ಗಣೇಶಮೂರ್ತಿ ಅದ್ಧೂರಿ ಮೆರವಣಿಗೆಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆಮೆರವಣಿಗೆಯಲ್ಲಿ ವಿಶೇಷವಾಗಿ ಇದೇ ಮೊದಲ ಬಾರಿ ಮಹಾರಾಷ್ಟ್ರದ ನಾಸಿಕ್ ಡೋಲು ತಂಡದ ಕಲಾವಿದರ ಪ್ರದರ್ಶನ ಗಮನ ಸೆಳೆದರು. ನಾಸಿಕ್ ಡೋಲು ತಂಡದ ಜತೆಗೆ ಹುಲಿವೇಷ, ವೀರಗಾಸೆ ಕುಣಿತ, ಕೋಳಿಕುಣಿತ, ಕಾಳಿಕುಣಿತ ಜತೆಗೆ ವಿಶೇಷವಾಗಿ ಹಳ್ಳಿಕಾರ್ ತಳಿಯ ಜೋಡೆತ್ತುಗಳು ಭಾಗವಹಿಸುವ ಮೂಲಕ ಪ್ರೇಕ್ಷಕರ ಮನಸೊರೆಗೊಂಡರು.