• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ, ಧರ್ಮ, ಹಣದ ಮೇಲೆ ಜೀವನ: ಡಾ.ಎಚ್.ಎಸ್.ಅನುಪಮಾ
ಮಂಡ್ಯ ಪ್ರಸ್ತುತ ನ್ಯಾಯದ ಕಣ್ಣುಗಳ ಮೇಲೆ ಧೂಳು ಕುಳಿತಿದೆ. ಪ್ರತಿಯೊಬ್ಬರಲ್ಲೂ ಪ್ರಜ್ಞಾ ಮನೋಭಾವ ಹೆಚ್ಚಾಗಬೇಕು. ಪ್ರಜ್ಞಾವಂತಿಕೆಯಿಂದ ಜೀವನ ನಡೆಸಿದಾಗ ಸಮಾಜದಲ್ಲಿ ಸುಧಾರಣೆ ಕಾಣಬಹುದು. ನಾವು ಯಾವುದನ್ನು ಕ್ಷುಲ್ಲಕವೆಂದು ಭಾವಿಸಿರುತ್ತೇವೆಯೋ ಅದರಲ್ಲೇ ಆಳವಾದ ವಿಷಯ ಅಡಗಿರುತ್ತದೆ.
ವಿಜೃಂಭಣೆಯಿಂದ ನಡೆದ ಶ್ರೀಸೋಮನಹಳ್ಳಿ ಅಮ್ಮನವರ ಬ್ರಹ್ಮರಥೋತ್ಸವ
ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ಅಂಕುರಾರ್ಪಣೆ, ಪಂಚಾಮೃತಾಭಿಷೇಕ, ದನಗಳ ಜಾತ್ರೆ, ಬಿಸಿಲು ಕೊಂಡೋತ್ಸವ, 101 ಮಡೆ ಆರತಿ ಸೇವೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ 1.45ಕ್ಕೆ ಶ್ರೀ ಅಮ್ಮನವರ ಬ್ರಹ್ಮರಥೋತ್ಸವಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಕೊಪ್ಪ ಹೋಬಳಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಸಚಿವ ಎನ್.ಚಲುವರಾಯಸ್ವಾಮಿ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೇಯೇ ಇಲ್ಲ. ಗೃಹಲಕ್ಷ್ಮಿ ಯೋಜನೆ ಹಣ 2 ತಿಂಗಳಿಂದ ಬಂದಿಲ್ಲ. ಶೀಘ್ರ ಹಣ ಸಂಬಂಧಿಸಿದವರ ಖಾತೆಗೆ ಬರುತ್ತದೆ. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಜನರು ಕಿವಿಗೊಡಬಾರದು.
ಕಾಲುವೆಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡುವಂತೆ ರೈತ ಸಂಘ ಆಗ್ರಹ
ಗ್ರಾಮ ಆಡಳಿತಧಿಕಾರಿಗಳ ಮುಷ್ಕರದಿಂದ ರೈತರಿಗೆ ಬೇಕಾದ ಕೆಲವೊಂದು ತುರ್ತು ದಾಖಲೆಗಳನ್ನು ಪಡೆಯಲು ಪರದಾಡಬೇಕಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ನಿಯಂತ್ರಿಸಿಲು ತಕ್ಷಣವೇ ಕಂಪನಿ ಮುಖ್ಯಸ್ಥರ ಸಭೆ ಕರೆಯಬೇಕು.
ಪ್ರತಿಯೊಬ್ಬರು ಸುಂದರ ಬದುಕು ಕಟ್ಟಿಕೊಳ್ಳಬೇಕು: ಡಿ.ಎಂ.ಚೇತನಾ
ಮಹಿಳೆಯರು ಸಂಬಂಧಗಳ ಮೌಲ್ಯವನ್ನು ಉಳಿಸಿ ದೇಶದ ಸಂಸ್ಕಾರ ಸಂಸ್ಕೃತಿಯನ್ನು ಬೆಳೆಸುವ ಮೂಲಕ ಮಾದರಿಯಾಗಿ ಬದುಕಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕೊಡಿಸಿ ಸರಿಯಾದ ಮಾರ್ಗ ತೋರಿಸಿದರೇ ಭವಿಷ್ಯದಲ್ಲಿ ಮಕ್ಕಳೇ ಆಸ್ತಿಯಾಗಿ ತಂದೆ ತಾಯಿಗಳನ್ನು ಸಾಕುತ್ತಾರೆ.
ಪ್ರಪಂಚದಲ್ಲಿ ಶಿಕ್ಷಣಕ್ಕೆ ಇರುವ ಮಹತ್ವ ಬೇರೆ ಯಾವುದಕ್ಕೂ ಇಲ್ಲ: ಡಾ.ನಿಶ್ಚಲಾನಂದನಾಥಸ್ವಾಮಿ
ಮಕ್ಕಳು ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಜತೆಗೆ ಗುರು ಹಿರಿಯರನ್ನು ಗೌರವಿಸುವುದು, ಮಾನವೀಯ ಮೌಲ್ಯ ಹಾಗೂ ಸೇವಾ ಮನೋವವನ್ನು ಜೀವನದಲ್ಲಿ ರೂಡಿಸಿಕೊಂಡು ಸಮಾಜಕ್ಕೆ ಒಳ್ಳೆಯದನ್ನು ಮಾಡಬೇಕು.
ವೈಯಕ್ತಿಕ ಪ್ರತಿಷ್ಠೆಗಾಗಿ ಬೀದಿಗೆ ಬಂದ ಬಸವ..!
ವೈಯಕ್ತಿಕ ಪ್ರತಿಷ್ಠೆಗಾಗಿ ಮದ್ದೂರು ತಾಲೂಕಿನ ಪ್ರಸಿದ್ಧ ದೊಡ್ಡ ಅರಸಿನಕೆರೆ ಗ್ರಾಮದ ಸಣ್ಣಕ್ಕಿ ರಾಯ ದೇವಾಲಯದ ಬಸಪ್ಪ ಬೀದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ ಆಗಿದೆ. ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಗೌಡ, ಬಸಪ್ಪನ ಮನೆ ನನಗೆ ಸೇರಿದ್ದು ಎಂದು ಬೀಗ ಜಡಿದಿರುವ ಪರಿಣಾಮ ಈ ದುಸ್ಥಿತಿ ನಿರ್ಮಾಣವಾಗಿದೆ.
ಪುತಿನ, ಕೆಎಸ್‌ನ ಟ್ರಸ್ಟ್‌ಗಳಿಗೆ ಶೀಘ್ರ ಅನುದಾನ: ಸಚಿವ ಚಲುವರಾಯಸ್ವಾಮಿ
ಜಿಲ್ಲೆಯಲ್ಲಿ ಜನಿಸಿದ ಇಬ್ಬರೂ ಸಾಹಿತಿಗಳು ಇಡೀ ನಾಡಿನ ಹೆಮ್ಮೆಯಾಗಿದ್ದಾರೆ. ಅವರ ಸಾಹಿತ್ಯ ಕೃತಿಗಳು ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯವಾಗಿವೆ. ಇವರಿಬ್ಬರ ಸ್ಮರಣಾರ್ಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಾರಂಭಿಸಿರುವ ಟ್ರಸ್ಟ್‌ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಎಲ್ಲಾ ರೀತಿಯ ಸಹಕಾರ, ಪ್ರೋತ್ಸಾಹ ನೀಡಲಾಗುವುದು.
ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಜನಪದ ಕಲೆ: ಕೆ.ಮಂಜುಳಾ
ಅತ್ಯಂತ ಪುರಾತನವಾದ ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಜಾನಪದ ಕಲೆಗೆ ತನ್ನದೇ ಆದ ಇತಿಹಾಸವಿದೆ. ಆಧುನಿಕ ಜಗತ್ತಿನಲ್ಲಿ ಜಾನಪದ ಕಲೆಗಳಲ್ಲಿ ಉಳಿಸಿ ಬೆಳೆಸುವ ಅನಿವಾರ್ಯತೆ ಇದೆ. ಜಾನಪದ ಕಲೆಗಳು ಹಳ್ಳಿಯಲ್ಲಿ ಜೀವಂತವಾಗಿವೆ. ಹಳ್ಳಿಗಳಲ್ಲಿ ಯುವಕರು ಉದ್ಯೋಗ ಅರಸಿ ನಗರ ಪ್ರದೇಶಕ್ಕೆ ವಲಸೆ ಹೋಗುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಜಾನಪದ ಕಲೆಗಳು ನಾಶವಾಗುತ್ತಿದೆ.
ರಂಗ ಕಲೆ ಉಳಿಸಲು ನಾಟಕಗಳ ಆಯೋಜನೆ ಉತ್ತಮ: ಚೈತ್ರ ಶಶಿಧರ್ ಗೌಡ
ಗ್ರಾಮೀಣ ಪ್ರದೇಶದ ಕಲಾವಿದರು ಮತ್ತು ಜನರಿಂದ ಮಾತ್ರ ರಂಗಭೂಮಿ ನಾಟಕಗಳನ್ನು ಉಳಿಸಲು ಸಾಧ್ಯ. ರಂಗಭೂಮಿ ನಾಟಕ ಆಗಾಗ್ಗೆ ನಡೆದರೆ ಹಲವು ರಂಗಭೂಮಿ ಕಲಾವಿದರ ಕುಟುಂಬಗಳು ಉಳಿಯುತ್ತವೆ. ಹೀಗಾಗಿ ರಂಗಕಲೆ ಪೋತ್ಸಾಹಿಸಬೇಕು.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 823
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved