ಪತ್ರಿಕೆ, ಪುಸ್ತಕಗಳು ಭವಿಷ್ಯ ರೂಪಿಸುವ ಸಾಧನಗಳು: ಹೊನ್ನೇನಹಳ್ಳಿ ಶೇಖರ್ಕನ್ನಡ ಶಾಲೆ ಉಳಿದರೆ ಮಾತ್ರ ನಾಡು, ನುಡಿ, ಸಂಸ್ಕೃತಿ ಉಳಿವು. ಪರಿಸರ, ಶಿಕ್ಷಣ, ಆರೋಗ್ಯ, ಸಂಸ್ಕಾರ ಜಾಗೃತಿ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಸರ್ಕಾರಿ ಶಾಲೆ ಮಕ್ಕಳ ಸಮಗ್ರ ಬಲವರ್ಧನೆಗೆ ಸಂಸ್ಥಾಪಕ ಅಧ್ಯಕ್ಷ ಎಲ್.ವೈ.ರಾಜೇಶ್ ಮಾರ್ಗದರ್ಶನದಲ್ಲಿ ಒತ್ತು ನೀಡಲಾಗುತ್ತಿದೆ.