• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ ಕಳವು: ಬಿಜೆಪಿ ವಿರುದ್ಧ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ
ಮತ ಕಳ್ಳತನ ನಡೆಸುತ್ತಿರುವ ಬಿಜೆಪಿ ಪಕ್ಷದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗುತ್ತಿದೆ. ನಿಜವಾದ ಮತದಾರರ ಹಕ್ಕು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಬೇಕಿದೆ. ಕೇಂದ್ರ ಚುನಾವಣಾ ಆಯೋಗ ಮುಂದಿನ ಚುನಾವಣೆಗಳಲ್ಲಿ ಈ ರೀತಿ ತಪ್ಪುಗಳು ಆಗದಂತೆ ಕ್ರಮವಹಿಸಬೇಕು.
ಗಣೇಶಮೂರ್ತಿ ಅದ್ಧೂರಿ ಮೆರವಣಿಗೆಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ
ಮೆರವಣಿಗೆಯಲ್ಲಿ ವಿಶೇಷವಾಗಿ ಇದೇ ಮೊದಲ ಬಾರಿ ಮಹಾರಾಷ್ಟ್ರದ ನಾಸಿಕ್ ಡೋಲು ತಂಡದ ಕಲಾವಿದರ ಪ್ರದರ್ಶನ ಗಮನ ಸೆಳೆದರು. ನಾಸಿಕ್ ಡೋಲು ತಂಡದ ಜತೆಗೆ ಹುಲಿವೇಷ, ವೀರಗಾಸೆ ಕುಣಿತ, ಕೋಳಿಕುಣಿತ, ಕಾಳಿಕುಣಿತ ಜತೆಗೆ ವಿಶೇಷವಾಗಿ ಹಳ್ಳಿಕಾರ್ ತಳಿಯ ಜೋಡೆತ್ತುಗಳು ಭಾಗವಹಿಸುವ ಮೂಲಕ ಪ್ರೇಕ್ಷಕರ ಮನಸೊರೆಗೊಂಡರು.
ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್‌ಗೆ ಅದ್ಧೂರಿ ಸ್ವಾಗತ
ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ರಾಜ್ಯದ ಕೈಮಗ್ಗ ಇಲಾಖೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಕೈಮಗ್ಗ ವೃತ್ತಿ ಮಾಡುವವರ ಹಿತ ಕಾಯಲು, ಕೈಮಗ್ಗ ಉತ್ಪನ್ನಗಳು ಹಾಗೂ ಮಾರಾಟ ವ್ಯವಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವೆ.
ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ‌ ವಹಿಸಿ: ಸಚ್ಚಿದಾನಂದ ಆಗ್ರಹ
ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳು‌ ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ಸಮರ್ಪಕ ಶಿಕ್ಷಣ ಸಿಗುತ್ತಿಲ್ಲ. ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಸಕಾಲಕ್ಕೆ ನೇಮಕ ಮಾಡುತ್ತಿಲ್ಲ. ಆರೋಗ್ಯ ಇಲಾಖೆಯಲ್ಲಿ‌ ಕೂಡ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಹುದ್ದೆಗಳು ಖಾಲಿ ಉಳಿದಿವೆ.
ಮಂಡ್ಯದಲ್ಲಿ ಕನ್ನಡ ಕಟ್ಟುವ ಕೆಲಸವನ್ನು ಜನರೇ ಮಾಡುತ್ತಾರೆ: ಡಾ.ನಾಗಲಕ್ಷ್ಮಿ ಚೌಧರಿ
ಕೇವಲ ನವೆಂಬರ್ ಸಂಘಟನೆಯಾಗಿ ಕನ್ನಡಪರ ಸಂಘಟನೆಗಳು ಇರಬಾರದು. ನಾಡಿನ ಸಮಸ್ಯೆಯಷ್ಟೆ ಅಲ್ಲದೆ ಶೋಷಿತರ, ಬಡವರ, ಮಹಿಳೆಯರ ಧ್ವನಿಯಾಗಿ ಕೆಲಸವನ್ನು ಮಾಡಬೇಕು. ನಾನು ಕನ್ನಡ ಭಾಷೆ ಮೇಲೆ ಇಟ್ಟಿರುವ ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ವೇದಿಕೆ ರಾಜ್ಯಾಧ್ಯಕ್ಷ ಡಾ.ಎಂ.ಎಸ್.ಸುನಿಲ್ ನೇತೃತ್ವದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಲಿ.
ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೋಂಟ್ ಕೇರ್..!
ಹೈಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾದ ಶ್ರೀರಂಗಪಟ್ಟಣ ತಹಸೀಲ್ದಾರ್ ಒಳಗೊಂಡಂತೆ ಮುಜರಾಯಿ ತಹಸೀಲ್ದಾರ್ ಮತ್ತು ಅಧಿಕಾರಿಗಳು ಎಲ್ಲೋ ಒಂದು ಕಡೆ ಸರ್ಕಾರಿ ಮುಜರಾಯಿ ಇಲಾಖೆ ದೇವಾಲಯ ಮತ್ತು ಆಸ್ತಿಗಳನ್ನು ಸಂರಕ್ಷಣೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.
ನೇಕಾರರ ಸಮಸ್ಯೆಗಳಿಗೆ ಸ್ಪಂದನೆ: ಬಿ.ನಾಗೇಂದ್ರಕುಮಾರ್
ಕೈಮಗ್ಗ ಕ್ಷೇತ್ರಕ್ಕೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚಿಸಲಾಗುವುದು. ವಿಶೇಷವಾಗಿ ರಾಜ್ಯದ ವಿವಿಧ ಭಾಗಗಳಲ್ಲಿರುವ ನೇಕಾರ ಸಮುದಾಯದ ಸಮಸ್ಯೆಗಳನ್ನು ಆಲಿಸಿ ಅವರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಾಗುವುದು.
ದುಷ್ಟಶಕ್ತಿಗಳಿಂದ ಆರ್‌ಎಸ್‌ಎಸ್‌ ಬ್ಯಾನ್‌ ಅಸಾಧ್ಯ: ಶಾಸಕ ಯತ್ನಾಳ್‌
ಜವಹರಲಾಲ್ ನೆಹರು ಕಾಲದಿಂದ ಇಲ್ಲಿವರೆಗೆ ಆರ್‌ಎಸ್‌ಎಸ್ ಬ್ಯಾನ್ ಮಾಡಲು ವ್ಯವಸ್ಥಿತ ಸಂಚು ನಡೆಯುತ್ತಿದೆ. ಆದರೆ, ಇಲ್ಲಿಯವರೆಗೆ ಸಂಘಟನೆಯನ್ನು ನಿಷೇಧಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಈಗ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ ಮಾತ್ರಕ್ಕೆ ನಿಷೇಧವಾಗುವುದಿಲ್ಲ.
ವಿದ್ಯಾವಂತರಿಂದಲೇ ಹಿರಿಯರ ಕಡೆಗಣನೆ: ಕೋಮಲ್‌ಕುಮಾರ್‌
ವಿದ್ಯೆ ಜೊತೆಯಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು. ಸಂಸ್ಕಾರವಂತರಾದವರು ಎಂದಿಗೂ ಹಿರಿಯರನ್ನು ಕಡೆಗಣಿಸುವುದಿಲ್ಲ. ವಿದ್ಯೆ ಕಲಿಯುವುದು ಎಷ್ಟು ಮುಖ್ಯವೋ ಸಂಸ್ಕಾರವೂ ಮಕ್ಕಳಿಗೆ ಅಷ್ಟೇ ಮುಖ್ಯವಾಗಿದೆ. ಹೆಸರಿಗಷ್ಟೇ ವಿದ್ಯಾವಂತರೆನಿಸಿಕೊಂಡವರು ವೃದ್ಧಾಪ್ಯದಲ್ಲಿ ಅವರನ್ನು ಪೋಷಣೆ ಮಾಡಲಾಗದೆ ಅನಾಥರನ್ನಾಗಿ ಮಾಡುತ್ತಿದ್ದಾರೆ.
ಮತ ಚೋರಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಒಂದೊಂದು ಮನೆಯಲ್ಲಿ ನೂರಾರು ಮತದಾರರನ್ನು ಸೃಷ್ಟಿಸಲಾಗಿದೆ. ನಿಜವಾದ ಮತದಾರರನ್ನು ತೆಗೆದುಹಾಕಲಾಗಿದೆ. ಯಾರ ಅರಿವಿಗೂ ಬಾರದಂತೆ ಮತದಾರರ ಪಟ್ಟಿಯನ್ನು ಷಡ್ಯಂತ್ರದೊಂದಿಗೆ ತಿರುಚಿದ್ದಾರೆ. ಇದೆಲ್ಲವನ್ನೂ ರಾಹುಲ್‌ಗಾಂಧಿ ಅವರು ಬಯಲಿಗೆಳೆಯುವ ಮೂಲಕ ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಡುತ್ತಿದ್ದಾರೆ. ಅವರ ಹೋರಾಟಕ್ಕೆ ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved