹಿತ್ಯ, ಕಲೆ, ಕೃಷಿಗೆ ಸಂಬಂಧಪಟ್ಟ ಗೋಷ್ಠಿಗಳು ನಡೆಯುವುದರಿಂದ ಇಡೀ ವಿಶ್ವ, ದೇಶ, ರಾಜ್ಯವೇ ನೋಡುವಂತಹ ಅದ್ಭುತ ಕಾರ್ಯಕ್ರಮ ಇದಾಗಲು ಒಗ್ಗಟ್ಟಿನಿಂದ ಒಳ್ಳೆಯ ಸಂದೇಶ ಕೊಡೋಣ.
ವಿಕಲಚೇತನರು ಸಾಧನೆ ಹಾದಿಯಿಂದ ಹಿಂದೆ ಸರಿಯಬಾರದು: ಜಿಲ್ಲಾಧಿಕಾರಿ
ವಿಶೇಷ ವಿಕಲಚೇತನರನ್ನು ಯಾರು ಕೂಡ ಅಂಗವಿಕಲರು ಎಂದು ಕರೆಯಬಾರದು. ಪ್ರತಿಯೊಬ್ಬರಿಗೂ ಕೂಡ ದೈಹಿಕ ಮತ್ತು ಮಾನಸಿಕವಾಗಿ ನ್ಯೂನತೆ ಎಂಬುದು ಇದ್ದೇ ಇರುತ್ತದೆ. ಅದರಲ್ಲಿ ದೈಹಿಕವಾಗಿ ನ್ಯೂನತೆ ಇರುವವರೇ ವಿಶೇಷ ವಿಕಲಚೇತನರು. ಆದ್ದರಿಂದ ಅವರನ್ನು ಅಂಗವಿಕಲರು ಎನ್ನದೇ ವಿಶೇಷಚೇತನರು ಎಂದು ಗೌರವ ನೀಡಿ.
ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆಯಾಗುತ್ತಿಲ್ಲ: ಡಾ.ಪುರುಷೋತ್ತಮ ಬಿಳಿಮಲೆ
ಕನ್ನಡ ಭಾಷೆ ನಮ್ಮ ನಿರೀಕ್ಷೆ ಮಟ್ಟದಲ್ಲಿ ಸಶಕ್ತವಾಗಿ ಬೆಳೆಯುತ್ತಿಲ್ಲ. ಕನ್ನಡ ಶಾಲೆಗಳಿಗೆ ಮಕ್ಕಳು ಬಾರದೇ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ಎದುರಾಗುತ್ತಿದೆ. ಜೊತೆಗೆ ಆಡಳಿತದಲ್ಲಿಯೂ ಕನ್ನಡದ ಸಂಪೂರ್ಣ ಬಳಕೆಯಾಗುತ್ತಿಲ್ಲ. ಇದೇ ರೀತಿ ಮುಂದುವರೆದರೆ ಕನ್ನಡ ಭಾಷೆ ಬೆಳವಣಿಗೆಯಾಗುವುದಿಲ್ಲ.
ಮನ್ಮುಲ್ ಚುನಾವಣೆ ನಿರ್ದೇಶಕರ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲವಿಲ್ಲ: ಜಾನಕೀರಾಂ
ಮತದಾನದ ಹಕ್ಕು ಹೊಂದಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲಾ ಡೆಲಿಗೆಟ್ಸ್ ಗಳನ್ನು ಈಗಾಗಲೇ ಭೇಟಿ ಮಾಡಿ ಮತಯಾಚನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಚುನಾವಣೆಯಲ್ಲಿ ನಮ್ಮ ಪಕ್ಷದ ಇಬ್ಬರೂ ಅಭ್ಯರ್ಥಿಗಳು ಆಯ್ಕೆಯಾಗುವುದು ಖಚಿತವಾಗಿದೆ.
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 693
  • next >
Top Stories
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved