• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯಿಂದ ನಡೆದ 24ನೇ ವರ್ಷದ ದೀಪೋತ್ಸವ
ಪಾಂಡವಪುರ ತಾಲೂಕಿನ ಎಂ.ಬೆಟ್ಟಹಳ್ಳಿ ಹಾಗೂ ಚಾಗಶೆಟ್ಟಹಳ್ಳಿ ಗ್ರಾಮಸ್ಥರಿಂದ ಶ್ರೀಶಂಭುಲಿಂಗೇಶ್ವರ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸ ಹಾಗೂ ಅಮಾವಾಸ್ಯೆ ಅಂಗವಾಗಿ ನಡೆದ 24ನೇ ವರ್ಷದ ದೀಪೋತ್ಸವವು ವಿಜೃಂಭಣೆಯಿಂದ ನಡೆಯಿತು.
ವಿಕಲಚೇತನರು ಸರ್ಕಾರ ಯೋಜನೆ ಸದುಪಯೋಗಿಸಿಕೊಳ್ಳಿ: ಶಾಸಕ ಉದಯ್
ಮದ್ದೂರು ಕ್ಷೇತ್ರದಲ್ಲಿ ಇಂಧನ ಚಾಲಿತ ತ್ರಿಚಕ್ರ ವಾಹನ ಕೋರಿ ಅನೇಕ ಅರ್ಜಿಗಳು ಬಂದಿವೆ. ಸದ್ಯಕ್ಕೆ 18 ಫಲಾನುಭವಿಗಳನ್ನು ಆಯ್ಕೆ ಮಾಡಿ ತ್ರಿಚಕ್ರ ವಾಹನ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಬೇರೆಬೇರೆ ಮೂಲಗಳಿಂದ ವಾಹನಗಳನ್ನು ವಿತರಿಸಲು ಚಿಂತನೆ ನಡೆಸಲಾಗಿದೆ.
ನಿರಂತರ ಮಳೆಗೆ ಮೂರು ಮನೆಗಳ ಗೋಡೆ ಕುಸಿತ: ಅಪಾರ ಹಾನಿ
ಫೆಂಗಾಲ್ ಚಂಡಮಾರುತದಿಂದ ಸುರಿದ ನಿರಂತರ ಮಳೆಯಿಂದಾಗಿ ಮೂರು ಮನೆಗಳು ಕುಸಿದು ಬಿದ್ದು ಜನಜಾನುವಾರುಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಕೊಪ್ಪ ಹೋಬಳಿ ಆಬಲವಾಡಿ ಗ್ರಾಮದಲ್ಲಿ ಸೋಮವಾರ ಜರುಗಿದೆ. ಗ್ರಾಮದ ವಿಶಾಲಮ್ಮ, ಕೆ.ಜಿ.ಪುಟ್ಟಸ್ವಾಮಿ, ತಿಮ್ಮೇಶ ಅವರಿಗೆ ಸೇರಿದ ನಾಡಹೆಂಚಿನ ಮನೆಗಳು ಮಳೆಯಿಂದ ಭಾಗಶಃ ಕುಸಿದು ಬಿದ್ದು ದವಸಧಾನ್ಯ ಸೇರಿದಂತೆ ಅನೇಕ ವಸ್ತುಗಳು ಹಾನಿಗೊಳಗಾಗಿವೆ.
ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ ಸಾಧ್ಯ: ಶಾಸಕ ಎಚ್.ಟಿ.ಮಂಜು
ಹಳ್ಳಬಿದ್ದ ರಸ್ತೆಗಳಿಂದ ಗ್ರಾಮದಲ್ಲಿ ಓಡಾಡಲು ರೈತರು ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಇದನನು ಅರಿತು ಕಾಮಗಾರಿ ಆರಂಭಿಸಲಾಗಿದೆ. ಕಾಂಗ್ರೆಸ್ ಸರ್ಕಾರದಿಂದ ಅನುದಾನ ಸಿಗದೆ ತಾಲೂಕಿನ ಅಭಿವೃದ್ದಿ ಇರಲಿ ಜನರ ಸಮಸ್ಯೆಗೆ ಸ್ಪಂದಿಸಲು ಕಷ್ಟವಾಗುತ್ತಿದೆ. ಹೋರಾಟ ಮಾಡಿಯಾದರೂ ಅನುದಾನ ತಂದು ಅಭಿವೃದ್ಧಿಗಾಗಿ ಶ್ರಮಿಸುವೆ.
ಸರ್ಕಾರದಿಂದ ಅರ್ಹ ಫಲಾನುಭವಿಗಳ ಮನೆಬಾಗಿಲಿಗೆ ಸವಲತ್ತು: ಸಚಿವ ಚಲುವರಾಯಸ್ವಾಮಿ
ವಿಶೇಷ ಚೇತನರೂ ಸೇರಿದಂತೆ ಎಲ್ಲ ವರ್ಗದ ಕಡುಬಡವರು, ನಿರ್ಗತಿಕರ ಹಿತಕಾಯಲು ಸರ್ಕಾರ ಬದ್ಧವಾಗಿದೆ. 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಯೋಜನೆ, ಸವಲತ್ತು ಪಡೆದುಕೊಳ್ಳುವ ಫಲಾನುಭವಿಗಳು ಸರ್ಕಾರದ ಯೋಜನೆ ಯಾರ ಕಾಲದಲ್ಲಿ ನಮಗೆ ಸಿಕ್ಕಿತೆಂಬುದನ್ನು ಸ್ಮರಿಸಿಕೊಳ್ಳಬೇಕು.
ಕೆಲಸದ ಒತ್ತಡ ಕಡಿತಕ್ಕೆ ಪಶು ಸಖಿಯರಿಂದ ಪ್ರತಿಭಟನೆ
ಇಎಸ್‌ಐ ಸೌಲಭ್ಯ, ಪ್ರತಿ ತಿಂಗಳು ಮೊಬೈಲ್ ನಿರ್ವಹಣಾ ವೆಚ್ಚ (ದತ್ತಾಂಶಗಳ ಸಂಗ್ರಹ ಹಾಗೂ ವರ್ಗಾವಣೆ), ರಾಜ್ಯಾದ್ಯಂತ ಏಕರೂಪದ ಸಮವಸ್ತ್ರ, ಆಶಾ ಕಾರ್ಯಕರ್ತರಂತೆ ಕನಿಷ್ಟ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಕೆ.ಎನ್.ಕೆಂಗೇಗೌಡರ ರೈತ ಸಭಾಭವನ ಡಿ.4ರಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ: ಕೆ.ಪುರುಷೋತ್ತಮ್
ಸಹಕಾರ ಸಚಿವ ಕೆ.ಎನ್.ರಾಜಣ್ಣ ಬ್ಯಾಂಕಿಂಗ್ ಶಾಖೆಯನ್ನು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಗೊಬ್ಬರದ ಶಾಖೆಯನ್ನು , ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಹೆಚ್. ಟಿ.ಮಂಜು ಸಹಕಾರ ಧ್ವಜಾರೋಹಣ ನೆರವೇರಿಸುವರು.
ಡಿ.31 ರಂದು ಕನ್ನಡ ಉಪನ್ಯಾಸಕ ಚಲುವೇಗೌಡರು ವಯೋ ನಿವೃತ್ತಿ
ವಿಜಯ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಹಾಗೂ ಕಸಾಪ ಮಾಜಿ ಅಧ್ಯಕ್ಷ ಎನ್.ಚಲುವೇಗೌಡರು ಡಿ.31ರಂದು ವಯೋ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ 2025ರ ಜನವರಿ 5ರಂದು ಅದ್ಧೂರಿ ಅಭಿನಂದನಾ ಸಮಾರಂಭ ಆಯೋಜಿಸಲು ಅಭಿನಂದನಾ ಸಮಿತಿ ನಿರ್ಧರಿಸಿದೆ.
ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಲಿ : ನಿರ್ಮಲಾನಂದ ನಾಥ ಸ್ವಾಮೀಜಿ

ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವುದರ ಜೊತೆಗೆ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಿಸುವ ಕೆಲಸವಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು

ಫೆಂಗಲ್ ಚಂಡಮಾರುತದ ಎಫೆಕ್ಟ್ : ಎಡಬಿಡದೆ ಸುರಿಯುತ್ತಿರುವ ಮಳೆ- ಮಂಡ್ಯ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತ
ಫೆಂಗಲ್ ಚಂಡಮಾರುತದ ಎಫೆಕ್ಟ್ ಮಂಡ್ಯ ಜಿಲ್ಲೆಯ ಮೇಲೂ ಬಿದ್ದಿದೆ. ಜಿಲ್ಲಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಕೊಂಚವೂ ಕಾಲಾವಕಾಶ ನೀಡದೆ ನಿರಂತರವಾಗಿ ಮಳೆ ಸುರಿಯುತ್ತಿದ್ದರಿಂದ ಸಾರ್ವಜನಿಕರ ದಿನನಿತ್ಯದ ಚಟುವಟಿಕೆಗಳಿಗೆ ತೀವ್ರ ಅಡ್ಡಿ ಉಂಟುಮಾಡಿತು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 693
  • next >
Top Stories
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved