• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಬ್ಬೆಟ್ಟದ ಬಸವೇಶ್ವರ ದೇವಸ್ಥಾನದಲ್ಲಿ ಅಮಾವಾಸ್ಯೆ ವಿಶೇಷ ಪೂಜೆ
ಸಾವಿರಾರು ಭಕ್ತರ ಆರಾಧ್ಯ ದೇವ ಹೆಬ್ಬೆಟ್ಟದ ಬಸವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕಡೆ ಶುಕ್ರವಾರ ಮತ್ತು ಅಮಾವಾಸ್ಯೆ ಪ್ರಯುಕ್ತ ದೇವರ ಮೂರ್ತಿಗೆ ರುದ್ರಾಭಿಷೇಕ ಪಂಚಾಮೃತ ಅಭಿಷೇಕ ಮತ್ತು ವಿವಿಧ ಪೂಜೆ ಪುನಸ್ಕಾರ ನಡೆಸಿ ನಂತರ ಕಡಲೆ ಕಾಯಿಯಿಂದ ವಿಶೇಷವಾಗಿ ಶೃಂಗರಿಸಿ, ಮಹಾ ಮಂಗಳಾರತಿ ನಂತರ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು.
ಸಂಗೀತ-ಸಾಹಿತ್ಯದ ಮೂಲ ಬೇರು ಜಾನಪದ: ಅರವಿಂದ್
ಜಾನಪದ ನಮ್ಮ ಬದುಕಿನ ಉಸಿರು, ಆಧುನಿಕತೆ ಹೆಚ್ಚಾದಂತೆ ವಿದೇಶಿ ವ್ಯಾಮೋಹದ ಹುಚ್ಚು ಹಿಡಿದಿದೆ, ನಮ್ಮತನವನ್ನು ನಾವು ಉಳಿಸಿ ಬೆಳೆಸಬೇಕಿದೆ. ಜಾನಪದ ಸೊಗಡು ಆರೋಗ್ಯಕರ ಸಮಾಜ ಕಟ್ಟಲು ಪೂರಕವಾಗಿದೆ. ಈ ನಿಟ್ಟಿನಲ್ಲಿ ಜಾನಪದ ಕಲೆಗಳು ಮುಂದಿನ ಪೀಳಿಗೆಗೆಗೂ ಉಳಿಯಬೇಕಿದೆ.
ಪತ್ರಿಕೆ, ಪುಸ್ತಕಗಳು ಭವಿಷ್ಯ ರೂಪಿಸುವ ಸಾಧನಗಳು: ಹೊನ್ನೇನಹಳ್ಳಿ ಶೇಖರ್
ಕನ್ನಡ ಶಾಲೆ ಉಳಿದರೆ ಮಾತ್ರ ನಾಡು, ನುಡಿ, ಸಂಸ್ಕೃತಿ ಉಳಿವು. ಪರಿಸರ, ಶಿಕ್ಷಣ, ಆರೋಗ್ಯ, ಸಂಸ್ಕಾರ ಜಾಗೃತಿ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಸರ್ಕಾರಿ ಶಾಲೆ ಮಕ್ಕಳ ಸಮಗ್ರ ಬಲವರ್ಧನೆಗೆ ಸಂಸ್ಥಾಪಕ ಅಧ್ಯಕ್ಷ ಎಲ್.ವೈ.ರಾಜೇಶ್ ಮಾರ್ಗದರ್ಶನದಲ್ಲಿ ಒತ್ತು ನೀಡಲಾಗುತ್ತಿದೆ.
ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಆಚರಣೆ
ಅಂತರ ಶಾಲೆಗಳ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ಮಂಡ್ಯ ಹಾಗೂ ಮದ್ದೂರು ತಾಲೂಕುಗಳಿಂದ ಸುಮಾರು 13ಕ್ಕೂ ಅಧಿಕ ಶಾಲೆಗಳು ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಬಹುಮಾನ ವಿತರಿಸಿದರು.
ಕೆಆರ್‌ಎಸ್ ಹಿನ್ನೀರಿನಲ್ಲಿ ಕಾಡಾನೆಗಳು ಪ್ರತ್ಯಕ್ಷ...!
ಕಾಡಾನೆಗಳ ಜೋಡಿ ಕೆಆರ್‌ಎಸ್ ಹಿನ್ನೀರಿನಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮ ವ್ಯಾಪ್ತಿಯ ಸುದ್ದಿಯನ್ನು ಗ್ರಾಮಸ್ಥರು ತಕ್ಷಣವೇ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ನಂತರ ತಾಲೂಕು ಅರಣ್ಯಾಧಿಕಾರಿ ಅನಿತಾ ನೇತೃತ್ವದ ಅರಣ್ಯಧಿಕಾರಿಗಳ ತಂಡ ಸ್ಥಳಕ್ಕಾಗಮಿಸಿ ಯಾವುದೇ ರೀತಿಯ ಅಪಾಯ ಘಟಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.
ಕಾಪನಹಳ್ಳಿ ಗವೀಮಠದ ಸ್ವತಂತ್ರ ಸಿದ್ದಲಿಂಗೇಶ್ವರರ ಗದ್ದುಗೆ ದರ್ಶನ ಪಡೆದು ಬಿಎಸ್ ವೈ
ಕುಲದೇವರ ದರ್ಶನದಿಂದ ನನಗೆ ಆತ್ಮ ಸಂತೋಷವಾಗಿದೆ. ಕುಲದೇವರ ಅನುಗ್ರಹದಿಂದಲೇ ತಾವು ಜೀವನದಲ್ಲಿ ಬೆಳೆಯಲು ಸಾಧ್ಯವಾಗಿದೆ. ಗವೀಮಠ ನನ್ನ ತಂದೆಯವರು ಪೂಜೆ ಮಾಡುತ್ತಿದ್ದ ದೇವಾಲಯ ಎಂದ ಯಡಿಯೂರಪ್ಪ ಸಕಾಲಕ್ಕೆ ಮಳೆ ಬೆಳೆ ಆಗಿ ನಾಡಿನ ರೈತರು ಸಂಮೃದ್ದಿಯಾಗಿರಲಿ.
ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಮುಖ್ಯ: ಕೆ.ನಾಗೇಶ್‌
ಯಾವ ವಿದ್ಯಾರ್ಥಿಗಳಲ್ಲಿ ಯಾವ ಪ್ರತಿಭೆಗಳು ಅಡಕವಾಗಿವೆ, ಹುದುಗಿವೆ ಎನ್ನುವುದನ್ನು ತಿಳಿಯಬೇಕಾದರೆ ಪ್ರತಿಭಾ ಕಾರಂಜಿ ವೇದಿಕೆಗಳಿಂದ ಮಾತ್ರ ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆಗಳು ಅನಾವರಣಗೊಂಡಾಗ ಆ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ ಶಿಕ್ಷಕರು ಮತ್ತು ಪೋಷಕರು ಶ್ರಮಿಸಬೇಕು.
ವಿವಿಧತೆಯಲ್ಲಿ ಏಕತೆಯೇ ಕರುನಾಡಿನ ಶ್ರೇಷ್ಠತೆ: ಚಂದ್ರಶೇಖರ್
ಕನ್ನಡ ನಾಡು -ನುಡಿಗೆ ಎಲ್ಲ ವಿದ್ಯಾರ್ಥಿಗಳು ಸೇವೆ ಸಲ್ಲಿಸುವಂತೆ ಮತ್ತು ಉತ್ತಮ ಭವಿಷ್ಯವನ್ನು ಶಾಲೆಯ ಪಾಠ ಪ್ರವಚನಗಳೊಂದಿಗೆ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರಲ್ಲದೆ, ಕಲಿಯುವುದಕ್ಕೆ ಕೋಟಿ ಭಾಷೆಗಳಿದ್ದರೂ, ಮಾತನಾಡುವ ಭಾಷೆ ಕನ್ನಡವಾಗಿರಿಸಿಕೊಳ್ಳಬೇಕು.
ಮೊಬೈಲ್, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಳ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ
ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಭ್ರೂಣ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರಿಂದ ಸಾಮಾಜಿಕವಾಗಿ ತೊಂದರೆಯಾಗುತ್ತಿದೆ. ಪೋಷಕರು ತಮ್ಮ ಜವಾಬ್ದಾರಿ ಪೂರೈಸುವ ನಿಟ್ಟಿನಲ್ಲಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಾರೆ. ಇದು ಸರಿಯಲ್ಲ. ಮಕ್ಕಳಿಗೆ ಕನಿಷ್ಠ ಪದವಿ ಪೂರೈಸಿದ ನಂತರ ಮದುವೆ ಮಾಡುವುದು ಒಳ್ಳೆಯದು.
ಸಾಸಲು ಸೋಮೇಶ್ವರ ದೇಗುಲದ ಹುಂಡಿಯಲ್ಲಿ 12,16,391 ರು. ಸಂಗ್ರಹ
ಎರಡು ದೇಗುಲಗಳಿಂದ ಒಟ್ಟು 12,16,391 ರು. ಕಾಣಿಕೆ ರೂಪದಲ್ಲಿ ಹಣ ಸಂಗ್ರಹವಾಗಿದೆ. ಇದರ ಜೊತೆಯಲ್ಲಿ ಬೆಳ್ಳಿಯ ನಾಗರ ಹೆಡೆ, ತೊಟ್ಟಿಲು, ಕಣ್ಣು ಮತ್ತಿತರ ಆಕೃತಿಯ ವಸ್ತುಗಳನ್ನು ಕಾಣಿಕೆ ರೂಪದಲ್ಲಿ ಭಕ್ತರು ಹುಂಡಿಯಲ್ಲಿ ಸಮರ್ಪಿಸಿದ್ದಾರೆ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 693
  • next >
Top Stories
ಶೀಘ್ರ 1 ದಿನ ಮದ್ಯ ಮಾರಾಟ ಬಂದ್‌ : ಅಬಕಾರಿ ಸನ್ನದು ನವೀಕರಣ ಶುಲ್ಕ ಭಾರೀ ಹೆಚ್ಚಳ
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
ಬೇಸಿಗೆ ಮಳೆಗೇ ರಾಜ್ಯದ 3 ಜಲಾಶಯಗಳು ಭರ್ತಿ!
ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌ - ಬೆಂಗಳೂರಲ್ಲೇ 32 ಸೋಂಕಿತರು
ಕೇರಳದ ಮೂಲಕ ದೇಶಕ್ಕೆ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ಮುಂಗಾರು ಪ್ರವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved