• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಮಠದಿಂದ ಮುಖದಲ್ಲಿ ಮಂದಹಾಸ ಮೂಡಿಸುವ ಕೆಲಸ: ಸಚಿವ ಚಲುವರಾಯಸ್ವಾಮಿ
ಸೀಳು ತುಟಿ ಮತ್ತು ಸೀಳು ಅಂಗುಳ ಶಾಪವಲ್ಲ. ಆಕಸ್ಮಿಕವಾಗಿ ಬಂದಿರುವ ಕಾಯಿಲೆಯನ್ನು ಸೂಕ್ತ ಚಿಕಿತ್ಸೆ ನೀಡಿ ಪರಿಹರಿಸಬಹುದು. ಕಳೆದ ಶಿಬಿರಗಳಲ್ಲಿ ಯಶಸ್ವಿ ಚಿಕಿತ್ಸೆ ನೀಡಿ ವಿರೂಪಗೊಂಡಿದ್ದ ಸಾವಿರಾರು ಮಕ್ಕಳ ಮೊಗದಲ್ಲಿ ನಗು ಮತ್ತು ಸೌಂದರ್ಯವನ್ನು ಪುನಃಸ್ಥಾಪಿಸುತ್ತಿರುವ ಶ್ರೀಮಠ ಅಮೇರಿಕಾದಿಂದ ನುರಿತ ವೈದ್ಯರನ್ನು ಕರೆಸಿ ಸೂಕ್ತ ಚಿಕಿತ್ಸೆ ಕೊಡಿಸುತ್ತಿದೆ.
ಯತ್ನಾಳ್ ಉಚ್ಚಾಟನೆಗೆ ಓಂಕಾರ ಸ್ವಾಮೀಜಿ ಆಗ್ರಹ
ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದು ಬಸವ ಭಕ್ತರಿಗೆ ನೋವುಂಟುಮಾಡಿದೆ. ಯತ್ನಾಳ್ ಬಸವ ತತ್ವ ವಿರೋಧಿಯಾಗಿದ್ದು, ಸಮಾಜದಲ್ಲಿ ನಕಲಿ ಹಿಂದೂ ನಾಯಕರಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ಲಿಂಗಾಯತ ಸಮುದಾಯವು ದೂರ ಇಡಬೇಕು.
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ಕೈ ಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ
ಚಂದ್ರಶೇಖರನಾಥ ಸ್ವಾಮೀಜಿ ಹಿನ್ನೆಲೆ ಅವರ ಆಧ್ಯಾತ್ಮಿಕ ಚಟುವಟಿಕೆಗಳು, ಸೇವಾಪರತೆ, ಎಲ್ಲಾ ಧರ್ಮಿಯರನ್ನು ಪ್ರೀತಿಸುತ್ತಾ ಇದಿರುವುದನ್ನು ಪರಿಗಣಿಸಿ ಜೊತೆಗೆ ಅವರ ವಯಸ್ಸಿಗೆ ಅನುಗುಣವಾಗಿ ಕಾಡುತ್ತಿಹ ಕಾಯಿಲೆ ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸ್ವಾಮೀಜಿಗಳ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಬೇಕು.
ಎಲ್ಲ ಪಕ್ಷದವರನ್ನು ಸಮ್ಮೇಳನಕ್ಕೆ ಒಳಗೊಳ್ಳಿಸಿಕೊಳ್ಳುವಲ್ಲಿ ವಿಫಲ
ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಮ್ಮೇಳನಕ್ಕೆ ಚಿನ್ನದ ಗರಿ ಮೂಡಿಸಿದೆ. ಕನ್ನಡ ನುಡಿ ಜಾತ್ರೆ ಪಕ್ಷಾತೀತವಾಗಿ ನಡೆಯುವಂತಹದ್ದು, ಕನ್ನಡ ಹಬ್ಬಕ್ಕೆ ವಿವಿಧ ರಾಜಕೀಯ ಪಕ್ಷದವರನ್ನು ಸಮಿತಿಗಳಿಗೆ ಸೇರಿಸಿಕೊಂಡು ಸಮ್ಮೇಳನ ನಡೆಸುವಲ್ಲಿ ಪರಿಷತ್ ರಾಜ್ಯಾಧ್ಯಕ್ಷರು ಆಸಕ್ತಿ ಮತ್ತು ಜವಾಬ್ದಾರಿ ವಹಿಸಿದಂತೆ ಕಂಡುಬರುತ್ತಿಲ್ಲ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲೂಕಿಗೆ ಉತ್ತಮ ಫಲಿತಾಂಶಕ್ಕೆ ಮುಂದಾಗಿ; ಶಾಸಕ ಪಿ.ಎಂ.ನರೇಂದ್ರಸ್ವಾಮಿ
ದೂರದೃಷ್ಟಿಯ ಆಧುನಿಕ ನಾಗಲೋಟದಲ್ಲಿ ಜಗತ್ತು ಹೋಗುತ್ತಿರುವ ಪ್ರಸ್ತುತ ಇಂಗ್ಲಿಷ್ ಭಾಷೆ ಹಿಡಿತದಲ್ಲಿ ಗ್ರಾಮೀಣ ಮತ್ತು ಪಟ್ಟಣದ ವಿದ್ಯಾರ್ಥಿಗಳಲ್ಲಿ ಅಂತರ ಹೆಚ್ಚಾಗುತ್ತಿದೆ. ಶಿಕ್ಷಣದಲ್ಲಿ ಹಿನ್ನಡೆ ಅನುಭವಿಸದಂತೆ ದೇಶದ ಭವಿಷ್ಯ ರೂಪಿಸುವ ಜಾಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಮುನ್ನುಡಿ ಬರೆಯುವಂತೆ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು.
ಫೆಂಗಲ್ ಚಂಡಮಾರುತದ ಅಬ್ಬರ, ನಿರಂತರವಾಗಿ ಸುರಿದ ಮಳೆ
ತಮಿಳುನಾಡಿನಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಅಬ್ಬರದಿಂದ ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಬೆಳೆದ ಫಸಲು ಕೈ ಸೇರುವ ಮುನ್ನವೇ ಜಮೀನಿನಲ್ಲಿ ನೀರು ತುಂಬಿ ಸಾಕಷ್ಟು ನಷ್ಟವಾಗಿದೆ. ಹಲಗೂರು ಸುತ್ತಮುತ್ತಲ ಪ್ರದೇಶಗಳಲ್ಲಿ ರಾಗಿ ಮತ್ತು ಭತ್ತದ ಫಸಲು ಕಟಾವಿಗೆ ಬಂದಿದ್ದು, ಹೊಲಗದ್ದೆಗಳಲ್ಲಿ ಬೆಳೆದ ಫಸಲನ್ನು ಕೊಯ್ಲು ಮಾಡಿ ಹಾಕಲಾಗಿತ್ತು. ಆದರೆ, ಫೆಂಗಲ್ ಚಂಡಮಾರುತದ ಪರಿಣಾಮ ನಿರಂತರ ಮಳೆಯಿಂದಾಗಿ ಭತ್ತ ಪೂರ್ತಿ ನೆನೆದು ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಅಪಾರ ನಷ್ಟಕ್ಕೊಳಗಾಗಿದ್ದಾರೆ.
ಗ್ಯಾರಂಟಿ ಯೋಜನೆಗಳು ಎಲ್ಲ ಜನಸಾಮಾನ್ಯರಿಗೆ ತಲುಪಿಸಲಾಗುತ್ತಿದೆ : ಎಂ. ಎಲ್.ದಿನೇಶ್
ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜೋತಿ, ಯುವನಿಧಿ ಯೋಜನೆಗಳು ಸರ್ಕಾರದಿಂದ ಮೇಲ್ವಿಚಾರಣೆ ಸಮಿತಿಯಿಂದ ಅರ್ಹ ಫಲಾನುಭವಿಗಳುಪರಿಪೂರ್ಣವಾಗಿ ಸದುಪಯೋಗ ಪಡೆದುಕೊಂಡಿರುವ ಬಗ್ಗೆ ಸಮಿತಿ ಮಾಹಿತಿ ಪಡೆಯಲಿದೆ.
ಕುಟುಂಬ ನಿರ್ವಹಣೆಯಲ್ಲಿ ಅಜ್ಜ-ಅಜ್ಜಿ ಪ್ರಮುಖ ಪಾತ್ರ: ಭರತ್
ಅಜ್ಜ- ಅಜ್ಜಿಯರು ಕುಟುಂಬದಲ್ಲಿ ಪ್ರಮುಖರು. ಮೊಮ್ಮಕ್ಕಳಿಗೆ ಕಥೆ ಹೇಳುವವರಾಗಿ, ಮಕ್ಕಳ ಮಾರ್ಗದರ್ಶಕರಾಗಿ ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವಂತಹವರು. ಮಕ್ಕಳಿಗೆ ಸದ್ಗುಣಗಳನ್ನ್ನು ನಾಜೂಕಾಗಿ ತಿಳಿಸುವ ಅಜ್ಜ -ಅಜ್ಜಿಯರು ಮೊಮ್ಮಕ್ಕಳಿಗೆ ಅತಿಯಾದ ಪ್ರೀತಿ ನೀಡುವ ಜೀವಗಳಾಗಿದ್ದಾರೆ. ಮಕ್ಕಳು ಸಹ ತಮ್ಮ ಅಜ್ಜ-ಅಜ್ಜಿಯರನ್ನು ಗೌರವಿಸಬೇಕು.
ಮನುಷ್ಯನಿಗೆ ಮುಖ್ಯವಾಗಿ ಆರೋಗ್ಯ ಚೆನ್ನಾಗಿರಬೇಕು: ಲಕ್ಷ್ಮಮ್ಮ ಬೋರೇಗೌಡ
ಮನುಷ್ಯನಿಗೆ ಮುಖ್ಯವಾಗಿ ಆರೋಗ್ಯ ಚೆನ್ನಾಗಿರಬೇಕು. ಇದರಿಂದ ಏನಾದರೂ ಸಾಧಿಸಬಹುದು. ಆರೋಗ್ಯ ಇಲ್ಲದಿದ್ದರೆ ಬೇರೇ ಕಡೆ ಗಮನ ಬರುವುದಿಲ್ಲ. ಹಣ ಆಸ್ತಿ ಎನ್ನುವ ಬದಲು ತಮ್ಮ ಆರೋಗ್ಯ ದ ಕಡೆ ಗಮನ ಹರಿಸಬೇಕು. ಮನುಷ್ಯನ ದೇಹಕ್ಕೆ ಮುಖ್ಯವಾಗಿ ಕಣ್ಣು ಅಗತ್ಯ. ಕಣ್ಣು ತಪಾಸಣೆಗೆ ಸಾರ್ವಜನಿಕರು ಒಳಗಾಗಿ ಶಿಬಿರದ ಪ್ರಯೋಜನ ಪಡೆಯಬೇಕು.
ಅಡುಗೆ ಅನಿಲ ಬಳಸುವಾಗ ಎಚ್ಚರವಿರಲಿ: ಎಚ್.ಎಸ್.ಮಂಜು
ಅಡುಗೆ ಮಾಡುವ ಸಮಯದಲ್ಲಿ ಮನಸ್ಸು ಎಲ್ಲೋ ಇರಬಾರದು. ಸ್ಟೌವ್ ಹಚ್ಚುವ ಮುನ್ನವೇ ಅನಿಲ ಸೋರಿಕೆಯಾಗುತ್ತಿದೆಯೇ, ಪೈಪ್‌ಗಳು ಸುರಕ್ಷಿತವಾಗಿವೆಯೇ ಎನ್ನುವುದನ್ನು ಪರಿಶೀಲಿಸಿಕೊಳ್ಳಬೇಕು. ಅಡುಗೆ ಅನಿಲ ಸೋರಿಕೆಯಾಗುವುದು ಕಂಡುಬಂದ ಕೂಡಲೇ ವಿತರಕರಿಗೆ ತಿಳಿಸಿ ಸರಿಪಡಿಸಿಕೊಳ್ಳಬೇಕು.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 693
  • next >
Top Stories
ಈಗ ಎಲೆಕ್ಷನ್‌ ನಡೆದರೆ ಬಿಜೆಪಿಗೆ 150-160 ಸ್ಥಾನ : ವಿಜಯೇಂದ್ರ
ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
ಬೇಸಿಗೆ ಮಳೆಗೇ ರಾಜ್ಯದ 3 ಜಲಾಶಯಗಳು ಭರ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved