• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಪ್ರಕಾಶ್
ರಾಜ್ಯದಲ್ಲೇ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ ಎಂಬ ಹೆಗ್ಗಳಿಕೆ ಮಂಡ್ಯಕ್ಕಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಅಂಗಡಿ ವ್ಯಾಪಾರ ಸ್ಥಳಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಹಾಕಬೇಕು. ನಾಮಫಲಕಗಳು ಶೇ.೬೦ರಷ್ಟು ಕನ್ನಡ ಭಾಷೆಯನ್ನು ಒಳಗೊಂಡಿರಬೇಕು.
ಅಧಿಕಾರಿಗಳು ಕರ್ತವ್ಯಮುಖಿಗಳಾಗಿ ಕೆಲಸ ಮಾಡಬೇಕು: ರಾಮಲಿಂಗಯ್ಯ
ವಿಕಲಚೇತನರಿಗೆ 2016 ಕಾಯ್ದೆ ಅನ್ವಯ ಸರ್ಕಾರ 21 ವಿಷಯಗಳ ಬಗ್ಗೆ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಜಾರಿಗೆ ತಂದು ಅರ್ಹರಿಗೆ ತಲುಪಿಸುವ ಕಾರ್ಯದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾರ್ಯಕ್ರಮ ರೂಪಿಸಬೇಕು.
ದೇಶದಲ್ಲಿ ಬಡತನ, ನಿರುದ್ಯೋಗ, ಸಾಮಾಜಿಕ ಅಸಮಾನತೆ ಜೀವಂತ
ದೇಶದಲ್ಲಿಂದು ಪ್ರತಿವರ್ಷ 1.20 ಕೋಟಿ ಮಕ್ಕಳು ಪದವೀಧರರಾಗಿ ಹೊರಬರುತ್ತಿದ್ದಾರೆ. ಆದರೆ, ಕಳೆದ ವರ್ಷಗಳಲ್ಲಿ ಕೇವಲ 1.65 ಕೋಟಿ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿವೆ. ಕೃತಕ ಬುದ್ದಿಮತ್ತೆ ಪ್ರಯೋಗಗಳು ಮತ್ತು ಆಧುನಿಕ ತಂತ್ರಜ್ಞಾನಗಳು ನಮ್ಮ ಯುವಕರ ಉದ್ಯೋಗ ಸೃಷ್ಟಿಗೆ ಬಂಡೆಗಲ್ಲಾಗಿವೆ.
ಪೋಷಕರೇ ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಮಾಜದ ಮುಖ್ಯ ವಾಹಿನಿಗೆ ತನ್ನಿ: ಬಿ.ಲಿಂಗಯ್ಯ
ಶ್ರೀರಂಗಪಟ್ಟಣ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಹಾಗೂ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವ ಸಲ್ಲಿಕೆ.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಜನರು ಭಾಗವಹಿಸಿ: ಡಾ.ಎಸ್.ವಿ.ಲೋಕೇಶ್
ಕನ್ನಡ ಭಾಷೆ ಸಾಹಿತ್ಯದ ಶ್ರೀಮಂತಿಕೆಯ ಪ್ರತಿರೂಪವಾಗಿ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ. ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಸಮ್ಮೇಳನದ ಯಶ್ವಸಿಗೆ ಮುಂದಾಗಬೇಕು. ಸಮ್ಮೇಳನದ ಪ್ರಚಾರಕ್ಕಾಗಿ ಕನ್ನಡ ರಥವು ತಾಲೂಕಿನಲ್ಲಿ ಐದು ದಿನಗಳ ಕಾಲ ಸಂಚರಿಸಲಿದೆ.
ವಿದ್ಯೆ ಕಲಿತು ಜ್ಞಾನ ಬೆಳೆಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ: ಪ್ರೊ.ಕೆ.ಶಿವಚಿತ್ತಪ್ಪ ಸಲಹೆ
ಚಿತ್ರದುರ್ಗದ ರಾಜವೀರ ಮದಕರಿ ನಾಯಕರಲ್ಲಿ ಆಪ್ತ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಮುದ್ದ ಹನುಮಂತಪ್ಪನ ಸಾತ್ವಿಕ ಸತಿಯಾಗಿ ಬಾಳಿ ಬೆಳಗಿದ ಓಬವ್ವ ಕೇವಲ ವ್ಯಕ್ತಿಯಲ್ಲದೆ ಮಹಿಳೆಯರ ಒಂದು ಶಕ್ತಿಯಾಗಿದ್ದಾರೆ. ಶತ್ರುಗಳನ್ನು ಏಕಾಂಗಿಯಾಗಿ ಎದುರಿಸಿ ವೀರ ಮರಣ ಹೊಂದಿದ ಒನಕೆ ಓಬವ್ವ ಇಂದಿಗೂ ಅದರ್ಶ ಮಹಿಳೆಯಾಗಿದ್ದಾರೆ.
ಭಾಷೆಯ ಬೆಳವಣಿಗೆಗೆ ಸಾಹಿತ್ಯ ಅಳತೆಗೋಲು: ಮೀರಾ ಶಿವಲಿಂಗಯ್ಯ
ಪರಭಾಷೆಗಳ ಆಕ್ರಮಣದ ನಡುವೆಯೂ ಕನ್ನಡವನ್ನು ಉಳಿಸಿಕೊಂಡು ಬಂದಿದ್ದೇವೆ. ಭಾಷೆಯ ಬಳಕೆಯಿಂದ ಅದು ಸಮೃದ್ಧವಾಗಿ ಬೆಳವಣಿಗೆ ಕಾಣುತ್ತದೆ. ಆದ್ದರಿಂದ ಕನ್ನಡಿಗರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಕಾಲ ದೇಶಗಳನ್ನು ಮೀರಿದ ಕಾಲಜ್ಞಾನ ಬೆಳೆಸಿಕೊಳ್ಳಬಹುದು. ಇದರಿಂದ ವೈಚಾರಿಕ ಚಿಂತನೆ ವೃದ್ಧಿಸುತ್ತದೆ.
ಬಡ ಮಕ್ಕಳ ಶಿಕ್ಷಣಕ್ಕಾಗಿ ಸಂಸ್ಥೆಯಿಂದ ಆರ್ಥಿಕ ನೆರವು: ಕೆ.ಎಸ್.ಮಹೇಶ್
ಹಲಗೂರು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಶಿಕ್ಷಣದಿಂದ ವಂಚಿತರಾಗಿರುವ ಮತ್ತು ಶಾಲೆ ತೊರೆದಿರುವ ಮಕ್ಕಳನ್ನು ಗುರುತಿಸುವುದು. ಅಗತ್ಯವಿರುವ ಬಡ ಮಕ್ಕಳಿಗೆ ಶಿಕ್ಷಣ ಮುಂದುವರೆಸಲು ಆರ್ಥಿಕ ಸಹಕಾರ ನೀಡುವುದು ನಮ್ಮ ಎಜಿಎಸ್ಎಸ್ ನ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ.
ಸಾಮಾಜಿಕ ಪಿಡುಗುಗಳ ನಿವಾರಣೆಗೆ ಶಿಕ್ಷಣ ಅವಶ್ಯ: ಸೋಮಶೇಖರ್
ಪ್ರಸವಪೂರ್ವ ಲಿಂಗಪತ್ತೆ, ಸ್ಕ್ಯಾನಿಂಗ್ ಮಾಡಿ ಲಿಂಗ ಪತ್ತೆ ಹಚ್ಚುವುದನ್ನು ನಿಷೇಧಿಸಲಾಗಿದೆ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ೨೧ ವರ್ಷದೊಳಗಿನ ಹುಡುಗ ಹಾಗೂ ೧೮ ವರ್ಷದೊಳಗಿನ ಹುಡುಗಿಗೆ ಮದುವೆ ಮಾಡುವುದರಲ್ಲಿ ಭಾಗಿಯಾಗುವ ಪ್ರತಿಯೊಬ್ಬರಿಗೂ ಕಾನೂನಿನಡಿ ಕಠಿಣ ಶಿಕ್ಷೆ ಹಾಗೂ ೧ಲಕ್ಷ ರು.ವರೆಗೆ ದಂಡ ವಿಧಿಸಲಾಗುವುದು.
ಎಡಪಕ್ಷಗಳು ಅಧಿಕಾರಕ್ಕೆ ಬಂದರೆ ಮಾತ್ರ ಜನಾಭಿವೃದ್ಧಿ ಸಾಧ್ಯ: ಕೆ.ಕೆ.ಶೈಲಜಾ
ಸ್ವಾತಂತ್ರ್ಯ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಬಂಡವಾಳಶಾಯಿ ಪರ ಆರ್ಥಿಕ ನೀತಿ ಜಾರಿ ಮಾಡಿದ್ದರಿಂದ ಇಂದು ಬಡ ಭಾರತವೇ ಕಣ್ಣಿಗೆ ರಾಚುತ್ತಿದೆ. ಬಡತನ, ನಿರುದ್ಯೋಗ, ಅನಕ್ಷರತೆ, ಅನಾರೋಗ್ಯ, ರೈತರಿಗೆ ಅವೈಜ್ಞಾನಿಕ ಬೆಲೆ, ಜಾತಿ ವ್ಯವಸ್ಥೆ, ಕಂದಾಚಾರ, ಮೌಢ್ಯಗಳು ಇಂದಿಗೂ ಮುಂದುವರೆಯುತ್ತಿದೆ. ಇದನ್ನು ಬಿಜೆಪಿ ಸರ್ಕಾರ ತೀವ್ರವಾಗಿ ಮುಂದುವರೆಸುತ್ತಿದೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 693
  • next >
Top Stories
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
ಬೇಸಿಗೆ ಮಳೆಗೇ ರಾಜ್ಯದ 3 ಜಲಾಶಯಗಳು ಭರ್ತಿ!
ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌ - ಬೆಂಗಳೂರಲ್ಲೇ 32 ಸೋಂಕಿತರು
ಕೇರಳದ ಮೂಲಕ ದೇಶಕ್ಕೆ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ಮುಂಗಾರು ಪ್ರವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved